Don't Miss

Monthly Archives: September 2025

ಭಾರತದ ರಾಷ್ಟ್ರಗೀತೆಯನ್ನು ಕೇಳಿದ ನಂತರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡೆಯುವುದನ್ನು ನಿಲ್ಲಿಸಿದ್ದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತದ ರಾಷ್ಟ್ರಗೀತೆಯನ್ನು ಕೇಳಿದ ನಂತರ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೌರವಾರ್ಥವಾಗಿ ನಡೆಯುವುದನ್ನು ನಿಲ್ಲಿಸಿದರು. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂಥದ್ದು. ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರಷ್ಯಾದ ರಾಷ್ಟ್ರಗೀತೆಯನ್ನು ಕೇಳಿ ನಡೆಯುವುದನ್ನು ನಿಲ್ಲಿಸಿದ್ದರು.. ರೇಟಿಂಗ್/Rating: ದಾರಿತಪ್ಪಿಸುವಂಥದ್ದು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವಿವಿಧ ವೇದಿಕೆಗಳಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತೀಯ ರಾಷ್ಟ್ರಗೀತೆಯನ್ನು ಕೇಳಿ ನಿಂತರು ಎಂದು ...

Read More »

ಟ್ರಂಪ್ ರವರ ಆರೋಗ್ಯ ಗಂಭೀರವಾಗಿದೆಯೇ, ಮತ್ತು ಪ್ರಸ್ತುತ ಕೋಮಾದಲ್ಲಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ವೈದ್ಯಕೀಯ ತಂಡವು ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ಈಗ ಕೋಮಾದಲ್ಲಿದ್ದಾರೆ ಎಂದು ಹೇಳಿದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಅಧ್ಯಕ್ಷ ಟ್ರಂಪ್ ರವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಮತ್ತು ಅವರು ಪತ್ರಿಕಾಗೋಷ್ಠಿಯಲ್ಲಿ ಇದನ್ನು ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ರೇಟಿಂಗ್/Rating: ಸುಳ್ಳು — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಆಗಸ್ಟ್ ಕೊನೆಯ ವಾರದಿಂದ ಸೆಪ್ಟೆಂಬರ್ 2025 ರವರೆಗೆ, ಹಲವಾರು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ...

Read More »

ಕವಿತಾ ರವರ ಅಮಾನತುಗೊಳುವಿಕೆಯ ಆಚರಣೆ ನಡೆಸುವಾಗ BRS ಕಾರ್ಯಕರ್ತರು ಹೈದರಾಬಾದ್‌ನಲ್ಲಿ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಲ್ವಕುಂಟ್ಲ ಕವಿತಾ ರವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಕ್ಕಾಗಿ ಸಂಭ್ರಮಿಸುವಾಗ ಭಾರತ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರು ಹೈದರಾಬಾದ್‌ನಲ್ಲಿ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದ್ದಾರೆ. ಕಡೆನುಡಿ/Conclusion: ತಪ್ಪು ನಿರೂಪಣೆ. ತೋರಿಸಿರುವ ದೃಶ್ಯಗಳು ಇತ್ತೀಚಿನವಲ್ಲ, ಇವು ಮಾರ್ಚ್ 2021 ರಲ್ಲಿ ಪಟಾಕಿಗಳಿಂದಾಗಿ ಬೆಂಕಿ ಕಾಣಿಸಿಕೊಂಡಾಗ ಸಂಭವಿಸಿರುವ ದೃಶ್ಯ.. ರೇಟಿಂಗ್/Rating: ತಪ್ಪು ನಿರೂಪಣೆ — **************************************************************************** ಕಲ್ವಕುಂಟ್ಲ ಕವಿತಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಕ್ಕಾಗಿ ಸಂಭ್ರಮಿಸುತ್ತಿದ್ದಾಗ ಭಾರತ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರು ಹೈದರಾಬಾದಿನಲ್ಲಿರುವ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಒಬ್ಬ ...

