2025ರ ನೊಬೆಲ್ ಶಾಂತಿ ಪ್ರಶಸ್ತಿಯ ನಾಮನಿರ್ದೇಶಿತರ ಪಟ್ಟಿಯಿಂದ ಟ್ರಂಪ್ ಅವರನ್ನು ತೆಗೆದುಹಾಕಲಾಗಿದೆಯೇ? ಸತ್ಯ ಪರಿಶೀಲನೆ

2025ರ ನೊಬೆಲ್ ಶಾಂತಿ ಪ್ರಶಸ್ತಿಯ ನಾಮನಿರ್ದೇಶಿತರ ಪಟ್ಟಿಯಿಂದ ಟ್ರಂಪ್ ಅವರನ್ನು ತೆಗೆದುಹಾಕಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim :US ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿ ನಾಮನಿರ್ದೇಶಿತರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಕಡೆನುಡಿ/Conclusion : ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಕೆಲವರು ಟ್ರಂಪ್ ಅವರ ನಾಮನಿರ್ದೇಶನ ಮಾಡಿದ್ದರು ಮತ್ತು ಅದನ್ನು ಸಾರ್ವಜನಿಕವಾಗಿ ಘೋಷಿಸಿದ್ದರು. ಆದರೆ ನಾರ್ವೇಜಿಯನ್ ನೊಬೆಲ್ ಸಮಿತಿಯಿಂದ ಸ್ವೀಕರಿಸಲ್ಪಟ್ಟ ನಾಮನಿರ್ದೇಶಿತರ ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗಿಲ್ಲ, ನೀವು ಟ್ರಂಪ್ ಅವರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ನೋಡಲು ಸಾಧ್ಯವಿಲ್ಲ ಏಕೆಂದರೆ ಪಟ್ಟಿ 50 ವರ್ಷಗಳಿಂದ ಗೌಪ್ಯವಾಗಿದೆ. ರೇಟಿಂಗ್/Rating : ಸಂಪೂರ್ಣವಾಗಿ ಸುಳ್ಳು– ****************************************************** ವೀಡಿಯೊದಲ್ಲಿ […]

ಈ ಚಿತ್ರವು ಜನವರಿ 2026 ರಲ್ಲಿ 2 ಇರಾನೀ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಈ ಚಿತ್ರವು ಜನವರಿ 2026 ರಲ್ಲಿ 2 ಇರಾನೀ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ಜನವರಿ 2026 ರಲ್ಲಿ ನಡೆದ ಇತ್ತೀಚಿನ ಸಂಘರ್ಷದ ಸಮಯದಲ್ಲಿ ಎರಡು ಇರಾನೀ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಚಿತ್ರ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಜನವರಿ 2026ರಲ್ಲಿ ಇಂತಹ ಘಟನೆ ನಡೆದಿದೆ ಎಂಬುದಕ್ಕೆ ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲ. ಹಂಚಿಕೊಳ್ಳಲಾದ ಚಿತ್ರವು 2015 ರಲ್ಲಿ ಟರ್ಕಿಶ್ F16 ಜೆಟ್‌ಗಳ ಮೂಲಕ ಹೊಡೆದುರುಳಿಸಲ್ಪಟ್ಟ ರಷ್ಯಾದ ಸುಖೋಯ್ Su-24 ವಿಮಾನದ ಚಿತ್ರವಾಗಿದೆ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು —   ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. […]

ನ್ಯೂ ಯಾರ್ಕ್ ನಗರದ ಮೇಯರ್ ಚುನಾಯಿತ ಜೋಹ್ರಾನ್ ಮಮ್ದಾನಿ ಟ್ರಂಪ್ ಟವರ್ ಅನ್ನು ನಿರಾಶ್ರಿತರ ಆಶ್ರಯ ತಾಣವನ್ನಾಗಿ ಪರಿವರ್ತಿಸಲು ಯೋಜಿಸಿದ್ದಾರೆಯೇ? ಸತ್ಯ ಪರಿಶೀಲನೆ

