ಹೇಳಿಕೆ/Claim : 2018 ರಲ್ಲಿ 12 ವರ್ಷ ವಯಸ್ಸಿನಲ್ಲಿ, ಜಾಕ್ಸನ್ ಒಸ್ವಾಲ್ಟ್ ಒಂದು ಕಾರ್ಯನಿರ್ವಹಿಸುವ ನ್ಯೂಕ್ಲಿಯರ್ ಫ್ಯೂಜನ್ ಸಾಧನವನ್ನು ನಿರ್ಮಿಸಿ ಗಿನ್ನಿಸ್ ವಿಶ್ವ ದಾಖಲೆಯನ್ನು ಗಳಿಸಿದರು ಮತ್ತು FBI ದಾಳಿಗೂ ಒಳಗಾದರು ಕಡೆನುಡಿ/Conclusion: ಈ ಹೇಳಿಕೆ ನಿಜ. ಹಲವು ವಿಶ್ವಾಸಾರ್ಹ ಮೂಲಗಳು ಇದನ್ನು ದೃಢೀಕರಿಸಿವೆ ಮತ್ತು ಗಿನ್ನಿಸ್ ವಿಶ್ವ ದಾಖಲೆಯಂತೆ 2025 ರಲ್ಲಿಯೂ ಸಹ ನ್ಯೂಕ್ಲಿಯರ್ ಫ್ಯೂಜನ್ ಸಾಧಿಸಿದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಬಿರುದನ್ನು ಈತ ಹೊಂದಿದ್ದಾರೆ. ರೇಟಿಂಗ್/Rating : ನಿಜ. ************************************************************************ ಟೆನ್ನೆಸ್ಸೀಯ ಮೆಂಫಿಸ್ನ […]
ಹೇಳಿಕೆ/Claim: ಬಿಜೆಪಿ ಆಳ್ವಿಕೆಯಲ್ಲಿ ಭಾರತದಲ್ಲಿ ಕೇವಲ 49 ಸೆಕೆಂಡುಗಳಲ್ಲಿ ಯುವತಿಯ ಅಪಹರಣವನ್ನು ಸಿಸಿಟಿವಿ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ವೀಡಿಯೊ ನಿಜ ಆದರೆ ಈ ಘಟನೆ ಈಕ್ವೆಡಾರ್ನ ಕ್ವಿಟೊದಲ್ಲಿ (ಲಾಸ್ ಕಾಸಾಸ್, 26 ಸೆಪ್ಟೆಂಬರ್ 2024) ನಡೆಯಿತು, ಮತ್ತು ಹೇಳಿಕೊಂಡಂತೆ ಭಾರತದಲ್ಲಿ ಅಲ್ಲ.. ರೇಟಿಂಗ್/Rating: ತಪ್ಪು ನಿರೂಪಣೆ– ************************************************************************************************* By Adithya Das ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ವೈರಲ್ ಸಿಸಿಟಿವಿ ಕ್ಲಿಪ್ನಲ್ಲಿ ಯುವತಿಯೊಬ್ಬಳನ್ನು ಇಬ್ಬರು ಗಂಡಸರು ಬಲವಂತವಾಗಿ ಕಾರಿನೊಳಗೆ ಕರೆದೊಯ್ಯುತ್ತಿರುವುದನ್ನು ತೋರಿಸಲಾಗಿದೆ. ಈ ಘಟನೆಯು […]
ಹೇಳಿಕೆ/Claim: ನಾರ್ವೇಜಿಯಾದ ನೊಬೆಲ್ ಸಮಿತಿಯ ಉಪ ನಾಯಕ ಆಸ್ಲೆ ಟೋಜೆಯವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ನೊಬೆಲ್ ಶಾಂತಿ ಪ್ರಶಸ್ತಿಯ “ಅತಿದೊಡ್ಡ ಸ್ಪರ್ಧಿ” ಎಂದು ಹೇಳಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ದಾರಿ ತಪ್ಪಿಸುವಂಥದ್ದು. ಉಕ್ರೇನ್-ರಷ್ಯಾ ಯುದ್ಧದ ಕುರಿತು ಪ್ರಧಾನಿ ಮೋದಿಯವರ ನಿಲುವನ್ನು ಟೋಜೆ ಶ್ಲಾಘಿಸಿದರಾದರೂ, ಆತ ಮೋದಿಯವರನ್ನು ನೇರವಾಗಿ ಅನುಮೋದಿಸಲಿಲ್ಲ ಮತ್ತು ಇದನ್ನು ಆತ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ರೇಟಿಂಗ್/Rating: ದಾರಿ ತಪ್ಪಿಸುವಂಥದ್ದು — ***************************************************************** ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕರಾದ ಆಸ್ಲೆ ಟೋಜೆಯವರು ಭಾರತದ ಪ್ರಧಾನಿ […]
