ಈ ಫೋಟೋದಲ್ಲಿ ಚುನಾವಣಾ ಸೋಲಿನ ನಂತರ ಪಾಟ್ನಾದ RJD ಕಚೇರಿಯಲ್ಲಿ ಸಿಹಿತಿಂಡಿಗಳನ್ನು ಗುಂಡಿಯಲ್ಲಿ ಸುರಿಯಲಾಗುತ್ತಿದೆಯೇ? ಸತ್ಯ ಪರಿಶೀಲನೆ

ಈ ಫೋಟೋದಲ್ಲಿ ಚುನಾವಣಾ ಸೋಲಿನ ನಂತರ ಪಾಟ್ನಾದ RJD ಕಚೇರಿಯಲ್ಲಿ ಸಿಹಿತಿಂಡಿಗಳನ್ನು ಗುಂಡಿಯಲ್ಲಿ ಸುರಿಯಲಾಗುತ್ತಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಪಾಟ್ನಾದ RJD ಕಚೇರಿಯಲ್ಲಿ ಸಿಹಿತಿಂಡಿಗಳನ್ನು ಕೆಸರುಗುಂಡಿಯಲ್ಲಿ ಸುರಿಯಲಾಗುತ್ತಿದೆ ಎಂದು ವೈರಲ್ ಪೋಸ್ಟ್‌ನಲ್ಲಿಹೇಳಲಾಗಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಹರಿಯಾಣದ ಸಿರ್ಸಾದಲ್ಲಿ ಸರ್ಕಾರಿ ದಾಳಿಯ ಸಮಯದಲ್ಲಿ ಹಾಳಾದ ಸಿಹಿತಿಂಡಿಗಳನ್ನು ಹೊರಹಾಕುತ್ತಿರುವುದನ್ನು ದೃಶ್ಯಗಳು ಚಿತ್ರಿಸುತ್ತವೆ. ಇದಕ್ಕೂ ಯಾವುದೇ ರಾಜಕೀಯ ಪಕ್ಷ ಅಥವಾ ಪಾಟ್ನಾದಲ್ಲಿರುವ RJD ಕಚೇರಿಗೂ ಯಾವುದೇ ಸಂಬಂಧವಿಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ಕೆಲವು ವ್ಯಕ್ತಿಗಳು ಸಿಹಿತಿಂಡಿಗಳನ್ನು ಕೆಸರು ಗುಂಡಿಯಲ್ಲಿ ಎಸೆಯುವ ದೃಶ್ಯಗಳನ್ನು ಹಲವಾರು ಬಳಕೆದಾರರು ಹಂಚಿಕೊಂಡಿದ್ದಾರೆ ಮತ್ತು ಅದು ಪಾಟ್ನಾದ RJD ಕಚೇರಿಯಲ್ಲಿ ನಡೆದದ್ದು ಎಂದು ಹೇಳಿಕೊಂಡಿದ್ದಾರೆ. […]

ಉತ್ತರ ಪ್ರದೇಶ, ಬಿಹಾರದ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಉತ್ತರ ಪ್ರದೇಶ, ಬಿಹಾರದ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಮೇಶ್ ಬಿಧುರಿಯವರು ಸಂಸತ್ ಚರ್ಚೆಯ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ನಾಯಕರೊಬರನ್ನು ನಿಂದಿಸಿದ್ದಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿ ಬಂದರು. ಅಂದಿನಿಂದ, ಅವರಿಗೆ ಸಂಬಂಧಿತ ಹಲವಾರು ಹೇಳಿಕೆಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಈ ಬಾರಿ ಅವರಿಗೆ ಸಂಬಂಧಿಸಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. FACT CHECK ಉತ್ತರ ಪ್ರದೇಶ ಮತ್ತು ಬಿಹಾರದಿಂದ ವಲಸೆ ಬಂದಿರುವ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ರಮೇಶ್ ಬಿಧುರಿಯವರು ಹೇಳಿದ್ದಾರೆ ಎಂದು ಪತ್ರಿಕಾ ವಾರ್ತೆಯ ಚಿತ್ರದೊಂದಿಗಿರುವ ಒಂದು ಹೇಳಿಕೆಯು ಪ್ರತಿಪಾದಿಸುತ್ತದೆ. […]