ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಗುರುತನ್ನು ತೋರಿಸುತ್ತಿರುವುದರಿಂದ ತಯಾರಕರು ಗೋಮಾಂಸ ಪ್ಲೇವರ್ ಸೇರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಗುರುತನ್ನು ತೋರಿಸುತ್ತಿರುವುದರಿಂದ ತಯಾರಕರು ಗೋಮಾಂಸ ಪ್ಲೇವರ್ ಸೇರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತದಲ್ಲಿ ವಾಡಿಲಾಲ್ ಐಸ್ ಕ್ರೀಮ್ ತಯಾರಕರು ತಮ್ಮ ಐಸ್ ಕ್ರೀಮ್‌ಗಳಿಗೆ ಗೋಮಾಂಸ ಫ್ಲೇವರ್ ಸೇರಿಸುತ್ತಾರೆ ಮತ್ತು “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಕಡೆನುಡಿ/Conclusion: ಹಸಿರು ಚುಕ್ಕೆ ಸೂಚಿಸುವಂತೆ ಭಾರತದಲ್ಲಿ ಮಾರಾಟವಾಗುವ ಐಸ್ ಕ್ರೀಮ್‌ಗಳು 100% ಸಸ್ಯಾಹಾರ ಉತ್ಪನ್ನಗಳಾಗಿವೆ. “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳು ನಿರ್ದಿಷ್ಟವಾಗಿ ರಫ್ತು ಉದ್ದೇಶಕ್ಕಾಗಿ ತಯಾರಾದವು ಮತ್ತು ಇವುಗಳನ್ನು ಕಟ್ಟುನಿಟ್ಟಾಗಿ ಭಾರತದಲ್ಲಿ ಮಾರಾಟ ಮಾಡಲಾಗುವುದಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ […]

ಜವಾಹರಲಾಲ್ ನೆಹರು ರವರು ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಎಂದಾದರೂ ಹೇಳಿದ್ದಾರಾ? ಸತ್ಯ ಪರಿಶೀಲನೆ

ಜವಾಹರಲಾಲ್ ನೆಹರು ರವರು ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಎಂದಾದರೂ ಹೇಳಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಜವಾಹರಲಾಲ್ ನೆಹರು ಅವರು ಹೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮುಹಮ್ಮದ್ ಅಲಿ ಜಿನ್ನಾ ಕುರಿತು ನೆಹರೂ ಅವರು ನೀಡಿದ ಸಂದರ್ಶನದ ವಿಡಿಯೋವನ್ನು ನೆಹರೂ ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವಂತೆ ಬದಲಾಯಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ ******************************************************************************************************* ಸತ್ಯ ಪರಿಶೀಲನೆ ವಿವರಗಳು ಜವಾಹರಲಾಲ್ ನೆಹರು ರವರು ಸಂದರ್ಶನವೊಂದರಲ್ಲಿ ನಾನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ ಎಂದು ಹೇಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. […]

IRCTC ಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಹೇರಲಾಗುವುದೇ? ಸತ್ಯ ಪರಿಶೀಲನೆ

IRCTC ಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಹೇರಲಾಗುವುದೇ? ಸತ್ಯ ಪರಿಶೀಲನೆ

ಹೇಳಿಕೆ/Claim: IRCTCಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು ಎಂಬ ಸರ್ಕಾರದ ಹೊಸ ನಿಯಮ. ಕಡೆನುಡಿ/Conclusion: ಹೇಳಿಕೆ ಸುಳ್ಳು. ರೈಲ್ವೆ ಸಚಿವಾಲಯವು ಅಂತಹ ಯಾವುದೇ ಹೊಸ ನಿಯಮವನ್ನು ಮಾಡಿಲ್ಲ. “ವಿಭಿನ್ನ ಉಪನಾಮಗಳ ಕಾರಣದಿಂದಾಗಿ ಇ-ಟಿಕೆಟ್‌ಗಳ ಬುಕಿಂಗ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚಲಾವಣೆಯಲ್ಲಿರುವ ಸುದ್ದಿ” ಸುಳ್ಳು ಮತ್ತು ತಪ್ಪುದಾರಿಗೆಳೆಯುವಂಥದ್ದು ಎಂದು IRCTC ಕೂಡ ಸ್ಪಷ್ಟಪಡಿಸಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ******************************************************************************************************* ವಿವರಗಳು: ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ […]

ಎನ್‌ಡಿಎ ಸರ್ಕಾರ ರಚನೆಯ ಮುನ್ನ ನಿತೀಶ್ ಕುಮಾರ್ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿ ಮಾಡಿದರೇ? ಸತ್ಯ ಪರಿಶೀಲನೆ