ಹೇಳಿಕೆ/Claim: ಮಮತಾ ಬ್ಯಾನರ್ಜಿ “ನೀವು ಬಡವರಾಗಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಿಮ್ಮ ಮನೆಯಲ್ಲಿ ಇರುವ ಆಹಾರವನ್ನೇ ತಿಂದು ಬದುಕಿ” ಎಂದು ಹೇಳುತ್ತಿರುವುದನ್ನು ಒಂದು ವೀಡಿಯೊ ಕ್ಲಿಪ್ ತೋರಿಸುತ್ತದೆ.” ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ವಿಷಯವನ್ನು ಸಂದರ್ಭಬಾಹಿರವಾಗಿ ತೋರಿಸಲಾಗಿದೆ. ಶೋಷಣಾತ್ಮಕ ಅಭ್ಯಾಸಗಳಿಗೆ ಬಲಿಯಾಗಬೇಡಿ ಎಂದು TMC ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಇದನ್ನು ಮಮತಾ ಬ್ಯಾನರ್ಜಿಯವರು ಹೇಳಿದ್ದರು.. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ************************************************************ ಜುಲೈ 23, 2025 ರಂದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವೀಡಿಯೊ […]
ಹೇಳಿಕೆ/Claim: ಚಿತ್ರದಲ್ಲಿ ಮಾಲ್ಡೀವ್ಸ್ನ ರಕ್ಷಣಾ ಸಚಿವಾಲಯದ ಕಟ್ಟಡದ ಮೇಲೆ “SURRENDER” (ಶರಣಾಗತಿ) ಎಂಬ ಪದದೊಂದಿಗೆ ಭಾರತೀಯ ಪ್ರಧಾನಿ ಮೋದಿಯವರ ದೈತ್ಯ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ತೋರಿಸಲಾಗಿದೆ.”. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರವನ್ನು ಡಿಜಿಟಲ್ ಆಗಿ ಮಾರ್ಪಡಿಸಲಾಗಿದೆ ಮತ್ತಿದು ತಪ್ಪು ಹೇಳಿಕೆ. ರೇಟಿಂಗ್/Rating: ತಪ್ಪು ನಿರೂಪಣೆ. — ************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮಾಲ್ಡೀವ್ಸ್ನ ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದ್ದು ಎನ್ನಲಾಗಿರುವ ಬಹುಮಹಡಿ ಸರ್ಕಾರಿ ಕಟ್ಟಡದ […]
ಹೇಳಿಕೆ/Claim: ಪಶ್ಚಿಮ ಬಂಗಾಳ ಸರ್ಕಾರವು ಶ್ರಾವಣ ಮಾಸದಲ್ಲಿ ತಾರಕೇಶ್ವರ ಗಂಗೆಗೆ ಭೇಟಿ ನೀಡುವ ಹಿಂದೂ ತೀರ್ಥಯಾತ್ರಿಕರಿಂದ ತೆರಿಗೆಯನ್ನು ಸಂಗ್ರಹಿಸುತ್ತಿದೆ.. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಪಶ್ಚಿಮ ಬಂಗಾಳ ಸರ್ಕಾರವು ಯಾವುದೇ ತೆರಿಗೆಯನ್ನು ಸಂಗ್ರಹಿಸುತ್ತಿಲ್ಲ ಮತ್ತು ನಿರ್ವಹಣೆಗಾಗಿ ಸ್ಥಳೀಯ ಸಂಸ್ಥೆಗಳು 10 ರೂಪಾಯಿಗಳನ್ನು ಸಂಗ್ರಹಿಸಿದವಷ್ಟೇ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– *********************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಗಂಗಾ ಘಾಟಿಗಳಿಗೆ ಭೇಟಿ ನೀಡುವಾಗ ತೆರಿಗೆ ವಿಧಿಸಲಾಗಿದೆ ಎಂದು ಹೇಳಲಾದ […]
ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್ ಜೈಶಂಕರ್ ರವರು ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಜೈಶಂಕರ್ ರವರು ಅಂತಹ ಯಾವುದೇ ಹೇಳಿಕೆಯನ್ನು ಮಾಡಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಇತ್ತೀಚೆಗೆ ಹಲವಾರು ಬಳಕೆದಾರರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ರವರ ಹೇಳಿಕೆಯೆಂನ್ನಲಾಗಿರುವ ಉಲ್ಲೇಖದೊಂದಿಗೆ ತಮ್ಮ ಟಿಪ್ಪಣಿಗಳನ್ನು ಹಂಚಿಕೊಂಡಿದ್ದಾರೆ. […]
ಹೇಳಿಕೆ/Claim : ವೀಡಿಯೊ ಗಾಜಾ ನಿವಾಸಿಗಳು ಸ್ವೀಡನ್ಗೆ ವಲಸೆ ಹೋಗುವುದನ್ನು ತೋರಿಸುತ್ತದೆ, ಈ ದೃಶ್ಯಾವಳಿಯು ಜನರನ್ನು ಪ್ಯಾಲೆಸ್ಟೈನ್ನಿಂದ ಹೊರಟು ಹೋಗಲೂ ಒತ್ತಾಯಿಸುತ್ತದೆ. ಕಡೆನುಡಿ/Conclusion : ಈ ಹೇಳಿಕೆ ಸುಳ್ಳು ಮತ್ತು ವೀಡಿಯೊದಲ್ಲಿರುವ ಜನರು ಶರಣಾರ್ಥಿಗಳಲ್ಲ, ಅವರು ಪ್ಯಾಲೆಸ್ಟೈನ್ನ ವೆಸ್ಟ್ ಬ್ಯಾಂಕ್ನಲ್ಲಿರುವ ರಾವಾಹೆಲ್ ಚಾರಿಟಿ ಅಸೋಸಿಯೇಷನ್ನ ಅಂಡರ್-14 ಫುಟ್ಬಾಲ್ ತಂಡದ ಸದಸ್ಯರು. ಅವರು 46 ದಿನಗಳ ಯುರೋಪ್ ಪ್ರವಾಸಕ್ಕೆ ಹೊರಟಿದ್ದರು.. ರೇಟಿಂಗ್/Rating : ಸುಳ್ಳು- ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. […]
ಹೇಳಿಕೆ/Claim: 14 ಸೆಕೆಂಡುಗಳಲ್ಲಿ ಪತನಗೊಂಡ ಮೊದಲ ಆಸ್ಟ್ರೇಲಿಯಾ ನಿರ್ಮಿತ ಆರ್ಬಿಟಲ್ ರಾಕೆಟ್, ಎರಿಸ್, ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಒದಗಿಸಿದ ಎಂಜಿನ್ ಅನ್ನು ಬಳಸುತ್ತಿತ್ತು. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಈ ಹೇಳಿಕೆಯನ್ನು ಬೆಂಬಲಿಸಲು ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲ ಮತ್ತು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ರಾಕೆಟ್ ಅನ್ನು ಸಂಪೂರ್ಣವಾಗಿ ಗಿಲ್ಮೋರ್ ಸ್ಪೇಸ್ ಟೆಕ್ನಾಲಜೀಸ್ ನಿರ್ಮಿಸಿತ್ತು ಎಂದು ಹೇಳಲಾಗಿದೆ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– *************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ […]
ಹೇಳಿಕೆ/Claim: ಸರ್ದಾರ್ ಪಟೇಲರು 1950ರಲ್ಲಿ ನಿಧನರಾಗಿದ್ದರೂ,1960 ರಲ್ಲಿ ಸಿಂಧೂ ನೀರಿನ ಮಾತುಕತೆಯ ಸಮಯದಲ್ಲಿ ಅವರು ಪ್ರತಿಭಟಿಸಿದರು ಎಂದು ಗೃಹ ಸಚಿವ ಅಮಿತ್ ಶಾ ಹೇಳಿರುವ ಒಂದು ವೈರಲ್ ಕ್ಲಿಪ್. ಕಡೆನುಡಿ/Conclusion: ತಪ್ಪು ನಿರೂಪಣೆ. ಅಮಿತ್ ಶಾರವರು 1960 ರಲ್ಲಿ ಸರ್ದಾರ್ ಪಟೇಲರ ಪಾಲ್ಗೊಳ್ಳುವಿಕೆಯನ್ನು ಉಲ್ಲೇಖಿಸಲಿಲ್ಲ, ಅವರು ಮಾತಾಡುತ್ತಿದ್ದುದು 1948 ರ ಮೊದಲ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಪಟೇಲರ ಪಾತ್ರದ ಕುರಿತು, ನಂತರ ಅವರು 1960ರ ಸಿಂಧೂ ನೀರಿನ ಮಾತುಕತೆಯ ಬಗ್ಗೆ ಪ್ರತ್ಯೇಕ ಉಲ್ಲೇಖ ಮಾಡಿದರು. ಸದಸ್ಯರೊಬ್ಬರು ಅವರನ್ನು ಅಡ್ಡಿಪಡಿಸಿದಾಗ, […]