Read More »

ಬಿಹಾರದಲ್ಲಿ ರಾಹುಲ್ ಗಾಂಧಿಯವರ ಮತದಾರ ಅಧಿಕಾರ ಯಾತ್ರೆಯ ಸಮಯದಲ್ಲಿ ಡಿಕೆ ಶಿವಕುಮಾರ್ ಅವರನ್ನು ಬಲವಂತವಾಗಿ ನಡೆಸಲಾಯಿತೇ? ಸತ್ಯ ಪರಿಶೀಲನೆ

Claim: ಬಿಹಾರದಲ್ಲಿ ರಾಹುಲ್ ಗಾಂಧಿಯವರ ಮತದಾರ ಅಧಿಕಾರ ರ‍್ಯಾಲಿಯ ಸಮಯದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರನ್ನು ಬಲವಂತವಾಗಿ ನಡೆಸಲಾಯಿತು. Conclusion : ಈ ಹೇಳಿಕೆ ದಾರಿ ತಪ್ಪಿಸುವಂಥದ್ದು. ಡಿಕೆ ಶಿವಕುಮಾರ್ ರವರು ರಾಹುಲ್ ಗಾಂಧಿಯವರೊಂದಿಗೆ ವಾಹನದಲ್ಲಿ ಸೇರಿಕೊಂಡರು ಮತ್ತು ವೈರಲ್ ಕ್ಲಿಪ್ ಅನ್ನು ಆತ ವಾಹನವನ್ನು ಏರುವ ಮೊದಲ ಸಮಯದಿಂದ ಆಯ್ದು ತೆಗೆದುಕೊಳ್ಳಲಾಗಿದೆ. Rating : ದಾರಿ ತಪ್ಪಿಸುವಂಥದ್ದು ************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************ ಇತ್ತೀಚೆಗೆ, ರಾಹುಲ್ ಗಾಂಧಿಯವರ ...

Read More »

UN ಜನರಲ್ ಅಸೆಂಬ್ಲಿ ತನ್ನ ಸೆಪ್ಟೆಂಬರ್ ಅಧಿವೇಶನವನ್ನು ನ್ಯೂಯಾರ್ಕ್‌ನಿಂದ ಜಿನೀವಾಗೆ ಸ್ಥಳಾಂತರಿಸಲು ಮತ ಚಲಾಯಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim :  ಪ್ಯಾಲೆಸ್ಟೀನಿಯನ್ ನಿಯೋಗಕ್ಕೆ ಅಮೆರಿಕ ವೀಸಾ ನಿರಾಕರಿಸಿದ ನಂತರ, ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು (UNGA) ಸೆಪ್ಟೆಂಬರ್ ಅಧಿವೇಶನವನ್ನು ನ್ಯೂಯಾರ್ಕ್‌ನಿಂದ ಜಿನೀವಾಕ್ಕೆ ಸ್ಥಳಾಂತರಿಸಲು ಮತ ಚಲಾಯಿಸಿತು. ಕಡೆನುಡಿ/Conclusion :ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. 80ನೇ UNGA ಅಧಿವೇಶನವು ನಿಗದಿಯಾದಂತೆ ನ್ಯೂಯಾರ್ಕ್‌ನಲ್ಲಿ ಸೆಪ್ಟೆಂಬರ್ 9, 2025 ರಂದು ಪ್ರಾರಂಭವಾಯಿತು, ಮತ್ತು ಅದರಲ್ಲಿ ಯಾವುದೇ ಮತದಾನ ನಡೆಯಲಿಲ್ಲ. ರೇಟಿಂಗ್/Rating :  ಸಂಪೂರ್ಣವಾಗಿ ಸುಳ್ಳು– ************************************************************************************* ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯು (UNGA) ತನ್ನ ಸೆಪ್ಟೆಂಬರ್ ಅಧಿವೇಶನವನ್ನು ನ್ಯೂಯಾರ್ಕ್‌ನಿಂದ ಜಿನೀವಾಗೆ ಸ್ಥಳಾಂತರಿಸಲು ಮತ ಚಲಾಯಿಸಿದೆ ಎಂದು ಹಲವಾರು ಸಾಮಾಜಿಕ ಮಾಧ್ಯಮ ...

Read More »

