ಅಮೇರಿಕಾದಲ್ಲಿ ವಿಶ್ವದ ಅತಿದೊಡ್ಡ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು, ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರಿಸಲಾಗಿದೆ? ಸತ್ಯ ಪರಿಶೀಲನೆ

ಅಮೇರಿಕಾದಲ್ಲಿ ವಿಶ್ವದ ಅತಿದೊಡ್ಡ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು,  ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್  ರವರ ಹೆಸರಿಸಲಾಗಿದೆ? ಸತ್ಯ ಪರಿಶೀಲನೆ

ಹೇಳಿಕೆ/Claim:: ಯುನೈಟೆಡ್ ಸ್ಟೇಟ್ಸ್ನಲ್ಲಿ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ. ಕಡೆನುಡಿ/Conclusion: ಅಂತಹ ಯಾವುದೇ ಗ್ರಂಥಾಲಯವನ್ನು ತೆರೆಯಲಾಗಿಲ್ಲ ಮತ್ತು ಹೇಳಲಾಗಿರುವಂತೆ ಅದಕ್ಕೆ ಅಂಬೇಡ್ಕರ್ ಅವರ ಹೆಸರನ್ನು ಖಂಡಿತವಾಗಿಯೂ ಇಡಲಾಗಿಲ್ಲ. ಚಿತ್ರವು ಚೀನಾದಲ್ಲಿ ಮಾರ್ಚ್ 2018 ರಲ್ಲಿ ತೆರೆಯಲಾದ ಗ್ರಂಥಾಲಯದ್ದು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ವಿಶ್ವದ ಅತಿದೊಡ್ಡ ಗ್ರಂಥಾಲಯವನ್ನು ಯುನೈಟೆಡ್ ಸ್ಟೇಟ್ಸ್ ತೆರೆದಿದೆ ಮತ್ತು ಅದಕ್ಕೆ ಭಾರತೀಯ ಸಂವಿಧಾನದ ಲೇಖಕರಾದ ಡಾ.ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ ಎಂದು ಸಾಮಾಜಿಕ […]

ರಾಷ್ಟ್ರೀಯ ವೈದ್ಯಕೀಯ ಆಯೋಗವು ಧನ್ವಂತರಿ ದೇವತೆಯನ್ನು ಒಳಗೊಂಡ ತನ್ನ ಲಾಂಛನವನ್ನು ಬದಲಾಯಿಸಿದೆಯೇ? ಸತ್ಯ ಪರಿಶೀಲನೆ

ರಾಷ್ಟ್ರೀಯ ವೈದ್ಯಕೀಯ ಆಯೋಗವು ಧನ್ವಂತರಿ ದೇವತೆಯನ್ನು ಒಳಗೊಂಡ ತನ್ನ ಲಾಂಛನವನ್ನು ಬದಲಾಯಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ರಾಷ್ಟ್ರೀಯ ವೈದ್ಯಕೀಯ ಆಯೋಗವು ಇತ್ತೀಚೆಗೆ ಹಿಂದೂ ದೇವತೆ ಧನ್ವಂತರಿಯನ್ನು ಒಳಗೊ ಳ್ಳುವಂತೆ ತನ್ನ ಅಧಿಕೃತ ಲಾಂಛನವನ್ನು ಬದಲಾಯಿಸಿದೆ. ಕಡೆನುಡಿ/Conclusion: ಸತ್ಯ. ಲಾಂಛನವನ್ನು ಕಳೆದ ವರ್ಷ ಬದಲಾಯಿಸಲಾಯಿತು ಮತ್ತು ಈಗ ಅದನ್ನು ವರ್ಣರಂಜಿತಗೊಳಿಸಿ ಇಂಡಿಯಾ ಶಬ್ದವನ್ನು ಭಾರತ ಎಂದು ಬದಲಾಯಿಸಲಾಗಿದೆ. ರೇಟಿಂಗ್:: ಸತ್ಯ — ಸತ್ಯ ಪರಿಶೀಲನೆ ವಿವರಗಳು: ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್‌ಎಂಸಿ) ಇತ್ತೀಚೆಗೆ ಹಿಂದೂ ದೇವತೆ ಧನ್ವಂತರಿಯೊಂದಿಗೆ ಲಾಂಛನವನ್ನು ಒಳಗೊಂಡಿರುವ ತನ್ನ ಅಧಿಕೃತ ಲಾಂಛನವನ್ನು ಬದಲಾಯಿಸಿದೆ ಎನ್ನುವ ಹೇಳಿಕೆಯೊಂದು ವೈರಲ್ ಆಗುತ್ತಿದೆ. ಲಾಂಛನದಲ್ಲಿ ಮಧ್ಯದಲ್ಲಿ […]

