Don't Miss

ಬಿಜೆಪಿ ಚಿಹ್ನೆಯನ್ನು ಹೊಂದಿರುವ ಟೀ ಶರ್ಟ್ ಧರಿಸಿರುವಂತೆ ರಾಹುಲ್ ಗಾಂಧಿಯವರ ಸುಳ್ಳು ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim:ರಾಹುಲ್ ಗಾಂಧಿಯವರು ಬಿಜೆಪಿ ಚಿಹ್ನೆ ಇರುವ ಟೀ ಶರ್ಟ್ ಧರಿಸಿರುವ ಚಿತ್ರವನ್ನು ಆತ ಬಿಜೆಪಿ ಏಜೆಂಟ್ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion: ಸುಳ್ಳು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿ ಏಜೆಂಟ್ ಎಂದು ತಪ್ಪಾಗಿ ತೋರಿಸಲು ಅವರ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಬೆನ್ನಿನ ಭಾಗದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚಿಹ್ನೆ ಇರುವ ಟೀ ಶರ್ಟ್ ಅನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಧರಿಸಿರುವ ಚಿತ್ರವೊಂದು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. हमने तो पहले ही कहा था की यह ...

Read More »

ಜೋ ಬಿಡೆನ್, ರಿಷಿ ಸುನಕ್, ಜಸ್ಟಿನ್ ಟ್ರುಡೊ ರವರು ರಾಮಮಂದಿರದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ವೀಡಿಯೊ ಹೇಳಿಕೊಂಡಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಅಯೋಧ್ಯೆಯ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಹಲವಾರು ವಿಶ್ವ ನಾಯಕರು ಭಾಗವಹಿಸಿದ್ದರು. ಕಡೆನುಡಿ/Conclusion: ರಾಷ್ಟ್ರಗಳ ಮುಖ್ಯಸ್ಥರು ಸೆಪ್ಟೆಂಬರ್ 2023ರಲ್ಲಿ G20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದ ವೀಡಿಯೊವನ್ನು ಜನವರಿ 2024 ರಲ್ಲಿ ನಡೆದ ರಾಮಮಂದಿರ ಕಾರ್ಯಕ್ರಮದ್ದು ಎನ್ನುವಂತೆ ಹಂಚಿಕೊಳ್ಳಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ಅಮೇರಿಕಾದ ರಾಷ್ಟ್ರಪತಿ  ಜೋ ಬಿಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತಿತರ ವಿಶ್ವ ನಾಯಕರು  ಸೇರಿದಂತೆ ವಿದೇಶಿ ಗಣ್ಯರು ಜನವರಿ 22, 2024 ರಂದು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂಬ ...

Read More »

ಯೋಗಿ ಆದಿತ್ಯನಾಥ್ 2017 ರಲ್ಲಿ ಮುಖ್ಯ ಮಂತ್ರಿಯಾಗುವ ಮೊದಲು ಉತ್ತರ ಪ್ರದೇಶದಲ್ಲಿ ಕೇವಲ 2 ವಿಮಾನ ನಿಲ್ದಾಣಗಳಿದ್ದವು? ಸತ್ಯ ಪರಿಶೀಲನೆ

