ಹೇಳಿಕೆ/Claim: ಕರ್ನಾಟಕ ಪೊಲೀಸರು ಗಣೇಶನನ್ನು ಬಂಧಿಸಿದ್ದಾರೆ ಎನ್ನುವ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿರುವ ಪೊಲೀಸ್ ವ್ಯಾನ್ನಲ್ಲಿರುವ ಗಣೇಶನ ವಿಗ್ರಹದ ಚಿತ್ರ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ — ಪ್ರತಿಭಟನಕಾರರು ಗಣೇಶನ ವಿಗ್ರಹವನ್ನು ನಿಷೇಧಿತ ಸ್ಥಳಕ್ಕೆ ತಂದಾಗ, ಪೊಲೀಸರು ಅವರನ್ನು ಬಂಧಿಸಿ, ವಿಗ್ರಹವನ್ನು ವ್ಯಾನ್ನಲ್ಲಿ ಇರಿಸಿದರು ಮತ್ತು ನಂತರ ಅಧಿಕಾರಿಗಳು ವಿಧಿವತ್ತಾಗಿ ಅದರ ವಿಸರ್ಜನೆ ಮಾಡಿದರು. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಕಾಂಗ್ರೆಸ್ ಸರ್ಕಾರವು […]
ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion: ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು […]
ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು […]