ಹೇಳಿಕೆ/Claim: ಇಸ್ರೇಲ್ನ ಕೂರ್ ಇಂಡಸ್ಟ್ರೀಸ್ಗೆ ನೀಡಿದ $1.5 ಬಿಲಿಯ ಸಾಲವನ್ನು ಮರಳಿ ಪಡೆಯುವ ಮೂಲಕ ಚೀನಾ ದೇಶವು ಇಸ್ರೇಲ್ ಮೇಲೆ ನಿರ್ಬಂಧಗಳನ್ನು ವಿಧಿಸಲು ಯೋಜಿಸಿದೆ. ಕಡೆನುಡಿ/Conclusion:ಹೇಳಿಕೆ ದಾರಿತಪ್ಪಿಸುವಂತಿದೆ. ಚೀನಾದ CNAC (ಚೈನಾ ನ್ಯಾಷನಲ್ ಆಗ್ರೊಕೆಮಿಕಲ್ ಕಾರ್ಪೊರೇಶನ್) ಇಸ್ರೇಲ್ನ ಕೂರ್ ಇಂಡಸ್ಟ್ರೀಸ್ಗೆ $960 ಮಿಲಿಯ ಸಿಂಡಿಕೇಟೆಡ್ ಸಾಲವನ್ನು ಒದಗಿಸಿತ್ತು. ಆದರೆ 2014ರಲ್ಲಿ, ಕೂರ್ ಅನ್ನು ಇಸ್ರೇಲ್ನ ಡಿಸ್ಕೌಂಟ್ ಇನ್ವೆಸ್ಟ್ಮೆಂಟ್ ಕಾರ್ಪ್ (DIC) ಸ್ವಾಧೀನಪಡಿಸಿಕೊಂಡಿತು, ನಂತರ ಇದನ್ನು 2016ರಲ್ಲಿ ಕೆಮ್ಚೈನಾ (CNACಯ ಪೋಷಕ ಕಂಪನಿ) ಭಾಗಶಃ ಸಾಲ ಸೇರಿದಂತೆ $1.4 ಬಿಲಿಯ ಮೌಲ್ಯಮಾಪನಕ್ಕೆ ಸ್ವಾಧೀನಪಡಿಸಿಕೊಂಡಿತು. ಈಗ, ಕೂರ್ ಒಂದು ...
Read More »Tag Archives: china
ಇಸ್ರೇಲ್ ಪ್ರಧಾನಿ ನೆತನ್ಯಾಹು ಚೀನಾದ ವಿರುದ್ಧ ಯುದ್ಧ ಘೋಷಿಸಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಚೀನಾದ ಮೇಲೆ ಆರೋಪ ಹೊರೆಸಿ ಅದರ ಮೇಲೆ ಯುದ್ಧ ಘೋಷಿಸಿದ್ದಾರೆ ಎಂದು ಕ್ಲಿಪ್ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ದಾರಿತಪ್ಪಿಸುವಂತಿದೆ. ಯುದ್ಧದ ಕುರಿತು ಯಾವುದೇ ಅಧಿಕೃತ ಘೋಷಣೆಯನ್ನು ಹೊರಡಿಸಲಾಗಿಲ್ಲ. ಬದಲಾಗಿ, ನೆತನ್ಯಾಹು ಚೀನಾ ಮತ್ತು ಕತಾರ್ ಮೇಲೆ ಇಸ್ರೇಲ್ ವಿರೋಧಿ ಪ್ರಚಾರ ಮಾಡಿದ್ದರ ಕುರಿತು ಮತ್ತು ಇಸ್ರೇಲ್ನ ಪ್ರತ್ಯೇಕತೆಗೆ ಕೊಡುಗೆ ನೀಡುತ್ತಿರುವ ಕುರಿತು ಆರೋಪಿಸಿದ್ದಾರೆ, ಆದರೆ ಯುದ್ಧದ ಕುರಿತು ಏನೂ ಹೇಳಿಲ್ಲ. ರೇಟಿಂಗ್/Rating:ದಾರಿತಪ್ಪಿಸುವಂತಿದೆ — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ...
