Don't Miss

Tag Archives: fact check in kannada

ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದು ಮಾಡಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಹೇಳಿಕೆಯಲ್ಲಿ ತಿಳಿಸಿರುವಂತೆ ತೆಲಂಗಾಣದಲ್ಲಿ ಪಡಿತರ ಚೀಟಿ ರದ್ದುಗೊಳಿಸುವ ಯಾವುದೇ ಕ್ರಮವಿಲ್ಲ. ರೇಟಿಂಗ್ದಾ: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು: ತೆಲಂಗಾಣ ರಾಜ್ಯದಲ್ಲಿ ‘ಪ್ರಜಾ ಪಾಲನಾ’ ಪ್ರಕ್ರಿಯೆ ಆರಂಭಗೊಳ್ಳುತ್ತಿರುವ ಸಮಯದಲ್ಲಿ, ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನುವ ಸಾಮಾಜಿಕ  ಜಾಲತಾಣದ ಒಂದು ಪೋಸ್ಟ್‌ ಸುದ್ದಿ ಮಾಡುತ್ತಿದೆ. ಇದರಲ್ಲಿ ಮಂಡಲವಾರು ವಿವರಗಳನ್ನು ನೀಡಲಾಗಿದ್ದು, ಹೊಸ ಕಾಂಗ್ರೆಸ್ ಸರ್ಕಾರವು ರಾಜ್ಯದ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿರುವುದರಿಂದ ತಮ್ಮ ಪಡಿತರ ಚೀಟಿಗಳು ಚಾಲ್ತಿಯಲ್ಲಿರುವ ...

Read More »

ರತನ್ ಟಾಟಾರವರು ಇತ್ತೀಚೆಗೆ ಗುಂಡು ತಡೆದುಕೊಳ್ಳುವ ಮತ್ತು ಬಾಂಬ್ ತಡೆದುಕೊಳ್ಳುವ ಬಸ್ಸುಗಳನ್ನು ಭಾರತೀಯ ಸೇನೆಗೆ ಉಡುಗೊರೆಯಾಗಿ ನೀಡಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಟಾಟಾ ಗ್ರೂಪ್ ಅಧ್ಯಕ್ಷರಾದ ರತನ್ ಟಾಟಾರವರು ಇತ್ತೀಚೆಗೆ ಭಾರತೀಯ ಸೇನೆಗೆ ಗುಂಡು ತಡೆದುಕೊಳ್ಳುವಂತಹ ಮತ್ತು ಬಾಂಬ್ ತಡೆದುಕೊಳ್ಳುವಂತಹ ಬಸ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕಡೆನುಡಿ/Conclusion:ಸುಳ್ಳು. ಈ ಬಸ್‌ಗಳನ್ನು ಮಿಶ್ರಾ ಧಾತು ನಿಗಮ್ ಲಿಮಿಟೆಡ್ (MIDHANI) 2017 ರಲ್ಲಿ CRPF ಗೆ ನೀಡಿತ್ತು. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ಟಾಟಾ ಗ್ರೂಪ್‌ನ ಅಧ್ಯಕ್ಷರಾದ ರತನ್ ಟಾಟಾರವರ ಚಿತ್ರ ಮತ್ತು ಅದರೊಂದಿಗೆ ಒಂದು ಶಸ್ತ್ರಸಜ್ಜಿತ ಬಸ್ಸಿನ  ಮತ್ತೊಂದು ಚಿತ್ರವನ್ನು ತೋರಿಸುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಡುತ್ತಿದೆ. ತನ್ನ ಪರೋಪಕಾರಿ ಚಟುವಟಿಕೆಗಳಿಗಾಗಿ ಹೆಸರುವಾಸಿಯಾದ ಈ ...