ಜಾಕ್ಸನ್ ಓಸ್ವಾಲ್ಟ್ 12ನೇ ವಯಸ್ಸಿನಲ್ಲಿ ತನ್ನ ಕುಟುಂಬದ ಆಟದ ಕೋಣೆಯಲ್ಲಿ ನ್ಯೂಕ್ಲಿಯರ್ ಫ್ಯೂಜನ್ ರಚಿಸಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim : 2018 ರಲ್ಲಿ 12 ವರ್ಷ ವಯಸ್ಸಿನಲ್ಲಿ, ಜಾಕ್ಸನ್ ಒಸ್ವಾಲ್ಟ್ ಒಂದು ಕಾರ್ಯನಿರ್ವಹಿಸುವ ನ್ಯೂಕ್ಲಿಯರ್ ಫ್ಯೂಜನ್ ಸಾಧನವನ್ನು ನಿರ್ಮಿಸಿ ಗಿನ್ನಿಸ್ ವಿಶ್ವ ದಾಖಲೆಯನ್ನು ಗಳಿಸಿದರು ಮತ್ತು FBI ದಾಳಿಗೂ ಒಳಗಾದರು ಕಡೆನುಡಿ/Conclusion: ಈ ಹೇಳಿಕೆ ನಿಜ. ಹಲವು ವಿಶ್ವಾಸಾರ್ಹ ಮೂಲಗಳು ಇದನ್ನು ದೃಢೀಕರಿಸಿವೆ ಮತ್ತು ಗಿನ್ನಿಸ್ ವಿಶ್ವ ದಾಖಲೆಯಂತೆ 2025 ರಲ್ಲಿಯೂ ಸಹ  ನ್ಯೂಕ್ಲಿಯರ್ ಫ್ಯೂಜನ್ ಸಾಧಿಸಿದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಬಿರುದನ್ನು ಈತ ಹೊಂದಿದ್ದಾರೆ. ರೇಟಿಂಗ್/Rating : ನಿಜ. ************************************************************************ ಟೆನ್ನೆಸ್ಸೀಯ ಮೆಂಫಿಸ್‌ನ ಜಾಕ್ಸನ್ ಒಸ್ವಾಲ್ಟ್ 12 ವರ್ಷ ವಯಸ್ಸಿನಲ್ಲಿ, ...

Read More »

ಈ ಸಿಸಿಟಿವಿ ಕ್ಲಿಪ್ ಭಾರತದಲ್ಲಿ ಕೇವಲ 49 ಸೆಕೆಂಡುಗಳಲ್ಲಿ ಯುವತಿಯನ್ನು ಅಪಹರಿಸಿರುವುದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಬಿಜೆಪಿ ಆಳ್ವಿಕೆಯಲ್ಲಿ ಭಾರತದಲ್ಲಿ ಕೇವಲ 49 ಸೆಕೆಂಡುಗಳಲ್ಲಿ ಯುವತಿಯ ಅಪಹರಣವನ್ನು ಸಿಸಿಟಿವಿ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion:  ತಪ್ಪು ನಿರೂಪಣೆ. ವೀಡಿಯೊ ನಿಜ ಆದರೆ ಈ ಘಟನೆ ಈಕ್ವೆಡಾರ್‌ನ ಕ್ವಿಟೊದಲ್ಲಿ (ಲಾಸ್ ಕಾಸಾಸ್, 26 ಸೆಪ್ಟೆಂಬರ್ 2024) ನಡೆಯಿತು, ಮತ್ತು ಹೇಳಿಕೊಂಡಂತೆ ಭಾರತದಲ್ಲಿ ಅಲ್ಲ.. ರೇಟಿಂಗ್/Rating:  ತಪ್ಪು ನಿರೂಪಣೆ–  ************************************************************************************************* By Adithya Das ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ವೈರಲ್ ಸಿಸಿಟಿವಿ ಕ್ಲಿಪ್‌ನಲ್ಲಿ ಯುವತಿಯೊಬ್ಬಳನ್ನು ಇಬ್ಬರು ಗಂಡಸರು ಬಲವಂತವಾಗಿ ಕಾರಿನೊಳಗೆ ಕರೆದೊಯ್ಯುತ್ತಿರುವುದನ್ನು ತೋರಿಸಲಾಗಿದೆ. ಈ ಘಟನೆಯು ಭಾರತದಲ್ಲಿ ನಡೆದಿದ್ದು ದಾಳಿಕೋರರು ಒಂದು ನಿಮಿಷಕ್ಕಿಂತ ...

Read More »

