ಹೇಳಿಕೆ/Claim: ಬಿಜೆಪಿ ಆಳ್ವಿಕೆಯಲ್ಲಿ ಭಾರತದಲ್ಲಿ ಕೇವಲ 49 ಸೆಕೆಂಡುಗಳಲ್ಲಿ ಯುವತಿಯ ಅಪಹರಣವನ್ನು ಸಿಸಿಟಿವಿ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ವೀಡಿಯೊ ನಿಜ ಆದರೆ ಈ ಘಟನೆ ಈಕ್ವೆಡಾರ್ನ ಕ್ವಿಟೊದಲ್ಲಿ (ಲಾಸ್ ಕಾಸಾಸ್, 26 ಸೆಪ್ಟೆಂಬರ್ 2024) ನಡೆಯಿತು, ಮತ್ತು ಹೇಳಿಕೊಂಡಂತೆ ಭಾರತದಲ್ಲಿ ಅಲ್ಲ.. ರೇಟಿಂಗ್/Rating: ತಪ್ಪು ನಿರೂಪಣೆ– ************************************************************************************************* By Adithya Das ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ವೈರಲ್ ಸಿಸಿಟಿವಿ ಕ್ಲಿಪ್ನಲ್ಲಿ ಯುವತಿಯೊಬ್ಬಳನ್ನು ಇಬ್ಬರು ಗಂಡಸರು ಬಲವಂತವಾಗಿ ಕಾರಿನೊಳಗೆ ಕರೆದೊಯ್ಯುತ್ತಿರುವುದನ್ನು ತೋರಿಸಲಾಗಿದೆ. ಈ ಘಟನೆಯು ಭಾರತದಲ್ಲಿ ನಡೆದಿದ್ದು ದಾಳಿಕೋರರು ಒಂದು ನಿಮಿಷಕ್ಕಿಂತ ...
Read More »Tag Archives: BJP
1960ರ ಸಿಂಧೂ ನೀರಿನ ಮಾತುಕತೆಯಲ್ಲಿ ಸರ್ದಾರ್ ಪಟೇಲ್ ರವರ ಪಾತ್ರದ ಬಗ್ಗೆ ಅಮಿತ್ ಶಾ ಮಾತನಾಡಿದ್ದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸರ್ದಾರ್ ಪಟೇಲರು 1950ರಲ್ಲಿ ನಿಧನರಾಗಿದ್ದರೂ,1960 ರಲ್ಲಿ ಸಿಂಧೂ ನೀರಿನ ಮಾತುಕತೆಯ ಸಮಯದಲ್ಲಿ ಅವರು ಪ್ರತಿಭಟಿಸಿದರು ಎಂದು ಗೃಹ ಸಚಿವ ಅಮಿತ್ ಶಾ ಹೇಳಿರುವ ಒಂದು ವೈರಲ್ ಕ್ಲಿಪ್. ಕಡೆನುಡಿ/Conclusion: ತಪ್ಪು ನಿರೂಪಣೆ. ಅಮಿತ್ ಶಾರವರು 1960 ರಲ್ಲಿ ಸರ್ದಾರ್ ಪಟೇಲರ ಪಾಲ್ಗೊಳ್ಳುವಿಕೆಯನ್ನು ಉಲ್ಲೇಖಿಸಲಿಲ್ಲ, ಅವರು ಮಾತಾಡುತ್ತಿದ್ದುದು 1948 ರ ಮೊದಲ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಪಟೇಲರ ಪಾತ್ರದ ಕುರಿತು, ನಂತರ ಅವರು 1960ರ ಸಿಂಧೂ ನೀರಿನ ಮಾತುಕತೆಯ ಬಗ್ಗೆ ಪ್ರತ್ಯೇಕ ಉಲ್ಲೇಖ ಮಾಡಿದರು. ಸದಸ್ಯರೊಬ್ಬರು ಅವರನ್ನು ಅಡ್ಡಿಪಡಿಸಿದಾಗ, 1960 ರಲ್ಲಿ ಸರ್ದಾರ್ ಪಟೇಲರು ಪ್ರತಿಭಟಿಸಿದರು ...
