ಹೇಳಿಕೆ/Claim: ಬಿಜೆಪಿ ಆಳ್ವಿಕೆಯಲ್ಲಿ ಭಾರತದಲ್ಲಿ ಕೇವಲ 49 ಸೆಕೆಂಡುಗಳಲ್ಲಿ ಯುವತಿಯ ಅಪಹರಣವನ್ನು ಸಿಸಿಟಿವಿ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ವೀಡಿಯೊ ನಿಜ ಆದರೆ ಈ ಘಟನೆ ಈಕ್ವೆಡಾರ್ನ ಕ್ವಿಟೊದಲ್ಲಿ (ಲಾಸ್ ಕಾಸಾಸ್, 26 ಸೆಪ್ಟೆಂಬರ್ 2024) ನಡೆಯಿತು, ಮತ್ತು ಹೇಳಿಕೊಂಡಂತೆ ಭಾರತದಲ್ಲಿ ಅಲ್ಲ.. ರೇಟಿಂಗ್/Rating: ತಪ್ಪು ನಿರೂಪಣೆ– ************************************************************************************************* By Adithya Das ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ವೈರಲ್ ಸಿಸಿಟಿವಿ ಕ್ಲಿಪ್ನಲ್ಲಿ ಯುವತಿಯೊಬ್ಬಳನ್ನು ಇಬ್ಬರು ಗಂಡಸರು ಬಲವಂತವಾಗಿ ಕಾರಿನೊಳಗೆ ಕರೆದೊಯ್ಯುತ್ತಿರುವುದನ್ನು ತೋರಿಸಲಾಗಿದೆ. ಈ ಘಟನೆಯು ಭಾರತದಲ್ಲಿ ನಡೆದಿದ್ದು ದಾಳಿಕೋರರು ಒಂದು ನಿಮಿಷಕ್ಕಿಂತ ...
Read More »GENERAL
ನೊಬೆಲ್ ಸಮಿತಿ ಸದಸ್ಯ ಆಸ್ಲೆ ಟೋಜೆ ಭಾರತದ ಪ್ರಧಾನಿ ಮೋದಿಯವರನ್ನು ಶಾಂತಿಗಾಗಿ ಪ್ರಶಸ್ತಿಗೆ ಸೂಚಿಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ನಾರ್ವೇಜಿಯಾದ ನೊಬೆಲ್ ಸಮಿತಿಯ ಉಪ ನಾಯಕ ಆಸ್ಲೆ ಟೋಜೆಯವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ನೊಬೆಲ್ ಶಾಂತಿ ಪ್ರಶಸ್ತಿಯ “ಅತಿದೊಡ್ಡ ಸ್ಪರ್ಧಿ” ಎಂದು ಹೇಳಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ದಾರಿ ತಪ್ಪಿಸುವಂಥದ್ದು. ಉಕ್ರೇನ್-ರಷ್ಯಾ ಯುದ್ಧದ ಕುರಿತು ಪ್ರಧಾನಿ ಮೋದಿಯವರ ನಿಲುವನ್ನು ಟೋಜೆ ಶ್ಲಾಘಿಸಿದರಾದರೂ, ಆತ ಮೋದಿಯವರನ್ನು ನೇರವಾಗಿ ಅನುಮೋದಿಸಲಿಲ್ಲ ಮತ್ತು ಇದನ್ನು ಆತ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ರೇಟಿಂಗ್/Rating: ದಾರಿ ತಪ್ಪಿಸುವಂಥದ್ದು — ***************************************************************** ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕರಾದ ಆಸ್ಲೆ ಟೋಜೆಯವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ನೊಬೆಲ್ ಶಾಂತಿ ಪ್ರಶಸ್ತಿಯ ...
