1960ರ ಸಿಂಧೂ ನೀರಿನ ಮಾತುಕತೆಯಲ್ಲಿ ಸರ್ದಾರ್ ಪಟೇಲ್ ರವರ ಪಾತ್ರದ ಬಗ್ಗೆ ಅಮಿತ್ ಶಾ ಮಾತನಾಡಿದ್ದರೇ? ಸತ್ಯ ಪರಿಶೀಲನೆ

1960ರ ಸಿಂಧೂ ನೀರಿನ ಮಾತುಕತೆಯಲ್ಲಿ ಸರ್ದಾರ್ ಪಟೇಲ್ ರವರ ಪಾತ್ರದ ಬಗ್ಗೆ ಅಮಿತ್ ಶಾ ಮಾತನಾಡಿದ್ದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸರ್ದಾರ್ ಪಟೇಲರು 1950ರಲ್ಲಿ ನಿಧನರಾಗಿದ್ದರೂ,1960 ರಲ್ಲಿ ಸಿಂಧೂ ನೀರಿನ ಮಾತುಕತೆಯ ಸಮಯದಲ್ಲಿ ಅವರು ಪ್ರತಿಭಟಿಸಿದರು ಎಂದು ಗೃಹ ಸಚಿವ ಅಮಿತ್ ಶಾ ಹೇಳಿರುವ ಒಂದು ವೈರಲ್ ಕ್ಲಿಪ್. ಕಡೆನುಡಿ/Conclusion: ತಪ್ಪು ನಿರೂಪಣೆ. ಅಮಿತ್ ಶಾರವರು 1960 ರಲ್ಲಿ ಸರ್ದಾರ್ ಪಟೇಲರ ಪಾಲ್ಗೊಳ್ಳುವಿಕೆಯನ್ನು ಉಲ್ಲೇಖಿಸಲಿಲ್ಲ, ಅವರು ಮಾತಾಡುತ್ತಿದ್ದುದು 1948 ರ ಮೊದಲ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಪಟೇಲರ ಪಾತ್ರದ ಕುರಿತು, ನಂತರ ಅವರು 1960ರ ಸಿಂಧೂ ನೀರಿನ ಮಾತುಕತೆಯ ಬಗ್ಗೆ ಪ್ರತ್ಯೇಕ ಉಲ್ಲೇಖ ಮಾಡಿದರು. ಸದಸ್ಯರೊಬ್ಬರು ಅವರನ್ನು ಅಡ್ಡಿಪಡಿಸಿದಾಗ, […]

ಇಲ್ಲ, ಬಿಜೆಪಿ ಯು SC/ST/OBC ಮೀಸಲಾತಿಯನ್ನು ರದ್ದುಪಡಿಸುತ್ತದೆ ಎಂದು ತೆಲಂಗಾಣ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಹೇಳಿಲ್ಲ; ಸತ್ಯ ಪರಿಶೀಲನೆ

ಇಲ್ಲ, ಬಿಜೆಪಿ ಯು SC/ST/OBC ಮೀಸಲಾತಿಯನ್ನು ರದ್ದುಪಡಿಸುತ್ತದೆ ಎಂದು ತೆಲಂಗಾಣ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಹೇಳಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ SC/ST/OBC ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಬಿಜೆಪಿ ಎಲ್ಲಾ ಮೀಸಲಾತಿಗಳನ್ನು ರದ್ದುಪಡಿಸುತ್ತದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ ಎಂದು ತೋರಿಸಲು ಧ್ವನಿಯನ್ನು ಬದಲಾಯಿಸಿ ವೈರಲ್ ವೀಡಿಯೊವನ್ನು ಎಡಿಟ್ ಮಾಡಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಬಿಜೆಪಿ ಸರ್ಕಾರ ಪುನಃ ರಚನೆಯಾದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (SC/ST/OBC) ನೀಡಲಾಗಿದ್ದ […]