ನ್ಯೂ ಯಾರ್ಕ್ ನಗರದ ಮೇಯರ್ ಚುನಾಯಿತ ಜೋಹ್ರಾನ್ ಮಮ್ದಾನಿ ಟ್ರಂಪ್ ಟವರ್ ಅನ್ನು ನಿರಾಶ್ರಿತರ ಆಶ್ರಯ ತಾಣವನ್ನಾಗಿ ಪರಿವರ್ತಿಸಲು ಯೋಜಿಸಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ನ್ಯೂ ಯಾರ್ಕ್ ನಗರದ ಮೇಯರ್ ಚುನಾಯಿತ ಜೋಹ್ರಾನ್ ಮಮ್ದಾನಿ ಟ್ರಂಪ್ ಟವರ್ ಅನ್ನು ನಿರಾಶ್ರಿತರ ಆಶ್ರಯ ತಾಣವನ್ನಾಗಿ ಪರಿವರ್ತಿಸಲು ಯೋಜಿಸಿದ್ದಾರೆ. ಕಡೆನುಡಿ/Conclusion:ಹೇಳಿಕೆ ಸುಳ್ಳು. ಜೋಹ್ರಾನ್ ಮಮ್ದಾನಿ ಟ್ರಂಪ್ ಟವರ್ ಅನ್ನು ನಿರಾಶ್ರಿತರ ಆಶ್ರಯ ತಾಣವನ್ನಾಗಿ ಪರಿವರ್ತಿಸಲು ಯೋಜಿಸಿದ್ದಾರೆ ಎಂಬುದನ್ನು ಸಾಬೀತುಪಡಿಸುವ ಯಾವುದೇ ಪುರಾವೆಗಳು ಅಥವಾ ವಿಶ್ವಾಸಾರ್ಹ ವರದಿಗಳಿಲ್ಲ. ಆತ ತಮ್ಮ ಪ್ರಚಾರದ ಸಮಯದಲ್ಲಿ ಅಂತಹ ಹೇಳಿಕೆ ನೀಡಿಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು– ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಟ್ರಂಪ್ ಟವರ್ ಅನ್ನು ನಿರಾಶ್ರಿತರ ಆಶ್ರಯ ತಾಣವನ್ನಾಗಿ […]

ಗ್ರೇಟಾ ಥನ್‌ಬರ್ಗ್ ಬಂಧನದ ಬಗ್ಗೆ ಸ್ವೀಡನ್ ಇಸ್ರೇಲ್‌ಗೆ ಅಂತಿಮ ಎಚ್ಚರಿಕೆ ನೀಡಿದೆಯೇ? ಸತ್ಯ ಪರಿಶೀಲನೆ

ಗ್ರೇಟಾ ಥನ್‌ಬರ್ಗ್ ಬಂಧನದ ಬಗ್ಗೆ ಸ್ವೀಡನ್ ಇಸ್ರೇಲ್‌ಗೆ ಅಂತಿಮ ಎಚ್ಚರಿಕೆ ನೀಡಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim : ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಅವರನ್ನು 24 ಗಂಟೆಗಳ ಒಳಗೆ ಬಿಡುಗಡೆ ಮಾಡುವಂತೆ ಅಥವಾ ಮೆಡಿಟರೇನಿಯನ್ ಸಮುದ್ರದಲ್ಲಿ ಸ್ವೀಡಿಷ್ ಕ್ರಮವನ್ನು ಎದುರಿಸುವಂತೆ ಸ್ವೀಡನ್ ಇಸ್ರೇಲ್‌ಗೆ ಎಚ್ಚರಿಕೆ ನೀಡಿದೆ ಕಡೆನುಡಿ/Conclusion  : ಹೇಳಿಕೆ ಸುಳ್ಳು. ಅಧಿಕೃತ ಸ್ವೀಡಿಷ್ ಅಂತಿಮ ಎಚ್ಚರಿಕೆ ಅಥವಾ ಮೆಡಿಟರೇನಿಯನ್ ಸಮುದ್ರದಲ್ಲಿ ಯಾವುದೇ ರೀತಿಯ ಸ್ವೀಡಿಷ್ ಕ್ರಮವನ್ನು ಬೆಂಬಲಿಸುವ ಯಾವುದೇ ಪುರಾವೆಗಳಿಲ್ಲ. ರೇಟಿಂಗ್/Rating : ಸುಳ್ಳು – ಇತ್ತೀಚೆಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಗ್ರೇಟಾ ಥನ್‌ಬರ್ಗ್ ಬಂಧನದ ಬಗ್ಗೆ ಸ್ವೀಡನ್ ಇಸ್ರೇಲ್‌ಗೆ […]

