ಹೇಳಿಕೆ/Claim: ಭಾರತದಲ್ಲಿ ವಾಡಿಲಾಲ್ ಐಸ್ ಕ್ರೀಮ್ ತಯಾರಕರು ತಮ್ಮ ಐಸ್ ಕ್ರೀಮ್ಗಳಿಗೆ ಗೋಮಾಂಸ ಫ್ಲೇವರ್ ಸೇರಿಸುತ್ತಾರೆ ಮತ್ತು “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಕಡೆನುಡಿ/Conclusion: ಹಸಿರು ಚುಕ್ಕೆ ಸೂಚಿಸುವಂತೆ ಭಾರತದಲ್ಲಿ ಮಾರಾಟವಾಗುವ ಐಸ್ ಕ್ರೀಮ್ಗಳು 100% ಸಸ್ಯಾಹಾರ ಉತ್ಪನ್ನಗಳಾಗಿವೆ. “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್ಗಳು ನಿರ್ದಿಷ್ಟವಾಗಿ ರಫ್ತು ಉದ್ದೇಶಕ್ಕಾಗಿ ತಯಾರಾದವು ಮತ್ತು ಇವುಗಳನ್ನು ಕಟ್ಟುನಿಟ್ಟಾಗಿ ಭಾರತದಲ್ಲಿ ಮಾರಾಟ ಮಾಡಲಾಗುವುದಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಮಾರ್ಕ್ ಪ್ರಮಾಣೀಕರಣವನ್ನು ತೋರಿಸುತ್ತಿರುವುದರಿಂದ ಈ ...
Read More »GENERAL
ಜವಾಹರಲಾಲ್ ನೆಹರು ರವರು ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಎಂದಾದರೂ ಹೇಳಿದ್ದಾರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಜವಾಹರಲಾಲ್ ನೆಹರು ಅವರು ಹೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮುಹಮ್ಮದ್ ಅಲಿ ಜಿನ್ನಾ ಕುರಿತು ನೆಹರೂ ಅವರು ನೀಡಿದ ಸಂದರ್ಶನದ ವಿಡಿಯೋವನ್ನು ನೆಹರೂ ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವಂತೆ ಬದಲಾಯಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ ******************************************************************************************************* ಸತ್ಯ ಪರಿಶೀಲನೆ ವಿವರಗಳು ಜವಾಹರಲಾಲ್ ನೆಹರು ರವರು ಸಂದರ್ಶನವೊಂದರಲ್ಲಿ ನಾನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ ಎಂದು ಹೇಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. X ನಲ್ಲಿರುವ ಹಿಂದಿ ಹೇಳಿಕೆ ಹೀಗಿದೆ: ...
Read More »IRCTC ಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್ಗಳನ್ನು ಬುಕ್ ಮಾಡಿದರೆ ದಂಡ ಹೇರಲಾಗುವುದೇ? ಸತ್ಯ ಪರಿಶೀಲನೆ
ಹೇಳಿಕೆ/Claim: IRCTCಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್ಗಳನ್ನು ಬುಕ್ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು ಎಂಬ ಸರ್ಕಾರದ ಹೊಸ ನಿಯಮ. ಕಡೆನುಡಿ/Conclusion: ಹೇಳಿಕೆ ಸುಳ್ಳು. ರೈಲ್ವೆ ಸಚಿವಾಲಯವು ಅಂತಹ ಯಾವುದೇ ಹೊಸ ನಿಯಮವನ್ನು ಮಾಡಿಲ್ಲ. “ವಿಭಿನ್ನ ಉಪನಾಮಗಳ ಕಾರಣದಿಂದಾಗಿ ಇ-ಟಿಕೆಟ್ಗಳ ಬುಕಿಂಗ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚಲಾವಣೆಯಲ್ಲಿರುವ ಸುದ್ದಿ” ಸುಳ್ಳು ಮತ್ತು ತಪ್ಪುದಾರಿಗೆಳೆಯುವಂಥದ್ದು ಎಂದು IRCTC ಕೂಡ ಸ್ಪಷ್ಟಪಡಿಸಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು -- ******************************************************************************************************* ವಿವರಗಳು: ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ ಐಡಿಯನ್ನು ಬಳಸಿ IRCTC ವೆಬ್ಸೈಟ್ನಲ್ಲಿ ಸ್ನೇಹಿತರಿಗಾಗಿ ...
