Don't Miss

Tag Archives: fact check in kannada

ಸತ್ಯ ಪರಿಶೀಲನೆ: ಕೋಮುಗಳ ನಡುವಿನ ಜಗಳವೆಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ, ಸ್ಟಂಟ್ ತಂಡವೊಂದು ಮಾಡಿದ ಬೀದಿ ಕಾಳಗ.

Claim/ಹೇಳಿಕೆ: ಪ್ಯಾರಿಸ್‌ನಲ್ಲಿ ತಮಗೆ ಕಿರುಕುಳ ನೀಡುತ್ತಿದ್ದ ಪುರುಷರೊಂದಿಗೆ ಮಹಿಳೆಯರ ಗುಂಪೊಂದು ಸೆಣಸಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕೋಮುವಾದದ ಹೇಳಿಕೆಯೊಂದಿಗೆ ವೀಡಿಯೊ ವೈರಲ್ ಆಗುತ್ತಿದೆ. Conclusion/ಕಡೆನುಡಿ: ವೃತ್ತಿಪರವಾಗಿ ಸ್ಟಂಟ್‌ ಗಳನ್ನು ಮಾಡಲು ಜನರಿಗೆ ತರಬೇತಿ ನೀಡುವ ಫ್ರೆಂಚ್ ಸ್ಟಂಟ್ ಗುಂಪೊಂದು ಈ ವೀಡಿಯೊವನ್ನು ಮಾಡಿದೆ. ಈ ತಿಂಗಳ ಆರಂಭದಲ್ಲಿ ಆ ಗುಂಪು ಈ ವೀಡಿಯೊವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು: ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಲವಾರು ಗಂಡಸರೊಂದಿಗೆ  ಮಹಿಳೆಯರ ಗುಂಪೊಂದು ಹೋರಾಡುತ್ತಿರುವ ವೈರಲ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ...

Read More »

ಹಳೆ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ವೀಡಿಯೊವನ್ನು ಮಧ್ಯ ಪ್ರದೇಶದ ಚುನಾವಣೆಯದ್ದೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

Claim/ಹೇಳಿಕೆ: ಮಧ್ಯಪ್ರದೇಶದಲ್ಲಿ ಮತದಾನಕ್ಕೂ ಮುನ್ನವೇ ಸಾರ್ವಜನಿಕರು ಆಡಳಿತ ಪಕ್ಷದ (ಬಿಜೆಪಿ) ನಾಯಕರನ್ನು ಓಡಿಸಲಾರಂಭಿಸಿದ್ದಾರೆ. Conclusion/ಕಡೆನುಡಿ:ಸುಳ್ಳು, ಪಶ್ಚಿಮ ಬಂಗಾಳ ಚುನಾವಣೆಗಳ ಹಳೆಯ ವೀಡಿಯೊವನ್ನು ಮಧ್ಯ ಪ್ರದೇಶದ ಮತದಾನವೆಂದು ನವೆಂಬರ್ 17, 2023ರಂದು ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ. Fact Check ವಿವರಗಳು: ನವೆಂಬರ್ 17, 2023 ರಂದು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಳು ನಡೆಯುವ ಕೆಲವೇ ದಿನ ಮೊದಲು, ರಾಜ್ಯದಲ್ಲಿ ಬಿಜೆಪಿ ನಾಯಕರನ್ನು ಬೂತ್ಗಳಿಂದ ಓಡಿಸಲಾಗುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿದ್ದ ಹಿಂದಿ ಹೇಳಿಕೆ ಹೀಗಿದೆ: “मध्यप्रदेश में वोटिंग होने से पहले ...

Read More »

ಇಲ್ಲ, ರಾಹುಲ್ ಗಾಂಧಿಯವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಉಚಿತ ಮೊಬೈಲ್ ರೀಚಾರ್ಜ್ ಅನ್ನು ಘೋಷಿಸಿಲ್ಲ

Claim/ಹೇಳಿಕೆ: ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ. Conclusion/ಕಡೆನುಡಿ:2024ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ರಾಹುಲ್ ಗಾಂಧಿಯವರು ಯಾವುದೇ ಉಚಿತ ಮೊಬೈಲ್ ರೀಚಾರ್ಜ್ ಕೊಡುಗೆಯನ್ನು ನೀಡಿಲ್ಲ. ರೇಟಿಂಗ್: Misleading/ದಾರಿತಪ್ಪಿಸುವ ಮಾಹಿತಿ. Fact Check ವಿವರಗಳು: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸಾಧ್ಯತೆಗಳನ್ನು ಹೆಚ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ ಎಂಬ ಹೇಳಿಕೆಯನ್ನು ಹೊಂದಿರುವ ಒಂದು ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ...