ಉತ್ತರ ಪ್ರದೇಶ, ಬಿಹಾರದ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಉತ್ತರ ಪ್ರದೇಶ, ಬಿಹಾರದ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಮೇಶ್ ಬಿಧುರಿಯವರು ಸಂಸತ್ ಚರ್ಚೆಯ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ನಾಯಕರೊಬರನ್ನು ನಿಂದಿಸಿದ್ದಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿ ಬಂದರು. ಅಂದಿನಿಂದ, ಅವರಿಗೆ ಸಂಬಂಧಿತ ಹಲವಾರು ಹೇಳಿಕೆಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಈ ಬಾರಿ ಅವರಿಗೆ ಸಂಬಂಧಿಸಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. FACT CHECK ಉತ್ತರ ಪ್ರದೇಶ ಮತ್ತು ಬಿಹಾರದಿಂದ ವಲಸೆ ಬಂದಿರುವ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ರಮೇಶ್ ಬಿಧುರಿಯವರು ಹೇಳಿದ್ದಾರೆ ಎಂದು ಪತ್ರಿಕಾ ವಾರ್ತೆಯ ಚಿತ್ರದೊಂದಿಗಿರುವ ಒಂದು ಹೇಳಿಕೆಯು ಪ್ರತಿಪಾದಿಸುತ್ತದೆ. […]

ಕೆನಡಾದ ವಿರೋಧ ಪಕ್ಷದ ನಾಯಕರು ಭಾರತದೊಂದಿಗಿನ ಸಂಬಂಧವನ್ನು ಕೆಡಿಸಿದ್ದಕ್ಕಾಗಿ ಜಸ್ಟಿನ್ ಟ್ರುಡೊರನ್ನು ಟೀಕಿಸಿದರೇ?

ಕೆನಡಾದ ವಿರೋಧ ಪಕ್ಷದ ನಾಯಕರು ಭಾರತದೊಂದಿಗಿನ ಸಂಬಂಧವನ್ನು ಕೆಡಿಸಿದ್ದಕ್ಕಾಗಿ ಜಸ್ಟಿನ್ ಟ್ರುಡೊರನ್ನು ಟೀಕಿಸಿದರೇ?

ಭಾರತ ಮತ್ತು ಕೆನಡಾ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಅನೇಕ ಹೇಳಿಕೆಗಳು ಮತ್ತು ವೀಡಿಯೊಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡಿವೆ. ಈ ಗೊಂದಲದೆಡೆಯಲ್ಲಿ, ಕೆನಡಾದ ವಿರೋಧ ಪಕ್ಷದ ನಾಯಕರು ಕೆನಡಾದ ಪ್ರಧಾನಿ- ಜಸ್ಟಿನ್ ಟ್ರುಡೊರವರನ್ನು ಟೀಕಿಸುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ವಿರೋಧ ಪಕ್ಷದ ನಾಯಕರು ಭಾರತ-ಕೆನಡಾದ ರಾಜತಾಂತ್ರಿಕ ಸಂಬಂಧವನ್ನು ಹಾಳು ಮಾಡಿದ್ದಕ್ಕಾಗಿ ಟ್ರುಡೊ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದನ್ನು ಕಾಣಬಹುದು. News: 🇨🇦 In the Canadian Parliament, Opposition Leader Scheer […]