Read More »ಎನ್ಡಿಎ ಸರ್ಕಾರ ರಚನೆಯ ಮುನ್ನ ನಿತೀಶ್ ಕುಮಾರ್ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿ ಮಾಡಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ನಿತೀಶ್ ಕುಮಾರ್ ಅವರ ಫೋಟೋಗಳು ಆತ ಎನ್ಡಿಎ ಸರ್ಕಾರ ರಚನೆಯ ಮುನ್ನ ಪ್ರತಿಪಕ್ಷ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿಯಾಗುತ್ತಿದ್ದಾರೆಂದು ತೋರಿಸುತ್ತವೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಎಲ್ಲಾ ಫೋಟೋಗಳನ್ನು ನಿತೀಶ್ ಕುಮಾರ್ ರವರು ಒಂದು ವರ್ಷದ ಹಿಂದೆ ಇಂಡಿಯಾ ಬ್ಲಾಕ್ನ ಭಾಗವಾಗಿದ್ದಾಗ ತೆಗೆಯಲಾಗಿತ್ತು ಮತ್ತು ಅವು ಇತ್ತೀಚಿನ ಚಿತ್ರಗಳಲ್ಲ. ರೇಟಿಂಗ್: ತಪ್ಪು ನಿರೂಪಣೆ — *************************************************************************************** ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಗಳ ನಂತರದ ಚುನಾವಣಾ ಫಲಿತಾಂಶಗಳ ನಡುವೆ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಮಿತ್ರಪಕ್ಷಗಳಾದ ಜನತಾ ದಳ (ಯುನೈಟೆಡ್) ಮತ್ತು ...
Read More »ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ ಸ್ಪರ್ಧಿಸಿದ್ದ ನವನೀತ್ ರಾಣಾ ರವರು ಅಳುತ್ತಿರುವುದನ್ನು ...
Read More »ಸೈನಿಕರ (ಅಗ್ನಿವೀರರ) ನೇಮಕಾತಿಗಾಗಿರುವ ಅಗ್ನಿಪಥ್ ಯೋಜನೆಯನ್ನು ಪುನರಾರಂಭಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸೈನಿಕರು ಅಥವಾ ಅಗ್ನಿವೀರರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಮಾರ್ಪಾಡುಗಳೊಂದಿಗೆ ಮರುಪ್ರಾರಂಭಿಸಲಾಗಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಸರ್ಕಾರಿ ಸ್ವಾಮ್ಯದ ಪಿ.ಐ.ಬಿ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ಅದನ್ನು ನಕಲಿ ಎಂದು ಹೇಳಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ************************************************************************************** ಸತ್ಯ ಪರಿಶೀಲನೆ ವಿವರಗಳು ಅಗ್ನಿಪಥ್ ಯೋಜನೆಯನ್ನು ಎನ್ಡಿಎ ಸರ್ಕಾರವು ಸೈನಿಕ ಸಮ್ಮಾನ್ ಯೋಜನೆ ಎಂದು ಮರುಪ್ರಾರಂಭಿಸಲಿದೆ ಎಂಬ ಹೇಳಿಕೆಯೊಂದಿಗೆ ಒಂದು ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. All Posts आग्निवीर में बदलाव की खबर आ रही है, क्या ये ...
Read More »ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ವೀಡಿಯೋದೊಂದಿಗೆ ಸತ್ಯ ಪರಿಶೀಲನೆ
ಹೇಳಿಕೆ/Claim: ಮೆಟ್ರೋದ ಒಂದು ಚಿತ್ರವನ್ನು ಹೊಂದಿರುವ ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಪೋಸ್ಟರ್, ಅದು ಪ್ರಧಾನಿ ಮೋದಿಯವರ ಸಾಧನೆಗಳಲ್ಲಿ ಒಂದಾಗಿದೆ ಎಂದು ಹೇಳುತ್ತದೆ. ಕಡೆನುಡಿ/Conclusion : ಹೇಳಿಕೆ ಸುಳ್ಳು. ಸಿಂಗಾಪುರದ ಜುರಾಂಗ್ ಮೆಟ್ರೋದ ಚಿತ್ರವನ್ನು ಮೋದಿಯವರ ಸಾಧನೆ ಎಂದು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಸಕ್ತವಾಗಿ ನಡೆಯುತ್ತಿರುವ ಲೋಕಸಭಾ ಚುನಾವಣೆಗಳ ನಡುವೆ ಪಶ್ಚಿಮ ಬಂಗಾಳ ಬಿಜೆಪಿಯು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಅನ್ನು ಹಾಕಿದೆ, ಈ ಮೂಲಕ ದೇಶದಾದ್ಯಂತ ಅನೇಕ ನಗರಗಳಲ್ಲಿ ಭಾರತದ ಮೆಟ್ರೋ ರೈಲು ಜಾಲವನ್ನು ಅಭಿವೃದ್ಧಿಪಡಿಸುವೆಡೆಗೆ ನೀಡಿದ ಕೊಡುಗೆಗಾಗಿ ...
