ಭಾರತದ ರಫೇಲ್ ಜೆಟ್ ಅನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂಬ ನಕಲಿ ವೀಡಿಯೊ ಹಂಚಿಕೊಳ್ಳಲಾಗುತ್ತಿದೆ; ಸತ್ಯ ಪರಿಶೀಲನೆ

ಭಾರತದ ರಫೇಲ್ ಜೆಟ್ ಅನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂಬ ನಕಲಿ ವೀಡಿಯೊ ಹಂಚಿಕೊಳ್ಳಲಾಗುತ್ತಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತದ ರಫೇಲ್ ಜೆಟ್ ಅನ್ನು ಪಾಕಿಸ್ತಾನ ಹೊಡೆದುರುಳಿಸಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಭಾರತದ ರಫೇಲ್ ಜೆಟ್ ಅನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂದು ತೋರಿಸಲು ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ — *************************************************************** ಸತ್ಯ ಪರಿಶೀಲನೆ ವಿವರಗಳು ಚೀನಾದ ಕ್ಷಿಪಣಿಗಳ ಸಹಾಯದೊಂದಿಗೆ ಪಾಕಿಸ್ತಾನವು ಭಾರತೀಯ ರಫೇಲ್ ಜೆಟ್ ಗಳನ್ನು ಹೊಡೆದುರುಳಿಸಿದೆ ಎಂದು ಚಿತ್ರಿಸುವ ವೀಡಿಯೊವನ್ನು X.comನಲ್ಲಿ ಹಂಚಿಕೊಳ್ಳಲಾಗುತ್ತಿದೆ. ದ ಟೆಲಿಗ್ರಾಫ್ ನ ವರದಿಯನ್ನು ಉಲ್ಲೇಖಿಸಿ, ಈ ಹೇಳಿಕೆಯನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ವೀಡಿಯೊವನ್ನು […]

‘ಭಾರತ-ಪಾಕಿಸ್ತಾನ ಸಂಘರ್ಷ ಅಂಕಿಅಂಶಗಳು’ ಎಂಬ ಸುಳ್ಳು CNN ಇನ್ಫೋಗ್ರಾಫಿಕ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ; ಸತ್ಯ ಪರಿಶೀಲನೆ

‘ಭಾರತ-ಪಾಕಿಸ್ತಾನ ಸಂಘರ್ಷ ಅಂಕಿಅಂಶಗಳು’ ಎಂಬ ಸುಳ್ಳು CNN ಇನ್ಫೋಗ್ರಾಫಿಕ್  ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: CNN ಇನ್ಫೋಗ್ರಾಫಿಕ್ ಪಾಕಿಸ್ತಾನ-ಭಾರತ ಸಂಘರ್ಷದಲ್ಲಾದ ನಷ್ಟಗಳನ್ನು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. CNN ಅಂತಹ ಯಾವುದೇ ಇನ್ಫೋಗ್ರಾಫಿಕ್ ಅನ್ನು ಪೋಸ್ಟ್ ಮಾಡಿಲ್ಲ ಎಂದು ನಿರಾಕರಿಸಿದೆ ಮತ್ತು ಅಂಕಿಅಂಶಗಳು ಅಧಿಕೃತ ಸಂಖ್ಯೆಗಳಿಗೆ ಹೊಂದಿಕೆಯಾಗುವುದಿಲ್ಲ. ರೇಟಿಂಗ್/Rating: Misrepresentation — — ಪಹಲ್ಗಾಮ್ ಸಂಘರ್ಷದ ನಂತರದ ಭಾರತ ಮತ್ತು ಪಾಕಿಸ್ತಾನದ ನಷ್ಟಗಳನ್ನು ಹೋಲಿಸುವ CNN ಗ್ರಾಫಿಕ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಪಾಕಿಸ್ತಾನ “ಗೆದ್ದಿದೆ” ಎಂದು ಹೇಳಲಾಗಿದೆ. ಆ ಹೇಳಿಕೆಯು ಹೀಗಿದೆ: “ಭಾವನೆಗಳನ್ನು ಬದಿಗಿಟ್ಟು ನೋಡಿ, ಇವು […]