Read More »

ಭಾರತದಾದ್ಯಂತ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆಯೇ? ಸತ್ಯ ಪರಿಶೀಲನೆ

Claim/ಹೇಳಿಕೆ: ಪಟಾಕಿಗಳ ಮಾರಾಟ ಮತ್ತು ಬಳಕೆಯ ಮೇಲೆ ಸರ್ವೋಚ್ಚ ನ್ಯಾಯಾಲಯವು ನಿಷೇಧ ಘೋಷಿಸಿತು, ಈ ಹಿಂದೆ ದೆಹಲಿ-NCRಗೆ ಸೀಮಿತವಾಗಿದ್ದದ್ದು ಈಗ ರಾಷ್ಟ್ರವ್ಯಾಪಿಯಾಗಿ ಅನ್ವಯಿಸುತ್ತದೆ. Conclusion/ಕಡೆನುಡಿ: ಪಟಾಕಿಗಳ ಮೇಲಿನ ಸರ್ವೋಚ್ಚ ನ್ಯಾಯಾಲಯದ ನಿಷೇಧವು ಭಾರತದಾದ್ಯಂತ ಬೇರಿಯಂ ಬಳಕೆಗೆ ಸಂಬಂಧಿಸಿದೆ ಮತ್ತಿದು ಎಲ್ಲಾ ಪಟಾಕಿಗಳ ಮೇಲೆ ಹೇರಲಾದ ನಿಷೇಧವಲ್ಲ. Rating: Misleading — Fact Check ವಿವರಗಳು: ಭಾರತದ ಸರ್ವೋಚ್ಚ ನ್ಯಾಯಾಲಯವು ಕೇವಲ ದೆಹಲಿ-NCR ಪ್ರದೇಶಕ್ಕೆ ಸೀಮಿತವಾಗಿರದೆ ಭಾರತದಾದ್ಯಂತ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ ಎನ್ನುವ ತಪ್ಪು ಮಾಹಿತಿಯುಳ್ಳ ಒಂದು ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ...

Read More »

ಗೋಮಾಂಸ ಸೇವನೆ ಸಮಸ್ಯೆಯಾಗಬಾರದು ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

Claim/ಹೇಳಿಕೆ: ಗೋಮಾಂಸ ಸೇವಿಸುವುದರಲ್ಲಿ ತಪ್ಪೇನಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ. Conclusion/ಕಡೆನುಡಿ: ಸುಳ್ಳು, ದಿಗ್ವಿಜಯ್ ಸಿಂಗ್ ಅವರು ಸಾವರ್ಕರ್ ಅವರ ಬರವಣಿಗೆಯನ್ನು ಉಲ್ಲೇಖಿಸುತ್ತಿದ್ದರು ಮತ್ತು ಇದು ಅವರ ಸ್ವಂತದ ಹೇಳಿಕೆಯಲ್ಲ. ರೇಟಿಂಗ್: ತಪ್ಪು ನಿರೂಪಣೆ. Fact Check  ವಿವರಗಳು ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ರವರು ಮತ್ತೊಂದು ವಿವಾದದ ಕೇಂದ್ರವಾಗಿದ್ದಾರೆ, ಅದೂ ನವೆಂಬರ್ 2023 ರಲ್ಲಿ ನಡೆಯಲಿರುವ ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಡುವೆ. ಈ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕರನ್ನು ಒಳಗೊಂಡಿರುವ ಒಂದು ವೀಡಿಯೊ ವೈರಲ್ ಆಗುತ್ತಿದ್ದು ...

Read More »

ಸತ್ಯ ಪರಿಶೀಲನೆ: ಸುಡಾನ್‌ನಲ್ಲಿ ಡ್ರೋನ್ ದಾಳಿಯ ಒಂದು ಹಳೆಯ ವೀಡಿಯೊಗೂ ಗಾಜಾ಼ ಮೇಲಿನ ದಾಳಿಗೂ ಸಂಬಂಧ ಕಲ್ಪಿಸಲಾಗಿದೆ

ಗಾಜಾ಼ದಲ್ಲಿನ ವೈಮಾನಿಕ ದಾಳಿ ಎನ್ನಲಾದ ಒಂದು ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಗಾಜಾ಼ ಮತ್ತು ಪ್ಯಾಲೆಸ್ತೀನೀ ಮಕ್ಕಳು ನೀರಿನ ಟ್ಯಾಂಕ್ ಒಂದರ ಬಳಿ ಜೊತೆಗೂಡಿದ್ದಾಗ ಇಸ್ರೇಲ್ ಅವರ ಮೇಲೆ ಬಾಂಬ್ ದಾಳಿ ನಡೆಸಿತು ಎಂದು ವೀಡಿಯೊ ಹೇಳುತ್ತದೆ. ವೀಡಿಯೊದೊಂದಿಗೆ ವೈರಲ್ ಆಗುತ್ತಿರುವ ಹೇಳಿಕೆ ಹೀಗಿದೆ: भूख और प्यास से तड़प रहे पेलेस्टाइन, गाज़ा के बच्चे जब पानी पीने के लिए पानी की टंकी के पास पहुंचे तो, जालिम कातिल इजरायल आतंकवादी यो ...

Read More »

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ನಿಧನರಾದರೇ? ನಕಲಿ ಟ್ವಿಟರ್ ಖಾತೆಯ ಹೇಳಿಕೆ ವೈರಲ್ ಆಗಿದೆ; ಸತ್ಯ ಪರಿಶೀಲನೆ

ಈ ವರ್ಷದ ನೊಬೆಲ್ ಅರ್ಥಶಾಸ್ತ್ರ ಪ್ರಶಸ್ತಿ ವಿಜೇತ ಕ್ಲಾಡಿಯಾ ಗೋಲ್ಡಿನ್ ರವರ ಹೆಸರಿನಲ್ಲಿರುವ X ಕಾರ್ಪ್ (ಈ ಹಿಂದೆ ಟ್ವಿಟರ್) ಹ್ಯಾಂಡಲ್ ನಿಂದ ಅಕ್ಟೋಬರ್ 10 ರಂದು ಅನುಭವಿ ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಅಮರ್ತ್ಯ ಸೇನ್ ರವರ ಮರಣದ ಬಗ್ಗೆ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲಾರಂಭಿಸಿದವು. ಹೆಚ್ಚಿನ ಸುದ್ದಿವಾಹಿನಿಗಳು ಈ ಸುದ್ದಿಯನ್ನು ಎತ್ತಿಕೊಂಡವು ಮತ್ತು ಪರಿಶೀಲಿಸದ ಖಾತೆಯ ಒಂದು ಟ್ವೀಟ್‌ನ ಆಧಾರದ ಮೇಲೆ ಪಿಟಿಐ ಬ್ರೇಕಿಂಗ್ ನ್ಯೂಸ್ ಅನ್ನು ಸಹ ಹಾಕಿತು. ಕ್ಲಾಡಿಯಾ ಗೋಲ್ಡಿನ್ ರವರನ್ನು ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ...

Read More »

ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೈನ್ಯಕ್ಕೆ ಕಳುಹಿಸಿದರೇ? ಸತ್ಯ ಪರಿಶೀಲನೆ

