ಹೇಳಿಕೆ/Claim: 14 ಸೆಕೆಂಡುಗಳಲ್ಲಿ ಪತನಗೊಂಡ ಮೊದಲ ಆಸ್ಟ್ರೇಲಿಯಾ ನಿರ್ಮಿತ ಆರ್ಬಿಟಲ್ ರಾಕೆಟ್, ಎರಿಸ್, ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಒದಗಿಸಿದ ಎಂಜಿನ್ ಅನ್ನು ಬಳಸುತ್ತಿತ್ತು. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಈ ಹೇಳಿಕೆಯನ್ನು ಬೆಂಬಲಿಸಲು ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲ ಮತ್ತು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ರಾಕೆಟ್ ಅನ್ನು ಸಂಪೂರ್ಣವಾಗಿ ಗಿಲ್ಮೋರ್ ಸ್ಪೇಸ್ ಟೆಕ್ನಾಲಜೀಸ್ ನಿರ್ಮಿಸಿತ್ತು ಎಂದು ಹೇಳಲಾಗಿದೆ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– *************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ […]
ಹೇಳಿಕೆ/Claim: ಈ ಕ್ಲಿಪ್, ರಜನಿಕಾಂತ್ ರವರು ತಮ್ಮ ಮನೆಯಲ್ಲಿ ಬೀಳುವುದು ತೋರಿಸುವುದರೊಂದಿಗೆ ಅವರ ಆರೋಗ್ಯದ ಬಗ್ಗೆ ಕಳವಳ ಮೂಡಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ವೀಡಿಯೊದಲ್ಲಿ ತೋರಿಸಿರುವ ವ್ಯಕ್ತಿ ರಜನಿಕಾಂತ್ ಅಲ್ಲ, ಅದು ಕರ್ನಾಟಕ ಮೂಲದ ಪತ್ರಕರ್ತ ರಾಜಾರಾಮ್ ತಲ್ಲೂರ್. ರೇಟಿಂಗ್/Rating: ತಪ್ಪು ನಿರೂಪಣೆ — ************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ತಮಿಳು ನಟ ರಜನಿಕಾಂತ್ ರವರು ಜಾರಿ ಬಿದ್ದರು ಎನ್ನುವ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮಗಳಲ್ಲಿ […]
ಹೇಳಿಕೆ/Claim: ಕಾನ್ಪುರದಲ್ಲಿ ನಿಜವಾದ ಡೈನೋಸಾರ್ ಅನ್ನು ಕಾಣಲಾಗಿದೆ ಅದನ್ನು ಸೆರೆಹಿಡಿಯಲಾಗಿದೆ, ಮತ್ತು ಜನರು ಅದನ್ನು ನೋಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಸೇರುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸಂಪೂರ್ಣವಾಗಿ ಸುಳ್ಳು. ಈ ವೀಡಿಯೊ ಕಾನ್ಪುರದಲ್ಲಿ ಮಾರ್ಕೆಟಿಂಗ್ ಅಥವಾ ಪ್ರದರ್ಶನಕ್ಕಾಗಿ ಬಳಸಲಾದ ಉತ್ತಮ ಗುಣಮಟ್ಟದ ಅನಿಮ್ಯಾಟ್ರಾನಿಕ್ ಡೈನೋಸಾರ್ ಅನ್ನು ತೋರಿಸುತ್ತದೆ, ಮತ್ತಿದು ಹೇಳಿಕೊಂಡಂತೆ ಜೀವಂತ ಡೈನೋಸಾರ್ ಅಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು […]