ವಿಕಿರಣ ಅಪಾಯದೊಂದಿಗೆ ಕಿರಾನಾ ಬೆಟ್ಟಗಳ ಮೇಲೆ ಭಾರತ ದಾಳಿ ಎಂದು ಹಳೆಯ ವೀಡಿಯೊವನ್ನು ಹೊರತರಲಾಗಿದೆ; ಸತ್ಯ ಪರಿಶೀಲನೆ

ವಿಕಿರಣ ಅಪಾಯದೊಂದಿಗೆ ಕಿರಾನಾ ಬೆಟ್ಟಗಳ ಮೇಲೆ ಭಾರತ ದಾಳಿ ಎಂದು ಹಳೆಯ ವೀಡಿಯೊವನ್ನು ಹೊರತರಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಪಾಕಿಸ್ತಾನದ ಕಿರಾನಾ ಹಿಲ್ಸ್ ಮೇಲೆ ಭಾರತದ ಕ್ಷಿಪಣಿ ದಾಳಿಯು ಪರಮಾಣು ವಿಕಿರಣ ಸೋರಿಕೆಗೆ ಕಾರಣವಾಯಿತು ಎಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಯೆಮೆನ್ ಮೇಲೆ ಸೌದಿ ಅರೇಬಿಯಾ ನಡೆಸಿದ ದಾಳಿಯ ನಂತರದ ಈ ವೀಡಿಯೊ ಮೇ 2015 ರದ್ದಾಗಿದೆ. ಪರಮಾಣು ವಿಕಿರಣ ಕುರಿತಾದ ಹೇಳಿಕೆಗಳನ್ನು IAEA ನಿರಾಕರಿಸಿದೆ. ರೇಟಿಂಗ್/Rating: ತಪ್ಪು ನಿರೂಪಣೆ– ಪಾಕಿಸ್ತಾನದ ಕಿರಾನಾ ಬೆಟ್ಟಗಳ ಮೇಲೆ ಸೆರೆಹಿಡಿಯಲಾಗಿರುವ ಭಾರತೀಯ ಸೇನೆ ನಡೆಸಿದ ದಾಳಿ ಎಂಬ ಹೇಳಿಕೆಯೊಂದಿಗೆ ಪ್ರಬಲ ಸ್ಫೋಟವನ್ನು ತೋರಿಸುವ ವೀಡಿಯೊ ಒಂದು […]

ಟರ್ಕಿ ಸರ್ಕಾರವು ಬಹಿಷ್ಕಾರ ಮಾಡಬೇಡಿ ಎಂದು ಭಾರತೀಯ ಪ್ರವಾಸಿಗರನ್ನು ಕೇಳಿಕೊಂಡಿತೇ? ವೈರಲ್ ಆಗಿರುವ ಸುತ್ತೋಲೆ; ಸತ್ಯ ಪರಿಶೀಲನೆ

ಟರ್ಕಿ ಸರ್ಕಾರವು ಬಹಿಷ್ಕಾರ ಮಾಡಬೇಡಿ ಎಂದು ಭಾರತೀಯ ಪ್ರವಾಸಿಗರನ್ನು ಕೇಳಿಕೊಂಡಿತೇ? ವೈರಲ್ ಆಗಿರುವ ಸುತ್ತೋಲೆ; ಸತ್ಯ ಪರಿಶೀಲನೆ

