ಇಸ್ರೇಲ್ ವಿರುದ್ಧ ಹಿಜ್ಬುಲ್ಲಾ(ಲೆಬನಾನ್) ಪೂರ್ಣ ಪ್ರಮಾಣದ ಯುದ್ಧ ಸಾರುತ್ತಿದೆ ಎಂದು ಹೇಳುವ ಹಳೆಯ ವೀಡಿಯೊ ಒಂದು ತಲೆ ಎತ್ತುತ್ತಿದೆ; ಸತ್ಯ ಪರಿಶೀಲನೆ

ಇಸ್ರೇಲ್ ವಿರುದ್ಧ ಹಿಜ್ಬುಲ್ಲಾ(ಲೆಬನಾನ್) ಪೂರ್ಣ ಪ್ರಮಾಣದ ಯುದ್ಧ ಸಾರುತ್ತಿದೆ ಎಂದು ಹೇಳುವ ಹಳೆಯ ವೀಡಿಯೊ  ಒಂದು ತಲೆ ಎತ್ತುತ್ತಿದೆ; ಸತ್ಯ ಪರಿಶೀಲನೆ

ಇಸ್ರೇಲ್ -ಹಮಾಸ್ ಸಂಘರ್ಷದ ಬಗ್ಗೆ ಭಾರಿ ಗೊಂದಲದ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಹೊಸ ತಿರುವುಗಳು ಕಾಣಿಸಿಕೊಳ್ಳುತ್ತಿದ್ದು, ಅವು ಒಂದಲ್ಲ ಒಂದು ಪಕ್ಷವನ್ನು ದೂಷಿಸುತ್ತಿವೆ. ಅಂತಹ ಒಂದು ವೀಡಿಯೊ ಹೇಳಿಕೊಳ್ಳುತ್ತಿರುವುದೇನೆಂದರೆ ಹಿಜ್ಬುಲ್ಲಾ ಪೂರ್ಣ ಪ್ರಮಾಣದ ಯುದ್ಧವನ್ನು ಪ್ರಾರಂಭಿಸಲು ಲೆಬನಾನ್‌ನಿಂದ ಇಸ್ರೇಲ್ ಕಡೆಗೆ ನಿರ್ದೇಶಿಸಿದ ರಾಕೆಟ್‌ಗಳನ್ನು ಉಡಾಯಿಸಿತೆಂದು. ಅರಬ್ ರಾಷ್ಟ್ರಗಳು ಇಸ್ರೇಲ್ ಅನ್ನು ಎದುರಿಸಲು ಹಮಾಸ್ ಗುಂಪು ಅವರೊಂದಿಗೆ ಕೈಬೆಸೆದಿದೆ ಎಂಬ ಹೇಳಿಕೆಯನ್ನು ಇದು ಮತ್ತಷ್ಟು ಬೆಂಬಲಿಸುತ್ತದೆ. Hezbollah (Lebanon), is going full scale war against […]

ಈ ವೈರಲ್ ವೀಡಿಯೊ ಪ್ಲಾಸ್ಟಿಕ್ನಿಂದ ಗೋಧಿಯ ಉತ್ಪಾದನೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಈ ವೈರಲ್ ವೀಡಿಯೊ ಪ್ಲಾಸ್ಟಿಕ್ನಿಂದ ಗೋಧಿಯ ಉತ್ಪಾದನೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

Claim/ಹೇಳಿಕೆ: ಫ್ಯಾಕ್ಟರಿಯು ಪ್ಲಾಸ್ಟಿಕ್‌ನಿಂದ ಗೋಧಿ ಧಾನ್ಯಗಳನ್ನು ತಯಾರಿಸುತ್ತಿರುವುದನ್ನು ಒಂದು ವೈರಲ್ ವೀಡಿಯೊ ತೋರಿಸುತ್ತದೆ. Conclusion/ಕಡೆನುಡಿ: ಈ ವೈರಲ್ ವೀಡಿಯೊ ಪ್ಲಾಸ್ಟಿಕ್ ಅನ್ನು ಮರುಬಳಕೆ ಮಾಡುವಂತಹ ಉತ್ಪಾದನಾ ಕಂಪನಿಯೊಂದನ್ನು ತೋರಿಸುತ್ತದೆ. ಪ್ಲಾಸ್ಟಿಕ್ ಅನ್ನು ಸಣ್ಣ ತುಂಡುಗಳಾಗಿ ವಿಭಜಿಸಿ, ತೊಳೆದು, ನೂಲನ್ನಾಗಿ ಮಾಡಿ, ನಂತರ ಸಣ್ಣ ಗುಳಿಗೆಗಳನ್ನು ರೂಪಿಸಲು ಪುಡಿಮಾಡಲಾಗುತ್ತದೆ. ಈ ಗುಳಿಗೆಗಳನ್ನು ಕೈಗಾರಿಕೆಗಳಲ್ಲಿ ಬಳಸಲಾಗುತ್ತದೆ ಮತ್ತು ಅವು ಮಾನವ ಬಳಕೆಗಾಗಿ ಅಲ್ಲ. ಅವು ಆಹಾರ ಧಾನ್ಯಗಳೂ ಸಹ ಅಲ್ಲ. ರೇಟಿಂಗ್: ಶುದ್ಧ ಸುಳ್ಳು. Fact check  ವಿವರಗಳು: ಒಂದು ವೈರಲ್ […]