Read More »ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಈ ವೀಡಿಯೊದಲ್ಲಿ ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ಮೋದಿಯವರನ್ನು ಟೀಕಿಸಿದ್ದಾರೆಯೇ ? ಸತ್ಯ ಪರಿಶೀಲನೆ
ಹೇಳಿಕೆ/Claim: ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದಾರೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಮೂಲ ವೀಡಿಯೊವನ್ನು ತಿರುಚಲಾಗಿದೆ. ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ವಾಸ್ತವವಾಗಿ ವಿರೋಧ ಪಕ್ಷದ ಪ್ರತಿಭಟನೆಯನ್ನು ಟೀಕಿಸುತ್ತಿದ್ದರು ಮತ್ತು ಪ್ರಧಾನಿ ಮೋದಿ ಬಗ್ಗೆ ಮಾತಾಡಲಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ******************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಪ್ರಧಾನಿ ...
Read More »ಸೋಫಾದಲ್ಲಿ ಕುಳಿತಿದ್ದಕ್ಕಾಗಿ ದಲಿತ ವ್ಯಕ್ತಿಯನ್ನು ಥಳಿಸಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸೋಫಾದಲ್ಲಿ ಕುಳಿತಿದ್ದಕ್ಕಾಗಿ ದಲಿತ ವ್ಯಕ್ತಿಯನ್ನು ಥಳಿಸಲಾಗುತ್ತಿದೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ವಾಸ್ತವವಾಗಿ, ಮಹಾರಾಷ್ಟ್ರದ ಲಾತೂರ್ನಲ್ಲಿ ಛಾವ ಸಂಘಟನಾ ಸದಸ್ಯರ ವಿರುದ್ಧ ಸೂರಜ್ ಚವಾಣ್ ಮತ್ತು ಆತನ ಸಹಚರರ ನಡುವಿನ ದೈಹಿಕ ಚಕಮಕಿಯನ್ನು ಈ ವೀಡಿಯೊ ಚಿತ್ರಿಸುತ್ತದೆ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ.– **************************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಸೋಫಾದಲ್ಲಿ ಕುಳಿತಿದ್ದಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಜಾತ್ಯಾಧಾರಿತ ಹಲ್ಲೆ ನಡೆದಿರುವುದೆಂದು ಹೇಳುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ...
Read More »ಬಿಜೆಪಿ ಆಡಳಿತವು ಜೀವಂತ ಡೈನೋಸಾರ್ಗಳ ಮರಳುವಿಕೆಗೆ ಕಾರಣವಾಯಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕಾನ್ಪುರದಲ್ಲಿ ನಿಜವಾದ ಡೈನೋಸಾರ್ ಅನ್ನು ಕಾಣಲಾಗಿದೆ ಅದನ್ನು ಸೆರೆಹಿಡಿಯಲಾಗಿದೆ, ಮತ್ತು ಜನರು ಅದನ್ನು ನೋಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಸೇರುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸಂಪೂರ್ಣವಾಗಿ ಸುಳ್ಳು. ಈ ವೀಡಿಯೊ ಕಾನ್ಪುರದಲ್ಲಿ ಮಾರ್ಕೆಟಿಂಗ್ ಅಥವಾ ಪ್ರದರ್ಶನಕ್ಕಾಗಿ ಬಳಸಲಾದ ಉತ್ತಮ ಗುಣಮಟ್ಟದ ಅನಿಮ್ಯಾಟ್ರಾನಿಕ್ ಡೈನೋಸಾರ್ ಅನ್ನು ತೋರಿಸುತ್ತದೆ, ಮತ್ತಿದು ಹೇಳಿಕೊಂಡಂತೆ ಜೀವಂತ ಡೈನೋಸಾರ್ ಅಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಟ್ವಿಟರ್ನಲ್ಲಿ (ಈಗ X) ...