Read More »

ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಪ್ರಯಾಣಿಕರ ಪರ್ಸ್‌ನಿಂದ ಹಣ ಕದಿಯುತ್ತಿರುವುದನ್ನು ತಯಾರಿಸಲಾದ ವೀಡಿಯೊ ತೋರಿಸುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim:  : ಭದ್ರತಾ ಸಿಬ್ಬಂದಿಯು ವಿಮಾನ ಪ್ರಯಾಣಿಕರೊಬ್ಬರ ಪರ್ಸ್‌ನಿಂದ ಹಣ ಕದಿಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:: ವೀಡಿಯೊ ಪ್ರಕಟಪಡಿಸಿದವರು ಅಪ್‌ಲೋಡ್ ಮಾಡಿರುವ ಹಲವಾರು ವೀಡಿಯೊಗಳಲ್ಲಿ ಕಂಡುಬರುವ ನಟರ ಕಾರ್ಯ ಪ್ರಕ್ರಿಯೆಯನ್ನು ತೋರಿಸುವ ನಾಟಕೀಯ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬರು ಪ್ರಯಾಣಿಕರೊಬ್ಬರ ಪರ್ಸ್‌ನಿಂದ ಹಣ ಕದಿಯುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಟ್ವಿಟರ್‌ನಲ್ಲಿ ಬಳಕೆದಾರರಿಂದ  ಹಲವಾರು ಪ್ರತಿಕ್ರಿಯೆಗಳನ್ನು ಪಡೆದಿದೆ, ಕೆಳಗೆ ತೋರಿಸಿರುವಂತೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯ ವಿರುದ್ಧ ಎಚ್ಚರಿಕೆ ನೀಡುತ್ತದೆ. Airport se Safar karne ...

Read More »

ಈ ಸಂಪೂರ್ಣ ವೀಡಿಯೊ ಕೇರಳದ ದೇವಸ್ಥಾನವೊಂದರ ಪ್ರಸಿದ್ಧ ಸಸ್ಯಾಹಾರಿ ಮೊಸಳೆಯನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ಬಾಬಿಯಾ ಎಂಬ ಸಸ್ಯಾಹಾರಿ ಮೊಸಳೆಯೊಂದು ವೈರಲ್  ವೀಡಿಯೊ ತೋರಿಸುತ್ತದೆ. ಮೊಸಳೆಯು ದೇವಸ್ಥಾನದ ನೈವೇದ್ಯವನ್ನು ಮಾತ್ರ ತಿನ್ನುತ್ತದೆ ಎಂದು ಹೇಳಲಾಗಿದೆ. ಕಡೆನುಡಿ/Conclusion: ಕೇರಳದ ಕಾಸರಗೋಡು ಜಿಲ್ಲೆಯ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸಿಸುವ ಸಸ್ಯಾಹಾರಿ ಮೊಸಳೆ ಬಾಬಿಯಾ ಬಗೆಗಿನ ವಿಷಯ ಸತ್ಯ. ಆದರೆ, ಬಾಬಿಯಾ 2022ರಲ್ಲಿ ಮರಣಹೊಂದಿತು ಮತ್ತು ಒಂದು ವರ್ಷದ ನಂತರ ಕೆರೆಯಲ್ಲಿ ಹೊಸ ಮೊಸಳೆಯೊಂದು ಕಾಣಿಸಿಕೊಂಡಿತು. ವೈರಲ್ ವೀಡಿಯೊದಲ್ಲಿ ಬಾಬಿಯಾ ಮೊಸಳೆಯ ಕೆಲವು ಚಿತ್ರಗಳನ್ನು ತೋರಿಸಲಾಗಿದೆ, ಆದರೆ ಎಲ್ಲವೂ ಬಾಬಿಯಾದ ...