ಹೇಳಿಕೆ/Claim:  ಟರ್ಕಿ ಸರ್ಕಾರವು ಭಾರತೀಯ ಪ್ರವಾಸಿಗರು ಬಹಿಷ್ಕಾರ ಮಾಡಬಾರದೆಂದು ಕೋರಿ ಹೇಳಿಕೆ ಬಿಡುಗಡೆ ಮಾಡಿದೆ. ಕಡೆನುಡಿ/Conclusion:  ತಪ್ಪು ನಿರೂಪಣೆ. ಟರ್ಕಿಯ ಯಾವುದೇ ಅಧಿಕೃತ ಪ್ರಾಧಿಕಾರವು ಈವರೆಗೆ ಇಂತಹ ಪತ್ರ ಅಥವಾ ಪ್ರಕಟಣೆ ನೀಡಿಲ್ಲ, ಹಾಗಾಗಿ ಈ ಪತ್ರವು ಕೃತ್ರಿಮವಾದ್ದು. ರೇಟಿಂಗ್/Rating: ತಪ್ಪು ನಿರೂಪಣೆ — ಭಾರತೀಯ ಪ್ರವಾಸಿಗರು ಟರ್ಕಿಗೆ ಪ್ರಯಾಣ ಮಾಡುವುದನ್ನು ನಿಲ್ಲಿಸಬಾರದು ಎಂದು ಟರ್ಕಿ ಸರ್ಕಾರ ಕೇಳಿಕೊಂಡಿರುವುದು ಎಂದು ಹೇಳಲಾಗುತ್ತಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಪತ್ರವು ಸುತ್ತೋಲೆಯ ರೂಪದಲ್ಲಿದ್ದು, ಇದರಲ್ಲಿ ಭಾರತ […]

ಕ್ಯಾನ್ಸರ್ ವಿರುದ್ಧ ವಿಟಮಿನ್ ಡಿ ಯು ಏಕೈಕ ಅತ್ಯಂತ ಪರಿಣಾಮಕಾರಿ ಔಷಧವೇ? ಸತ್ಯ ಪರಿಶೀಲನೆ

ಕ್ಯಾನ್ಸರ್ ವಿರುದ್ಧ ವಿಟಮಿನ್ ಡಿ ಯು ಏಕೈಕ ಅತ್ಯಂತ ಪರಿಣಾಮಕಾರಿ ಔಷಧವೇ? ಸತ್ಯ ಪರಿಶೀಲನೆ

ಹೇಳಿಕೆ/Claim:: ವಿಟಮಿನ್ ಡಿ ಕ್ಯಾನ್ಸರ್ ವಿರುದ್ಧದ ಏಕೈಕ ಅತ್ಯಂತ ಪರಿಣಾಮಕಾರಿ ಔಷಧವಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಜೀವಕೋಶಗಳ ಆರೋಗ್ಯದಲ್ಲಿ ವಿಟಮಿನ್ ಡಿ ಪ್ರಮುಖ ಪಾತ್ರ ವಹಿಸುತ್ತದೆಯಾದರೂ, ಅದು ಕ್ಯಾನ್ಸರ್ ವಿರುದ್ಧದ ಏಕೈಕ ಅತ್ಯಂತ ಪರಿಣಾಮಕಾರಿ ಔಷಧ ಎಂದು ವಿವರಿಸುವುದು ತಪ್ಪು. ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ವಿಟಮಿನ್ ಡಿ ಕ್ಯಾನ್ಸರ್ ವಿರುದ್ಧ ಅತ್ಯಂತ ಪರಿಣಾಮಕಾರಿ ಔಷಧ ಎಂದು ಹೇಳುವ […]

ವಕ್ಫ್ ಮಸೂದೆ ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿ ಗೈರುಹಾಜರಾಗಿದ್ದರಾ? ಸತ್ಯ ಪರಿಶೀಲನೆ

ವಕ್ಫ್ ಮಸೂದೆ ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿ ಗೈರುಹಾಜರಾಗಿದ್ದರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ವಕ್ಫ್ ಮಸೂದೆಯ ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿಯವರು ಗೈರುಹಾಜರಾಗಿದ್ದರು. ಕಡೆನುಡಿ/Conclusion ದಾರಿ ತಪ್ಪಿಸುವ ಸುದ್ದಿ. ವಕ್ಫ್ ಮಸೂದೆಯ ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹಾಜರಿದ್ದರು ಮತ್ತು ಮತದಾನಕ್ಕಾಗಿ ತಡರಾತ್ರಿಯವರೆಗೆ ಉಳಿದಿದ್ದರು. ರೇಟಿಂಗ್/Rating: ದಾರಿ ತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಏಪ್ರಿಲ್ 2, 2025 ರ ರಾತ್ರಿ ರಾಹುಲ್ ಗಾಂಧಿಯವರು ಸಂಸತ್ತಿಗೆ ಪ್ರವೇಶಿಸುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ವಕ್ಫ್ […]

‘PM ಕರದಾತಾ ಕಲ್ಯಾಣ ಯೋಜನಾ’ ಎಂಬ ಯೋಜನೆಯನ್ನು ಕೇಂದ್ರವು ತೆರಿಗೆದಾರರಿಗೆ ಬಹುಮಾನರೂಪವಾಗಿ ಪ್ರಾರಂಭಿಸಿದೆಯೇ?

‘PM ಕರದಾತಾ ಕಲ್ಯಾಣ ಯೋಜನಾ’ ಎಂಬ ಯೋಜನೆಯನ್ನು ಕೇಂದ್ರವು ತೆರಿಗೆದಾರರಿಗೆ ಬಹುಮಾನರೂಪವಾಗಿ ಪ್ರಾರಂಭಿಸಿದೆಯೇ?

ಹೇಳಿಕೆ/Claim: ತೆರಿಗೆದಾರರಿಗೆ ಬಹುಮಾನರೂಪವಾಗಿ ಭಾರತ ಸರ್ಕಾರವು ‘PM ಕರದಾತ ಕಲ್ಯಾಣ ಯೋಜನೆ’ ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಕಡೆನುಡಿ/Conclusion: ತೆರಿಗೆದಾರರಿಗೆ ಬಹುಮಾನರೂಪವಾಗಿ ಭಾರತ ಸರ್ಕಾರ ‘PM ಕರದಾತ ಕಲ್ಯಾಣ ಯೋಜನೆ’ ಎಂಬ ಯಾವುದೇ ಯೋಜನೆಯನ್ನು ಪ್ರಾರಂಭಿಸಿಲ್ಲ. ಈ ಹೇಳಿಕೆ ನೀಡಿರುವ ವೀಡಿಯೊ ಏಪ್ರಿಲ್ ಫೂಲ್ಸ್ ದಿನದಂದು ಮಾಡಲಾದ ತಮಾಷೆಯಾಗಿತ್ತು. ರೇಟಿಂಗ್/Rating: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ‘PM ಕರದಾತಾ ಕಲ್ಯಾಣ ಯೋಜನಾ’ ಅಡಿಯಲ್ಲಿ ತೆರಿಗೆದಾರರಿಗೆ […]

ಭಾರತವು ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್‌ಟ್ಯಾಗ್ ವ್ಯವಸ್ಥೆಯಿಂದ ಜಿಪಿಎಸ್ ಆಧಾರಿತ ಟೋಲ್ ಕಡಿತಕ್ಕೆ ಮಾರ್ಪಾಡು ಮಾಡಲಿದೆಯೇ? ಸತ್ಯ ಪರಿಶೀಲನೆ

ಭಾರತವು ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್‌ಟ್ಯಾಗ್ ವ್ಯವಸ್ಥೆಯಿಂದ ಜಿಪಿಎಸ್ ಆಧಾರಿತ ಟೋಲ್ ಕಡಿತಕ್ಕೆ ಮಾರ್ಪಾಡು ಮಾಡಲಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತದಲ್ಲಿ ಮೇ 1, 2025 ರಿಂದ ಫಾಸ್ಟ್‌ಟ್ಯಾಗ್ ನಿಂದ GPS-ಆಧಾರಿತ ಟೋಲ್‌ಗಳಿಗೆ ಮಾರ್ಪಾಡಾಗಲಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. GPS-ಆಧಾರಿತ ವ್ಯವಸ್ಥೆಯ ವಿಷಯವು ಪರಿಗಣನೆಯಲ್ಲಿದೆಯಾದರೂ, ಮೇ 1, 2025 ರಿಂದ ಫಾಸ್ಟ್‌ಟ್ಯಾಗ್ ವ್ಯವಸ್ಥೆಯನ್ನು ಬದಲಾಯಿಸಲು NHAI ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಪಾವತಿಸಲು ಕಷ್ಟದಾಯಕವಾಗಿರುವ ಮತ್ತು ಅಸ್ಥಿರವೆಂದು ಆರೋಪಿಸಲಾದ ಫಾಸ್ಟ್‌ಟ್ಯಾಗ್ ವ್ಯವಸ್ಥೆಯ […]