ನೊಬೆಲ್ ಸಮಿತಿ ಸದಸ್ಯ ಆಸ್ಲೆ ಟೋಜೆ ಭಾರತದ ಪ್ರಧಾನಿ ಮೋದಿಯವರನ್ನು ಶಾಂತಿಗಾಗಿ ಪ್ರಶಸ್ತಿಗೆ ಸೂಚಿಸಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ನಾರ್ವೇಜಿಯಾದ ನೊಬೆಲ್ ಸಮಿತಿಯ ಉಪ ನಾಯಕ ಆಸ್ಲೆ ಟೋಜೆಯವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ನೊಬೆಲ್ ಶಾಂತಿ ಪ್ರಶಸ್ತಿಯ “ಅತಿದೊಡ್ಡ ಸ್ಪರ್ಧಿ” ಎಂದು ಹೇಳಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ದಾರಿ ತಪ್ಪಿಸುವಂಥದ್ದು. ಉಕ್ರೇನ್-ರಷ್ಯಾ ಯುದ್ಧದ ಕುರಿತು ಪ್ರಧಾನಿ ಮೋದಿಯವರ ನಿಲುವನ್ನು ಟೋಜೆ ಶ್ಲಾಘಿಸಿದರಾದರೂ, ಆತ ಮೋದಿಯವರನ್ನು ನೇರವಾಗಿ ಅನುಮೋದಿಸಲಿಲ್ಲ ಮತ್ತು ಇದನ್ನು ಆತ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ರೇಟಿಂಗ್/Rating: ದಾರಿ ತಪ್ಪಿಸುವಂಥದ್ದು — ***************************************************************** ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕರಾದ ಆಸ್ಲೆ ಟೋಜೆಯವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ನೊಬೆಲ್ ಶಾಂತಿ ಪ್ರಶಸ್ತಿಯ ...

Read More »

ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಮಮತಾ ಬ್ಯಾನರ್ಜಿ ಯವರು ‘ನೀವು ಬಡವರಾಗಿಯೇ ಇರಬೇಕೆಂದು ನಾನು ಬಯಸುತ್ತೇನೆ’ ಎಂದು ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:  ಮಮತಾ ಬ್ಯಾನರ್ಜಿ “ನೀವು ಬಡವರಾಗಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಿಮ್ಮ ಮನೆಯಲ್ಲಿ ಇರುವ ಆಹಾರವನ್ನೇ ತಿಂದು ಬದುಕಿ” ಎಂದು ಹೇಳುತ್ತಿರುವುದನ್ನು ಒಂದು ವೀಡಿಯೊ ಕ್ಲಿಪ್ ತೋರಿಸುತ್ತದೆ.” ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ವಿಷಯವನ್ನು ಸಂದರ್ಭಬಾಹಿರವಾಗಿ ತೋರಿಸಲಾಗಿದೆ. ಶೋಷಣಾತ್ಮಕ ಅಭ್ಯಾಸಗಳಿಗೆ ಬಲಿಯಾಗಬೇಡಿ ಎಂದು TMC ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಇದನ್ನು ಮಮತಾ ಬ್ಯಾನರ್ಜಿಯವರು ಹೇಳಿದ್ದರು.. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ************************************************************ ಜುಲೈ 23, 2025 ರಂದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವೀಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು, ...

Read More »

ಮಾಲ್ಡೀವ್ಸ್‌ನ ರಕ್ಷಣಾ ಸಚಿವಾಲಯದ ಕಟ್ಟಡದಲ್ಲಿ ‘SURRENDER’ (ಶರಣಾಗತಿ) ಎಂಬ ಪದದೊಂದಿಗೆ ಮೋದಿಯವರ ಭಾವಚಿತ್ರವನ್ನು ಪ್ರದರ್ಶಿಸಲಾಯಿತೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಚಿತ್ರದಲ್ಲಿ ಮಾಲ್ಡೀವ್ಸ್‌ನ ರಕ್ಷಣಾ ಸಚಿವಾಲಯದ ಕಟ್ಟಡದ ಮೇಲೆ “SURRENDER” (ಶರಣಾಗತಿ) ಎಂಬ ಪದದೊಂದಿಗೆ ಭಾರತೀಯ ಪ್ರಧಾನಿ ಮೋದಿಯವರ ದೈತ್ಯ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ತೋರಿಸಲಾಗಿದೆ.”. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರವನ್ನು ಡಿಜಿಟಲ್ ಆಗಿ ಮಾರ್ಪಡಿಸಲಾಗಿದೆ ಮತ್ತಿದು ತಪ್ಪು ಹೇಳಿಕೆ. ರೇಟಿಂಗ್/Rating: ತಪ್ಪು ನಿರೂಪಣೆ. — ************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮಾಲ್ಡೀವ್ಸ್‌ನ ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದ್ದು ಎನ್ನಲಾಗಿರುವ ಬಹುಮಹಡಿ ಸರ್ಕಾರಿ ಕಟ್ಟಡದ ಒಂದು ಬದಿಯಲ್ಲಿ ಭಾರತೀಯ ಪ್ರಧಾನಿ ನರೇಂದ್ರ ...

Read More »