Read More »

ಸತ್ಯ ಪರಿಶೀಲನೆ: ಕಾಂಗ್ರೆಸ್ನ ಚಿಹ್ನೆಯನ್ನು ಇಸ್ಲಾಂನಿಂದ ಪಡೆಯಲಾಗಿದೆ ಎಂದು ವೈರಲ್ ಸಾಮಾಜಿಕ ಜಾಲತಾಣ ಪೋಸ್ಟ್ಗಳು ಹೇಳುತ್ತವೆ

ಹೇಳಿಕೆ/Claim: ಕಾಂಗ್ರೆಸ್ ಪಕ್ಷದ ಚುನಾವಣಾ ಚಿಹ್ನೆಯಾಗಿರುವ ತೆರೆದ ಹಸ್ತವನ್ನು ಇಸ್ಲಾಂ ಧರ್ಮದಿಂದ ಪಡೆಯಲಾಗಿದೆ ಎಂದು ವೈರಲ್ ಆಗಿರುವ ಸಾಮಾಜಿಕ ಮಾಧ್ಯಮದ ಚಿತ್ರವೊಂದು ಹೇಳುತ್ತದೆ. ಕಡೆನುಡಿ/Conclusion: ಕಾಂಗ್ರೆಸ್ ಪಕ್ಷವು ವರ್ಷಗಳಾದ್ಯಂತ ತನ್ನ ಚುನಾವಣಾ ಚಿಹ್ನೆಗಳನ್ನು ಬದಲಾಯಿಸಿದೆ. ತೆರೆದ ಹಸ್ತದ ಪ್ರಸ್ತುತ ಚಿಹ್ನೆಯು 1977 ರಲ್ಲಿ ಅಸ್ತಿತ್ವಕ್ಕೆ ಬಂದಿತು. ಅಷ್ಟೇ ಅಲ್ಲದೆ, ಯಾವುದೇ ಪಕ್ಷವು ಧಾರ್ಮಿಕ ಅಥವಾ ಸಾಮುದಾಯಿಕ ಅರ್ಥವನ್ನು ಹೊಂದಿರುವ ಚಿಹ್ನೆಯನ್ನು ಹೊಂದಿರಬಾರದು ಎಂದು ಭಾರತೀಯ ಚುನಾವಣಾ ಆಯೋಗವು ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಚುನಾವಣಾ ...

Read More »

ಮೊರ್ಬಿ ಸೇತುವೆ ಕುಸಿತದ ನಂತರ ತೆಲಂಗಾಣದಲ್ಲಿ ರಾಹುಲ್ ಗಾಂಧಿ ನೃತ್ಯ? ಸತ್ಯ ಪರಿಶೀಲನೆ

ಹೇಳಿಕೆ/Claim: ಗುಜರಾತ್‌ನಲ್ಲಿ ಮೋರ್ಬಿ ಸೇತುವೆ ಕುಸಿದ ನಂತರ ಕಾಂಗ್ರೆಸ್ ನಾಯಕರು ಸಂತೋಷದಿಂದ ನೃತ್ಯ ಮಾಡುತ್ತಿರುವುದು. ಕಡೆನುಡಿ/Conclusion: ಸುಳ್ಳು. ಇದು ಸೇತುವೆ ಕುಸಿತದ ದುರಂತದ ಮೊದಲು ಅಪ್‌ಲೋಡ್ ಮಾಡಿದ ಘಟನೆಯ ವೀಡಿಯೊ ಆಗಿತ್ತು. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಅವರು ಸ್ಥಳೀಯರೊಂದಿಗೆ ಸೇರಿ ಕುಣಿಯುತ್ತಿರುವ ಒಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ, ಮೋರ್ಬಿಯಲ್ಲಿ ಸೇತುವೆ ಕುಸಿದ ನಂತರ ಅವರು ಸಂತಸದಿಂದ ಕುಣಿಯುತ್ತಿದ್ದರು ಎಂಬುದು ಈ ವೀಡಿಯೊದಲ್ಲಿ ನೀಡಲಾದ ಹೇಳಿಕೆ. Man who wants ...