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ನಿಧನರಾದರೇ? ನಕಲಿ ಟ್ವಿಟರ್ ಖಾತೆಯ ಹೇಳಿಕೆ ವೈರಲ್ ಆಗಿದೆ; ಸತ್ಯ ಪರಿಶೀಲನೆ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ನಿಧನರಾದರೇ? ನಕಲಿ ಟ್ವಿಟರ್ ಖಾತೆಯ ಹೇಳಿಕೆ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಈ ವರ್ಷದ ನೊಬೆಲ್ ಅರ್ಥಶಾಸ್ತ್ರ ಪ್ರಶಸ್ತಿ ವಿಜೇತ ಕ್ಲಾಡಿಯಾ ಗೋಲ್ಡಿನ್ ರವರ ಹೆಸರಿನಲ್ಲಿರುವ X ಕಾರ್ಪ್ (ಈ ಹಿಂದೆ ಟ್ವಿಟರ್) ಹ್ಯಾಂಡಲ್ ನಿಂದ ಅಕ್ಟೋಬರ್ 10 ರಂದು ಅನುಭವಿ ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಅಮರ್ತ್ಯ ಸೇನ್ ರವರ ಮರಣದ ಬಗ್ಗೆ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲಾರಂಭಿಸಿದವು. ಹೆಚ್ಚಿನ ಸುದ್ದಿವಾಹಿನಿಗಳು ಈ ಸುದ್ದಿಯನ್ನು ಎತ್ತಿಕೊಂಡವು ಮತ್ತು ಪರಿಶೀಲಿಸದ ಖಾತೆಯ ಒಂದು ಟ್ವೀಟ್‌ನ ಆಧಾರದ ಮೇಲೆ ಪಿಟಿಐ ಬ್ರೇಕಿಂಗ್ ನ್ಯೂಸ್ ಅನ್ನು ಸಹ ಹಾಕಿತು. ಕ್ಲಾಡಿಯಾ […]

ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೈನ್ಯಕ್ಕೆ ಕಳುಹಿಸಿದರೇ? ಸತ್ಯ ಪರಿಶೀಲನೆ

ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೈನ್ಯಕ್ಕೆ ಕಳುಹಿಸಿದರೇ? ಸತ್ಯ ಪರಿಶೀಲನೆ

ಗಾಜಾ಼ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆ, ಹಮಾಸ್ ಹಠಾತ್ ದಾಳಿಯನ್ನು ಪ್ರಾರಂಭಿಸಿದ ನಂತರ, ಅನೇಕ ವೀಡಿಯೊಗಳು ಮತ್ತು ಚಿತ್ರಗಳು  ವಿವಿಧ ಹೇಳಿಕೆಗಳೊಂದಿಗೆ ಅಂತರ್ಜಾಲದಲ್ಲಿ ಪುಟಿದೆದ್ದಿವೆ. ವೈರಲ್ ಚಿತ್ರಗಳಲ್ಲೊಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೇನೆಗೆ ಸೇರಲು ಕಳುಹಿಸಿದ್ದಾರೆ ಎಂದು ಹೇಳಿಕೊಂಡಿದೆ. ಈ ವೈರಲ್ ಟ್ವೀಟ್ ಬೆಂಜಮಿನ್ ನೆತನ್ಯಾಹುರವರು ಒಬ್ಬ ಯುವಕನೊಂದಿಗೆ ಇರುವ ಚಿತ್ರವನ್ನು ತೋರಿಸುತ್ತದೆ. ಟ್ವೀಟ್‌ನಲ್ಲಿ, “ಎಂತಹ ನಾಯಕ. ನಿಜವಾದ ದೇಶಭಕ್ತಿ: ಬೆಂಜಮಿನ್ ನೆತನ್ಯಾಹು ಹಮಾಸ್ ವಿರುದ್ಧದ ಯುದ್ಧದಲ್ಲಿ ಭಾಗವಹಿಸಲು ರಾಷ್ಟ್ರೀಯ […]