ಹೇಳಿಕೆ/Claim: ಬ್ರಿಟಿಷರ ಕಾಲದಿಂದ 2017ರ ವರೆಗೆ ಉತ್ತರ ಪ್ರದೇಶದಲ್ಲಿ ಕೇವಲ ಎರಡು ವಿಮಾನ ನಿಲ್ದಾಣಗಳಿದ್ದವು. ಯೋಗಿ ಆದಿತ್ಯನಾಥ್ ರವರಡಿಯಲ್ಲಿ ಈಗ 24 ವಿಮಾನ ನಿಲ್ದಾಣಗಳಿವೆ. ಕಡೆನುಡಿ/Conclusion: 2017 ರ ಮೊದಲು, ದಾಖಲೆಯನುಸಾರ  ಉತ್ತರ ಪ್ರದೇಶದಲ್ಲಿ 6 ವಿಮಾನ ನಿಲ್ದಾಣಗಳಿದ್ದವು ಮತ್ತು ಪ್ರಸ್ತುತ 10 ಕಾರ್ಯಾಚರಣೆಯಲ್ಲಿರುವ ವಿಮಾನ ನಿಲ್ದಾಣಗಳಿವೆ ಹಾಗೂ 14 ನಿರ್ಮಾಣ ಹಂತದಲ್ಲಿವೆ ಎಂದು ವಿಮಾನಯಾನ ಸಚಿವರ ಪ್ರಕಟಣೆ ತಿಳಿಸಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಯೋಗಿ ಆದಿತ್ಯನಾಥ್ ರವರು 2017 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಉತ್ತರ ಪ್ರದೇಶದಲ್ಲಿ ...

Read More »

ನೇಪಾಳಿ ಹಿಂದೂಗಳು ಉಡುಗೊರೆಗಳೊಂದಿಗೆ ಅಯೋಧ್ಯೆಗೆ ತಲುಪಿದರೆಂದು ತಪ್ಪಾಗಿ ಹೇಳಿ ಹಳೆಯ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ನೇಪಾಳದಲ್ಲಿ ಸೀತಾ ಮಾತೆಯ ಮನೆಯಿಂದ ಅಯೋಧ್ಯೆಯ ಭಗವಾನ್ ರಾಮ ಮಂದಿರದವರೆಗಿನ ಭವ್ಯ ಮೆರವಣಿಗೆಯಲ್ಲಿ ಭಗವಾನ ರಾಮ ಮತ್ತು ಸೀತಾ ಮಾತೆಗೆ ಮದುವೆಯ ಉಡುಗೊರೆಯನ್ನು ಒಯ್ಯಲಾಗುತ್ತಿದೆ ಎಂದು ಒಂದು ವೀಡಿಯೊ ಹೇಳಿತು. ಕಡೆನುಡಿ/Conclusion: ಸುಳ್ಳು. ಜುಲೈ 2023 ರಲ್ಲಿ ಧೀರೇಂದ್ರ ಕೃಷ್ಣ ಶಾಸ್ತ್ರಿಯವರ ‘ಭಗವತ್ ಕಥಾ‘ಗಾಗಿ 3-ಕಿಲೋಮೀಟರ್–ಉದ್ದದ ಕಲಶ ಯಾತ್ರೆಯಲ್ಲಿ ಸಾವಿರಾರು ಮಹಿಳೆಯರ ಹಳೆಯ ವೀಡಿಯೊವನ್ನು ಜನವರಿ 2024 ರಲ್ಲಿ ಅಯೋಧ್ಯೆಗೆ ನೇಪಾಳ ಭಕ್ತರ ಯಾತ್ರೆ ಎಂದು ಹಂಚಿಕೊಳ್ಳಲಾಯಿತು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ...

Read More »

ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳಿಂದಾಗಿ ಆಂಧ್ರ, ತೆಲಂಗಾಣದಲ್ಲಿ ಶಾಲೆಗಳನ್ನು ಮುಚ್ಚಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಎರಡು ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ. ಕಡೆನುಡಿ/Conclusion: ಪ್ರಸ್ತುತ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿಲ್ಲ. ಹಳೆಯ ಮಾರ್ಚ್ 2020 ರ ವೀಡಿಯೊವನ್ನು ಈಗ ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್:ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕೊರೊನಾದ JN.1 ರೂಪಾಂತರದ ಹೊಸ  ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಎರಡೂ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ ಎಂಬ ಒಂದು ಪೋಸ್ಟ್ ಅನ್ನು ...

