ಖಲಿಸ್ತಾನ ಪರ ಬೆಂಬಲಿಗನೊಬ್ಬ ಮತ್ತೊಬ್ಬ ವ್ಯಕ್ತಿಗೆ ಘೋರ ಪರಿಣಾಮದ ಬೆದರಿಕೆ ಹಾಕುತ್ತಿರುವ ವಿಡಿಯೋ ಒಂದು ವೈರಲ್ ಆಗುತ್ತಿದೆ. ಆ ಬೆಂಬಲಿಗ “ಗುಜರಾತಿಗಳೇ, ಸರಿಯಾಗಿ ಕೇಳಿಸಿಕೊಳ್ಳಿ. ನಾವು ನಿಮಗೆ ಎರಡೆರಡು ಬಾರಿಸಬಲ್ಲೆವು. ನಿಮಗೆ ಲಂಗರ್ ಬೇಕಿದ್ದರೆ, ಸುಮ್ಮನೆ ಲಂಗರ್ ಊಟ ಮಾಡಿ. ನಿಮ್ಮ ಸಮುದಾಯದವರು ಮೂತ್ರ ಕುಡಿದು ಸಾಕಷ್ಟು ನಾಟಕ ಮಾಡಿದ್ದಾರೆ. ನಾನು ಎಲ್ಲಾ ಗುಜರಾತಿಗಳಿಗೆ ಹೇಳುತ್ತಿದ್ದೇನೆ, ನೀವು ಜಗಳ ಪ್ರಾರಂಭಿಸಿದರೆ, ನಾವು ಗುಜರಾತಿನೊಳಗೆ, ನಿಮ್ಮ ಮನೆಯೊಳಗೆ ಹೋಗುತ್ತೇವೆ ಮತ್ತು ನಿಮ್ಮೊಂದಿಗೆ ಹೋರಾಡುತ್ತೇವೆ. ಹೋಗಿ, ಮೂತ್ರ ಕುಡಿಯಿರಿ. ಹೋಗಿ […]
अपने बेटे से कहो 72 हजार और 22 लाख नौकरी के बारे में ना बोले नहीं तो मेरा क्या होगा गुजरात जाना पड़ेगा वहां की जनता भी अब जुमले में नहीं फसती ?? pic.twitter.com/R5E6t0W2Wk — neha kumari { चौकीदार चोर है } (@SheikhMdTajUdd1) April 3, 2019 ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿಯವರ ಪಾದ […]
ಕೆನಡಾದಲ್ಲಿ ಖಲಿಸ್ತಾನ-ಪರ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಕೆನಡಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ವೈಮನಸ್ಯದ ನಡುವೆಯೇ ಕೆನಡಾ ಸರ್ಕಾರವು ಭಾರತದ ಒಂದು ಬಲಪಂಥೀಯ ಸಂಘಟನೆಯಾದ ಆರ್ಎಸ್ಎಸ್ ಅನ್ನು ನಿಷೇಧಿಸಿದೆ ಎನ್ನುವ ವೀಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರತದಕ್ಕೆ ತಾವು ಕಳಿಸಿರುವ ರಾಯಭಾರಿಯನ್ನು ಹಿಂದಕ್ಕೆ ಕರೆಸಲು ಮತ್ತು ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನು ಹಿಂದೆ ಕಳುಹಿಸಲು ಕೋರುವುದರ ಜೊತೆಗೆ ಭಾರತದೊಂದಿಗಿನ ವ್ಯಾಪಾರದ ಮೇಲೆ ನಿಷೇಧವನ್ನು ಹೇರುವಂತೆ ಈ ವೀಡಿಯೊ ಕೆನಡಾ ಸರ್ಕಾರವನ್ನು ಒತ್ತಾಯಿಸುತ್ತದೆ. […]
ಕನ್ನಡದ ವರನಟ ಡಾ| ರಾಜಕುಮಾರ್ ಅವರೊಂದಿಗೆ ಇಂದಿರಾ ಗಾಂಧಿಯವರ ಹಳೆಯ ಕಪ್ಪು ಬಿಳುಪು ಛಾಯಾಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತವಾಗಿದ್ದು ಆ ಗುಂಪು ಛಾಯಾಚಿತ್ರದಲ್ಲಿ ಯುವ ನರೇಂದ್ರ ಮೋದಿ ಹಿಂದೆ ನಿಂತಿರುವುದು ತೋರಿಸಲಾಗಿದೆ. ಕೆಲವು ಕಾಂಗ್ರೆಸ್ ಮತ್ತು ಇತರ AIMIM ಬೆಂಬಲಿಗರು ಫೇಸ್ಬುಕ್ ನಲ್ಲಿ ಷೇರ್ ಮಾಡಿರುವ ಚಿತ್ರವು: “ಪ್ರಧಾನಿ ಮೋದಿ ಕಾಂಗ್ರೆಸ್ ಬೆಂಬಲಿಗರಾಗಿದ್ದರು. ನೀವು ಈಗ ಏನು ಹೇಳುತ್ತೀರಿ, ಭಕ್ತರೇ?” ಎಂದು ಹೇಳಿತು #Sameer_Ali_Farooqui ಮಾಡಿದ ಒಂದು ಪೋಸ್ಟ್ ಹೀಗಿದೆ: ಇದನ್ನು ಅಸದುದ್ದೀನ್ ಓವೈಸಿಯ AIMIM ಪಕ್ಷವನ್ನು ಬೆಂಬಲಿಸುವ […]