Don't Miss

ಕೈಕೋಳ ಹಾಕಿದ ಭಾರತೀಯ ವಲಸಿಗರನ್ನು ಗ್ವಾಟೆಮಾಲಾಗೆ ಗಡೀಪಾರು ಮಾಡಲಾಗುತ್ತಿರುವುದನ್ನು ಚಿತ್ರ ತೋರಿಸುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಚಿತ್ರವು ಭಾರತೀಯರನ್ನು ಯುಎಸ್‌ನಿಂದ ಗ್ವಾಟೆಮಾಲಾಗೆ ಹೇಗೆ ಗಡೀಪಾರು ಮಾಡಲಾಗುತ್ತದೆ ಎಂಬುದನ್ನು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರದಲ್ಲಿ ಭಾರತೀಯರನ್ನು ತೋರಿಸಲಾಗಿಲ್ಲ, ಅದರಲ್ಲಿ ಯುಎಸ್‌ಎ ಇಂದ ಗಡೀಪಾರು ಮಾಡಲಾಗುತ್ತಿರುವ ಇತರ ಅಕ್ರಮ ವಲಸಿಗರನ್ನು ತೋರಿಸುತ್ತದೆ. ರೇಟಿಂಗ್/Rating: : ತಪ್ಪು ನಿರೂಪಣೆ — ********************************************************* ಕೈಕೋಳ ಹಾಕಿ ಸರಪಳಿಯಿಂದ ಬಂಧಿಸಿರುವ ಹಲವಾರು ಜನರನ್ನು ಯುದ್ಧ ವಿಮಾನದೊಳಗೆ ಕುಳ್ಳಿರಿಸಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ, ಇದರೊಂದಿಗೆ ಭಾರತೀಯರನ್ನು ಅಮೆರಿಕದ ಅಧಿಕಾರಿಗಳು ಗ್ವಾಟೆಮಾಲಾಗೆ ಗಡೀಪಾರು ಮಾಡುತ್ತಿರುವ ದ್ರಶ್ಯ ಎಂಬ ಹೇಳಿಕೆಯನ್ನು ಸೇರಿಸಲಾಗಿದೆ. Breaking: Immigrant deportation begins In ...

Read More »

ಮಹಾ ಕುಂಭಮೇಳದ ಸಮಾರೋಪ ದಿನದಂದು ನಡೆದ ವಾಯು ಪ್ರದರ್ಶನದಲ್ಲಿ ತ್ರಿಶೂಲ ರಚನೆಯ ಚಿತ್ರ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಈ ಫೋಟೋ ಫೆಬ್ರವರಿ 26, 2025 ರಂದು ಪ್ರಯಾಗರಾಜದಲ್ಲಿ ಭಾರತೀಯ ವಾಯುಪಡೆಯ ವಿಮಾನಗಳು ರಚಿಸಿದ ತ್ರಿಶೂಲ ರಚನೆಯನ್ನು ತೋರಿಸುತ್ತದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಈ ಫೋಟೋ ಫೆಬ್ರವರಿ 26, 2025 ರಂದು ನಡೆದ ಮಹಾ ಕುಂಭಮೇಳದ ಸಮಾರೋಪ ಕಾರ್ಯಕ್ರಮದ್ದಲ್ಲ, ಇದು 2019 ರಿಂದ ಅಂತರ್ಜಾಲದಲ್ಲಿ ಚಾಲ್ತಿಯಲ್ಲಿರುವ ಹಳೆಯ ಚಿತ್ರವಗಿದೆ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ********************************************************** ಫೆಬ್ರವರಿ 26, 2025 ರಂದು ಮಹಾ ಕುಂಭಮೇಳದ ಕೊನೆಯ ದಿನದಂದು ಪ್ರಯಾಗರಾಜದಲ್ಲಿ ಭಾರತೀಯ ವಾಯುಪಡೆಯ ವಾಯು ಪ್ರದರ್ಶನದಲ್ಲಿ ತ್ರಿಶೂಲ ರಚನೆಯನ್ನು ಮೂಡಿಸಿದ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ...