Read More »

‘ಹೆಚ್ಚು ಹಳದಿ’ಯಾಗಿರುವ ಅರಿಶಿನವು ಸೀಸದ ಕ್ರೋಮೇಟ್ ಅನ್ನು ಹೊಂದಿರುತ್ತದೆ ಎಂದು ವೈರಲ್ ಸಂದೇಶವು ಹೇಳುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಮಾರುಕಟ್ಟೆಯಲ್ಲಿ ಮಾರಾಟಗೊಳ್ಳುತ್ತಿರುವ ‘ಹೆಚ್ಚು ಹಳದಿಯಾಗಿರುವ’ ಅರಿಶಿನವು ಸೀಸದ ಕ್ರೋಮೇಟ್ ಪುಡಿಯನ್ನು ಹೊಂದಿರುತ್ತದೆ ಎಂದು ವೈರಲ್ ಸಂದೇಶವೊಂದು ಹೇಳುತ್ತದೆ. ಕಡೆನುಡಿ/Conclusion: ಅರಿಶಿನವು ಹೆಚ್ಚು ಹಳದಿಯಾಗಿ ಕಾಣುವಂತೆ ಮಾಡಲು ಅದರಲ್ಲಿ ಸೀಸದ ಕ್ರೋಮೇಟ್ ಅನ್ನು ಬಳಸಲಾಗುತ್ತದೆ. ಅರಿಶಿನದಲ್ಲಿ ಸೀಸದ ಕ್ರೋಮೇಟ್ ಇರಬಾರದು ಎಂದು FSSAI ಹೇಳಿದೆ. ಅಷ್ಟೇ ಅಲ್ಲದೆ, ಅರಿಶಿನದಲ್ಲಿ ಕಲಬೆರಕೆಯನ್ನು ಪರೀಕ್ಷಿಸಲು ಜನರು ತಮ್ಮ ಮನೆಗಳಲ್ಲಿ ನಡೆಸಬಹುದಾದ ಸರಳ ಪರೀಕ್ಷೆಗಳನ್ನು ಸಹ ಸಂಸ್ಥೆಯು ಬಹಿರಂಗಪಡಿಸಿದೆ. ಮಾರುಕಟ್ಟೆಯಲ್ಲಿ ಪ್ರಮಾಣೀಕೃತ ಮತ್ತು ಅಧಿಕೃತ ಮಾರಾಟಗಾರರಿಂದ ಅರಿಶಿನವನ್ನು ಖರೀದಿಸಲು ಸಲಹೆ ನೀಡಲಾಗಿದೆ. ರೇಟಿಂಗ್: ನಿಜ — ಸತ್ಯ ಪರಿಶೀಲನೆ ವಿವರಗಳು ...

Read More »

ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿದೆಯೇ? ಹಳೆಯ ಹೇಳಿಕೆಯ ಮರುಕಳಿಕೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದೆ ಎಂದು ವೈರಲ್ ಸಂದೇಶವೊಂದು ಹೇಳುತ್ತದೆ. ಕಡೆನುಡಿ/Conclusion:ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಕೇಂದ್ರ ಸರ್ಕಾರವು ಈವರೆಗೆ ತಮ್ಮ ಯಾವುದೇ ಯೋಜನೆಯಡಿಯಲ್ಲಿ ಇಂತಹ ಯಾವುದೇ ಸ್ಕೀಮನ್ನು ಪ್ರಾರಂಭಿಸಿಲ್ಲ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು. ಸತ್ಯ ಪರಿಶೀಲನೆ ವಿವರಗಳು ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಗಳನ್ನು ನೀಡುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರವು ಉಚಿತ ಯೋಜನೆಯನ್ನು ಪ್ರಾರಂಭಿಸಿದೆ ಎಂದು ವೈರಲ್ ಸಂದೇಶವು ಹೇಳುತ್ತದೆ. ವೈರಲ್ ಸಂದೇಶವು ಹೀಗಿದೆ: ...

