ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವೆಂದು ಜಗನ್ನಾಥ ರಥಯಾತ್ರೆಯ ಚಿತ್ರವನ್ನು ತೋರಿಸಲಾಗಿದೆ; ಸತ್ಯ ಪರಿಶೀಲನೆ

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವೆಂದು ಜಗನ್ನಾಥ ರಥಯಾತ್ರೆಯ ಚಿತ್ರವನ್ನು ತೋರಿಸಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ದೆಹಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ನಡೆದ ಪ್ರತಿಭಟನೆಗಳನ್ನು ತೋರಿಸುವ ಬೃಹತ್ ಜನಸಮೂಹದ ಚಿತ್ರ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. 2023 ರಲ್ಲಿ ಪ್ರಸಿದ್ಧ ಜಗನ್ನಾಥ ರಥ ಯಾತ್ರೆಯಲ್ಲಿ ಭಾಗವಹಿಸಿದ ಜನರನ್ನು ಚಿತ್ರ ತೋರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವನ್ನು ತೋರಿಸುತ್ತಿರುವುದೆಂಬ ಹೇಳಿಕೆಯೊಂದಿಗೆ ರಸ್ತೆಯಲ್ಲಿ ಜನರ ಬೃಹತ್ ಸಮೂಹವನ್ನು ತೋರಿಸುವ ಚಿತ್ರವೊಂದನ್ನು ಹಂಚಿಕೊಳ್ಳಲಾಗಿದೆ. ದೆಹಲಿಯ ಮುಖ್ಯಮಂತ್ರಿ ಮತ್ತು ಆಮ್ […]

ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷವನ್ನು ಟೀಕಿಸಿ ಬಿಜೆಪಿಯನ್ನು ಹೊಗಳುತ್ತಿರುವುದನ್ನು ತೋರಿಸುವ ತಿದ್ದಿದ ವಾಟ್ಸಾಪ್ ವೀಡಿಯೊ; ಸತ್ಯ ಪರಿಶೀಲನೆ

ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷವನ್ನು ಟೀಕಿಸಿ ಬಿಜೆಪಿಯನ್ನು ಹೊಗಳುತ್ತಿರುವುದನ್ನು ತೋರಿಸುವ ತಿದ್ದಿದ ವಾಟ್ಸಾಪ್ ವೀಡಿಯೊ; ಸತ್ಯ ಪರಿಶೀಲನೆ

ಹೇಳಿಕೆ/Claim: ರಾಹುಲ್ ಗಾಂಧಿಯವರು ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಗೊಂದಲಿಸಿಕೊಂಡು , ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿರುವುದನ್ನು ತೋರಿಸಲು ವೀಡಿಯೊವನ್ನು ತಿದ್ದಲಾಗಿದೆ ಮತ್ತು ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್:ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೀಡಿಯೊವನ್ನು ವಾಟ್ಸಾಪ್‌ನಲ್ಲಿ “ಪರಮ ಸತ್ಯ” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊದಲ್ಲಿ, ರಾಹುಲ್ ಗಾಂಧಿಯವರು ಬಿಜೆಪಿಯನ್ನು […]

ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ

ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion:  ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು […]

ರಾಜಸ್ಥಾನದ ಬೂಂದಿಯಲ್ಲಿ ರಾಹುಲ್ ಗಾಂಧಿಯವರ ‘ಭಾರತ್ ಮಾತಾ’ ಭಾಷಣವನ್ನು ಸಂದರ್ಭದಿಂದ ಹೊರತಾಗಿಸಿ ತಿರುಚಿರುವುದನ್ನು ತೋರಿಸುವ ವೀಡಿಯೊ ಕ್ಲಿಪ್ ; ಸತ್ಯ ಪರಿಶೀಲನೆ

ರಾಜಸ್ಥಾನದ ಬೂಂದಿಯಲ್ಲಿ ರಾಹುಲ್ ಗಾಂಧಿಯವರ ‘ಭಾರತ್ ಮಾತಾ’ ಭಾಷಣವನ್ನು ಸಂದರ್ಭದಿಂದ ಹೊರತಾಗಿಸಿ ತಿರುಚಿರುವುದನ್ನು ತೋರಿಸುವ ವೀಡಿಯೊ ಕ್ಲಿಪ್ ; ಸತ್ಯ ಪರಿಶೀಲನೆ

Claim/ಹೇಳಿಕೆ: “ಈ ಭಾರತ ಮಾತಾ ಯಾರು” ಎಂದು ರಾಹುಲ್ ಗಾಂಧಿ ಕೇಳುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ ಮತ್ತು ಅವರು “ಜಾರ್ಜ್ ಸೊರೊಸ್ ಕೈಗೊಂಬೆ” ಎಂದು ಆರೋಪಿಸುತ್ತದೆ. Conclusion/ಕಡೆನುಡಿ: ಭಾಷಣದ ಸಂಪೂರ್ಣ ಸಂದರ್ಭವನ್ನು ತಪ್ಪಾಗಿ ನಿರೂಪಿಸಲು ವೀಡಿಯೊ ಕ್ಲಿಪ್ ಅನ್ನು ಕತ್ತರಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check  ವಿವರಗಳು: ರಾಜಸ್ಥಾನದ ವಿಧಾನಸಭಾ ಚುನಾವಣೆಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ ಮಾತೆ ಯಾರು ಎಂದು ಪ್ರಶ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊ ಕ್ಲಿಪ್ ಅನ್ನು […]

ಗೋಮಾಂಸ ಸೇವನೆ ಸಮಸ್ಯೆಯಾಗಬಾರದು ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಗೋಮಾಂಸ ಸೇವನೆ ಸಮಸ್ಯೆಯಾಗಬಾರದು ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

Claim/ಹೇಳಿಕೆ: ಗೋಮಾಂಸ ಸೇವಿಸುವುದರಲ್ಲಿ ತಪ್ಪೇನಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ. Conclusion/ಕಡೆನುಡಿ: ಸುಳ್ಳು, ದಿಗ್ವಿಜಯ್ ಸಿಂಗ್ ಅವರು ಸಾವರ್ಕರ್ ಅವರ ಬರವಣಿಗೆಯನ್ನು ಉಲ್ಲೇಖಿಸುತ್ತಿದ್ದರು ಮತ್ತು ಇದು ಅವರ ಸ್ವಂತದ ಹೇಳಿಕೆಯಲ್ಲ. ರೇಟಿಂಗ್: ತಪ್ಪು ನಿರೂಪಣೆ. Fact Check  ವಿವರಗಳು ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ರವರು ಮತ್ತೊಂದು ವಿವಾದದ ಕೇಂದ್ರವಾಗಿದ್ದಾರೆ, ಅದೂ ನವೆಂಬರ್ 2023 ರಲ್ಲಿ ನಡೆಯಲಿರುವ ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಡುವೆ. ಈ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕರನ್ನು […]