Read More »ಎನ್ಡಿಎ ಸರ್ಕಾರ ರಚನೆಯ ಮುನ್ನ ನಿತೀಶ್ ಕುಮಾರ್ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿ ಮಾಡಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ನಿತೀಶ್ ಕುಮಾರ್ ಅವರ ಫೋಟೋಗಳು ಆತ ಎನ್ಡಿಎ ಸರ್ಕಾರ ರಚನೆಯ ಮುನ್ನ ಪ್ರತಿಪಕ್ಷ ಇಂಡಿಯಾ ಬ್ಲಾಕ್ ನಾಯಕರನ್ನು ಭೇಟಿಯಾಗುತ್ತಿದ್ದಾರೆಂದು ತೋರಿಸುತ್ತವೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಎಲ್ಲಾ ಫೋಟೋಗಳನ್ನು ನಿತೀಶ್ ಕುಮಾರ್ ರವರು ಒಂದು ವರ್ಷದ ಹಿಂದೆ ಇಂಡಿಯಾ ಬ್ಲಾಕ್ನ ಭಾಗವಾಗಿದ್ದಾಗ ತೆಗೆಯಲಾಗಿತ್ತು ಮತ್ತು ಅವು ಇತ್ತೀಚಿನ ಚಿತ್ರಗಳಲ್ಲ. ರೇಟಿಂಗ್: ತಪ್ಪು ನಿರೂಪಣೆ — *************************************************************************************** ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಗಳ ನಂತರದ ಚುನಾವಣಾ ಫಲಿತಾಂಶಗಳ ನಡುವೆ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಮಿತ್ರಪಕ್ಷಗಳಾದ ಜನತಾ ದಳ (ಯುನೈಟೆಡ್) ಮತ್ತು ...
Read More »ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ ಸ್ಪರ್ಧಿಸಿದ್ದ ನವನೀತ್ ರಾಣಾ ರವರು ಅಳುತ್ತಿರುವುದನ್ನು ...
Read More »ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿಯವರು ಹೇ ಳಿದರೇ ? ಸತ್ಯ ಪರಿಶೀ ಲನೆ
ಹೇಳಿಕೆ/Claim: ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲು ರಾಹುಲ್ ಗಾಂಧಿ ಹೇ ಳುತ್ತಿರುವುದನ್ನು ವೀ ಡಿಯೊತೋ ರಿಸುತ್ತದೆ. ಕಡೆನುಡಿ/Conclusion:ಹೇ ಳಿಕೆ ಸುಳ್ಳು. ಮೋ ದಿಯವರು ಮತ್ತೊ ಮ್ಮೆ ಪ್ರಧಾನಿಯಾಗುತ್ತಾರೆ ಎಂದು ರಾಹುಲ್ ಗಾಂಧಿಯವರ ಹೇ ಳಿಕೆಯನ್ನು ತೋ ರಿಸುವಂತೆ ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ನರೇಂದ್ರ ಮೋ ದಿಯವರು ಮತ್ತೊ ಮ್ಮೆ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಾರ್ವ ಜನಿಕ ರ್ಯಾ ಲಿಯೊಂದರಲ್ಲಿ ಹೇ ಳುತ್ತಿರುವ ಉತ್ತೇಜನಾತ್ಮಕ ಮತ್ತು ವಿಚಾರಹೀ ...
Read More »ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ
ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ ವಿನಿಮಯ ನಡೆಸುತ್ತಿವೆ. ಅಂತಹ ಒಂದು ಸಂದರ್ಭ ...
Read More »ಇಲ್ಲ, ಬಿಜೆಪಿ ಯು SC/ST/OBC ಮೀಸಲಾತಿಯನ್ನು ರದ್ದುಪಡಿಸುತ್ತದೆ ಎಂದು ತೆಲಂಗಾಣ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಹೇಳಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ SC/ST/OBC ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಬಿಜೆಪಿ ಎಲ್ಲಾ ಮೀಸಲಾತಿಗಳನ್ನು ರದ್ದುಪಡಿಸುತ್ತದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ ಎಂದು ತೋರಿಸಲು ಧ್ವನಿಯನ್ನು ಬದಲಾಯಿಸಿ ವೈರಲ್ ವೀಡಿಯೊವನ್ನು ಎಡಿಟ್ ಮಾಡಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ -- ಸತ್ಯ ಪರಿಶೀಲನೆ ವಿವರಗಳು: ಬಿಜೆಪಿ ಸರ್ಕಾರ ಪುನಃ ರಚನೆಯಾದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (SC/ST/OBC) ನೀಡಲಾಗಿದ್ದ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಪಡಿಸುವುದಾಗಿ ಕೇಂದ್ರ ಗೃಹ ...
Read More »
Digiteye Kannada Fact Checkers