Read More »

ತಮಿಳುನಾಡಿನಲ್ಲಿ BHEL ತಿರುಚ್ಚಿ ಘಟಕವು ರಾಮ ಮಂದಿರಕ್ಕಾಗಿ ಈ ಬೃಹತ್ ಗಂಟೆಗಳನ್ನು ತಯಾರಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ತಮಿಳುನಾಡಿನ ತಿರುಚ್ಚಿಯಲ್ಲಿರುವ BHEL ಘಟಕವು ರಾಮಮಂದಿರಕ್ಕಾಗಿ ಬೃಹತ್ ಗಂಟೆಗಳನ್ನು ತಯಾರಿಸಿದೆ. ಕಡೆನುಡಿ/Conclusion: ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ಮೋಹನೂರ್ ರಸ್ತೆಯಲ್ಲಿರುವ ಆಂಡಾಲ್ ಮೋಲ್ಡಿಂಗ್ ವರ್ಕ್ಸ್ ಈ  ಗಂಟೆಗಳನ್ನು ತಯಾರಿಸಿದೆ ಮತ್ತು ಹೇಳಿಕೆಯಲ್ಲಿರುವಂತೆ BHEL, ತಿರುಚ್ಚಿ ಇವುಗಳನ್ನು ತಯಾರಿಸಿಲ್ಲ. ರೇಟಿಂಗ್:ತಪ್ಪು ನಿರೂಪಣೆ — ಒಂದು ಟ್ರಕ್ ದೊಡ್ಡದಾದ ದೇವಾಲಯದ ಗಂಟೆಗಳನ್ನು ಸಾಗಿಸುತ್ತಿರುವ ವೀಡಿಯೊವನ್ನು ಹೊಂದಿರುವ ಒಂದು ವೀಡಿಯೊ ವೈರಲ್ ಆಗುತ್ತಿದೆ.  ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಸಾರ್ವಜನಿಕ ವಲಯದ ಕಂಪನಿಯಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL) ಈ ಗಂಟೆಗಳನ್ನು ತಯಾರಿಸಿದೆ ಎಂಬುದು ಅದರೊಂದಿಗಿರುವ ಹೇಳಿಕೆ. ಹೇಳಿಕೆಯ ಅನುಸಾರ: “ಅಯೋಧ್ಯಾಧಾಮಕ್ಕೆ (ರಾಮ ಮಂದಿರ) ರವಾನೆಯಾಗುತ್ತಿರುವ ಈ ಗಂಟೆಗಳನ್ನು ಅಯೋಧ್ಯಾ ಮಂದಿರಕ್ಕಾಗಿ BHEL ತಿರುಚ್ಚಿಯು  ತಯಾರಿಸಿದೆ. ಕಾಮೆಂಟ್ ಬಾಕ್ಸ್‌ನಲ್ಲಿ ಜೈ ಶ್ರೀ ರಾಮ್ ಎಂದು ಬರೆಯಿರಿ ಮತ್ತು ಅದನ್ನು ಭಕ್ತರಾಗಿ ಹಂಚಿಕೊಳ್ಳಿ. भारत हैवी इलेक्ट्रिकल्स, त्रिचुरापल्ली में निर्माण कर अयोध्या मंदिर को भेजे जा रहे हैं ये सभी घंटे जय श्री राम लिख कर शेयर करें (ಅನುವಾದ ಹೀಗಿದೆ: ಈ ಎಲ್ಲಾ ಗಂಟೆಗಳನ್ನು ಭಾರತ್ ಹೆವಿ ಎಲೆಕ್ಟ್ರಿಕಲ್ಸ್, ತಿರುಚಿರಾಪಳ್ಳಿಯಲ್ಲಿ ನಿರ್ಮಾಣ ಮಾಡಿ ಅಯೋಧ್ಯೆ ದೇವಸ್ಥಾನಕ್ಕೆ ಕಳುಹಿಸಲಾಗುತ್ತಿದೆ. ಜೈ ಶ್ರೀ ರಾಮ್ ಎಂದು ಬರೆದು ಹಂಚಿಕೊಳ್ಳಿ). FACT CHECK BHEL ಸಾರ್ವಜನಿಕ ವಲಯದ ಉದ್ಯಮ (PSU) ಆಗಿರುವುದರಿಂದ ಮತ್ತು ಯಾವುದೇ ಸುದ್ದಿವಾಹಿನಿಗಳಲ್ಲಿ ಇಂತಹ ಯಾವುದೇ ವರದಿ  ಪ್ರಕಟವಾಗದ್ದರಿಂದ ಡಿಜಿಟೈ ಇಂಡಿಯಾ ತಂಡವು ಇದನ್ನು ಸತ್ಯ-ಪರಿಶೀಲನೆಗಾಗಿ ಕೈಗೆತ್ತಿಕೊಂಡಿತು. ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ಕೀ ...

