ಹೇಳಿಕೆ/Claim: ಚೀನಾಕ್ಕೆ ಹೆದರಿ ಕಾಂಗ್ರೆಸ್ ಪಕ್ಷವು ಅರುಣಾಚಲ ಪ್ರದೇಶದಲ್ಲಿ ಮುಂಬರುವ 2024 ರ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡುವುದರಿಂದ ದೂರ ಉಳಿದಿದೆ. ಕಡೆನುಡಿ/Conclusion: ಪೋಸ್ಟ್ನಲ್ಲಿ ಮಾಡಿದ ಹೇಳಿಕೆ ಸುಳ್ಳು. ಇದಕ್ಕೆ ವಿರುದ್ಧವೆಂಬಂತೆ ಮುಂಬರುವ ಅರುಣಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರಗಳೆರಡಕ್ಕೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಂದುವರಿದಂತೆ, ಭಾರತದ ಚುನಾವಣಾ ಆಯೋಗದ ಮಾಹಿತಿಯು 2004 ರಿಂದ ಸಂಸತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ಥಿರವಾಗಿ ಭಾಗವಹಿಸಿರುವುದನ್ನು ಖಚಿತಪಡಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ […]
ಹೇಳಿಕೆ/Claim: “ನಮಗೆ ಹಿಂದೂಗಳು ಬೇಕಾಗಿಲ್ಲ, ಮುಸ್ಲಿಮರ ಮತಗಳು ಸಾಕು” ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದನ್ನು ಕನ್ನಡದ ನ್ಯೂಸ್ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ಸುದ್ದಿ ಕ್ಲಿಪ್ ಅನ್ನು ನಿರ್ಮಿಸಲಾಗಿದೆ ಮತ್ತದು ಸುಳ್ಳು. ಸಿದ್ದರಾಮಯ್ಯನವರು ಇದನ್ನು ನಿರಾಕರಿಸಿದ್ದು, ಪೊಲೀಸರಿಗೆ ದೂರು ನೀಡಿರುವುದಾಗಿ ಹೇಳಿದ್ದಾರೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರವು ಜೋರಾಗುತ್ತಿದ್ದಂತೆಯೇ “ನಮಗೆ ಹಿಂದೂಗಳು ಬೇಕಾಗಿಲ್ಲ, ಮುಸ್ಲಿಮರ ಮತಗಳು ಸಾಕು” ಎಂಬ ಶೀರ್ಷಿಕೆಯನ್ನು ಹೊಂದಿದ್ದ ಮಂಗಳವಾರ ರಾತ್ರಿ ಪೋಸ್ಟ್ ಮಾಡಲಾದ […]
ಹೇಳಿಕೆ/Claim: ತಮ್ಮ ತಂದೆ ದಿವಂಗತ ಪಿ.ವಿ.ನರಸಿಂಹರಾವ್ ಅವರ ಪರವಾಗಿ ಪಿ.ವಿ.ಪ್ರಭಾಕರ್ ಅವರು ಭಾರತರತ್ನ ಪ್ರಶಸ್ತಿ ಸ್ವೀಕರಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲ. ಕಡೆನುಡಿ/Conclusion: ಹೆಸರನ್ನು ಘೋಷಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಿದ್ದರು. ಈ ವೈರಲ್ ಚಿತ್ರವನ್ನು ನಂತರ ಸೆರೆಹಿಡಿಯಲಾಗಿದ್ದು ಸಂದರ್ಭಕ್ಕೆ ಹೊರತಾಗಿ ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು, ಅದರಲ್ಲಿ ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಅದರ […]