Read More »

ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನಿ ಧ್ವಜದ ಪ್ರದರ್ಶನ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೇರಳದ ಬಲ್ಲಾ ಬೀಚ್‌ನಲ್ಲಿ ನಡೆದ ರ್ಯಾದಲಿಯಲ್ಲಿ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ರಕ್ಷಣಾ ಸಮವಸ್ತ್ರದಲ್ಲಿ ಪುರುಷರು ಕಾಣಿಸಿಕೊಂಡರು. ಕಡೆನುಡಿ/Conclusion: ಈದ್-ಎ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ ಬಲ್ಲಾ ಬೀಚ್‌ನಲ್ಲಿ ಈ ರ್ಯಾ ಲಿ ನಡೆಯಿತು. ಧ್ವಜವು ಪಾಕಿಸ್ತಾನದ್ದಲ್ಲ, ಅದು ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಎಂಬ ಕೇರಳದ ಇಸ್ಲಾಮಿಕ್ ಸಂಘಟನೆಯದ್ದು. ರೇಟಿಂಗ್: ತಪ್ಪು ನಿರೂಪಣೆ- ಸತ್ಯ ಪರಿಶೀಲನೆ ವಿವರಗಳು: ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ. ಸೈನ್ಯದಂತಹ ಖಾಕಿ ಸಮವಸ್ತ್ರವನ್ನು ಧರಿಸಿರುವ ಪುರುಷರನ್ನು ಹೊಂದಿರುವ ರ್ಯಾಲಿಯನ್ನು ವೀಡಿಯೊ ತೋರಿಸುತ್ತದೆ ಮತ್ತು ಈ ರ್ಯಾಲಿಯಲ್ಲಿ ಒಂದು ಧ್ವಜವನ್ನು ...

Read More »

ಇಲ್ಲ, ಹೇಳಿಕೊಂಡಂತೆ ಈ ‘ಪಿತ್ರ್’ ನದಿಯು ವರ್ಷದಲ್ಲೊಮ್ಮೆ ಕಾಣಿಸಿಕೊಳ್ಳುವುದಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ದಕ್ಷಿಣ ಭಾರತದಲ್ಲಿ ‘ಪಿತ್ರಿ ನದಿ’ ಪ್ರತಿ ವರ್ಷ ಪಿತೃ ಪಕ್ಷದ ರಾತ್ರಿ ಕಾಣಿಸಿಕೊಂಡು ನಂತರ ದೀಪಾವಳಿಯಂದು ಕಣ್ಮರೆಯಾಗುತ್ತದೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ಇದು, ಕರ್ನಾಟಕದಿಂದ ತಮಿಳುನಾಡಿಗೆ ಬಿಡುಗಡೆ ಮಾಡಲಾದ ಕಾವೇರಿ ನೀರಿಗೆ ಸಂಬಂಧಿಸಿದ ವೀಡಿಯೊ ಕ್ಲಿಪ್. ರೇಟಿಂಗ್: ಸಂಪೂರ್ಣವಾಗಿ ಸುಳ್ಳು . Fact Check ವಿವರಗಳು: ಬಂಜರು ಭೂಮಿಯಲ್ಲಿ ನದಿ ನೀರು ಹರಿಯುತ್ತಿರುವುದನ್ನು ತೋರಿಸುವ ವೀಡಿಯೊವನ್ನು ವಾಟ್ಸಾಪ್ನಲ್ಲಿ ಹಂಚಿಕೊಳ್ಳಲಾಗುತ್ತಿತ್ತು, ಅದು ದಕ್ಷಿಣ ಭಾರತದ ‘ಪಿತ್ರಿ ನದಿ’ಗೆ ಸೇರಿದ್ದು ಎಂಬುದು ವೀಡಿಯೊದಲ್ಲಿನ ಹೇಳಿಕೆ. ಪ್ರತಿ ವರ್ಷ ಪಿತೃಪಕ್ಷದ ರಾತ್ರಿ ಈ ನದಿಯು ...