ಕೆನಡಾದಲ್ಲಿ ಖಲಿಸ್ತಾನ ಬೆಂಬಲಿಗರು ಗುಜರಾತಿಗಳನ್ನು ಬೆದರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ಕೆನಡಾದಲ್ಲಿ ಖಲಿಸ್ತಾನ ಬೆಂಬಲಿಗರು ಗುಜರಾತಿಗಳನ್ನು ಬೆದರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ಖಲಿಸ್ತಾನ ಪರ ಬೆಂಬಲಿಗನೊಬ್ಬ ಮತ್ತೊಬ್ಬ ವ್ಯಕ್ತಿಗೆ ಘೋರ ಪರಿಣಾಮದ ಬೆದರಿಕೆ ಹಾಕುತ್ತಿರುವ ವಿಡಿಯೋ ಒಂದು ವೈರಲ್ ಆಗುತ್ತಿದೆ. ಆ ಬೆಂಬಲಿಗ “ಗುಜರಾತಿಗಳೇ, ಸರಿಯಾಗಿ ಕೇಳಿಸಿಕೊಳ್ಳಿ. ನಾವು ನಿಮಗೆ ಎರಡೆರಡು ಬಾರಿಸಬಲ್ಲೆವು. ನಿಮಗೆ ಲಂಗರ್ ಬೇಕಿದ್ದರೆ, ಸುಮ್ಮನೆ ಲಂಗರ್ ಊಟ ಮಾಡಿ. ನಿಮ್ಮ ಸಮುದಾಯದವರು ಮೂತ್ರ ಕುಡಿದು ಸಾಕಷ್ಟು ನಾಟಕ ಮಾಡಿದ್ದಾರೆ. ನಾನು ಎಲ್ಲಾ ಗುಜರಾತಿಗಳಿಗೆ ಹೇಳುತ್ತಿದ್ದೇನೆ, ನೀವು ಜಗಳ ಪ್ರಾರಂಭಿಸಿದರೆ, ನಾವು ಗುಜರಾತಿನೊಳಗೆ, ನಿಮ್ಮ ಮನೆಯೊಳಗೆ ಹೋಗುತ್ತೇವೆ ಮತ್ತು ನಿಮ್ಮೊಂದಿಗೆ ಹೋರಾಡುತ್ತೇವೆ. ಹೋಗಿ, ಮೂತ್ರ ಕುಡಿಯಿರಿ. ಹೋಗಿ […]

ಪ್ರಧಾನಿ ಮೋದಿ ಸೋನಿಯಾ ಗಾಂಧಿಯವರ ಪಾದಸ್ಪರ್ಶ ಮಾಡುತ್ತಿರುವುದು? ನಕಲಿ ಚಿತ್ರ ಆಗಿದೆ ವೈರಲ್

ಪ್ರಧಾನಿ ಮೋದಿ ಸೋನಿಯಾ ಗಾಂಧಿಯವರ ಪಾದಸ್ಪರ್ಶ ಮಾಡುತ್ತಿರುವುದು? ನಕಲಿ ಚಿತ್ರ ಆಗಿದೆ ವೈರಲ್

अपने बेटे से कहो 72 हजार और 22 लाख नौकरी के बारे में ना बोले नहीं तो मेरा क्या होगा गुजरात जाना पड़ेगा वहां की जनता भी अब जुमले में नहीं फसती ?? pic.twitter.com/R5E6t0W2Wk — neha kumari { चौकीदार चोर है } (@SheikhMdTajUdd1) April 3, 2019 ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿಯವರ ಪಾದ […]

