ಮಾರುತಿ ಸುಜುಕಿ ಭಾರತದಲ್ಲಿ ₹4.99 ಲಕ್ಷಕ್ಕೆ ಹೊಸ ‘ಮಿನಿ ಬಸ್’ ಬಿಡುಗಡೆ ಮಾಡಿದೆಯೇ? ಸತ್ಯ ಪರಿಶೀಲನೆ

ಮಾರುತಿ ಸುಜುಕಿ ಭಾರತದಲ್ಲಿ ₹4.99 ಲಕ್ಷಕ್ಕೆ ಹೊಸ ‘ಮಿನಿ ಬಸ್’ ಬಿಡುಗಡೆ ಮಾಡಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಹೊಸ ಮಾರುತಿ ಸುಜುಕಿ ಮಿನಿ ಬಸ್ ಭಾರತದಲ್ಲಿ ₹4.99 ಲಕ್ಷಕ್ಕೆ ಬಿಡುಗಡೆಯಾಗುತ್ತಿರುವುದನ್ನು ಚಿತ್ರ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆಯು ಸುಳ್ಳು. ಭಾರತದಲ್ಲಿ ₹4.99 ಲಕ್ಷಕ್ಕೆ ಅಂತಹ ಯಾವುದೇ ಮಿನಿ ಬಸ್ ಅನ್ನು ಮಾರುತಿ ಸುಜುಕಿ ಬಿಡುಗಡೆ ಮಾಡಿಲ್ಲ. ವಿವಿಧ ವರದಿಗಳು ಮತ್ತು AI- ರಚಿತ ಚಿತ್ರಗಳಿವೆ ಆದರೆ ಅವುಗಳಲ್ಲಿ ಯಾವುವೂ ನಿಜವಲ್ಲ ಅಥವಾ ಆಟೋ ನಾಯಕರು ಇದನ್ನು ಘೋಷಿಸಿಲ್ಲ. ರೇಟಿಂಗ್/Rating: ಸುಳ್ಳು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. […]

ಇರಾನ್‌ನಲ್ಲಿನ ಅಶಾಂತಿಯಿಂದಾಗಿ ಭಾರತವು ಅಫ್ಘಾನಿಸ್ತಾನದೊಂದಿಗಿನ ಎಲ್ಲಾ ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆಯೇ? ಸತ್ಯ ಪರಿಶೀಲನೆ

ಇರಾನ್‌ನಲ್ಲಿನ ಅಶಾಂತಿಯಿಂದಾಗಿ ಭಾರತವು ಅಫ್ಘಾನಿಸ್ತಾನದೊಂದಿಗಿನ ಎಲ್ಲಾ ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim :ಇರಾನ್‌ನಲ್ಲಿನ ಅಶಾಂತಿಯಿಂದಾಗಿ ಭಾರತವು ಅಫ್ಘಾನಿಸ್ತಾನದೊಂದಿಗಿನ ಎಲ್ಲಾ ವ್ಯಾಪಾರವನ್ನು ಸ್ಥಗಿತಗೊಳಿಸಿದೆ ಎಂದು ಪತ್ರವು ಹೇಳುತ್ತದೆ. ಕಡೆನುಡಿ/Conclusion : ಹೇಳಿಕೆಯು ಸುಳ್ಳು. ಪತ್ರವು ನಕಲಿಯಾಗಿದ್ದು ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ವ್ಯಾಪಾರವನ್ನು ಯಾವುದೇ ರೀತಿಯಲ್ಲಿ ಸ್ಥಗಿತಗೊಳಿಸಲಾಗಿದೆ. ಅಧಿಕೃತ ಸರ್ಕಾರಿ ಮೂಲಗಳು ಇದನ್ನು ನಕಲಿ ಪತ್ರ ಎಂದು ತಳ್ಳಿಹಾಕಿವೆ. ರೇಟಿಂಗ್/Rating : ಸುಳ್ಳು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ […]

ರಾಜ್ಯಸಭಾ ಸಂಸದೆ ಸುಧಾ ಮೂರ್ತಿಯವರು 10 ಲಕ್ಷ ರೂ. ಗಳಿಸುವ ಹಣಕಾಸು ಯೋಜನೆಗೆ ಪ್ರಚಾರ ನೀಡಿದರೇ? ಸತ್ಯ ಪರಿಶೀಲನೆ