ಹೇಳಿಕೆ/Claim : ಕರ್ನಾಟಕದ ದೇಣಿಗೆ ಪೆಟ್ಟಿಗೆಯಿಂದ ಬಂದ ಹಣಕ್ಕಾಗಿ ಅರ್ಚಕರು ಜಗಳವಾಡುತ್ತಿರುವುದನ್ನು ತೋರಿಸುವ ಒಂದು ವೈರಲ್ ವೀಡಿಯೊ, ದೇವಾಲಯದ ದೇಣಿಗೆಗಳಲ್ಲಿ ಭ್ರಷ್ಟಾಚಾರ ಮತ್ತು ದುರುಪಯೋಗವನ್ನು ಸೂಚಿಸುತ್ತದೆ. ಕಡೆನುಡಿ/Conclusion : ತಪ್ಪು ನಿರೂಪಣೆ. ಈ ವೀಡಿಯೊ ವಾಸ್ತವವಾಗಿ ಮಂಗಳೂರಿನ ಕಟೀಲ್ ಪಟ್ಟಣದಲ್ಲಿ ನಡೆಯುವ ಸಾಂಪ್ರದಾಯಿಕ ಅಗ್ನಿ ಖೇಲಿ ಅಥವಾ ತೂಟೆದಾರ ಆಚರಣೆಯನ್ನು ಚಿತ್ರಿಸುತ್ತದೆ ಮತ್ತಿದು ದೇವಾಲಯದ ದೇಣಿಗೆಗಾಗಿ ನಡೆದಿರುವ ಜಗಳವಲ್ಲ. ರೇಟಿಂಗ್/Rating : ತಪ್ಪು ನಿರೂಪಣೆ — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ […]
ಹೇಳಿಕೆ/Claim: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ಅವರು ನಿಧನರಾದರು ಎಂದು ಹೇಳಲಾಗಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಮೆಟಾದ AI ಮೂಲಕ ಉತ್ಪತಿಯಾದ ಕನ್ನಡದಿಂದ ಆಂಗ್ಲ ಭಾಷೆಯ ಅನುವಾದದಿಂದಾಗಿ ಈ ಅಪಾರ್ಥ ಉಂಟಾಯಿತು. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ************************************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಮುಖ್ಯಮಂತ್ರಿಗಳ ಅಧಿಕೃತ ಫೇಸ್ಬುಕ್ ಪುಟದ ಪೋಸ್ಟ್ ಅನ್ನು ತೋರಿಸುವ ಸ್ಕ್ರೀನ್ಶಾಟ್ ಆನ್ಲೈನ್ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. […]
ಹೇಳಿಕೆ/Claim: ಕೃಷಿ ನೀರಿನ ಸೆಳೆಯುವಿಕೆಯ ಮೇಲೆ ತೆರಿಗೆ ವಿಧಿಸಲು ಮೋದಿ ಸರ್ಕಾರ ಯೋಜಿಸುತ್ತಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಜಲಶಕ್ತಿಯ ಕೇಂದ್ರ ಸಚಿವರು ಈ ಹೇಳಿಕೆಯನ್ನು ನಿರಾಕರಿಸಿದ್ದು ಕೃಷಿ ನೀರಿನ ಬಳಕೆಯ ವಿಷಯವು ರಾಜ್ಯ ಪಟ್ಟಿಯ ಅಡಿಯಲ್ಲಿ ಬರುತ್ತದೆ ಎಂದು ಸ್ಪಷ್ಟಪಡಿಸಿದರು. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಕೇಂದ್ರ ಸರ್ಕಾರವು ಕೃಷಿ ಉದ್ದೇಶಗಳಿಗಾಗಿ ನೀರಿನ ಬಳಕೆಯ ಮೇಲೆ ತೆರಿಗೆ ವಿಧಿಸಲು […]
ಹೇಳಿಕೆ/Claim: ಸಮೋಸಾ ಮತ್ತು ಜಿಲೇಬಿಗಳು ಶೀಘ್ರದಲ್ಲೇ ಸಿಗರೇಟ್ ಪ್ಯಾಕೇಜಿಂಗ್ನಂತೆಯೇ ಆರೋಗ್ಯ ಎಚ್ಚರಿಕೆಗಳನ್ನು ಹೊಂದಿರುತ್ತವೆ ಎಂದು X ನಲ್ಲಿ ಪೋಸ್ಟ್ ಮಾಡಲಾದ ಒಂದು ಟ್ವೀಟ್ ಹೇಳಿದೆ. ಕಡೆನುಡಿ/Conclusion: ಸಂಪೂರ್ಣವಾಗಿ ತಪ್ಪು. ಭಾರತದ ಕೇಂದ್ರೀಯ ಆರೋಗ್ಯ ಸಚಿವಾಲಯವು ಬಿಡುಗಡೆ ಮಾಡಿದ ಸಲಹೆಯು ಕೆಲಸದ ಸ್ಥಳಗಳಲ್ಲಿ ಸಕ್ಕರೆ ಬೋರ್ಡ್ ಗಳಲ್ಲಿ ಗುಪ್ತ ಎಣ್ಣೆ ಅಥವಾ ಕೊಬ್ಬಿನ ಪ್ರದರ್ಶನದ ಕುರಿತಾಗಿದ್ದು, ಅದು ಸಿಗರೇಟ್ ಪ್ಯಾಕೇಜಿಂಗ್ನಂತೆ ಎಚ್ಚರಿಕೆ ಲೇಬಲ್ ಅಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ತಪ್ಪು— ********************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ […]