Read More »ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಮಮತಾ ಬ್ಯಾನರ್ಜಿ ಯವರು ‘ನೀವು ಬಡವರಾಗಿಯೇ ಇರಬೇಕೆಂದು ನಾನು ಬಯಸುತ್ತೇನೆ’ ಎಂದು ಹೇಳಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಮಮತಾ ಬ್ಯಾನರ್ಜಿ “ನೀವು ಬಡವರಾಗಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಿಮ್ಮ ಮನೆಯಲ್ಲಿ ಇರುವ ಆಹಾರವನ್ನೇ ತಿಂದು ಬದುಕಿ” ಎಂದು ಹೇಳುತ್ತಿರುವುದನ್ನು ಒಂದು ವೀಡಿಯೊ ಕ್ಲಿಪ್ ತೋರಿಸುತ್ತದೆ.” ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ವಿಷಯವನ್ನು ಸಂದರ್ಭಬಾಹಿರವಾಗಿ ತೋರಿಸಲಾಗಿದೆ. ಶೋಷಣಾತ್ಮಕ ಅಭ್ಯಾಸಗಳಿಗೆ ಬಲಿಯಾಗಬೇಡಿ ಎಂದು TMC ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಇದನ್ನು ಮಮತಾ ಬ್ಯಾನರ್ಜಿಯವರು ಹೇಳಿದ್ದರು.. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ************************************************************ ಜುಲೈ 23, 2025 ರಂದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವೀಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು, ...
Read More »ಮಾಲ್ಡೀವ್ಸ್ನ ರಕ್ಷಣಾ ಸಚಿವಾಲಯದ ಕಟ್ಟಡದಲ್ಲಿ ‘SURRENDER’ (ಶರಣಾಗತಿ) ಎಂಬ ಪದದೊಂದಿಗೆ ಮೋದಿಯವರ ಭಾವಚಿತ್ರವನ್ನು ಪ್ರದರ್ಶಿಸಲಾಯಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಚಿತ್ರದಲ್ಲಿ ಮಾಲ್ಡೀವ್ಸ್ನ ರಕ್ಷಣಾ ಸಚಿವಾಲಯದ ಕಟ್ಟಡದ ಮೇಲೆ “SURRENDER” (ಶರಣಾಗತಿ) ಎಂಬ ಪದದೊಂದಿಗೆ ಭಾರತೀಯ ಪ್ರಧಾನಿ ಮೋದಿಯವರ ದೈತ್ಯ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ತೋರಿಸಲಾಗಿದೆ.”. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರವನ್ನು ಡಿಜಿಟಲ್ ಆಗಿ ಮಾರ್ಪಡಿಸಲಾಗಿದೆ ಮತ್ತಿದು ತಪ್ಪು ಹೇಳಿಕೆ. ರೇಟಿಂಗ್/Rating: ತಪ್ಪು ನಿರೂಪಣೆ. — ************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮಾಲ್ಡೀವ್ಸ್ನ ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದ್ದು ಎನ್ನಲಾಗಿರುವ ಬಹುಮಹಡಿ ಸರ್ಕಾರಿ ಕಟ್ಟಡದ ಒಂದು ಬದಿಯಲ್ಲಿ ಭಾರತೀಯ ಪ್ರಧಾನಿ ನರೇಂದ್ರ ...
Read More »ತಾರಕೇಶ್ವರ ಗಂಗೆಗೆ ಭೇಟಿ ನೀಡುವ ಹಿಂದೂ ತೀರ್ಥಯಾತ್ರಿಕರಿಂದ ಪಶ್ಚಿಮ ಬಂಗಾಳ ಸರ್ಕಾರವು ಜಿಜ್ಯಾ ತೆರಿಗೆಯನ್ನು ಸಂಗ್ರಹಿಸುತ್ತಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಪಶ್ಚಿಮ ಬಂಗಾಳ ಸರ್ಕಾರವು ಶ್ರಾವಣ ಮಾಸದಲ್ಲಿ ತಾರಕೇಶ್ವರ ಗಂಗೆಗೆ ಭೇಟಿ ನೀಡುವ ಹಿಂದೂ ತೀರ್ಥಯಾತ್ರಿಕರಿಂದ ತೆರಿಗೆಯನ್ನು ಸಂಗ್ರಹಿಸುತ್ತಿದೆ.. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಪಶ್ಚಿಮ ಬಂಗಾಳ ಸರ್ಕಾರವು ಯಾವುದೇ ತೆರಿಗೆಯನ್ನು ಸಂಗ್ರಹಿಸುತ್ತಿಲ್ಲ ಮತ್ತು ನಿರ್ವಹಣೆಗಾಗಿ ಸ್ಥಳೀಯ ಸಂಸ್ಥೆಗಳು 10 ರೂಪಾಯಿಗಳನ್ನು ಸಂಗ್ರಹಿಸಿದವಷ್ಟೇ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– *********************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಗಂಗಾ ಘಾಟಿಗಳಿಗೆ ಭೇಟಿ ನೀಡುವಾಗ ತೆರಿಗೆ ವಿಧಿಸಲಾಗಿದೆ ಎಂದು ಹೇಳಲಾದ ಹಿಂದೂ ತೀರ್ಥಯಾತ್ರಿಕರ ವೀಡಿಯೊಗಳನ್ನು ಹಲವಾರು ಬಳಕೆದಾರರು ...
Read More »ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಎಸ್ ಜೈಶಂಕರ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್ ಜೈಶಂಕರ್ ರವರು ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಜೈಶಂಕರ್ ರವರು ಅಂತಹ ಯಾವುದೇ ಹೇಳಿಕೆಯನ್ನು ಮಾಡಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಇತ್ತೀಚೆಗೆ ಹಲವಾರು ಬಳಕೆದಾರರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ರವರ ಹೇಳಿಕೆಯೆಂನ್ನಲಾಗಿರುವ ಉಲ್ಲೇಖದೊಂದಿಗೆ ತಮ್ಮ ಟಿಪ್ಪಣಿಗಳನ್ನು ಹಂಚಿಕೊಂಡಿದ್ದಾರೆ. ಅಮೇರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ...
Read More »ಈ ಕ್ಲಿಪ್ ನಲ್ಲಿ ಗಾಜಾ ನಿವಾಸಿಗಳು ಸ್ವೀಡನ್ಗೆ ವಲಸೆ ಹೋಗುವುದನ್ನು ತೋರಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim : ವೀಡಿಯೊ ಗಾಜಾ ನಿವಾಸಿಗಳು ಸ್ವೀಡನ್ಗೆ ವಲಸೆ ಹೋಗುವುದನ್ನು ತೋರಿಸುತ್ತದೆ, ಈ ದೃಶ್ಯಾವಳಿಯು ಜನರನ್ನು ಪ್ಯಾಲೆಸ್ಟೈನ್ನಿಂದ ಹೊರಟು ಹೋಗಲೂ ಒತ್ತಾಯಿಸುತ್ತದೆ. ಕಡೆನುಡಿ/Conclusion : ಈ ಹೇಳಿಕೆ ಸುಳ್ಳು ಮತ್ತು ವೀಡಿಯೊದಲ್ಲಿರುವ ಜನರು ಶರಣಾರ್ಥಿಗಳಲ್ಲ, ಅವರು ಪ್ಯಾಲೆಸ್ಟೈನ್ನ ವೆಸ್ಟ್ ಬ್ಯಾಂಕ್ನಲ್ಲಿರುವ ರಾವಾಹೆಲ್ ಚಾರಿಟಿ ಅಸೋಸಿಯೇಷನ್ನ ಅಂಡರ್-14 ಫುಟ್ಬಾಲ್ ತಂಡದ ಸದಸ್ಯರು. ಅವರು 46 ದಿನಗಳ ಯುರೋಪ್ ಪ್ರವಾಸಕ್ಕೆ ಹೊರಟಿದ್ದರು.. ರೇಟಿಂಗ್/Rating : ಸುಳ್ಳು- ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ...