ಈ ಸಂಪೂರ್ಣ ವೀಡಿಯೊ ಕೇರಳದ ದೇವಸ್ಥಾನವೊಂದರ ಪ್ರಸಿದ್ಧ ಸಸ್ಯಾಹಾರಿ ಮೊಸಳೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಈ ಸಂಪೂರ್ಣ ವೀಡಿಯೊ ಕೇರಳದ ದೇವಸ್ಥಾನವೊಂದರ ಪ್ರಸಿದ್ಧ ಸಸ್ಯಾಹಾರಿ ಮೊಸಳೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ಬಾಬಿಯಾ ಎಂಬ ಸಸ್ಯಾಹಾರಿ ಮೊಸಳೆಯೊಂದು ವೈರಲ್  ವೀಡಿಯೊ ತೋರಿಸುತ್ತದೆ. ಮೊಸಳೆಯು ದೇವಸ್ಥಾನದ ನೈವೇದ್ಯವನ್ನು ಮಾತ್ರ ತಿನ್ನುತ್ತದೆ ಎಂದು ಹೇಳಲಾಗಿದೆ. ಕಡೆನುಡಿ/Conclusion: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸಿಸುವ ಸಸ್ಯಾಹಾರಿ ಮೊಸಳೆ ಬಾಬಿಯಾ ಬಗೆಗಿನ ವಿಷಯ ಸತ್ಯ. ಆದರೆ, ಬಾಬಿಯಾ 2022ರಲ್ಲಿ ಮರಣಹೊಂದಿತು ಮತ್ತು ಒಂದು ವರ್ಷದ ನಂತರ ಕೆರೆಯಲ್ಲಿ ಹೊಸ ಮೊಸಳೆಯೊಂದು ಕಾಣಿಸಿಕೊಂಡಿತು. ವೈರಲ್ ವೀಡಿಯೊದಲ್ಲಿ ಬಾಬಿಯಾ ಮೊಸಳೆಯ ಕೆಲವು […]

ಮೊರ್ಬಿ ಸೇತುವೆ ಕುಸಿತದ ನಂತರ ತೆಲಂಗಾಣದಲ್ಲಿ ರಾಹುಲ್ ಗಾಂಧಿ ನೃತ್ಯ? ಸತ್ಯ ಪರಿಶೀಲನೆ

ಮೊರ್ಬಿ ಸೇತುವೆ ಕುಸಿತದ ನಂತರ ತೆಲಂಗಾಣದಲ್ಲಿ ರಾಹುಲ್ ಗಾಂಧಿ ನೃತ್ಯ? ಸತ್ಯ ಪರಿಶೀಲನೆ

ಹೇಳಿಕೆ/Claim: ಗುಜರಾತ್‌ನಲ್ಲಿ ಮೋರ್ಬಿ ಸೇತುವೆ ಕುಸಿದ ನಂತರ ಕಾಂಗ್ರೆಸ್ ನಾಯಕರು ಸಂತೋಷದಿಂದ ನೃತ್ಯ ಮಾಡುತ್ತಿರುವುದು. ಕಡೆನುಡಿ/Conclusion: ಸುಳ್ಳು. ಇದು ಸೇತುವೆ ಕುಸಿತದ ದುರಂತದ ಮೊದಲು ಅಪ್‌ಲೋಡ್ ಮಾಡಿದ ಘಟನೆಯ ವೀಡಿಯೊ ಆಗಿತ್ತು. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಅವರು ಸ್ಥಳೀಯರೊಂದಿಗೆ ಸೇರಿ ಕುಣಿಯುತ್ತಿರುವ ಒಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ, ಮೋರ್ಬಿಯಲ್ಲಿ ಸೇತುವೆ ಕುಸಿದ ನಂತರ ಅವರು ಸಂತಸದಿಂದ ಕುಣಿಯುತ್ತಿದ್ದರು ಎಂಬುದು ಈ ವೀಡಿಯೊದಲ್ಲಿ […]

ಇಲ್ಲ, ರಘುರಾಮ್ ರಾಜನ್ ಎಂದಿಗೂ ಮೋದಿಯ ಬಗ್ಗೆ ಯಾವುದೇ ಕಟುವಾದ ಟೀಕೆಗಳನ್ನು ಮಾಡಿಲ್ಲ; ಸತ್ಯ ಪರಿಶೀಲನೆ