Read More »ಅಮೆರಿಕ ಸುಂಕಗಳು ಮತ್ತು ಪ್ರಧಾನಿ ಮೋದಿಯವರ ಚೀನಾ ಭೇಟಿಯ ನಡುವೆ ಭಾರತ ಟಿಕ್ಟಾಕ್ ಮೇಲಿನ ನಿಷೇಧವನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಅಮೆರಿಕ ಸುಂಕಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಚೀನಾ ಭೇಟಿಯ ಮಧ್ಯೆ ಭಾರತ ಟಿಕ್ಟಾಕ್ ಮೇಲಿನ ನಿಷೇಧವನ್ನು ತೆಗೆದುಹಾಕಿದೆ. ಕಡೆನುಡಿ/Conclusion: ಸುಳ್ಳು. ಭಾರತದಲ್ಲಿ ಟಿಕ್ಟಾಕ್ ಈಗಲೂ ನಿಷೇಧಿತವಾಗಿದೆ ಮತ್ತು ಅಪ್ಲಿಕೇಶನ್ ಮೇಲಿನ ನಿಷೇಧವನ್ನು ತೆಗೆದುಹಾಕುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಬಂದಿಲ್ಲ. ರೇಟಿಂಗ್/Rating: ಸುಳ್ಳು.– ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಸುಮಾರು ಐದು ವರ್ಷಗಳ ನಂತರ ಭಾರತದಲ್ಲಿ ಟಿಕ್ಟಾಕ್ ಮೇಲಿನ ನಿಷೇಧವನ್ನು ತೆಗೆದುಹಾಕಲಾಗಿದೆ ಎಂದು ಇತ್ತೀಚೆಗೆ ಹಲವಾರು ಬಳಕೆದಾರರು ...
Read More »ಚೀನಾಕ್ಕೆ ಹೆದರಿ ಅರುಣಾಚಲ ಪ್ರದೇಶದಲ್ಲಿ 2024ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲವೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಚೀನಾಕ್ಕೆ ಹೆದರಿ ಕಾಂಗ್ರೆಸ್ ಪಕ್ಷವು ಅರುಣಾಚಲ ಪ್ರದೇಶದಲ್ಲಿ ಮುಂಬರುವ 2024 ರ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡುವುದರಿಂದ ದೂರ ಉಳಿದಿದೆ. ಕಡೆನುಡಿ/Conclusion: ಪೋಸ್ಟ್ನಲ್ಲಿ ಮಾಡಿದ ಹೇಳಿಕೆ ಸುಳ್ಳು. ಇದಕ್ಕೆ ವಿರುದ್ಧವೆಂಬಂತೆ ಮುಂಬರುವ ಅರುಣಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರಗಳೆರಡಕ್ಕೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಂದುವರಿದಂತೆ, ಭಾರತದ ಚುನಾವಣಾ ಆಯೋಗದ ಮಾಹಿತಿಯು 2004 ರಿಂದ ಸಂಸತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ಥಿರವಾಗಿ ಭಾಗವಹಿಸಿರುವುದನ್ನು ಖಚಿತಪಡಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು -- ಸತ್ಯ ಪರಿಶೀಲನೆ ವಿವರಗಳು: ಚೀನಾವನ್ನು ಅಸಮಾಧಾನಗೊಳಿಸುವ ಆತಂಕದಿಂದಾಗಿ ಮುಂಬರುವ ...
Read More »ಅಮೇರಿಕಾದಲ್ಲಿ ವಿಶ್ವದ ಅತಿದೊಡ್ಡ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು, ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರಿಸಲಾಗಿದೆ? ಸತ್ಯ ಪರಿಶೀಲನೆ
ಹೇಳಿಕೆ/Claim:: ಯುನೈಟೆಡ್ ಸ್ಟೇಟ್ಸ್ನಲ್ಲಿ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ. ಕಡೆನುಡಿ/Conclusion: ಅಂತಹ ಯಾವುದೇ ಗ್ರಂಥಾಲಯವನ್ನು ತೆರೆಯಲಾಗಿಲ್ಲ ಮತ್ತು ಹೇಳಲಾಗಿರುವಂತೆ ಅದಕ್ಕೆ ಅಂಬೇಡ್ಕರ್ ಅವರ ಹೆಸರನ್ನು ಖಂಡಿತವಾಗಿಯೂ ಇಡಲಾಗಿಲ್ಲ. ಚಿತ್ರವು ಚೀನಾದಲ್ಲಿ ಮಾರ್ಚ್ 2018 ರಲ್ಲಿ ತೆರೆಯಲಾದ ಗ್ರಂಥಾಲಯದ್ದು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ವಿಶ್ವದ ಅತಿದೊಡ್ಡ ಗ್ರಂಥಾಲಯವನ್ನು ಯುನೈಟೆಡ್ ಸ್ಟೇಟ್ಸ್ ತೆರೆದಿದೆ ಮತ್ತು ಅದಕ್ಕೆ ಭಾರತೀಯ ಸಂವಿಧಾನದ ಲೇಖಕರಾದ ಡಾ.ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್ ಒಂದು ಹೇಳುತ್ತದೆ. ...
Read More »
Digiteye Kannada Fact Checkers