ಹೇಳಿಕೆ/Claim: ದೆಹಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ನಡೆದ ಪ್ರತಿಭಟನೆಗಳನ್ನು ತೋರಿಸುವ ಬೃಹತ್ ಜನಸಮೂಹದ ಚಿತ್ರ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. 2023 ರಲ್ಲಿ ಪ್ರಸಿದ್ಧ ಜಗನ್ನಾಥ ರಥ ಯಾತ್ರೆಯಲ್ಲಿ ಭಾಗವಹಿಸಿದ ಜನರನ್ನು ಚಿತ್ರ ತೋರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವನ್ನು ತೋರಿಸುತ್ತಿರುವುದೆಂಬ ಹೇಳಿಕೆಯೊಂದಿಗೆ ರಸ್ತೆಯಲ್ಲಿ ಜನರ ಬೃಹತ್ ಸಮೂಹವನ್ನು ತೋರಿಸುವ ಚಿತ್ರವೊಂದನ್ನು ಹಂಚಿಕೊಳ್ಳಲಾಗಿದೆ. ದೆಹಲಿಯ ಮುಖ್ಯಮಂತ್ರಿ ಮತ್ತು ಆಮ್ […]
ಹೇಳಿಕೆ/Claim: ರಾಹುಲ್ ಗಾಂಧಿಯವರು ಬಿಜೆಪಿಯನ್ನು ಕಾಂಗ್ರೆಸ್ನೊಂದಿಗೆ ಗೊಂದಲಿಸಿಕೊಂಡು , ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿರುವುದನ್ನು ತೋರಿಸಲು ವೀಡಿಯೊವನ್ನು ತಿದ್ದಲಾಗಿದೆ ಮತ್ತು ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್:ಸಂಪೂರ್ಣವಾಗಿ ಸುಳ್ಳು– ಸತ್ಯ ಪರಿಶೀಲನೆ ವಿವರಗಳು ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಂಡು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೀಡಿಯೊವನ್ನು ವಾಟ್ಸಾಪ್ನಲ್ಲಿ “ಪರಮ ಸತ್ಯ” ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊದಲ್ಲಿ, ರಾಹುಲ್ ಗಾಂಧಿಯವರು ಬಿಜೆಪಿಯನ್ನು […]
ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion: ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು […]
ಹೇಳಿಕೆ/Claim:ರಾಹುಲ್ ಗಾಂಧಿಯವರು ಬಿಜೆಪಿ ಚಿಹ್ನೆ ಇರುವ ಟೀ ಶರ್ಟ್ ಧರಿಸಿರುವ ಚಿತ್ರವನ್ನು ಆತ ಬಿಜೆಪಿ ಏಜೆಂಟ್ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion: ಸುಳ್ಳು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿ ಏಜೆಂಟ್ ಎಂದು ತಪ್ಪಾಗಿ ತೋರಿಸಲು ಅವರ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಬೆನ್ನಿನ ಭಾಗದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚಿಹ್ನೆ ಇರುವ ಟೀ ಶರ್ಟ್ ಅನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಧರಿಸಿರುವ ಚಿತ್ರವೊಂದು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. हमने तो पहले […]
ಹೇಳಿಕೆ/Claim: ಕಾಂಗ್ರೆಸ್ ಪಕ್ಷದ ಚುನಾವಣಾ ಚಿಹ್ನೆಯಾಗಿರುವ ತೆರೆದ ಹಸ್ತವನ್ನು ಇಸ್ಲಾಂ ಧರ್ಮದಿಂದ ಪಡೆಯಲಾಗಿದೆ ಎಂದು ವೈರಲ್ ಆಗಿರುವ ಸಾಮಾಜಿಕ ಮಾಧ್ಯಮದ ಚಿತ್ರವೊಂದು ಹೇಳುತ್ತದೆ. ಕಡೆನುಡಿ/Conclusion: ಕಾಂಗ್ರೆಸ್ ಪಕ್ಷವು ವರ್ಷಗಳಾದ್ಯಂತ ತನ್ನ ಚುನಾವಣಾ ಚಿಹ್ನೆಗಳನ್ನು ಬದಲಾಯಿಸಿದೆ. ತೆರೆದ ಹಸ್ತದ ಪ್ರಸ್ತುತ ಚಿಹ್ನೆಯು 1977 ರಲ್ಲಿ ಅಸ್ತಿತ್ವಕ್ಕೆ ಬಂದಿತು. ಅಷ್ಟೇ ಅಲ್ಲದೆ, ಯಾವುದೇ ಪಕ್ಷವು ಧಾರ್ಮಿಕ ಅಥವಾ ಸಾಮುದಾಯಿಕ ಅರ್ಥವನ್ನು ಹೊಂದಿರುವ ಚಿಹ್ನೆಯನ್ನು ಹೊಂದಿರಬಾರದು ಎಂದು ಭಾರತೀಯ ಚುನಾವಣಾ ಆಯೋಗವು ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ರೇಟಿಂಗ್: ತಪ್ಪು ನಿರೂಪಣೆ — […]
Claim/ಹೇಳಿಕೆ: “ಈ ಭಾರತ ಮಾತಾ ಯಾರು” ಎಂದು ರಾಹುಲ್ ಗಾಂಧಿ ಕೇಳುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ ಮತ್ತು ಅವರು “ಜಾರ್ಜ್ ಸೊರೊಸ್ ಕೈಗೊಂಬೆ” ಎಂದು ಆರೋಪಿಸುತ್ತದೆ. Conclusion/ಕಡೆನುಡಿ: ಭಾಷಣದ ಸಂಪೂರ್ಣ ಸಂದರ್ಭವನ್ನು ತಪ್ಪಾಗಿ ನಿರೂಪಿಸಲು ವೀಡಿಯೊ ಕ್ಲಿಪ್ ಅನ್ನು ಕತ್ತರಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check ವಿವರಗಳು: ರಾಜಸ್ಥಾನದ ವಿಧಾನಸಭಾ ಚುನಾವಣೆಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ ಮಾತೆ ಯಾರು ಎಂದು ಪ್ರಶ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊ ಕ್ಲಿಪ್ ಅನ್ನು […]
Claim/ಹೇಳಿಕೆ: ಗೋಮಾಂಸ ಸೇವಿಸುವುದರಲ್ಲಿ ತಪ್ಪೇನಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ. Conclusion/ಕಡೆನುಡಿ: ಸುಳ್ಳು, ದಿಗ್ವಿಜಯ್ ಸಿಂಗ್ ಅವರು ಸಾವರ್ಕರ್ ಅವರ ಬರವಣಿಗೆಯನ್ನು ಉಲ್ಲೇಖಿಸುತ್ತಿದ್ದರು ಮತ್ತು ಇದು ಅವರ ಸ್ವಂತದ ಹೇಳಿಕೆಯಲ್ಲ. ರೇಟಿಂಗ್: ತಪ್ಪು ನಿರೂಪಣೆ. Fact Check ವಿವರಗಳು ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ರವರು ಮತ್ತೊಂದು ವಿವಾದದ ಕೇಂದ್ರವಾಗಿದ್ದಾರೆ, ಅದೂ ನವೆಂಬರ್ 2023 ರಲ್ಲಿ ನಡೆಯಲಿರುವ ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಡುವೆ. ಈ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕರನ್ನು […]