ಇಲ್ಲ, ರಘುರಾಮ್ ರಾಜನ್ ಎಂದಿಗೂ ಮೋದಿಯ ಬಗ್ಗೆ ಯಾವುದೇ ಕಟುವಾದ ಟೀಕೆಗಳನ್ನು ಮಾಡಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಮೋದಿ ಸರ್ಕಾರದ ನೀತಿಗಳ ಬಗ್ಗೆ ಕಟುವಾದ ಟೀಕೆಗಳನ್ನು ಮಾಡಿದ್ದಾರೆ. ಕಡೆನುಡಿ/Conclusion: ಸುಳ್ಳು, ಅವರು ಯಾವುದೇ ಸಾಮಾಜಿಕ ಮಾಧ್ಯಮದಲ್ಲಿ ಅಂತಹ ಟೀಕೆಗಳನ್ನು ಎಂದಿಗೂ ಮಾಡಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಮಾಜಿ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅವರದ್ದು ಎಂದು ಹೇಳಿಕೊಂಡು ಹಂಚಿಕೊಳ್ಳಲಾಗುತ್ತಿರುವ ಒಂದು ಟ್ವಿಟ್ಟರ್ ಪೋಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕೆಲವು ಟೀಕೆ ಟಿಪ್ಪಣಿಗಳನ್ನು ಮಾಡಲಾಗಿದೆ, ಮೋದಿ ಅವರು ತಮ್ಮ […]

ದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ನೆದರ್ಲೆಂಡ್ಸ್ ಪ್ರಧಾನಿ ತಮ್ಮ ಪಾನೀಯವನ್ನು ಚೆಲ್ಲಿಕೊಂಡ ನಂತರ ತಾವೇ ಸ್ವಚ್ಛಗೊಳಿಸಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆಯವರು ತಮ್ಮ ಪಾನೀಯವನ್ನು ಚೆಲ್ಲಿಕೊಂಡ ನಂತರ ಅದನ್ನು ಸ್ವತಃ ಸ್ವಚ್ಛಗೊಳಿಸಿದರು. ಕಡೆನುಡಿ/Conclusion: ವೀಡಿಯೊ 2018 ರದ್ದಾಗಿದೆ ಮತ್ತು ಡಚ್ ಸಂಸತ್ತಿನಲ್ಲಿ ಚೆಲ್ಲಿದ ಪಾನೀಯವನ್ನು ಮಾರ್ಕ್ ರುಟ್ಟೆ ಸ್ವಚ್ಛಗೊಳಿಸುತ್ತಿರುವುದನ್ನು ತೋರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ – ಸತ್ಯ ಪರಿಶೀಲನೆ ವಿವರಗಳು: ಜಿ20 ಶೃಂಗಸಭೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 09-10 ರಂದು ನಡೆಯಿತು. ಶೃಂಗಸಭೆಯಲ್ಲಿ ಎಂದು ಹೇಳಲಾಗುವ ಒಂದು ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನೆದರ್ಲೆಂಡ್ಸ್‌ನ […]

ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನಿ ಧ್ವಜದ ಪ್ರದರ್ಶನ? ಸತ್ಯ ಪರಿಶೀಲನೆ

ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನಿ ಧ್ವಜದ ಪ್ರದರ್ಶನ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೇರಳದ ಬಲ್ಲಾ ಬೀಚ್‌ನಲ್ಲಿ ನಡೆದ ರ್ಯಾದಲಿಯಲ್ಲಿ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ರಕ್ಷಣಾ ಸಮವಸ್ತ್ರದಲ್ಲಿ ಪುರುಷರು ಕಾಣಿಸಿಕೊಂಡರು. ಕಡೆನುಡಿ/Conclusion: ಈದ್-ಎ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ ಬಲ್ಲಾ ಬೀಚ್‌ನಲ್ಲಿ ಈ ರ್ಯಾ ಲಿ ನಡೆಯಿತು. ಧ್ವಜವು ಪಾಕಿಸ್ತಾನದ್ದಲ್ಲ, ಅದು ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಎಂಬ ಕೇರಳದ ಇಸ್ಲಾಮಿಕ್ ಸಂಘಟನೆಯದ್ದು. ರೇಟಿಂಗ್: ತಪ್ಪು ನಿರೂಪಣೆ- ಸತ್ಯ ಪರಿಶೀಲನೆ ವಿವರಗಳು: ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ. ಸೈನ್ಯದಂತಹ ಖಾಕಿ ಸಮವಸ್ತ್ರವನ್ನು ಧರಿಸಿರುವ ಪುರುಷರನ್ನು ಹೊಂದಿರುವ ರ್ಯಾಲಿಯನ್ನು ವೀಡಿಯೊ ತೋರಿಸುತ್ತದೆ […]

ಸ್ಯಾಂಟಿಯಾಗೊ ಏರ್ಲೈನ್ಸ್ 513 ವಿಮಾನವು 1954 ರಲ್ಲಿ ಟೇಕ್ ಆಫ್ ಮತ್ತು 1989ರಲ್ಲಿ ಮನುಷ್ಯರ ಅಸ್ಥಿಪಂಜರಗಳೊಂದಿಗೆ ಲ್ಯಾಂಡ್? ಸತ್ಯ ಪರಿಶೀಲನೆ

ಹೇಳಿಕೆ/Claim:  1954 ರಲ್ಲಿ ಸ್ಯಾಂಟಿಯಾಗೊ ಏರ್ಲೈನ್ಸ್ ವಿಮಾನ 513 ಆಚೆನ್ನಿಂದ ಹೊರಟು 35 ವರ್ಷಗಳ ನಂತರ 1989ರಲ್ಲಿ ಪೋರ್ಟೊ ಅಲೆಗ್ರೆಯಲ್ಲಿ ಮಾನವ ಅಸ್ಥಿಪಂಜರಗಳೊಂದಿಗೆ ಬಂದಿಳಿಯಿತು. ಕಡೆನುಡಿ/Conclusion: ವೀಡಿಯೊದಲ್ಲಿ ಮಾಡಲಾದ ಹೇಳಿಕೆಗಳು ನಗರ ಪುರಾಣಗಳು ಮತ್ತು ಪಿತೂರಿಗಳ ಸಿದ್ಧಾಂತಗಳ ವಿಷಯವಸ್ತುವಾಗಿದೆ. ಸ್ಯಾಂಟಿಯಾಗೊ ಏರ್ಲೈನ್ಸ್ ಅಸ್ತಿತ್ವದಲ್ಲಿತ್ತು ಎಂದು ಸಾಬೀತುಪಡಿಸುವ ಯಾವುದೇ ದಾಖಲೆಗಳಿಲ್ಲ. ಆಚೆನ್ ವಿಮಾನ ನಿಲ್ದಾಣದಲ್ಲಿ ಎಂದೂ ಯಾವುದೇ ಟ್ರಾನ್ಸ್ ಅಟ್ಲಾಂಟಿಕ್ ವಿಮಾನಗಳು ಇರಲಿಲ್ಲ. ಈ ಹೇಳಿಕೆಗಳು ಭೌತಶಾಸ್ತ್ರ ಮತ್ತು ಜೀವಶಾಸ್ತ್ರದ ನಿಯಮಗಳನ್ನು ಉಲ್ಲಂಘಿಸುತ್ತವೆ. ಈ ಘಟನೆಯ ಕುರಿತು ಯಾವುದೇ […]

ಇಲ್ಲ, ಹೇಳಿಕೊಂಡಂತೆ ಈ ‘ಪಿತ್ರ್’ ನದಿಯು ವರ್ಷದಲ್ಲೊಮ್ಮೆ ಕಾಣಿಸಿಕೊಳ್ಳುವುದಿಲ್ಲ; ಸತ್ಯ ಪರಿಶೀಲನೆ

ಇಲ್ಲ, ಹೇಳಿಕೊಂಡಂತೆ ಈ ‘ಪಿತ್ರ್’ ನದಿಯು ವರ್ಷದಲ್ಲೊಮ್ಮೆ ಕಾಣಿಸಿಕೊಳ್ಳುವುದಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ದಕ್ಷಿಣ ಭಾರತದಲ್ಲಿ ‘ಪಿತ್ರಿ ನದಿ’ ಪ್ರತಿ ವರ್ಷ ಪಿತೃ ಪಕ್ಷದ ರಾತ್ರಿ ಕಾಣಿಸಿಕೊಂಡು ನಂತರ ದೀಪಾವಳಿಯಂದು ಕಣ್ಮರೆಯಾಗುತ್ತದೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ಇದು, ಕರ್ನಾಟಕದಿಂದ ತಮಿಳುನಾಡಿಗೆ ಬಿಡುಗಡೆ ಮಾಡಲಾದ ಕಾವೇರಿ ನೀರಿಗೆ ಸಂಬಂಧಿಸಿದ ವೀಡಿಯೊ ಕ್ಲಿಪ್. ರೇಟಿಂಗ್: ಸಂಪೂರ್ಣವಾಗಿ ಸುಳ್ಳು . Fact Check ವಿವರಗಳು: ಬಂಜರು ಭೂಮಿಯಲ್ಲಿ ನದಿ ನೀರು ಹರಿಯುತ್ತಿರುವುದನ್ನು ತೋರಿಸುವ ವೀಡಿಯೊವನ್ನು ವಾಟ್ಸಾಪ್ನಲ್ಲಿ ಹಂಚಿಕೊಳ್ಳಲಾಗುತ್ತಿತ್ತು, ಅದು ದಕ್ಷಿಣ ಭಾರತದ ‘ಪಿತ್ರಿ ನದಿ’ಗೆ ಸೇರಿದ್ದು ಎಂಬುದು ವೀಡಿಯೊದಲ್ಲಿನ ಹೇಳಿಕೆ. ಪ್ರತಿ […]