ಹೇಳಿಕೆ/Claim: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಬೃಹತ್ ಇಫ್ತಾರ್ ಕೂಟವನ್ನು ಒಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು, ಆ ವೀಡಿಯೋ ಕರ್ನಾಟಕದ ಮಂಗಳೂರಿನ ಮುಡಿಪು ಎಂಬಲ್ಲಿಂದ ಬಂದಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಸ್ತೆಯೊಂದರ ಮೇಲೆ ಇಫ್ತಾರ್ ಕೂಟಕ್ಕಾಗಿ ಆಸನಗಳನ್ನು ಇರಿಸಿರುವ ವೀಡಿಯೊವನ್ನು ಅದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಆಯೋಜಿಸಲಾಗಿರುವ ಕೂಟ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ರಂಜಾನ್ ತಿಂಗಳಲ್ಲಿ ಉಪವಾಸ ಮುರಿಯಲು ಮುಸಲ್ಮಾನರು ಸೂರ್ಯಾಸ್ತದ ನಂತರ ಇಫ್ತಾರ್ ಕೂಟವನ್ನು ನಡೆಸುತ್ತಾರೆ. *રસ્તા પર […]
ಹೇಳಿಕೆ/Claim: ಆಪ್ ನಾಯಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು X (ಟ್ವಿಟ್ಟರ್) ನಲ್ಲಿ ಅನ್ಫಾಲೋ ಮಾಡಿದರು. ಕಡೆನುಡಿ/Conclusion: ಸುಳ್ಳು ಹೇಳಿಕೆ, ಇಬ್ಬರೂ ಈಗಲೂ X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನುಸರಿಸುತ್ತಿದ್ದಾರೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ದೆಹಲಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಅವರನ್ನು Xನಲ್ಲಿ ಅನ್ಫಾಲೋ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು […]
ಹೇಳಿಕೆ/Claim: ಸಾಲಿಸಿಟರ್ ಜನರಲ್ ಸರ್ವೋಚ್ಚ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾಗ, ಮುಖ್ಯ ನ್ಯಾಯಾಧೀಶರು ಅಲ್ಲಿಂದ ಹೊರನಡೆದರು. ಕಡೆನುಡಿ/Conclusion: ಸಂಪೂರ್ಣವಾಗಿ ಸುಳ್ಳು. ಹೇಳಿಕೆಯನ್ನು ಸಮರ್ಥಿಸುವಂತೆ ವೀಡಿಯೊವನ್ನು ಥಟ್ಟನೆ ಕತ್ತರಿಸಲಾಗಿದೆ. ಅಧಿವೇಶನದುದ್ದಕ್ಕೂ ಸಿಜೆಐ ಉಪಸ್ಥಿತರಿದ್ದರು ಎಂಬುದನ್ನು ಮೂಲ ವೀಡಿಯೊ ತೋರಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ರಾಜಕೀಯ ಪಕ್ಷಗಳಿಗಾಗಿ ಚುನಾವಣಾ ಬಾಂಡ್ಗಳ ಕುರಿತಾದ ಐತಿಹಾಸಿಕ ತೀರ್ಪಿನ ನಡುವೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ರವರು ತಮ್ಮ ವಾದವನ್ನು ಮಂಡಿಸುತ್ತಿರುವಾಗ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೊರನಡೆದ ವೀಡಿಯೊ ಸಾಮಾಜಿಕ […]
ಹೇಳಿಕೆ/Claim: ಪ್ರಧಾನಿ ಮೋದಿಯವರು ತಮ್ಮ 26ನೇ ವಯಸ್ಸಿನಲ್ಲಿ ಕೇದಾರನಾಥ ದೇವಸ್ಥಾನದಲ್ಲಿ ಹಸ್ತಾಧಾರ ಯೋಗ ಮುದ್ರೆಯನ್ನು ಪ್ರದರ್ಶಿಸಿದರು. ಮೋದಿಯವರ ಅಪರೂಪದ ವೀಡಿಯೊ. ಕಡೆನುಡಿ/Conclusion: ಸುಳ್ಳು. ವೀಡಿಯೊದಲ್ಲಿ ಹಸ್ತಾಧಾರ ಯೋಗ ಮಾಡುತ್ತಿರುವ ವ್ಯಕ್ತಿ ಆಚಾರ್ಯ ಸಂತೋಷ್ ತ್ರಿವೇದಿಯವರು, ಪ್ರಧಾನಿ ಮೋದಿ 26ರ ವಯಸ್ಸಿನವರಾಗಿದ್ದಾಗ ಅಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು– ಸತ್ಯ ಪರಿಶೀಲನೆ ವಿವರಗಳು ಮುಂದೊಂದು ದಿನ ಈತ ಭಾರತದ ಪ್ರಧಾನಿಯಾಗುತ್ತಾರೆ ಎಂದು ಯಾರೂ ಅಂದುಕೊಂಡಿರಲಿಲ್ಲ ಎಂಬ ಹೇಳಿಕೆಯೊಂದಿಗೆ ಯೋಗಿಯೊಬ್ಬರು ತಮ್ಮ ಕೈಗಳ ಮೇಲೆ ತಲೆಕೆಳಗಾಗಿ ನಡೆಯುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ […]
ಹೇಳಿಕೆ/Claim: ದೆಹಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ನಡೆದ ಪ್ರತಿಭಟನೆಗಳನ್ನು ತೋರಿಸುವ ಬೃಹತ್ ಜನಸಮೂಹದ ಚಿತ್ರ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. 2023 ರಲ್ಲಿ ಪ್ರಸಿದ್ಧ ಜಗನ್ನಾಥ ರಥ ಯಾತ್ರೆಯಲ್ಲಿ ಭಾಗವಹಿಸಿದ ಜನರನ್ನು ಚಿತ್ರ ತೋರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವನ್ನು ತೋರಿಸುತ್ತಿರುವುದೆಂಬ ಹೇಳಿಕೆಯೊಂದಿಗೆ ರಸ್ತೆಯಲ್ಲಿ ಜನರ ಬೃಹತ್ ಸಮೂಹವನ್ನು ತೋರಿಸುವ ಚಿತ್ರವೊಂದನ್ನು ಹಂಚಿಕೊಳ್ಳಲಾಗಿದೆ. ದೆಹಲಿಯ ಮುಖ್ಯಮಂತ್ರಿ ಮತ್ತು ಆಮ್ […]
ಹೇಳಿಕೆ/Claim: ರಾಹುಲ್ ಗಾಂಧಿಯವರು ಬಿಜೆಪಿಯನ್ನು ಕಾಂಗ್ರೆಸ್ನೊಂದಿಗೆ ಗೊಂದಲಿಸಿಕೊಂಡು , ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿರುವುದನ್ನು ತೋರಿಸಲು ವೀಡಿಯೊವನ್ನು ತಿದ್ದಲಾಗಿದೆ ಮತ್ತು ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್:ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೀಡಿಯೊವನ್ನು ವಾಟ್ಸಾಪ್ನಲ್ಲಿ “ಪರಮ ಸತ್ಯ” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊದಲ್ಲಿ, ರಾಹುಲ್ ಗಾಂಧಿಯವರು ಬಿಜೆಪಿಯನ್ನು […]
ಹೇಳಿಕೆ/Claim: ಭಾರತೀಯ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಟ್ಯಾಗ್ ಮಾಡಿ, “ರಸ್ತೆಗಳ ಇಲಾಖೆ” ಕಟ್ಟಡದ ಮುಂಭಾಗದಲ್ಲಿ ಜಲಾವೃತಗೊಂಡ ರಸ್ತೆಯನ್ನು ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion:ಸುಳ್ಳು. ಕಟ್ಟಡ ಮತ್ತು ಜಲಾವೃತ ರಸ್ತೆಯೆರಡೂ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ರೇಟಿಂಗ್:ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ಜಲಾವೃತಗೊಂಡ ರಸ್ತೆಯನ್ನು ಚಿತ್ರಿಸುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ, ಇದು “ರಸ್ತೆ ಇಲಾಖೆ” ಕಟ್ಟಡದ ದೃಶ್ಯವೆಂಬುದು ಚಿತ್ರದ ಜೊತೆಯಿರುವ ಹೇಳಿಕೆ. பாஜகவின் சாதனைகளில் இதுவும் ஒன்று…. “Department of Roads” “சாலை போக்குவரத்து துறை”ஒட்டிய சாலைக்கே […]