ಹೇಳಿಕೆ/Claim: 2025 ಜೂನ್ 12ರಂದು ಸಂಭವಿಸಿದ ವಿಮಾನ ಅಪಘಾತಕ್ಕೂ ಮುನ್ನ, ಎಐ-171 ಎಂಬ ಏರ್ ಇಂಡಿಯಾ ವಿಮಾನದ ಒಳಗಿನ ದೃಶ್ಯಗಳನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:ತಪ್ಪುನಿರೂಪಣೆ. ಜನವರಿ 15, 2023 ರಂದು ನೇಪಾಳದ ಪೋಖರಾದಲ್ಲಿ ಅಪಘಾತಕ್ಕೀಡಾದ ಯೇತಿ ಏರ್ಲೈನ್ಸ್ ವಿಮಾನದೊಳಗೆ ಚಿತ್ರೀಕರಿಸಲಾದ ತುಣುಕನ್ನು ವೀಡಿಯೊ ತೋರಿಸುತ್ತದೆ. ರೇಟಿಂಗ್/Rating: ತಪ್ಪುನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ 2025 ಜೂನ್ 12 ರಂದು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ […]
ಹೇಳಿಕೆ/Claim: ಸೌದಿ ಅರೇಬಿಯಾ ಭಾರತ ಸೇರಿದಂತೆ 14 ದೇಶಗಳಿಗೆ ವೀಸಾಗಳನ್ನು ಸ್ಥಗಿತಗೊಳಿಸಿರುವುದು, ಮೋದಿ ನೇತೃತ್ವದಲ್ಲಿ ಭಾರತದ ವಿದೇಶಾಂಗ ನೀತಿಯ ನಿರಂತರ ಕುಸಿತದ ಮೇಲೆ ಇನ್ನೊಂದು ಹೊಡೆತವಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಸೌದಿ ಅರೇಬಿಯಾ ಏಪ್ರಿಲ್ 13, 2025 ರಂದು ಭಾರತ ಸೇರಿದಂತೆ 14 ದೇಶಗಳಿಗೆ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಹಜ್ ಯಾತ್ರಿಕರ ಬೃಹತ್ ಒಳಹರಿವನ್ನು ನಿರ್ವಹಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ ಮತ್ತು ಇದಕ್ಕೂ ಮೋದಿ ಸರ್ಕಾರದ ವಿದೇಶಾಂಗ ನೀತಿಗೂ ಯಾವುದೇ ಸಂಬಂಧವಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — […]
ಹೇಳಿಕೆ/Claim:ಟ್ರಂಪ್ಒಂದು ವೀಡಿಯೊದಲ್ಲಿ ಟೆಸ್ಲಾ ಉತ್ಪಾದನೆಯ ಮೇಲೆ ನಿಷೇಧವನ್ನು ಘೋಷಿಸಿದ್ದಾರೆ.. ಕಡೆನುಡಿ/Conclusion: ತಪ್ಪು ನಿರೂಪಣೆ. ಸದ್ಯಕ್ಕೆ ಟೆಸ್ಲಾ ಉತ್ಪಾದನೆಯನ್ನು ನಿಷೇಧಿಸುವ ಯಾವುದೇ ಕ್ರಮ ಕೈಗೊಂಡಿಲ್ಲ, ಮತ್ತು ವೀಡಿಯೊವನ್ನು ತಿರುಚಿ, ಧ್ವನಿಯನ್ನು ಬದಲಾಯಿಸಿ ಅಕ್ರಮವಾಗಿ ತಿದ್ದಲಾಗಿದೆ ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ಟೆಸ್ಲಾ ಕಾರುಗಳ ಉತ್ಪಾದನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ […]