Don't Miss

Tag Archives: fact check in kannada

ಭಾರತದಲ್ಲಿ ರಸ್ತೆ ಇಲಾಖೆಯ ಕಟ್ಟಡದ ಮುಂಭಾಗದಲ್ಲಿ ನೀರು ಕಟ್ಟಿಕೊಂಡಿರುವ “ಕಚ್ಚಾ” ರಸ್ತೆ ಕಾಣಿಸುತ್ತದೆಯೇ? ಸತ್ಯ ಪರಿಶೀಲನೆ

Waterlogged, 'kachcha' road seen in front of a building of Dept. of Roads in India? Fact Check

ಹೇಳಿಕೆ/Claim: ಭಾರತೀಯ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಟ್ಯಾಗ್ ಮಾಡಿ,  “ರಸ್ತೆಗಳ ಇಲಾಖೆ”  ಕಟ್ಟಡದ ಮುಂಭಾಗದಲ್ಲಿ ಜಲಾವೃತಗೊಂಡ ರಸ್ತೆಯನ್ನು ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion:ಸುಳ್ಳು. ಕಟ್ಟಡ ಮತ್ತು ಜಲಾವೃತ ರಸ್ತೆಯೆರಡೂ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ರೇಟಿಂಗ್:ತಪ್ಪು ನಿರೂಪಣೆ-- ಸತ್ಯ ಪರಿಶೀಲನೆ ವಿವರಗಳು ಜಲಾವೃತಗೊಂಡ ರಸ್ತೆಯನ್ನು ಚಿತ್ರಿಸುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ, ಇದು “ರಸ್ತೆ ಇಲಾಖೆ” ಕಟ್ಟಡದ ದೃಶ್ಯವೆಂಬುದು ಚಿತ್ರದ ಜೊತೆಯಿರುವ ಹೇಳಿಕೆ. பாஜகவின் சாதனைகளில் இதுவும் ஒன்று…. “Department of Roads” “சாலை போக்குவரத்து துறை”ஒட்டிய சாலைக்கே சாலை அமைக்க வக்கில்லை 💦💦💦 pic.twitter.com/53ECsR62jt ...

Read More »

ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್ ಪೊಲೀಸ್ ಇನ್ಸ್‌ಪೆಕ್ಟರ್ ಗೆ ಹೊಡೆದರಾ? ವೀಡಿಯೊ ವೈರಲ್; ಸತ್ಯ ಪರಿಶೀಲನೆ

Did DMK MLA Mansoor Mohammed beat up police inspector? Video goes viral; Fact Check

ಹೇಳಿಕೆ/Claim: ಡಿಎಂಕೆ ನಾಯಕರೊಬ್ಬರು ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಯನ್ನು ಥಳಿಸುತ್ತಿರುವುದನ್ನು ತೋರಿಸುವ ವೀಡಿಯೊ, ತಮಿಳುನಾಡಿನ ಹತಾಶ ಪರಿಸ್ಥಿತಿಯನ್ನು ಸೂಚಿಸುತ್ತದೆ. ಕಡೆನುಡಿ/Conclusion: ಸುಳ್ಳು. ಮೀರಟ್ ಬಿಜೆಪಿ ಕೌನ್ಸಿಲರ್ ಮುನೀಶ್ ಕುಮಾರ್ ಅವರ ಹಳೆಯ 2018 ರ ವೀಡಿಯೊವನ್ನು ತಮಿಳುನಾಡಿನ ಡಿಎಂಕೆ ನಾಯಕ ಎಂದು ತಪ್ಪಾಗಿ ತೋರಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ವ್ಯಕ್ತಿಯೊಬ್ಬ ಸಮವಸ್ತ್ರದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಥಳಿಸುತ್ತಿರುವ ವೀಡಿಯೊ ಎಲ್ಲಾ ಸುದ್ದಿವಾಹಿನಿಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆ ವ್ಯಕ್ತಿಯು ಡಿಎಂಕೆ ನಾಯಕ ಎಂದು ಹೇಳಲಾಗುತ್ತಿದೆ. ಶೀರ್ಷಿಕೆಯು ಹೀಗಿದೆ: “ಡಿಎಂಕೆ ಶಾಸಕ ಮನ್ಸೂರ್ ...

Read More »

ಮೋದಿಯವರು ಶೇಖ್‌ಗಳಿಗೆ ಕೇಸರಿ ತೊಡಿಸಿದರೇ? ನಕಲಿ ಚಿತ್ರ ಪುನರುದ್ಭವ; ಸತ್ಯ ಪರಿಶೀಲನೆ

ಹೇಳಿಕೆ/Claim: ಮೋದಿಯವರು ಸ್ವಯಂ ಟೋಪಿ ಧರಿಸುವುದಿಲ್ಲ ಆದರೆ ಶೇಖ್‌ಗಳಿಗೆ ಕೇಸರಿ ತೊಡಿಸುತ್ತಾರೆ. ಕಡೆನುಡಿ/Conclusion: ಸುಳ್ಳು. ವೈರಲ್ ಆದ ಚಿತ್ರ ಫೋಟೋಶಾಪ್ ಮಾಡಿರುವುದು. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಅಬುಧಾಬಿಯ ಆಡಳಿತಗಾರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ‘MBZ’ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರುವ ಚಿತ್ರವನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಮೊಹಮ್ಮದ್ ರವರು ಕೇಸರಿ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಹಿಂದಿಯಲ್ಲಿರುವ ಶೀರ್ಷಿಕೆ ಹೀಗಿದೆ: “ಇದು ಮೋದಿ! ತಾವು ಸ್ವಯಂ ಟೋಪಿ ಧರಿಸುವುದಿಲ್ಲ, ಆದರೆ ಶೇಖ್ ಕೇಸರಿ ಧರಿಸುವಂತೆ ...

Read More »

ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಸುಳ್ಳು. ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಹಿಂದಿನ ಅಖಿಲೇಶ್ ಯಾದವರ ಸಮಾಜವಾದಿ ಪಕ್ಷದ ಸರ್ಕಾರವೇ ಈ ನಿಯಮವನ್ನು ಜಾರಿಗೆ ತಂದಿತ್ತು. ರೇಟಿಂಗ್: ತಪ್ಪು ನಿರೂಪಣೆ-- ಸತ್ಯ ಪರಿಶೀಲನೆ ವಿವರಗಳು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದಿಗೆ, ಪೋಸ್ಟರ್‌ ಹೊಂದಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.”ಯುಪಿ ...

Read More »

ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಬ್ಯಾರಿಕೇಡ್‌ಗಳ ಹೊರತಾಗಿಯೂ ದೆಹಲಿಯೊಳಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹಳೆಯ ವೀಡಿಯೊವನ್ನು ಬಳಸಿ ತೋರಿಸಲಾಗಿದೆ; ಸತ್ಯ ಪರಿಶೀಲನೆ

Old video passed off as that of farmers' protest at border trying to enter Delhi despite barricades; Fact Check

ಹೇಳಿಕೆ/Claim: ರೈತರು ತಮ್ಮ ಟ್ರ್ಯಾಕ್ಟರ್‌ಗಳಲ್ಲಿ ಚಲಿಸುತ್ತಿರುವ ವೀಡಿಯೊವನ್ನು ದೆಹಲಿಯ ಗಡಿಯ ವೀಡಿಯೊ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion: ಸುಳ್ಳು. ಒಂದು ವಾರ ಹಳೆಯ ಪಂಜಾಬ್‌ನ ವೀಡಿಯೊವನ್ನು, ರೈತರು ತಮ್ಮ ಟ್ರ್ಯಾಕ್ಟರ್‌ಗಳಲ್ಲಿ ದೆಹಲಿಯೊಳಗೆ ಪ್ರವೇಶಿಸುತ್ತಿರುವುದು ಎನ್ನುವಂತೆ ತೋರಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ -- ಸತ್ಯ ಪರಿಶೀಲನೆ ವಿವರಗಳು ಫೆಬ್ರವರಿ 13, 2024 ರ ಮಂಗಳವಾರದಂದು ಪ್ರತಿಭಟನೆ ನಡೆಸಲು ದೊಡ್ಡ ಪ್ರಮಾಣದಲ್ಲಿ ರೈತರು ದೆಹಲಿಯೊಳಗೆ ಪ್ರವೇಶಿಸಲು ಪ್ರಾರಂಭಿಸಿದಾಗಿನಿಂದ, ವಿಭಿನ್ನ ಹೇಳಿಕೆಗಳನ್ನು ಹೊಂದಿರುವ ಹಲವಾರು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ. ಅವುಗಳಲ್ಲಿ, ರೈತರನ್ನು ಹೊತ್ತಿರುವ ಒಂದು ಟ್ರ್ಯಾಕ್ಟರ್‌ ರಾಷ್ಟ್ರ ...

Read More »

ಜಾತಿ ಗಣತಿ ಭಾಷಣ: ರಾಹುಲ್ ಗಾಂಧಿಯವರು 50+15=73 ಎಂದರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜಾತಿ ಗಣತಿ ಕುರಿತಾದ ತಮ್ಮ ಭಾಷಣದಲ್ಲಿ 50+15 ಅನ್ನು 73 ಎಂದು ತಪ್ಪಾಗಿ ಲೆಕ್ಕ ಮಾಡಿದರು ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿಯವರ ಮೂಲ ಭಾಷಣದಿಂದ 8% ಆದಿವಾಸಿಗಳ ಉಲ್ಲೇಖವನ್ನು ಅಳಿಸಲು ವೀಡಿಯೊವನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ  ಸತ್ಯ ಪರಿಶೀಲನೆ ವಿವರಗಳು ಜಾತಿ ಗಣತಿ ಮತ್ತು ಮೀಸಲಾತಿಯ ವಿಷಯದ ಬಗ್ಗೆ ರಾಹುಲ್ ಗಾಂಧಿಯವರು ಮಾತನಾಡುತ್ತಿರುವ ವೀಡಿಯೊ ವೈರಲ್ ಆಗಿದ್ದು,ಮೂಲಭೂತ ಲೆಕ್ಕಾಚಾರದಲ್ಲಿ ತಪ್ಪು ಮಾಡಿದ್ದಕ್ಕಾಗಿ ಈ ಕಾಂಗ್ರೆಸ್ ನಾಯಕರನ್ನು ಅಪಹಾಸ್ಯ ಮಾಡುವ ಉದ್ದೇಶದಿಂದ ಹಲವಾರು ಶೀರ್ಷಿಕೆಗಳನ್ನು ...

Read More »

ಇಂಡಿಯಾ ಮೈತ್ರಿಕೂಟವು 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿಯವರು ಎಂದಿಗೂ ಹೇಳಿಲ್ಲ; ಸತ್ಯ ಪರಿಶೀಲನೆ

Rahul Gandhi never said INDIA alliance will remove 50% reservations; Fact Check

ಹೇಳಿಕೆ/Claim:  I.N.D.I.A ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು 50% ದಷ್ಟು ತೆಗೆದುಹಾಕಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. ಕಡೆನುಡಿ/Conclusion: ಸಂಪೂರ್ಣ ತಪ್ಪು. ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ರಾಹುಲ್ ಗಾಂಧಿ ಎಂದಿಗೂ ಹೇಳಲಿಲ್ಲ. ಬದಲಾಗಿ, ಕಾಂಗ್ರೆಸ್ ಸರಕಾರ ಅಥವಾ I.N.D.I.A. ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮೀಸಲಾತಿಯ ಮೇಲಿನ 50 ಶೇಕಡಾ ಕ್ಯಾಪ್ ಅನ್ನು ತೆಗೆದುಹಾಕುವುದು ಎಂದು ಹೇಳಿದರು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು-- ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ಸ್ಥಾನದಲ್ಲಿ ಇರುವುದನ್ನು ...

Read More »

ಇಲ್ಲ, ಹೇಳಲಾಗಿರುವಂತೆ ರಾಹುಲ್ ಗಾಂಧಿಯವರು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಿ ಬಿಸ್ಕೆಟ್ ನೀಡಲಿಲ್ಲ; ಸತ್ಯ ಪರಿಶೀಲನೆ

No, Rahul Gandhi didn't offer dog biscuit to Congress worker as claimed; Fact Check

ಹೇಳಿಕೆ/Claim: ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಗಾಂಧಿಯವರು ನಾಯಿ ತಿರಸ್ಕರಿಸಿದ ಬಿಸ್ಕೆಟ್ಟನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿದರು. ಕಡೆನುಡಿ/Conclusion:  ಇಲ್ಲ, ರಾಹುಲ್ ಗಾಂಧಿಯವರು ಬಿಸ್ಕೆಟ್ಟನ್ನು ಆತಂಕಗೊಂಡಿದ್ದ ನಾಯಿಗೆ ನೀಡಲು ನಾಯಿಯ ಮಾಲೀಕರಿಗೆ ಕೊಟ್ಟರು. ರೇಟಿಂಗ್:ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ ವಿವರಗಳು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪುನಃ ಟೀಕೆಗಳಿಗೆ ಗುರಿಯಾಗಿದ್ದಾರೆ, ಈ ಬಾರಿಯ ವಿಷಯ ನಾಯಿಗಳ ಮೇಲಿನ ಅವರ ಪ್ರೀತಿ. ಯಾತ್ರೆಯ ಸಮಯದಲ್ಲಿ ಅವರು ಒಂದು ನಾಯಿಯೊಂದಿಗೆ ಆಟವಾಡುತ್ತಾ ಅದಕ್ಕೆ ಬಿಸ್ಕೆಟ್ ತಿನ್ನಿಸಲು ...

Read More »

ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ತೋರಿಸುವುದಾಗಿ ಹೇಳುವ ವೈರಲ್ ವೀಡಿಯೊ; ಸತ್ಯ ಪರಿಶೀಲನೆ

Viral video claims it shows how post master selection is done in India; Fact Check

Claim: ಒಂದು ವೀಡಿಯೊ, ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಯನ್ನು ಮಾಡುವ ವಿಧಾನವನ್ನು ತೋರಿಸುವುದೆಂಬ ಹೇಳಿಕೆಯೊಂದಿಗೆ ನೀರಿನಲ್ಲಿ ಹಲಗೆ ಸೇತುವೆಯ ಮೇಲೆ ನಿಖರ ಸೈಕಲ್ ಬ್ಯಾಲೆನ್ಸ್ ಅನ್ನು ತೋರಿಸುತ್ತದೆ. Conclusion: ಸುಳ್ಳು. ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಗಾಗಿ ಅಂತಹ ಯಾವುದೇ  ವಿಧಾನವಿಲ್ಲ. ಈ ವೀಡಿಯೊ ನೇಪಾಳದ ಕಪಿಲ್ವಾಸ್ತುವಿನಲ್ಲಿ ನಡೆದ ಸ್ಪರ್ಧೆಯದ್ದು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಫೇಸ್‌ಬುಕ್ ರೀಲ್ಸ್‌ನಲ್ಲಿ ಒಂದು ವೀಡಿಯೋ ವೈರಲ್ ಆಗಿದೆ, ಇದರಲ್ಲಿ ವ್ಯಕ್ತಿಯೊಬ್ಬರು ಲೈಫ್ ಜಾಕೆಟ್ ಧರಿಸಿ ಸಣ್ಣ ಮರದ ಹಲಗೆ ಸೇತುವೆಯ ಮೇಲೆ ಸವಾರಿ ಮಾಡುತ್ತಿರುವುದನ್ನು ಕಾಣಬಹುದು. ವೀಡಿಯೊದೊಂದಿಗಿನ ...

Read More »

ನ್ಯೂಜಿಲೆಂಡ್‌ನ ಗೃಹ ಸಚಿವರು ಸಹ ಸನಾತನ ಧರ್ಮವನ್ನು ಅಳವಡಿಸಿಕೊಂಡಿದ್ದಾರೆ ಎಂದು ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim:ನ್ಯೂಜಿಲೆಂಡ್‌ನ ಗೃಹ ಸಚಿವರು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿದ್ದಾರೆಂದು ತೋರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಸುಳ್ಳು. ನ್ಯೂಜಿಲೆಂಡ್‌ನ ಗೃಹ ಸಚಿವರು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿರುವುದನ್ನು ವೀಡಿಯೊ ತೋರಿಸುವುದಿಲ್ಲ, ಅದು ಬ್ರೆಂಟ್ ಗೋಬಲ್ ಎಂಬ ಅಮೇರಿಕದ ಯೋಗ ಶಿಕ್ಷಕರು ದೈನಂದಿನ ಪ್ರಾರ್ಥನೆಯಲ್ಲಿ ತೊಡಗಿರುವುದನ್ನು ತೋರಿಸುತ್ತದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಿದೇಶಿ ವ್ಯಕ್ತಿಯೊಬ್ಬರು ಕೈಮುಗಿದು ಹಿಂದೂ ಆಚರಣೆಗಳನ್ನು ಪರಿಪಾಲಿಸುತ್ತಿರುವ ವೀಡಿಯೊವೊಂದು ಅದು ನ್ಯೂಜಿಲೆಂಡ್‌ನ ಗೃಹ ಸಚಿವರು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿರುವುದು ಎಂಬ ಹೇಳಿಕೆಯೊಂದಿಗೆ Xನಲ್ಲಿ (ಈ ಹಿಂದೆ  ಟ್ವಿಟರ್) ವೈರಲ್ ಆಗುತ್ತಿದೆ. ಶೀರ್ಷಿಕೆಯು ಹೀಗಿದೆ: “ಸನಾತನದ ಶಕ್ತಿಯನ್ನು ...

Read More »