ಕೆನಡಾ ಸರ್ಕಾರವು  ಆರ್‌ಎಸ್‌ಎಸ್  ಅನ್ನು ನಿಷೇಧಿಸಿದೆಯೆಂದು ಹೇಳುವ ವೀಡಿಯೊ; ಸತ್ಯ ಪರಿಶೀಲನೆ

ಕೆನಡಾ ಸರ್ಕಾರವು  ಆರ್‌ಎಸ್‌ಎಸ್  ಅನ್ನು ನಿಷೇಧಿಸಿದೆಯೆಂದು ಹೇಳುವ ವೀಡಿಯೊ; ಸತ್ಯ ಪರಿಶೀಲನೆ

ಕೆನಡಾದಲ್ಲಿ ಖಲಿಸ್ತಾನ-ಪರ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಕೆನಡಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ವೈಮನಸ್ಯದ ನಡುವೆಯೇ ಕೆನಡಾ ಸರ್ಕಾರವು ಭಾರತದ ಒಂದು ಬಲಪಂಥೀಯ ಸಂಘಟನೆಯಾದ ಆರ್‌ಎಸ್‌ಎಸ್ ಅನ್ನು ನಿಷೇಧಿಸಿದೆ ಎನ್ನುವ ವೀಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರತದಕ್ಕೆ ತಾವು ಕಳಿಸಿರುವ ರಾಯಭಾರಿಯನ್ನು ಹಿಂದಕ್ಕೆ ಕರೆಸಲು ಮತ್ತು ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನು ಹಿಂದೆ ಕಳುಹಿಸಲು ಕೋರುವುದರ ಜೊತೆಗೆ ಭಾರತದೊಂದಿಗಿನ ವ್ಯಾಪಾರದ ಮೇಲೆ ನಿಷೇಧವನ್ನು ಹೇರುವಂತೆ ಈ ವೀಡಿಯೊ ಕೆನಡಾ ಸರ್ಕಾರವನ್ನು ಒತ್ತಾಯಿಸುತ್ತದೆ. […]

ಇಂದಿರಾ ಗಾಂಧಿಯೊಂದಿಗೆ ಕನ್ನಡದ ವರನಟ ಡಾ। ರಾಜಕುಮಾರ್ ಅವರ ಹಳೆಯ ಛಾಯಾಚಿತ್ರದಲ್ಲಿ ಮೋದಿ? Fact Check

ಇಂದಿರಾ ಗಾಂಧಿಯೊಂದಿಗೆ ಕನ್ನಡದ ವರನಟ ಡಾ। ರಾಜಕುಮಾರ್ ಅವರ ಹಳೆಯ ಛಾಯಾಚಿತ್ರದಲ್ಲಿ ಮೋದಿ? Fact Check

ಕನ್ನಡದ ವರನಟ ಡಾ| ರಾಜಕುಮಾರ್ ಅವರೊಂದಿಗೆ ಇಂದಿರಾ ಗಾಂಧಿಯವರ ಹಳೆಯ ಕಪ್ಪು ಬಿಳುಪು ಛಾಯಾಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಲಿತವಾಗಿದ್ದು ಆ ಗುಂಪು ಛಾಯಾಚಿತ್ರದಲ್ಲಿ  ಯುವ ನರೇಂದ್ರ ಮೋದಿ ಹಿಂದೆ ನಿಂತಿರುವುದು ತೋರಿಸಲಾಗಿದೆ. ಕೆಲವು ಕಾಂಗ್ರೆಸ್ ಮತ್ತು ಇತರ AIMIM ಬೆಂಬಲಿಗರು ಫೇಸ್ಬುಕ್ ನಲ್ಲಿ ಷೇರ್ ಮಾಡಿರುವ ಚಿತ್ರವು: “ಪ್ರಧಾನಿ ಮೋದಿ ಕಾಂಗ್ರೆಸ್ ಬೆಂಬಲಿಗರಾಗಿದ್ದರು. ನೀವು ಈಗ ಏನು ಹೇಳುತ್ತೀರಿ, ಭಕ್ತರೇ?” ಎಂದು ಹೇಳಿತು #Sameer_Ali_Farooqui ಮಾಡಿದ ಒಂದು ಪೋಸ್ಟ್ ಹೀಗಿದೆ: ಇದನ್ನು ಅಸದುದ್ದೀನ್ ಓವೈಸಿಯ AIMIM ಪಕ್ಷವನ್ನು ಬೆಂಬಲಿಸುವ […]