ಕೈಕೋಳ ಹಾಕಿದ ಭಾರತೀಯ ವಲಸಿಗರನ್ನು ಗ್ವಾಟೆಮಾಲಾಗೆ ಗಡೀಪಾರು ಮಾಡಲಾಗುತ್ತಿರುವುದನ್ನು ಚಿತ್ರ ತೋರಿಸುತ್ತದೆ; ಸತ್ಯ ಪರಿಶೀಲನೆ

ಕೈಕೋಳ ಹಾಕಿದ ಭಾರತೀಯ ವಲಸಿಗರನ್ನು ಗ್ವಾಟೆಮಾಲಾಗೆ ಗಡೀಪಾರು ಮಾಡಲಾಗುತ್ತಿರುವುದನ್ನು ಚಿತ್ರ ತೋರಿಸುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಚಿತ್ರವು ಭಾರತೀಯರನ್ನು ಯುಎಸ್‌ನಿಂದ ಗ್ವಾಟೆಮಾಲಾಗೆ ಹೇಗೆ ಗಡೀಪಾರು ಮಾಡಲಾಗುತ್ತದೆ ಎಂಬುದನ್ನು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರದಲ್ಲಿ ಭಾರತೀಯರನ್ನು ತೋರಿಸಲಾಗಿಲ್ಲ, ಅದರಲ್ಲಿ ಯುಎಸ್‌ಎ ಇಂದ ಗಡೀಪಾರು ಮಾಡಲಾಗುತ್ತಿರುವ ಇತರ ಅಕ್ರಮ ವಲಸಿಗರನ್ನು ತೋರಿಸುತ್ತದೆ. ರೇಟಿಂಗ್/Rating: : ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕೈಕೋಳ ಹಾಕಿ ಸರಪಳಿಯಿಂದ ಬಂಧಿಸಿರುವ ಹಲವಾರು ಜನರನ್ನು ಯುದ್ಧ ವಿಮಾನದೊಳಗೆ ಕುಳ್ಳಿರಿಸಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ […]

ಮಹಾ ಕುಂಭಮೇಳದ ಸಮಾರೋಪ ದಿನದಂದು ನಡೆದ ವಾಯು ಪ್ರದರ್ಶನದಲ್ಲಿ ತ್ರಿಶೂಲ ರಚನೆಯ ಚಿತ್ರ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಮಹಾ ಕುಂಭಮೇಳದ ಸಮಾರೋಪ ದಿನದಂದು ನಡೆದ ವಾಯು ಪ್ರದರ್ಶನದಲ್ಲಿ ತ್ರಿಶೂಲ ರಚನೆಯ ಚಿತ್ರ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಈ ಫೋಟೋ ಫೆಬ್ರವರಿ 26, 2025 ರಂದು ಪ್ರಯಾಗರಾಜದಲ್ಲಿ ಭಾರತೀಯ ವಾಯುಪಡೆಯ ವಿಮಾನಗಳು ರಚಿಸಿದ ತ್ರಿಶೂಲ ರಚನೆಯನ್ನು ತೋರಿಸುತ್ತದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಈ ಫೋಟೋ ಫೆಬ್ರವರಿ 26, 2025 ರಂದು ನಡೆದ ಮಹಾ ಕುಂಭಮೇಳದ ಸಮಾರೋಪ ಕಾರ್ಯಕ್ರಮದ್ದಲ್ಲ, ಇದು 2019 ರಿಂದ ಅಂತರ್ಜಾಲದಲ್ಲಿ ಚಾಲ್ತಿಯಲ್ಲಿರುವ ಹಳೆಯ ಚಿತ್ರವಗಿದೆ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಫೆಬ್ರವರಿ 26, […]

1 18 19 20 21 22 35