ರಾಜ್ಯಸಭಾ ಸಂಸದೆ ಸುಧಾ ಮೂರ್ತಿಯವರು 10 ಲಕ್ಷ ರೂ. ಗಳಿಸುವ ಹಣಕಾಸು ಯೋಜನೆಗೆ ಪ್ರಚಾರ ನೀಡಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ರಾಜ್ಯಸಭಾ ಸಂಸದೆ ಸುಧಾ ಮೂರ್ತಿಯವರು ಜನರು ತಿಂಗಳಿಗೆ 10 ಲಕ್ಷ ರೂ. ಗಳಿಸಲು ಸಹಾಯ ಮಾಡುವ ಹಣಕಾಸು ಹೂಡಿಕೆಯನ್ನು ಪ್ರಚಾರ ಮಾಡುತ್ತಿರುವುದನ್ನು/ಅನುಮೋದಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ ಎಂದು ಹೇಳಲಾಗಿದೆ. ಕಡೆನುಡಿ/Conclusion:  ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಈ ವೀಡಿಯೊ AI ಮೂಲಕ ರಚಿಸಲ್ಪಟ್ಟದ್ದು ಮತ್ತಿದು ಮೋಸದ ಯೋಜನೆಗಳನ್ನು ಉತ್ತೇಜಿಸಲು ರಚಿಸಲಾಗಿದೆ. ಸುಧಾ ಮೂರ್ತಿಯವರು ಈ ಹೇಳಿಕೆಗಳನ್ನು ಅಧಿಕೃತವಾಗಿ ನಿರಾಕರಿಸಿದ್ದಾರೆ ಮತ್ತು ನಾಗರಿಕರು ಜಾಗರೂಕರಾಗಿರಲು ಒತ್ತಾಯಿಸಿದ್ದಾರೆ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು. — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು […]

ಈ ದೀಪಾವಳಿಗೆ ಚೀನಾದ ಪಟಾಕಿಗಳನ್ನು ಖರೀದಿಸುವುದನ್ನು ತಪ್ಪಿಸಬೇಕೆಂದು ಗೃಹ ಸಚಿವಾಲಯವು ಜನರಿಗೆ ಹೇಳಿದೆಯೇ? ಸತ್ಯ ಪರಿಶೀಲನೆ

ಈ ದೀಪಾವಳಿಗೆ ಚೀನಾದ ಪಟಾಕಿಗಳನ್ನು ಖರೀದಿಸುವುದನ್ನು ತಪ್ಪಿಸಬೇಕೆಂದು ಗೃಹ ಸಚಿವಾಲಯವು ಜನರಿಗೆ ಹೇಳಿದೆಯೇ? ಸತ್ಯ ಪರಿಶೀಲನೆ

ಚೀನಾದಲ್ಲಿ ತಯಾರಾದ ಪಟಾಕಿಗಳನ್ನು ಜನರು ಖರೀದಿಸಬೇಡಿ ಎಂಬ ಸಂದೇಶವು ದೀಪಾವಳಿಗೂ ಮುನ್ನ ವಾಟ್ಸಾಪ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅದರ ಪ್ರಕಾರ ಚೀನಾದ ಪಟಾಕಿಗಳು ಕಾರ್ಬನ್ ಮಾನಾಕ್ಸೈಡ್‌ಗಿಂತ ಹೆಚ್ಚು ವಿಷಕಾರಿ ಹಾಗೂ ಅದು ಕ್ಯಾನ್ಸರ್‌ಗೆ ಕಾರಣವಾಗಬಹುದು. ಸಂದೇಶದ ಇನ್ನೊಂದು ಭಾಗದಲ್ಲಿ ವಿಶೇಷ ಚೀನೀ ಅಲಂಕಾರಿಕ ದೀಪಗಳು ಪಾದರಸವನ್ನು ಹೊಂದಿರುವುದರಿಂದ ಅವು ಕುರುಡುತನವನ್ನು ಉಂಟುಮಾಡಬಹುದು ಎಂದು ಹೇಳಲಾಗಿದೆ. ಇದು ಹಿರಿಯ ತನಿಖಾ ಅಧಿಕಾರಿಗಳು ಜಾರಿಗೊಳಿಸಿದ, ಗೃಹ ಸಚಿವಾಲಯವು ಹಂಚಿಕೊಂಡಿರುವ ಸಲಹೆ ಎಂದು ಈ ಸಂದೇಶವು ಹೇಳಿಕೊಳ್ಳುತ್ತದೆ. ಪಾಕಿಸ್ತಾನವು ಭಾರತದ ಮೇಲೆ ನೇರ […]

ನಂದಿನಿ ತುಪ್ಪದ ಪೂರೈಕೆಗೆ ಕೆಎಂಎಫ್ ನೀಡಿದ ಬೆಲೆ ಹೇಳಿಕೆಯನ್ನು ಟಿಟಿಡಿ 50 ವರ್ಷಗಳ ನಂತರ ತಿರಸ್ಕರಿಸಿತೇ? ಸತ್ಯ ಪರಿಶೀಲನೆ

ನಂದಿನಿ ತುಪ್ಪದ ಪೂರೈಕೆಗೆ ಕೆಎಂಎಫ್ ನೀಡಿದ ಬೆಲೆ ಹೇಳಿಕೆಯನ್ನು ಟಿಟಿಡಿ 50 ವರ್ಷಗಳ ನಂತರ ತಿರಸ್ಕರಿಸಿತೇ? ಸತ್ಯ ಪರಿಶೀಲನೆ

ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು […]