ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರನ್ನು ಸ್ವಾಗತಿಸುತ್ತಾ ನೀಡಿದ್ದ ಅಸ್ಸಾಮಿ ಶಾಲನ್ನು ಅವರು ನಿರಾಕರಿಸಿದರೇ? ಸತ್ಯ ಪರಿಶೀಲನೆ

ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರನ್ನು ಸ್ವಾಗತಿಸುತ್ತಾ ನೀಡಿದ್ದ ಅಸ್ಸಾಮಿ ಶಾಲನ್ನು ಅವರು ನಿರಾಕರಿಸಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಾಂಗ್ರೆಸ್ ಕಾರ್ಯಕರ್ತರೊಬ್ಬರು ನೀಡಿದ ಅಸ್ಸಾಮಿ ಗಾಮೋಸವನ್ನು ಧರಿಸಲು ರಾಹುಲ್ ಗಾಂಧಿಯವರು ನಿರಾಕರಿಸಿದ್ದಾರೆ ಎಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ರಾಹುಲ್ ಗಾಂಧಿಯವರು ಗಮೋಸಾವನ್ನು ಧರಿಸಿದ್ದರು ಮತ್ತು ಕೈಯಲ್ಲಿ ಹಲವನ್ನು ಹಿಡಿದಿದ್ದರು, ಅದೇ ವೇಳೆ ಅಸ್ಸಾಂನ ವಿಮಾನ ನಿಲ್ದಾಣದ ಹೊರಗೆ ನೂರಾರು ಜನರು ಅವರನ್ನು ಸ್ವಾಗತಿಸುತ್ತಿರುವುದು ಕಂಡುಬಂತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ವಿರೋಧ ಪಕ್ಷದ ನಾಯಕರಾದ ರಾಹುಲ್ […]

ಹೇಳಿಕೆಯಂತೆ, ಈ ವಿಚಿತ್ರ ಸಮುದ್ರ ಪ್ರಾಣಿಯು ಸಮುದ್ರ ಹಸುವನ್ನು ಪ್ರತಿನಿಧಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆಯಂತೆ, ಈ ವಿಚಿತ್ರ ಸಮುದ್ರ ಪ್ರಾಣಿಯು ಸಮುದ್ರ ಹಸುವನ್ನು ಪ್ರತಿನಿಧಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಹಸುವಿನ ತಲೆ ಮತ್ತು ದೇಹದ ಉಳಿದ ಭಾಗವು ಸೀಲ್ ನಂತಿರುವ  ವಿಚಿತ್ರವಾದ ಸಮುದ್ರ ಪ್ರಾಣಿಯೊಂದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆಯು ಸುಳ್ಳು. ಈ ವೀಡಿಯೊ AI ರಚಿತವಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ.   ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು, ವಿಚಿತ್ರವಾದ ಸಮುದ್ರ ಪ್ರಾಣಿಯೊಂದರ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ.  ಈ ಪ್ರಾಣಿಯ ತಲೆ ಹಸುವನ್ನು ಮತ್ತು ದೇಹದ […]

ಸ್ವಿಟ್ಜರ್ಲ್ಯಾಂಡ್ ನಲ್ಲಿ ಹಿಜಾಬ್ ಅನ್ನು ನಿಷೇಧಿಸಲಾಗಿದೆಯೇ ಮತ್ತು ಅಲ್ಲಿ ಇಸ್ಲಾಂ ಒಂದು ಧರ್ಮವೆಂದು ಗುರುತಿಸಲು ನಿರಾಕರಿಸಲಾಗಿದೆಯೇ? ಸತ್ಯ ಪರಿಶೀಲನೆ

ಸ್ವಿಟ್ಜರ್ಲ್ಯಾಂಡ್ ನಲ್ಲಿ ಹಿಜಾಬ್ ಅನ್ನು ನಿಷೇಧಿಸಲಾಗಿದೆಯೇ ಮತ್ತು ಅಲ್ಲಿ ಇಸ್ಲಾಂ ಒಂದು ಧರ್ಮವೆಂದು ಗುರುತಿಸಲು ನಿರಾಕರಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim :ಸ್ವಿಟ್ಜರ್ಲ್ಯಾಂಡ್ ನಲ್ಲಿ ಹಿಜಾಬ್ ಅನ್ನು ನಿಷೇಧಿಸಲಾಗಿದೆ ಮತ್ತು ಇಸ್ಲಾಂ ಅನ್ನು ಧರ್ಮವಾಗಿ ಗುರುತಿಸಲಾಗಿಲ್ಲ. ಕಡೆನುಡಿ/Conclusion: ಇದು ದಾರಿತಪ್ಪಿಸುವ ಹೇಳಿಕೆ. ಮುಖವನ್ನು ಮುಚ್ಚಿಕೊಳ್ಳುವುದು ನಿಷೇಧಿತವಾಗಿರುವುದರಿಂದ ಮೊದಲ ಹೇಳಿಕೆ ಭಾಗಶಃ ನಿಜವಾಗಿದ್ದರೂ, ಇಸ್ಲಾಂ ಧರ್ಮವನ್ನು ಗುರುತಿಸಲಾಗಿಲ್ಲ ಎಂಬ ಎರಡನೆಯ ಹೇಳಿಕೆ ಸುಳ್ಳು. ರೇಟಿಂಗ್:ದಾರಿತಪ್ಪಿಸುವ ಹೇಳಿಕೆ.– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮುಸುಕು ಧರಿಸಿರುವ ಮಹಿಳೆಯ ವಾಲ್ ಪೋಸ್ಟರ್‌ನ ಮುಂದೆ ಇಬ್ಬರು ಮಹಿಳೆಯರು ನಿಂತಿರುವುದನ್ನು ತೋರಿಸುವ, “ನಾನ್ […]

ಉಪ ರಾಷ್ಟ್ರಪತಿ ಹುದ್ದೆಗೆ ನಾಮನಿರ್ದೇಶಿತರಾದ ವ್ಯಾನ್ಸ್ ರವರ ಹೆಸರನ್ನು ಘೋಷಿಸಿದಾಗ ಯುಎಸ್ ರಿಪಬ್ಲಿಕನ್ ಸಮಾವೇಶದಲ್ಲಿ ‘ಇಂಡಿಯಾ-ಇಂಡಿಯಾ’ ಎಂಬ ಘೋಷಣೆಗಳು ಕೇಳಿಬಂದವೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಜುಲೈ 15 ರಂದು ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಹುದ್ದೆಗೆ ನಾಮನಿರ್ದೇಶಿತರಾದ ಜೆ.ಡಿ ವ್ಯಾನ್ಸ್ ತಮ್ಮ ಭಾರತೀಯ ಮೂಲದ ಪತ್ನಿಯನ್ನು ಕರೆತಂದಾಗ “ಇಂಡಿಯಾ-ಇಂಡಿಯಾ” ಎಂಬ ಘೋಷಣೆಗಳನ್ನು ಕೇಳಿಬಂದವು. ಕಡೆನುಡಿ/Conclusion: ಹೇಳಿಕೆ ಸುಳ್ಳು. ಹೇಳಿಕೆಯಲ್ಲಿರುವಂತೆ ಮೂಲ ವೀಡಿಯೊದಲ್ಲಿ “ಇಂಡಿಯಾ-ಇಂಡಿಯಾ” ಎಂಬ ಯಾವುದೇ ಘೋಷಣೆಗಳು ಕೇಳಿಬರುವುದಿಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಜುಲೈ 15, 2024 ರಂದು ಮಿಲ್ವಾಕಿಯಲ್ಲಿ […]