ಹಮಾಸ್ ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿ ಆಟದ ಮೈದಾನವನ್ನು ಪ್ರವೇಶಿಸಿತು ಎಂದು ವೈರಲ್ ವೀಡಿಯೊ ಆರೋಪಿಸಿದೆ; ಸತ್ಯ ಪರಿಶೀಲನೆ

ಹಮಾಸ್ ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿ ಆಟದ ಮೈದಾನವನ್ನು ಪ್ರವೇಶಿಸಿತು ಎಂದು ವೈರಲ್ ವೀಡಿಯೊ ಆರೋಪಿಸಿದೆ; ಸತ್ಯ ಪರಿಶೀಲನೆ

ಪ್ಯಾಲೇಸ್ಟಿನಿನ ಮಿಲಿಟರಿ ಗುಂಪಾದ ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಲು ಮೋಟರೀಕೃತ ಪ್ಯಾರಾಗ್ಲೈಡರ್‌ಗಳನ್ನು ಬಳಸಿತು. ಆದರೆ, ಹಮಾಸ್‌ನ ನಿಜವಾದ ದಾಳಿಯನ್ನು ತೋರಿಸುತ್ತಿರುವುದಾಗಿ ಹೇಳುವ ದಾಳಿಗೆ ಸಂಬಂಧಿಸಿರದ ಇತರ ಅನೇಕ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅಂತಹ ಒಂದು ವೀಡಿಯೊದಲ್ಲಿ ಪ್ಯಾರಾಗ್ಲೈಡರ್‌ಗಳು ಆಟದ ಮೈದಾನದಂತೆ ಕಾಣುತ್ತಿರುವ ಸ್ಥಳದೊಳಗೆ ಹಾರಿ ಬರುವುದನ್ನು  ಕಾಣಬಹುದು. ವೀಡಿಯೊದೊಂದಿಗಿನ ಹೇಳಿಕೆಯ ಪ್ರಕಾರ “ಹಮಾಸ್ ಭಯೋತ್ಪಾದಕರು ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿದರು, ಅಮಾಯಕ ನಾಗರಿಕರನ್ನು ಹತ್ಯೆಗೊಳಿಸಲು, ಮಹಿಳೆಯರು ಮತ್ತು ಮಕ್ಕಳನ್ನು ಅತ್ಯಾಚಾರಕ್ಕೊಳಗಾಗಿಸಿ ಕೊಲ್ಲಲು ಮನೆ-ಮನೆಗೆ ಹೋದರು.” […]

ಸುಂದರವಾದ ಸಮುದ್ರ ಪ್ರಾಣಿಯಾದ ಸಮುದ್ರ ಪೆನ್ ನ ಚಿತ್ರವನ್ನು ನಾಗಪುಷ್ಪ ಎಂಬ ಅಪರೂಪದ ಹೂವೆಂದು ಎಂದು ನಂಬಿಸಲಾಗಿದೆ

Claim/ಹೇಳಿಕೆ: ಚಿತ್ರವು 36 ವರ್ಷಗಳಿಗೊಮ್ಮೆ ಅರಳುವ ನಾಗಪುಷ್ಪ ಹೂವವನ್ನು ತೋರಿಸುತ್ತದೆ. Conclusion/ಕಡೆನುಡಿ: ಈ ಚಿತ್ರವು ಸಮುದ್ರ ಪ್ರಾಣಿಯಾದ ಸಮುದ್ರ ಪೆನ್ ಅನ್ನು ತೋರಿಸುತ್ತದೆ. ನಾಗಪುಷ್ಪವು ಇಂಡೋ- ಮಾಲಯ ಪ್ರದೇಶದಲ್ಲಿ ಬೆಳೆಯುವ ಒಂದು ನಿತ್ಯಹರಿದ್ವರ್ಣ ಮರವಾಗಿದೆ. ರೇಟಿಂಗ್: ಶುದ್ಧ ಸುಳ್ಳು– Fact Check ವಿವರಗಳು: 36 ವರ್ಷಗಳಿಗೊಮ್ಮೆ ಅರಳುತ್ತಿರುವ ನಾಗಪುಷ್ಪ ಹೂವು ಎಂದು ಹೇಳಿಕೆ ನೀಡುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಚಿತ್ರದ ಜೊತೆಯಲ್ಲಿರುವ ಶೀರ್ಷಿಕೆಯು ಹೀಗಿದೆ- “ನಿನ್ನೆ ಮುಂಜಾನೆ 3:30 ಕ್ಕೆ ಮಾನಸ ಸರೋವರದಲ್ಲಿ ಈ […]