Read More »

‘ಪ್ರೀಮಿಯಂ’ ಉಪ್ಪಿನಲ್ಲಿ ಸೈನೈಡ್ ಇದೆಯೆಂಬ ಸುಳ್ಳು ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ; ಸತ್ಯ ಪರಿಶೀಲನೆ

ಹೇಳಿಕೆ/Claim:  ಭಾರತೀಯ ಪ್ರೀಮಿಯಂ ಉಪ್ಪುಗಳು ಸೈನೈಡ್ ಅನ್ನು ಹೊಂದಿವೆ ಎಂದು ವೈರಲ್ ಸುದ್ದಿ ವರದಿ ಹೇಳುತ್ತದೆ. ಕಡೆನುಡಿ/Conclusion: ಎಫ್.ಎಸ್.ಎಸ್.ಎ.ಐ ಸಂಸ್ಥೆಯು 1 ಕೆಜಿಗೆ 10 ಮಿಗ್ರಾಂ ವರೆಗಿನ ಪೊಟ್ಯಾಸಿಯಮ್ ಫೆರೋಸೈನೈಡ್ ಬಳಕೆಯನ್ನು ಅನುಮತಿಸುತ್ತದೆ. ಟಾಟಾ ಉಪ್ಪಿನಂತಹ ಉಪ್ಪಿನ ಬ್ರ್ಯಾಂಡ್‌ಗಳು ಪಿ.ಎಫ್‌.ಸಿ ಮಟ್ಟವನ್ನು ಪ್ರತಿ ಕಿಲೋಗೆ 3 ಮಿಗ್ರಾಂನಷ್ಟಕ್ಕೆ ಇರಿಸುತ್ತವೆ, ಇದು ಅನುಮತಿಸಲಾದ ಮಿತಿಯೊಳಗಿದ್ದು ಉಪ್ಪನ್ನು ಬಳಕೆಗೆ ಸುರಕ್ಷಿತವಾಗಿಸುತ್ತದೆ. ಪಿ.ಎಫ್.ಸಿ ಎಂಬುದು ಉಪ್ಪಿನ ಕಣಗಳಲ್ಲಿ ತೇವಾಂಶ ಉಳಿಯದಂತೆ ಕಾಪಾಡುವ ಒಂದು ಆಂಟಿ-ಕೇಕಿಂಗ್ ಏಜೆಂಟ್. ಟಾಟಾ ಕೆಮಿಕಲ್ಸ್ ಸಹ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ತಾವು ಅನುಮೋದಿತ ...

Read More »

ವಿಶ್ವಕಪ್ 2023ರ ಫೈನಲ್ನಲ್ಲಿ 1.5 ಲಕ್ಷ ಜನರು ಹನುಮಾನ್ ಚಾಲೀಸಾ ಪಠಿಸಿದರಾ? ಸತ್ಯ ಪರಿಶೀಲನೆ

Claim/ಹೇಳಿಕೆ: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಅಂತಿಮ ವಿಶ್ವಕಪ್ ಪಂದ್ಯಾಟದ ಸಮಯದಲ್ಲಿ ಭಾರಿ ಜನಸಮೂಹವು ಹನುಮಾನ್ ಚಾಲೀಸಾ ಪಠಿಸುತ್ತಿರುವುದನ್ನು ವೈರಲ್ ವೀಡಿಯೊ ತೋರಿಸುತ್ತದೆ.Conclusion/ಕಡೆನುಡಿ: ಸುಳ್ಳು, ವೀಡಿಯೊದ ಧ್ವನಿ ಟ್ರ್ಯಾಕ್ ಅನ್ನು ಬದಲಾಯಿಸಿ ಹನುಮಾನ್ ಚಾಲೀಸಾ ಬಳಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check  ವಿವರಗಳು: ನವೆಂಬರ್ 19, 2023ರ ಭಾನುವಾರದಂದು ಅಹಮದಾಬಾದ್ನಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯಾಟದ ಕುರಿತಾದ ಅಬ್ಬರದ ಪ್ರಚಾರದ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ವೀಡಿಯೊಗಳು ಮತ್ತು ಮೀಮ್ಗಳು ವೈರಲ್ ಆಗಲಾರಂಭಿಸಿದವು. ಅಂತಹ ಒಂದು ವೀಡಿಯೊ ಕ್ಲಿಪ್ ನಲ್ಲಿ ಬೃಹತ್ ಸಭೆಯೊಂದನ್ನು ...

Read More »