Read More »ರಾಹುಲ್ ಗಾಂಧಿಯವರು ಸಾರ್ವಜನಿಕ ರ್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ
ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಸಂವಿಧಾನದ ಪ್ರತಿಯನ್ನಲ್ಲ, ಚೀನಾದ ಸಂವಿಧಾನವನ್ನು ಹಿಡಿದಿದ್ದಾರೆ. ಕಡೆನುಡಿ/Conclusion: ಹೇಳಿಕೆ ತಪ್ಪು. ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಗೋಪಾಲ್ ಸಂಕರನಾರಾಯಣನ್ ರವರ (ಇಬಿಸಿ ಪ್ರಕಟಿತ) ಕೆಂಪು (ಕೋಟ್ ಪಾಕೆಟ್) ಆವೃತ್ತಿಯನ್ನು ಹೊಂದಿದ್ದಾರೆಯೇ ಹೊರತು ಚೀನಾದ ಸಂವಿಧಾನವನ್ನಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ಸತ್ಯ ಪರಿಶೀಲನೆ ವಿವರಗಳು ಇತ್ತೀಚಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಕೆಂಪು ಬಣ್ಣದ ಪ್ರತಿಯನ್ನು ಪ್ರದರ್ಶಿಸುತ್ತಿರುವ ಚಿತ್ರವು ಅವರ ಅನೇಕ ರ್ಯಾಲಿಗಳಲ್ಲಿ ಕಂಡುಬಂದಿದೆ, ಅವರ ವಿರೋಧಿಗಳು ಅದು ಚೀನಾದ ಸಂವಿಧಾನದ ಪ್ರತಿ ಮತ್ತು ...
Read More »ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ
ಹೇಳಿಕೆ/Claim: ವಾರಣಾಸಿ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಎಣಿಕೆ ಮಾಡಿದ ಒಟ್ಟು ಮತಗಳು ಒಟ್ಟು ಚಲಾವಣೆಯಾದ ಮತಗಳನ್ನು ಮೀರಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ಹೇಳುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. 2019ರಲ್ಲಾಗಲೀ 2024ರಲ್ಲಾಗಲೀ ವಾರಣಾಸಿಯಲ್ಲಿ ಮೋದಿಗೆ ಹಾಕಲಾದ ಮತಗಳು ಒಟ್ಟು ಮತದಾರರ ಸಂಖ್ಯೆಯನ್ನು ಮೀರಿಲ್ಲ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಗೆ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಇವಿಎಂಗಳಲ್ಲಿ (ವಿದ್ಯುನ್ಮಾನ ಮತಯಂತ್ರ) ಚಲಾವಣೆಯಾದ ಮತಗಳಿಗಿಂತ ಹೆಚ್ಚು ಮತಗಳು ಮೋದಿಯವರಿಗಾಗಿ ಬಿದ್ದಿವೆ ಎಂಬ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. वाराणसी में ...
Read More »ಪ್ರತಿಭಟನೆಯ ನಡುವೆಯೂ ಡಿಎಂಕೆ ಸರ್ಕಾರ ಗಣೇಶ ಮಂದಿರವನ್ನು ಕೆಡವಿದೆಯೇ? ವೀಡಿಯೋದೊಂದಿಗೆ ಸತ್ಯ ಪರಿಶೀಲನೆ
ಹೇಳಿಕೆ/Claim: ವ್ಯಾಪಕ ಪ್ರತಿಭಟನೆಯ ಹೊರತಾಗಿಯೂ ತಮಿಳುನಾಡಿನ DMK ಸರ್ಕಾರವು ಗಣೇಶ ದೇವಸ್ಥಾನವನ್ನು ಕೆಡವಿದೆ ಎಂಬ ಹೇಳಿಕೆಯೊಂದಿಗೆ ದೇವಾಲಯವನ್ನು ಕೆಡವುತ್ತಿರುವ ವೀಡಿಯೊವನ್ನು ತೋರಿಸಲಾಗುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿರುವ ನಾಲ್ಕು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನ ಕಲ್ಲಲುರಿಚಿಯಲ್ಲಿ ನೀರಾವರಿ ಕಾಲುವೆಯನ್ನು ಅತಿಕ್ರಮಿಸಿದ್ದ 36 ಕಟ್ಟಡಗಳನ್ನು ಕೆಡವುವ ಕಾರ್ಯಾಚರಣೆಯ ಭಾಗವಾಗಿ ಪುರಸಭೆಯ ಅಧಿಕಾರಿಗಳು ದೇವಾಲಯವದ ಕೆಡವುವಿಕೆಯನ್ನು ಆರಂಭಿಸಿದರು. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– ಸತ್ಯ ಪರಿಶೀಲನೆ ವಿವರಗಳು ವ್ಯಾಪಕ ವಿರೋಧದ ಹೊರತಾಗಿಯೂ ತಮಿಳುನಾಡಿನ ಡಿಎಂಕೆ ಸರ್ಕಾರವು ಗಣಪತಿ ದೇವಾಲಯವನ್ನು ಕೆಡವಿದೆ ಎಂಬ ಹೇಳಿಕೆಯೊಂದಿಗೆ ರಸ್ತೆ ...
Read More »