1982 ರ ಈ ಭಾರತೀಯ ಅಂಚೆ ಚೀಟಿಯು ಒಬ್ಬ ಮುಸ್ಲಿಂ ಕುಸ್ತಿಪಟು ಹಿಂದೂ ಕುಸ್ತಿಪಟುವನ್ನು ಹೊಡೆಯುತ್ತಿರುವುದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

1982 ರ ಈ ಭಾರತೀಯ ಅಂಚೆ ಚೀಟಿಯು ಒಬ್ಬ ಮುಸ್ಲಿಂ ಕುಸ್ತಿಪಟು ಹಿಂದೂ ಕುಸ್ತಿಪಟುವನ್ನು ಹೊಡೆಯುತ್ತಿರುವುದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

1982ರ ಭಾರತೀಯ ಅಂಚೆ ಚೀಟಿ ಎಂದು ಆರೋಪಿಸಲಾಗುತ್ತಿರುವ ಒಂದು ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಅಂಚೆ ಚೀಟಿಯಲ್ಲಿ ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯೊಂದಿಗೆ ಕುಸ್ತಿಯಾಡುತ್ತಿದ್ದು ಆ ಎರಡನೆಯ ವ್ಯಕ್ತಿಯನ್ನು ನೆಲದಿಂದ ಮೇಲೆತ್ತಿರುವುದನ್ನು ಕಾಣಬಹುದು. ಚಿತ್ರದ ಜೊತೆಗೆ ವೈರಲ್ ಆಗುತ್ತಿರುವ ಹೇಳಿಕೆಯ ಪ್ರಕಾರ ಈ ಅಂಚೆ ಚೀಟಿಯು ಮುಸ್ಲಿಂ ಕುಸ್ತಿಪಟುವೊಬ್ಬನು ಅಗ್ರ ಹಿಂದೂ ಪಟುವನ್ನು ಹೊಡೆಯುತ್ತಿರುವುದನ್ನು ಚಿತ್ರಿಸುತ್ತದೆ. ಹೇಳಿಕೆಯಲ್ಲಿರುವ ವಿಷಯ ಹೀಗಿದೆ: 1982ರಲ್ಲಿ ಏಷ್ಯನ್ ಕ್ರೀಡಾಕೂಟದ ಸಮಯದಲ್ಲಿ ಇಂದಿರಾ ಗಾಂಧಿ ಈ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. […]

ಕೌನ್ ಬನೇಗಾ ಕರೋರ್ಪತಿಯಲ್ಲಿ ಮಧ್ಯ ಪ್ರದೇಶದ ಶಿವರಾಜ್ ಸಿಂಘ್ ಚೌಹಾನ್ ರವರನ್ನು ಕೆಣಕುವ ರಾಜಕೀಯ ಪ್ರಶ್ನೆಯನ್ನು ಕೇಳಲಾಗಿತ್ತೇ? ಸತ್ಯ ಪರಿಶೀಲನೆ

ಕೌನ್ ಬನೇಗಾ ಕರೋರ್ಪತಿಯಲ್ಲಿ  ಮಧ್ಯ ಪ್ರದೇಶದ ಶಿವರಾಜ್ ಸಿಂಘ್ ಚೌಹಾನ್ ರವರನ್ನು ಕೆಣಕುವ ರಾಜಕೀಯ ಪ್ರಶ್ನೆಯನ್ನು ಕೇಳಲಾಗಿತ್ತೇ? ಸತ್ಯ ಪರಿಶೀಲನೆ

ಕೌನ್ ಬನೇಗಾ ಕರೋರ್ಪತಿ ಕಾರ್ಯಕ್ರಮದ್ದು ಎನ್ನಲಾಗಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಮಿತಾಭ್ ಬಚ್ಚನ್ ರವರು ಸ್ಪರ್ಧಿಗೆ ರೂ. 20,000ಕ್ಕೆ ಒಂದು ರಾಜಕೀಯ ಪ್ರಶ್ನೆ ಕೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಪ್ರಶ್ನೆ ಹೀಗಿದೆ, इनमें से किस मुख्यमंत्री को उनकी झूठी घोषना के करण घोषना मशीन कहा जाता है? [ಅನುವಾದ: ಇವರಲ್ಲಿ ಯಾವ ಮುಖ್ಯಮಂತ್ರಿಗಳನ್ನು ಅವರ ಸುಳ್ಳು ಘೋಷಣೆಗಳ ಕಾರಣದಿಂದಾಗಿ ಘೋಷಣಾ ಮಶೀನ್ ಎಂದು ಕರೆಯುತ್ತಾರೆ?] ಸ್ಪರ್ಧಿಗೆ ಕೊಡಲಾದ ಆಯ್ಕೆಗಳು […]

ಈ ದೀಪಾವಳಿಗೆ ಚೀನಾದ ಪಟಾಕಿಗಳನ್ನು ಖರೀದಿಸುವುದನ್ನು ತಪ್ಪಿಸಬೇಕೆಂದು ಗೃಹ ಸಚಿವಾಲಯವು ಜನರಿಗೆ ಹೇಳಿದೆಯೇ? ಸತ್ಯ ಪರಿಶೀಲನೆ

ಈ ದೀಪಾವಳಿಗೆ ಚೀನಾದ ಪಟಾಕಿಗಳನ್ನು ಖರೀದಿಸುವುದನ್ನು ತಪ್ಪಿಸಬೇಕೆಂದು ಗೃಹ ಸಚಿವಾಲಯವು ಜನರಿಗೆ ಹೇಳಿದೆಯೇ? ಸತ್ಯ ಪರಿಶೀಲನೆ

ಚೀನಾದಲ್ಲಿ ತಯಾರಾದ ಪಟಾಕಿಗಳನ್ನು ಜನರು ಖರೀದಿಸಬೇಡಿ ಎಂಬ ಸಂದೇಶವು ದೀಪಾವಳಿಗೂ ಮುನ್ನ ವಾಟ್ಸಾಪ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅದರ ಪ್ರಕಾರ ಚೀನಾದ ಪಟಾಕಿಗಳು ಕಾರ್ಬನ್ ಮಾನಾಕ್ಸೈಡ್‌ಗಿಂತ ಹೆಚ್ಚು ವಿಷಕಾರಿ ಹಾಗೂ ಅದು ಕ್ಯಾನ್ಸರ್‌ಗೆ ಕಾರಣವಾಗಬಹುದು. ಸಂದೇಶದ ಇನ್ನೊಂದು ಭಾಗದಲ್ಲಿ ವಿಶೇಷ ಚೀನೀ ಅಲಂಕಾರಿಕ ದೀಪಗಳು ಪಾದರಸವನ್ನು ಹೊಂದಿರುವುದರಿಂದ ಅವು ಕುರುಡುತನವನ್ನು ಉಂಟುಮಾಡಬಹುದು ಎಂದು ಹೇಳಲಾಗಿದೆ. ಇದು ಹಿರಿಯ ತನಿಖಾ ಅಧಿಕಾರಿಗಳು ಜಾರಿಗೊಳಿಸಿದ, ಗೃಹ ಸಚಿವಾಲಯವು ಹಂಚಿಕೊಂಡಿರುವ ಸಲಹೆ ಎಂದು ಈ ಸಂದೇಶವು ಹೇಳಿಕೊಳ್ಳುತ್ತದೆ. ಪಾಕಿಸ್ತಾನವು ಭಾರತದ ಮೇಲೆ ನೇರ […]

ಉತ್ತರ ಪ್ರದೇಶ, ಬಿಹಾರದ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಉತ್ತರ ಪ್ರದೇಶ, ಬಿಹಾರದ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಮೇಶ್ ಬಿಧುರಿಯವರು ಸಂಸತ್ ಚರ್ಚೆಯ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ನಾಯಕರೊಬರನ್ನು ನಿಂದಿಸಿದ್ದಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿ ಬಂದರು. ಅಂದಿನಿಂದ, ಅವರಿಗೆ ಸಂಬಂಧಿತ ಹಲವಾರು ಹೇಳಿಕೆಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಈ ಬಾರಿ ಅವರಿಗೆ ಸಂಬಂಧಿಸಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. FACT CHECK ಉತ್ತರ ಪ್ರದೇಶ ಮತ್ತು ಬಿಹಾರದಿಂದ ವಲಸೆ ಬಂದಿರುವ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ರಮೇಶ್ ಬಿಧುರಿಯವರು ಹೇಳಿದ್ದಾರೆ ಎಂದು ಪತ್ರಿಕಾ ವಾರ್ತೆಯ ಚಿತ್ರದೊಂದಿಗಿರುವ ಒಂದು ಹೇಳಿಕೆಯು ಪ್ರತಿಪಾದಿಸುತ್ತದೆ. […]