Read More »

2025 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೊದಲ ಬಾರಿಗೆ ದೆಹಲಿಯಲ್ಲಿ ಯಮುನಾ ಆರತಿ ಪೂರೈಸಲಾಯಿತು ಎಂದು ಹೇಳುವ ವೀಡಿಯೊ; ಸತ್ಯ-ಪರಿಶೀಲನೆ

ಹೇಳಿಕೆ/Claim: ಇಂದು ಮೊದಲ ಬಾರಿಗೆ ದೆಹಲಿಯಲ್ಲಿ ಯಮುನಾ ಜೀಯವರ ಆರತಿಯನ್ನು ನೋಡಲಾಯಿತು. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಸುದ್ದಿ. ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದ ವಾಸುದೇವ್ ಘಾಟ್‌ನಲ್ಲಿ ಯಮುನಾ ಆರತಿಯನ್ನು ಮಾರ್ಚ್ 2024 ರಿಂದ ನಿಯಮಿತವಾಗಿ ನಡೆಸಲಾಗುತ್ತಿದೆ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಸುದ್ದಿ —- ******************************************************************* ಫೆಬ್ರವರಿಯಲ್ಲಿ ನಡೆದ ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ನಂತರ ದೆಹಲಿಯು ಮೊದಲ ಬಾರಿಗೆ ಯಮುನಾ ಆರತಿಗೆ ಸಾಕ್ಷಿಯಾಯಿತು ಎಂದು ಹೇಳುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. दिल्ली में आज पहली बार यमुना जी की आरती देखने ...

Read More »

ಟ್ರಂಪ್ ಆಡಳಿತವನ್ನು ಟೀಕಿಸುವ ಖಾತೆಗಳನ್ನು ರದ್ದು ಮಾಡುವ ಕುರಿತು X ನಲ್ಲಿ ಮಸ್ಕ್ ಪೋಸ್ಟ್ ಮಾಡಿದ್ದರೇ? ಸತ್ಯ-ಪರಿಶೀಲನೆ

ಹೇಳಿಕೆ/Claim: ಟ್ರಂಪ್ ಆಡಳಿತವನ್ನು ಟೀಕಿಸುವ ಎಲ್ಲಾ ಟ್ವೀಟ್‌ಗಳನ್ನು ಅಮಾನತುಗೊಳಿಸಲಾಗುವುದು ಎಂದು ಎಲಾನ್ ಮಸ್ಕ್ X ನಲ್ಲಿ ಪೋಸ್ಟ್ ಮಾಡಿದರು. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಸುದ್ದಿ. ಟ್ರಂಪ್ ಆಡಳಿತವನ್ನು ಟೀಕಿಸುವ X ಖಾತೆಗಳನ್ನು ಅಮಾನತುಗೊಳಿಸಲಾಗುವುದು ಎಂಬ ಪೋಸ್ಟ್ ಅನ್ನು ಎಲಾನ್ ಮಸ್ಕ್ ಹಂಚಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಸುದ್ದಿ–   ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಪ್ರತಿಭಟಿಸುವ ಖಾತೆಗಳನ್ನು Xನಿಂದ ರದ್ದುಗೊಳಿಸಲಾಗುವುದು ಎಂದು Xನ ಮಾಲೀಕ ಮತ್ತು ಕೋಟ್ಯಾಧೀಶ ಎಲಾನ್ ಮಸ್ಕ್ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ ಎಂದು ಹೇಳುವ ಪೋಸ್ಟ್ ಅನ್ನು ...

Read More »

EAM ಜೈಶಂಕರ್ ಅವರನ್ನು ಟ್ರಂಪ್ ರವರ ಉದ್ಘಾಟನಾ ಸಮಾರಂಭದಿಂದ ಹೋಗಲು ಹೇಳಲಾಯಿತೇ? ಸತ್ಯ-ಪರಿಶೀಲನೆ

ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಅವರಿಗೆ ಟ್ರಂಪ್ ಅವರ ಉದ್ಘಾಟನಾ ಸಮಾರಂಭದಿಂದ ಹೊರಹೋಗುವಂತೆ ಹೇಳಲಾಯಿತು ಎಂದು ವೈರಲ್ ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಮಾಧ್ಯಮದ ಒಬ್ಬ ಪ್ರತಿನಿಧಿಯೊಂದಿಗೆ ಮಾತನಾಡುತ್ತಿದ್ದ ಸಮಾರಂಭದ ಅಧಿಕಾರಿಯ ಕೃತ್ಯಗಳನ್ನು  ವಿಷಯವಸ್ತುವಾದ ವೀಡಿಯೊದಲ್ಲಿ ತಪ್ಪಾಗಿ ಪ್ರತಿನಿಧಿಸಲಾಗಿದೆ ಮತ್ತು ಆ ಅಧಿಕಾರಿ ಜೈಶಂಕರ್ ಅವರೊಂದಿಗೆ ಮಾತನಾಡಲೇ ಇಲ್ಲ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಹೇಳಿಕೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************  2025ರ ಜನವರಿ 20 ರಂದು 47 ...

Read More »

ವೇದಿಕೆ ಮೇಲೆ ಕುರ್ಚಿ ಎಳೆಯುತ್ತಾ ರಾಹುಲ್ ಗಾಂಧಿ ಖರ್ಗೆಯವರಿಗೆ ಅವಮಾನ ಮಾಡಿದರೇ? ಸತ್ಯ-ಪರಿಶೀಲನೆ

ಹೇಳಿಕೆ/Claim: ಖರ್ಗೆಯವರನ್ನು ರಾಹುಲ್ ಗಾಂಧಿಯವರು ಅವಮಾನಿಸಿದರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ವೀಡಿಯೊ. ಖರ್ಗೆಯವರು ಕುರ್ಚಿಯಿಂದ ಎದ್ದು ಮೈಕ್ ಬಳಿ ಹೋಗಲು ರಾಹುಲ್ ಗಾಂಧಿಯವರು ಸಹಾಯ ಮಾಡುವುದು ಕಂಡುಬರುತ್ತದೆ. ರೇಟಿಂಗ್/Rating: ತಪ್ಪುದಾರಿಗೆಳೆಯುವ ವೀಡಿಯೊ–  ************************************************************************ ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಏಳುತ್ತಿರುವಾಗ ರಾಹುಲ್ ಗಾಂಧಿಯವರು ಕುರ್ಚಿಯನ್ನು ಸರಿಮಾಡಿಕೊಳ್ಳುತ್ತಿರುವುದನ್ನು ತೋರಿಸುವ ವೀಡಿಯೊ “ರಾಹುಲ್ ಗಾಂಧಿ ಖರ್ಗೆಯವರನ್ನು ಅವಮಾನಿಸಿದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. கார்கே அவமதிப்பு நாடு முழுவதும் அதிர்வலை டெல்லி தேர்தல் காங்கிரஸ் சுவாஹா😂 pic.twitter.com/ErzjTWJPoc — ...

Read More »

ಹೊಸದಾಗಿ ಘೋಷಿಸಲಾದ 18% ಜಿಎಸ್‍ಟಿ ಎಲ್ಲಾ ಬಳಸಿದ ಕಾರುಗಳ ಮಾರಾಟಕ್ಕೆ ಅನ್ವಯಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಎಲ್ಲಾ ಹಳೆಯ ಕಾರುಗಳ ಮಾರಾಟಗಳ ಮೇಲೆ 18% ಜಿಎಸ್‌ಟಿ ವಿಧಿಸಲಾಗಿದೆ. ಕಡೆನುಡಿ/Conclusion:  ತಪ್ಪುದಾರಿಗೆಳೆಯುವ ಹೇಳಿಕೆ. ವ್ಯಕ್ತಿಯಿಂದ ವ್ಯಕ್ತಿಗೆ ಹಳೆಯ ಕಾರುಗಳ ಮಾರಾಟದಲ್ಲಿ ಯಾವುದೇ  ಜಿಎಸ್‌ಟಿ ಒಳಪಡುವುದಿಲ್ಲ. ಆದರೆ ಹಳೆಯ ಕಾರುಗಳನ್ನು ಮರುಮಾರಾಟ ಮಾಡುವ ವಿತರಕರು ಅಥವಾ ಸವಕಳಿಯನ್ನು ಪಡೆದವರು ತಮ್ಮ ಹಳೆಯ ಕಾರುಗಳನ್ನು ಮಾರ್ಜಿನ್‌ನಲ್ಲಿ ಮಾರಾಟ ಮಾಡುವಾಗ 18%ಕ್ಕೆ ಒಳಪಡುತ್ತಾರೆ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಹೇಳಿಕೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಹಳೆಯ ಅಥವಾ ...

Read More »

ಯುಎಸ್, ಕೆನಡಾ 1.2 ಮಿಲಿಯ ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರು ಮಾಡಲಾರಂಭಿಸಿವೆಯೇ? ಸತ್ಯ-ಪರಿಶೀಲನೆ

ಹೇಳಿಕೆ/Claim: 1.2 ಮಿಲಿಯ ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರು ಮಾಡುವ ಯೋಜನೆಯನ್ನು ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ ಅನುಮೋದಿಸಿವೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಭಾರತವು ಈಗಾಗಲೇ 18,000 ದಾಖಲೆರಹಿತ ಅಕ್ರಮ ವಲಸಿಗರನ್ನು ಹಿಂದಕ್ಕೆ ಕರೆದುಕೊಳ್ಳಲು ಒಪ್ಪಿಕೊಂಡಿದೆ ಆದರೆ ಯುಎಸ್ ಮತ್ತು ಕೆನಡಾದಿಂದ ಹಿಂದಿರುಗಿಸಲಾಗುತ್ತಿರುವ 1.2 ಮಿಲಿಯ ಅಕ್ರಮ ವಲಸಿಗರ ಬಗ್ಗೆ ಯಾವುದೇ ಅಧಿಕೃತ ಅಂಕಿ ಅಂಶಗಳಿಲ್ಲ. ರೇಟಿಂಗ್:  ತಪ್ಪುದಾರಿಗೆಳೆಯುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ 1.2 ಮಿಲಿಯ ...

Read More »

ಮನಮೋಹನ್ ಸಿಂಗ್ ರವರ ನಿಧನದ ನಂತರ ಗಾಂಧಿ ಕುಟುಂಬವು ವಿಯೆಟ್ನಾಂನಲ್ಲಿ ಊಟ ಮಾಡುತ್ತಿದೆಯೇ? ಸತ್ಯ-ಪರಿಶೀಲನೆ

ಹೇಳಿಕೆ/Claim:  ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ನಿಧನದ ನಂತರ ಗಾಂಧಿ ಕುಟುಂಬವು ವಿಯೆಟ್ನಾಂನಲ್ಲಿ ಊಟ ಮಾಡುತ್ತಿದೆ ಎಂದು ಚಿತ್ರ ತೋರಿಸುತ್ತದೆ. ಕಡೆನುಡಿ/Conclusion:  ತಪ್ಪು ನಿರೂಪಣೆ – ಗಾಂಧಿ ಕುಟುಂಬವು ಒಟ್ಟಿಗೆ ಊಟ ಮಾಡುತ್ತಿರುವ ವೈರಲ್ ಚಿತ್ರವನ್ನು ನವದೆಹಲಿಯ ಕ್ವಾಲಿಟಿ ರೆಸ್ಟೋರೆಂಟ್‌ನಲ್ಲಿ ಡಿಸೆಂಬರ್ 22, 2024 ರಂದು ತೆಗೆಯಲಾಗಿದೆ ಮತ್ತು ನಾಲ್ಕು ದಿನಗಳ ನಂತರ ಮನಮೋಹನ್ ಸಿಂಗ್ ಅವರ ಮರಣದ ನಂತರ ವಿಯೆಟ್ನಾಂನಲ್ಲಿ ಅಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ...

Read More »

ಜನ್ಮಸಿದ್ಧ ಹಕ್ಕಿನ ಕುರಿತ ಟ್ರಂಪ್ ರವರ ಆದೇಶದ ನಂತರ ಉಷಾ ವಾನ್ಸ್ ಅವರ ಪೌರತ್ವವನ್ನು ಹಿಂತೆಗೆದುಕೊಳ್ಳಲಾಗುವುದೇ? ಸತ್ಯ-ಪರಿಶೀಲನೆ

ಹೇಳಿಕೆ/Claim: ಉಪಾಧ್ಯಕ್ಷ ಜೆಡಿ ವ್ಯಾನ್ಸ್ ರವರ ಪತ್ನಿ ಉಷಾ ರವರ ಜನನದ ಸಮಯದಲ್ಲಿ ಆಕೆಯ ಪೋಷಕರು ಯುಎಸ್ ಪ್ರಜೆಗಳಾಗಿರದ ಕಾರಣ ಅ ಅಕೆಯ ಪೌರತ್ವವನ್ನು ಹಿಂಪಡೆಯಲಾಗುವುದು. ಕಡೆನುಡಿ/Conclusion:  ತಪ್ಪುದಾರಿಗೆಳೆಯುವ ಹೇಳಿಕೆ. ಜನ್ಮಸಿದ್ಧ ಪೌರತ್ವದ ಮೇಲಿನ ಕಾರ್ಯನಿರ್ವಾಹಕ ಆದೇಶವು ಭವಿಷ್ಯದರ್ಶಿ, ಅದು ಕಳೆದುಹೋದದ್ದಕ್ಕೆ ಅನ್ವಯವಾದುವಂತಹದ್ದಲ್ಲ. ರೇಟಿಂಗ್: ತಪ್ಪುದಾರಿಗೆಳೆಯುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಸತ್ಯ ಪರಿಶೀಲನೆ ವಿವರಗಳು ಯುಎಸ್ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ರವರು ಜನ್ಮಸಿದ್ಧ ಪೌರತ್ವಕ್ಕೆ ಸಂಬಂಧಿತ ಕಾರ್ಯನಿರ್ವಾಹಕ ಆದೇಶಕ್ಕೆ ...

Read More »