ಎನ್‌ಡಿಎ ಸರ್ಕಾರ ರಚನೆಯ ಮುನ್ನ ನಿತೀಶ್ ಕುಮಾರ್ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿ ಮಾಡಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ನಿತೀಶ್ ಕುಮಾರ್ ಅವರ ಫೋಟೋಗಳು ಆತ ಎನ್‌ಡಿಎ ಸರ್ಕಾರ ರಚನೆಯ ಮುನ್ನ ಪ್ರತಿಪಕ್ಷ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿಯಾಗುತ್ತಿದ್ದಾರೆಂದು ತೋರಿಸುತ್ತವೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಎಲ್ಲಾ ಫೋಟೋಗಳನ್ನು ನಿತೀಶ್ ಕುಮಾರ್ ರವರು ಒಂದು ವರ್ಷದ ಹಿಂದೆ ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದಾಗ ತೆಗೆಯಲಾಗಿತ್ತು ಮತ್ತು ಅವು ಇತ್ತೀಚಿನ ಚಿತ್ರಗಳಲ್ಲ. ರೇಟಿಂಗ್: ತಪ್ಪು ನಿರೂಪಣೆ — *************************************************************************************** ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಗಳ ನಂತರದ ಚುನಾವಣಾ ಫಲಿತಾಂಶಗಳ ನಡುವೆ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, […]

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ […]

ಸೈನಿಕರ (ಅಗ್ನಿವೀರರ) ನೇಮಕಾತಿಗಾಗಿರುವ ಅಗ್ನಿಪಥ್ ಯೋಜನೆಯನ್ನು ಪುನರಾರಂಭಿಸಲಾಗಿದೆಯೇ? ಸತ್ಯ ಪರಿಶೀಲನೆ

ಸೈನಿಕರ (ಅಗ್ನಿವೀರರ) ನೇಮಕಾತಿಗಾಗಿರುವ ಅಗ್ನಿಪಥ್ ಯೋಜನೆಯನ್ನು ಪುನರಾರಂಭಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸೈನಿಕರು ಅಥವಾ ಅಗ್ನಿವೀರರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಮಾರ್ಪಾಡುಗಳೊಂದಿಗೆ ಮರುಪ್ರಾರಂಭಿಸಲಾಗಿದೆ. ಕಡೆನುಡಿ/Conclusion:  ಹೇಳಿಕೆ ಸುಳ್ಳು. ಸರ್ಕಾರಿ ಸ್ವಾಮ್ಯದ ಪಿ.ಐ.ಬಿ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ಅದನ್ನು ನಕಲಿ ಎಂದು ಹೇಳಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ************************************************************************************** ಸತ್ಯ ಪರಿಶೀಲನೆ ವಿವರಗಳು ಅಗ್ನಿಪಥ್ ಯೋಜನೆಯನ್ನು ಎನ್‌ಡಿಎ ಸರ್ಕಾರವು ಸೈನಿಕ ಸಮ್ಮಾನ್ ಯೋಜನೆ ಎಂದು ಮರುಪ್ರಾರಂಭಿಸಲಿದೆ ಎಂಬ ಹೇಳಿಕೆಯೊಂದಿಗೆ ಒಂದು ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. All Posts   आग्निवीर में बदलाव की खबर […]

ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ವೀಡಿಯೋದೊಂದಿಗೆ ಸತ್ಯ ಪರಿಶೀಲನೆ

ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ವೀಡಿಯೋದೊಂದಿಗೆ ಸತ್ಯ ಪರಿಶೀಲನೆ

ಹೇಳಿಕೆ/Claim: ಮೆಟ್ರೋದ ಒಂದು ಚಿತ್ರವನ್ನು ಹೊಂದಿರುವ ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಪೋಸ್ಟರ್, ಅದು ಪ್ರಧಾನಿ ಮೋದಿಯವರ ಸಾಧನೆಗಳಲ್ಲಿ ಒಂದಾಗಿದೆ ಎಂದು ಹೇಳುತ್ತದೆ. ಕಡೆನುಡಿ/Conclusion : ಹೇಳಿಕೆ ಸುಳ್ಳು. ಸಿಂಗಾಪುರದ ಜುರಾಂಗ್ ಮೆಟ್ರೋದ ಚಿತ್ರವನ್ನು ಮೋದಿಯವರ ಸಾಧನೆ ಎಂದು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಸಕ್ತವಾಗಿ ನಡೆಯುತ್ತಿರುವ ಲೋಕಸಭಾ ಚುನಾವಣೆಗಳ ನಡುವೆ ಪಶ್ಚಿಮ ಬಂಗಾಳ ಬಿಜೆಪಿಯು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಅನ್ನು ಹಾಕಿದೆ, ಈ ಮೂಲಕ ದೇಶದಾದ್ಯಂತ ಅನೇಕ ನಗರಗಳಲ್ಲಿ ಭಾರತದ ಮೆಟ್ರೋ […]

ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಸಂವಿಧಾನದ ಪ್ರತಿಯನ್ನಲ್ಲ, ಚೀನಾದ ಸಂವಿಧಾನವನ್ನು ಹಿಡಿದಿದ್ದಾರೆ. ಕಡೆನುಡಿ/Conclusion: ಹೇಳಿಕೆ ತಪ್ಪು. ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಗೋಪಾಲ್ ಸಂಕರನಾರಾಯಣನ್ ರವರ (ಇಬಿಸಿ ಪ್ರಕಟಿತ) ಕೆಂಪು (ಕೋಟ್ ಪಾಕೆಟ್) ಆವೃತ್ತಿಯನ್ನು ಹೊಂದಿದ್ದಾರೆಯೇ ಹೊರತು ಚೀನಾದ ಸಂವಿಧಾನವನ್ನಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ಸತ್ಯ ಪರಿಶೀಲನೆ ವಿವರಗಳು ಇತ್ತೀಚಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಕೆಂಪು ಬಣ್ಣದ ಪ್ರತಿಯನ್ನು ಪ್ರದರ್ಶಿಸುತ್ತಿರುವ ಚಿತ್ರವು ಅವರ ಅನೇಕ  ರ‍್ಯಾಲಿಗಳಲ್ಲಿ ಕಂಡುಬಂದಿದೆ, ಅವರ ವಿರೋಧಿಗಳು […]

ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ  ಸತ್ಯ ಪರಿಶೀಲನೆ

ಹೇಳಿಕೆ/Claim: ವಾರಣಾಸಿ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಎಣಿಕೆ ಮಾಡಿದ ಒಟ್ಟು ಮತಗಳು ಒಟ್ಟು ಚಲಾವಣೆಯಾದ ಮತಗಳನ್ನು ಮೀರಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ಹೇಳುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. 2019ರಲ್ಲಾಗಲೀ 2024ರಲ್ಲಾಗಲೀ ವಾರಣಾಸಿಯಲ್ಲಿ ಮೋದಿಗೆ ಹಾಕಲಾದ ಮತಗಳು ಒಟ್ಟು ಮತದಾರರ ಸಂಖ್ಯೆಯನ್ನು ಮೀರಿಲ್ಲ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಗೆ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಇವಿಎಂಗಳಲ್ಲಿ (ವಿದ್ಯುನ್ಮಾನ ಮತಯಂತ್ರ) ಚಲಾವಣೆಯಾದ ಮತಗಳಿಗಿಂತ ಹೆಚ್ಚು ಮತಗಳು ಮೋದಿಯವರಿಗಾಗಿ ಬಿದ್ದಿವೆ ಎಂಬ ವೀಡಿಯೊವನ್ನು […]

ಪ್ರತಿಭಟನೆಯ ನಡುವೆಯೂ ಡಿಎಂಕೆ ಸರ್ಕಾರ ಗಣೇಶ ಮಂದಿರವನ್ನು ಕೆಡವಿದೆಯೇ? ವೀಡಿಯೋದೊಂದಿಗೆ ಸತ್ಯ ಪರಿಶೀಲನೆ

ಹೇಳಿಕೆ/Claim: ವ್ಯಾಪಕ ಪ್ರತಿಭಟನೆಯ ಹೊರತಾಗಿಯೂ ತಮಿಳುನಾಡಿನ DMK ಸರ್ಕಾರವು ಗಣೇಶ ದೇವಸ್ಥಾನವನ್ನು ಕೆಡವಿದೆ ಎಂಬ ಹೇಳಿಕೆಯೊಂದಿಗೆ ದೇವಾಲಯವನ್ನು ಕೆಡವುತ್ತಿರುವ ವೀಡಿಯೊವನ್ನು ತೋರಿಸಲಾಗುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿರುವ  ನಾಲ್ಕು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನ ಕಲ್ಲಲುರಿಚಿಯಲ್ಲಿ ನೀರಾವರಿ ಕಾಲುವೆಯನ್ನು ಅತಿಕ್ರಮಿಸಿದ್ದ 36 ಕಟ್ಟಡಗಳನ್ನು ಕೆಡವುವ ಕಾರ್ಯಾಚರಣೆಯ ಭಾಗವಾಗಿ ಪುರಸಭೆಯ ಅಧಿಕಾರಿಗಳು ದೇವಾಲಯವದ ಕೆಡವುವಿಕೆಯನ್ನು ಆರಂಭಿಸಿದರು. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– ಸತ್ಯ ಪರಿಶೀಲನೆ ವಿವರಗಳು ವ್ಯಾಪಕ ವಿರೋಧದ ಹೊರತಾಗಿಯೂ ತಮಿಳುನಾಡಿನ ಡಿಎಂಕೆ ಸರ್ಕಾರವು ಗಣಪತಿ […]

1 22 23 24 25 26 33