Read More »

ಅಯೋಧ್ಯೆ ರಾಮಮಂದಿರ ಕಾರ್ಯಕ್ರಮದ ಭಾಗವಾಗಿರುವ 25,000 ಹವನ ಕುಂಡಗಳನ್ನು ವೀಡಿಯೊ ತೋರಿಸುತ್ತದೆ: ಸತ್ಯ ಪರಿಶೀಲನೆ

ಹೇಳಿಕೆ/Claim: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ 25,000 ಹವನ ಕುಂಡಗಳನ್ನು ವೈರಲ್ ವೀಡಿಯೋ ತೋರಿಸುತ್ತದೆ. ಕಡೆನುಡಿ/Conclusion: 25,000 ಹವನ ಕುಂಡಗಳನ್ನು ತೋರಿಸುವ ವೀಡಿಯೊ ಅಯೋಧ್ಯೆಯಿಂದಲ್ಲ, ಅದು ಡಿಸೆಂಬರ್ 2023 ರಲ್ಲಿ ನಡೆದ ವಾರಣಾಸಿಯ ಸ್ವರ್ವೇದ್ ಮಹಮಂದಿರ ಧಾಮದ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಿರುವ ಮುನ್ನ ಸುಮಾರು 25,000 ಹವನ ಕುಂಡಗಳನ್ನು ತೋರಿಸುವ ವೈರಲ್ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿದೆ. इन 25000 हजार हवन कुंडो से होगा ...

Read More »

ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದು ಮಾಡಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಹೇಳಿಕೆಯಲ್ಲಿ ತಿಳಿಸಿರುವಂತೆ ತೆಲಂಗಾಣದಲ್ಲಿ ಪಡಿತರ ಚೀಟಿ ರದ್ದುಗೊಳಿಸುವ ಯಾವುದೇ ಕ್ರಮವಿಲ್ಲ. ರೇಟಿಂಗ್ದಾ: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು: ತೆಲಂಗಾಣ ರಾಜ್ಯದಲ್ಲಿ ‘ಪ್ರಜಾ ಪಾಲನಾ’ ಪ್ರಕ್ರಿಯೆ ಆರಂಭಗೊಳ್ಳುತ್ತಿರುವ ಸಮಯದಲ್ಲಿ, ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನುವ ಸಾಮಾಜಿಕ  ಜಾಲತಾಣದ ಒಂದು ಪೋಸ್ಟ್‌ ಸುದ್ದಿ ಮಾಡುತ್ತಿದೆ. ಇದರಲ್ಲಿ ಮಂಡಲವಾರು ವಿವರಗಳನ್ನು ನೀಡಲಾಗಿದ್ದು, ಹೊಸ ಕಾಂಗ್ರೆಸ್ ಸರ್ಕಾರವು ರಾಜ್ಯದ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿರುವುದರಿಂದ ತಮ್ಮ ಪಡಿತರ ಚೀಟಿಗಳು ಚಾಲ್ತಿಯಲ್ಲಿರುವ ...

Read More »