ಸೈನಿಕರ (ಅಗ್ನಿವೀರರ) ನೇಮಕಾತಿಗಾಗಿರುವ ಅಗ್ನಿಪಥ್ ಯೋಜನೆಯನ್ನು ಪುನರಾರಂಭಿಸಲಾಗಿದೆಯೇ? ಸತ್ಯ ಪರಿಶೀಲನೆ

ಸೈನಿಕರ (ಅಗ್ನಿವೀರರ) ನೇಮಕಾತಿಗಾಗಿರುವ ಅಗ್ನಿಪಥ್ ಯೋಜನೆಯನ್ನು ಪುನರಾರಂಭಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸೈನಿಕರು ಅಥವಾ ಅಗ್ನಿವೀರರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಮಾರ್ಪಾಡುಗಳೊಂದಿಗೆ ಮರುಪ್ರಾರಂಭಿಸಲಾಗಿದೆ. ಕಡೆನುಡಿ/Conclusion:  ಹೇಳಿಕೆ ಸುಳ್ಳು. ಸರ್ಕಾರಿ ಸ್ವಾಮ್ಯದ ಪಿ.ಐ.ಬಿ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ಅದನ್ನು ನಕಲಿ ಎಂದು ಹೇಳಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ************************************************************************************** ಸತ್ಯ ಪರಿಶೀಲನೆ ವಿವರಗಳು ಅಗ್ನಿಪಥ್ ಯೋಜನೆಯನ್ನು ಎನ್‌ಡಿಎ ಸರ್ಕಾರವು ಸೈನಿಕ ಸಮ್ಮಾನ್ ಯೋಜನೆ ಎಂದು ಮರುಪ್ರಾರಂಭಿಸಲಿದೆ ಎಂಬ ಹೇಳಿಕೆಯೊಂದಿಗೆ ಒಂದು ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. All Posts   आग्निवीर में बदलाव की खबर […]

ಸೇನೆಯ ಖಾಸಗಿ ವಾಹನಗಳಿಗೂ ಟೋಲ್ ಶುಲ್ಕ ವಿನಾಯಿತಿಯ ವಿಸ್ತರಣೆ? ವೈರಲ್ ಪೋಸ್ಟ್ ಕುರಿತು ಸತ್ಯ ಪರಿಶೀಲನೆ

Claim/ಹೇಳಿಕೆ: ರಕ್ಷಣಾ ಸಿಬ್ಬಂದಿಗಳ ಖಾಸಗಿ ವಾಹನಗಳಿಗೂ ಟೋಲ್ ತೆರಿಗೆ ವಿನಾಯಿತಿ ಇದೆ ಎಂದು ಒಂದು ವೈರಲ್ ಸಲಹಾ ಪತ್ರ ಹೇಳುತ್ತದೆ. Conclusion/ಕಡೆನುಡಿ: ಪತ್ರವು ನಕಲಿಯಾಗಿದೆ ಮತ್ತು ಅದನ್ನು ಬಿಟ್ಟುಕೊಡುವ ಹಲವು ಸುಳಿವುಗಳನ್ನು ಅದರಲ್ಲಿ ಕಾಣಬಹುದು. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನೀಡಿರುವ ಸ್ಪಷ್ಟೀಕರಣಗಳ ಪ್ರಕಾರ, ‘ಕರ್ತವ್ಯನಿರತರಾಗಿರುವ’ ವ್ಯಕ್ತಿಗಳಿಗೆ ಮಾತ್ರ ವಿನಾಯಿತಿ ಲಭ್ಯವಿರುತ್ತದೆ ಮತ್ತು ಅದು ನಿವೃತ್ತ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಅದು ಹೇಳುತ್ತದೆ. ವೈಯಕ್ತಿಕ ವಾಹನವನ್ನು ಯಾವುದೇ ಅಧಿಕೃತ ಕರ್ತವ್ಯವನ್ನು ನಿರ್ವಹಿಸಲು ಬಳಸಲಾಗುತ್ತಿಲ್ಲ ಎಂದಾದಲ್ಲಿ ಬಳಕೆಯ […]