Read More »ಆಸ್ಟ್ರೇಲಿಯದ ಅಪಘಾತಕ್ಕೀಡಾದ ರಾಕೆಟ್ ಇಸ್ರೋ ಎಂಜಿನ್ ಹೊಂದಿತ್ತೇ? ಸತ್ಯ ಪರಿಶೀಲನೆ
ಹೇಳಿಕೆ/Claim: 14 ಸೆಕೆಂಡುಗಳಲ್ಲಿ ಪತನಗೊಂಡ ಮೊದಲ ಆಸ್ಟ್ರೇಲಿಯಾ ನಿರ್ಮಿತ ಆರ್ಬಿಟಲ್ ರಾಕೆಟ್, ಎರಿಸ್, ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಒದಗಿಸಿದ ಎಂಜಿನ್ ಅನ್ನು ಬಳಸುತ್ತಿತ್ತು. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಈ ಹೇಳಿಕೆಯನ್ನು ಬೆಂಬಲಿಸಲು ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲ ಮತ್ತು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ರಾಕೆಟ್ ಅನ್ನು ಸಂಪೂರ್ಣವಾಗಿ ಗಿಲ್ಮೋರ್ ಸ್ಪೇಸ್ ಟೆಕ್ನಾಲಜೀಸ್ ನಿರ್ಮಿಸಿತ್ತು ಎಂದು ಹೇಳಲಾಗಿದೆ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– *************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಜುಲೈ 30, ...
Read More »1960ರ ಸಿಂಧೂ ನೀರಿನ ಮಾತುಕತೆಯಲ್ಲಿ ಸರ್ದಾರ್ ಪಟೇಲ್ ರವರ ಪಾತ್ರದ ಬಗ್ಗೆ ಅಮಿತ್ ಶಾ ಮಾತನಾಡಿದ್ದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸರ್ದಾರ್ ಪಟೇಲರು 1950ರಲ್ಲಿ ನಿಧನರಾಗಿದ್ದರೂ,1960 ರಲ್ಲಿ ಸಿಂಧೂ ನೀರಿನ ಮಾತುಕತೆಯ ಸಮಯದಲ್ಲಿ ಅವರು ಪ್ರತಿಭಟಿಸಿದರು ಎಂದು ಗೃಹ ಸಚಿವ ಅಮಿತ್ ಶಾ ಹೇಳಿರುವ ಒಂದು ವೈರಲ್ ಕ್ಲಿಪ್. ಕಡೆನುಡಿ/Conclusion: ತಪ್ಪು ನಿರೂಪಣೆ. ಅಮಿತ್ ಶಾರವರು 1960 ರಲ್ಲಿ ಸರ್ದಾರ್ ಪಟೇಲರ ಪಾಲ್ಗೊಳ್ಳುವಿಕೆಯನ್ನು ಉಲ್ಲೇಖಿಸಲಿಲ್ಲ, ಅವರು ಮಾತಾಡುತ್ತಿದ್ದುದು 1948 ರ ಮೊದಲ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಪಟೇಲರ ಪಾತ್ರದ ಕುರಿತು, ನಂತರ ಅವರು 1960ರ ಸಿಂಧೂ ನೀರಿನ ಮಾತುಕತೆಯ ಬಗ್ಗೆ ಪ್ರತ್ಯೇಕ ಉಲ್ಲೇಖ ಮಾಡಿದರು. ಸದಸ್ಯರೊಬ್ಬರು ಅವರನ್ನು ಅಡ್ಡಿಪಡಿಸಿದಾಗ, 1960 ರಲ್ಲಿ ಸರ್ದಾರ್ ಪಟೇಲರು ಪ್ರತಿಭಟಿಸಿದರು ...
Read More »ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಈ ವೀಡಿಯೊದಲ್ಲಿ ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ಮೋದಿಯವರನ್ನು ಟೀಕಿಸಿದ್ದಾರೆಯೇ ? ಸತ್ಯ ಪರಿಶೀಲನೆ
ಹೇಳಿಕೆ/Claim: ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದಾರೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಮೂಲ ವೀಡಿಯೊವನ್ನು ತಿರುಚಲಾಗಿದೆ. ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ವಾಸ್ತವವಾಗಿ ವಿರೋಧ ಪಕ್ಷದ ಪ್ರತಿಭಟನೆಯನ್ನು ಟೀಕಿಸುತ್ತಿದ್ದರು ಮತ್ತು ಪ್ರಧಾನಿ ಮೋದಿ ಬಗ್ಗೆ ಮಾತಾಡಲಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ******************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಪ್ರಧಾನಿ ...
Read More »
Digiteye Kannada Fact Checkers