ಹೈದರಾಬಾದ್‌ನಲ್ಲಿ ಈ ಅಪಾಯಕಾರಿ ರೀಲ್‌ಗಾಗಿ ಯುವಕ ಬಸ್‌ನ ಮುಂದೆ ಮಲಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೈದರಾಬಾದ್‌ನಲ್ಲಿ ಈ ಅಪಾಯಕಾರಿ ರೀಲ್‌ಗಾಗಿ ಯುವಕ ಬಸ್‌ನ ಮುಂದೆ ಮಲಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ಹೈದರಾಬಾದ್‌ನಲ್ಲಿ ಯುವಕನೊಬ್ಬ ಅಪಾಯಕಾರಿ ರೀಲ್ ಮಾಡಲು ಬಸ್‌ನ ಮುಂದೆ ಮಲಗುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಯುವಕ ರಸ್ತೆಯಲ್ಲಿ ಈ ಕೃತ್ಯ ಎಸಗುತ್ತಿರುವುದನ್ನು ತೋರಿಸುವಂತೆ ಈ ವೀಡಿಯೊವನ್ನು ಎಡಿಟ್ ಮಾಡಿ ಮಾರ್ಪಡಿಸಲಾಗಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************** ಹೈದರಾಬಾದ್‌ನಲ್ಲಿ ಯುವಕನೊಬ್ಬ ರೀಲ್ ಮಾಡಲು ಹಠಾತ್ತನೆ ಬಸ್‌ನ ಮುಂದೆ ಮಲಗುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. […]

ಪ್ಯಾರಿಸ್ ನ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿದ್ದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಪ್ಯಾರಿಸ್ ನ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿದ್ದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಈ ವರ್ಷದ ಒಲಿಂಪಿಕ್ ಜ್ಯೋತಿಯನ್ನು ಪ್ಯಾರಿಸ್ ನ ಒಂದು ಚರ್ಚ್‌ನಿಂದ ಅದ್ಭುತವಾದ ಪಟಾಕಿಗಳೊಂದಿಗೆ ಬೆಳಗಿಸಲಾಯಿತು ಎಂದು ತೋರಿಸುವ ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಜ್ಯೋತಿ ಬೆಳಗುತ್ತಿರುವ ವೀಡಿಯೊ. ಕಡೆನುಡಿ/Conclusion:  ಹೇಳಿಕೆ ಸುಳ್ಳು. ಇಟಲಿಯ ಫ್ಲಾರೆನ್ಸ್ ಚರ್ಚ್‌ನ ಆರ್ಚ್‌ಬಿಷಪ್ ಕೊಲೊಂಬಿನಾದ ಫ್ಯೂಸ್ ಬೆಳಗುತ್ತಿರುವ ಈಸ್ಟರ್ ಭಾನುವಾರದ ಆಚರಣೆಗಳನ್ನು ಪ್ಯಾರಿಸ್ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿಸುತ್ತಿರುವುದೆಂದು ಹೇಳಿ ಹಂಚಿಕೊಳ್ಳಲಾಯಿತು. ರೇಟಿಂಗ್: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು […]

ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಗುರುತನ್ನು ತೋರಿಸುತ್ತಿರುವುದರಿಂದ ತಯಾರಕರು ಗೋಮಾಂಸ ಪ್ಲೇವರ್ ಸೇರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ ಹಲಾಲ್ ಗುರುತನ್ನು ತೋರಿಸುತ್ತಿರುವುದರಿಂದ ತಯಾರಕರು ಗೋಮಾಂಸ ಪ್ಲೇವರ್ ಸೇರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತದಲ್ಲಿ ವಾಡಿಲಾಲ್ ಐಸ್ ಕ್ರೀಮ್ ತಯಾರಕರು ತಮ್ಮ ಐಸ್ ಕ್ರೀಮ್‌ಗಳಿಗೆ ಗೋಮಾಂಸ ಫ್ಲೇವರ್ ಸೇರಿಸುತ್ತಾರೆ ಮತ್ತು “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಕಡೆನುಡಿ/Conclusion: ಹಸಿರು ಚುಕ್ಕೆ ಸೂಚಿಸುವಂತೆ ಭಾರತದಲ್ಲಿ ಮಾರಾಟವಾಗುವ ಐಸ್ ಕ್ರೀಮ್‌ಗಳು 100% ಸಸ್ಯಾಹಾರ ಉತ್ಪನ್ನಗಳಾಗಿವೆ. “ಹಲಾಲ್” ಪ್ರಮಾಣೀಕೃತ ಐಸ್ ಕ್ರೀಮ್‌ಗಳು ನಿರ್ದಿಷ್ಟವಾಗಿ ರಫ್ತು ಉದ್ದೇಶಕ್ಕಾಗಿ ತಯಾರಾದವು ಮತ್ತು ಇವುಗಳನ್ನು ಕಟ್ಟುನಿಟ್ಟಾಗಿ ಭಾರತದಲ್ಲಿ ಮಾರಾಟ ಮಾಡಲಾಗುವುದಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಾಡಿಲಾಲ್ ಐಸ್ ಕ್ರೀಮ್ ಪ್ಯಾಕೇಜ್ […]

ಜವಾಹರಲಾಲ್ ನೆಹರು ರವರು ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಎಂದಾದರೂ ಹೇಳಿದ್ದಾರಾ? ಸತ್ಯ ಪರಿಶೀಲನೆ

ಜವಾಹರಲಾಲ್ ನೆಹರು ರವರು ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಎಂದಾದರೂ ಹೇಳಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಜವಾಹರಲಾಲ್ ನೆಹರು ಅವರು ಹೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮುಹಮ್ಮದ್ ಅಲಿ ಜಿನ್ನಾ ಕುರಿತು ನೆಹರೂ ಅವರು ನೀಡಿದ ಸಂದರ್ಶನದ ವಿಡಿಯೋವನ್ನು ನೆಹರೂ ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವಂತೆ ಬದಲಾಯಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ ******************************************************************************************************* ಸತ್ಯ ಪರಿಶೀಲನೆ ವಿವರಗಳು ಜವಾಹರಲಾಲ್ ನೆಹರು ರವರು ಸಂದರ್ಶನವೊಂದರಲ್ಲಿ ನಾನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ ಎಂದು ಹೇಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. […]

IRCTC ಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಹೇರಲಾಗುವುದೇ? ಸತ್ಯ ಪರಿಶೀಲನೆ

IRCTC ಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಹೇರಲಾಗುವುದೇ? ಸತ್ಯ ಪರಿಶೀಲನೆ

ಹೇಳಿಕೆ/Claim: IRCTCಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು ಎಂಬ ಸರ್ಕಾರದ ಹೊಸ ನಿಯಮ. ಕಡೆನುಡಿ/Conclusion: ಹೇಳಿಕೆ ಸುಳ್ಳು. ರೈಲ್ವೆ ಸಚಿವಾಲಯವು ಅಂತಹ ಯಾವುದೇ ಹೊಸ ನಿಯಮವನ್ನು ಮಾಡಿಲ್ಲ. “ವಿಭಿನ್ನ ಉಪನಾಮಗಳ ಕಾರಣದಿಂದಾಗಿ ಇ-ಟಿಕೆಟ್‌ಗಳ ಬುಕಿಂಗ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚಲಾವಣೆಯಲ್ಲಿರುವ ಸುದ್ದಿ” ಸುಳ್ಳು ಮತ್ತು ತಪ್ಪುದಾರಿಗೆಳೆಯುವಂಥದ್ದು ಎಂದು IRCTC ಕೂಡ ಸ್ಪಷ್ಟಪಡಿಸಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ******************************************************************************************************* ವಿವರಗಳು: ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ […]

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ […]

1 14 15 16 17 18 23