ಗಾಜಾ಼ ಪಟ್ಟಿಯಲ್ಲಿ ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನಡುವೆ, ಹಮಾಸ್ ಹಠಾತ್ ದಾಳಿಯನ್ನು ಪ್ರಾರಂಭಿಸಿದ ನಂತರ, ಅನೇಕ ವೀಡಿಯೊಗಳು ಮತ್ತು ಚಿತ್ರಗಳು  ವಿವಿಧ ಹೇಳಿಕೆಗಳೊಂದಿಗೆ ಅಂತರ್ಜಾಲದಲ್ಲಿ ಪುಟಿದೆದ್ದಿವೆ. ವೈರಲ್ ಚಿತ್ರಗಳಲ್ಲೊಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಮಗನನ್ನು ಸೇನೆಗೆ ಸೇರಲು ಕಳುಹಿಸಿದ್ದಾರೆ ಎಂದು ಹೇಳಿಕೊಂಡಿದೆ. ಈ ವೈರಲ್ ಟ್ವೀಟ್ ಬೆಂಜಮಿನ್ ನೆತನ್ಯಾಹುರವರು ಒಬ್ಬ ಯುವಕನೊಂದಿಗೆ ಇರುವ ಚಿತ್ರವನ್ನು ತೋರಿಸುತ್ತದೆ. ಟ್ವೀಟ್‌ನಲ್ಲಿ, “ಎಂತಹ ನಾಯಕ. ನಿಜವಾದ ದೇಶಭಕ್ತಿ: ಬೆಂಜಮಿನ್ ನೆತನ್ಯಾಹು ಹಮಾಸ್ ವಿರುದ್ಧದ ಯುದ್ಧದಲ್ಲಿ ಭಾಗವಹಿಸಲು ರಾಷ್ಟ್ರೀಯ ಕರ್ತವ್ಯಕ್ಕೆ ತಮ್ಮ ಮಗನನ್ನು ಕಳುಹಿಸುತ್ತಿದ್ದಾರೆ. ಇಸ್ರೇಲಿ ...

Read More »

ಹಮಾಸ್ ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿ ಆಟದ ಮೈದಾನವನ್ನು ಪ್ರವೇಶಿಸಿತು ಎಂದು ವೈರಲ್ ವೀಡಿಯೊ ಆರೋಪಿಸಿದೆ; ಸತ್ಯ ಪರಿಶೀಲನೆ

ಪ್ಯಾಲೇಸ್ಟಿನಿನ ಮಿಲಿಟರಿ ಗುಂಪಾದ ಹಮಾಸ್, ಇಸ್ರೇಲ್ ಮೇಲೆ ದಾಳಿ ನಡೆಸಲು ಮೋಟರೀಕೃತ ಪ್ಯಾರಾಗ್ಲೈಡರ್‌ಗಳನ್ನು ಬಳಸಿತು. ಆದರೆ, ಹಮಾಸ್‌ನ ನಿಜವಾದ ದಾಳಿಯನ್ನು ತೋರಿಸುತ್ತಿರುವುದಾಗಿ ಹೇಳುವ ದಾಳಿಗೆ ಸಂಬಂಧಿಸಿರದ ಇತರ ಅನೇಕ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅಂತಹ ಒಂದು ವೀಡಿಯೊದಲ್ಲಿ ಪ್ಯಾರಾಗ್ಲೈಡರ್‌ಗಳು ಆಟದ ಮೈದಾನದಂತೆ ಕಾಣುತ್ತಿರುವ ಸ್ಥಳದೊಳಗೆ ಹಾರಿ ಬರುವುದನ್ನು  ಕಾಣಬಹುದು. ವೀಡಿಯೊದೊಂದಿಗಿನ ಹೇಳಿಕೆಯ ಪ್ರಕಾರ “ಹಮಾಸ್ ಭಯೋತ್ಪಾದಕರು ಇಸ್ರೇಲ್‌ ನೊಳಗೆ ಪ್ಯಾರಾಗ್ಲೈಡ್ ಮಾಡಿದರು, ಅಮಾಯಕ ನಾಗರಿಕರನ್ನು ಹತ್ಯೆಗೊಳಿಸಲು, ಮಹಿಳೆಯರು ಮತ್ತು ಮಕ್ಕಳನ್ನು ಅತ್ಯಾಚಾರಕ್ಕೊಳಗಾಗಿಸಿ ಕೊಲ್ಲಲು ಮನೆ-ಮನೆಗೆ ಹೋದರು.” ಪ್ಯಾರಾಗ್ಲೈಡರ್‌ಗಳು ಗಾಳಿಯಲ್ಲಿ ಹಾರಿ ಆಟದ ಮೈದಾನದಲ್ಲಿ ...

Read More »

1982 ರ ಈ ಭಾರತೀಯ ಅಂಚೆ ಚೀಟಿಯು ಒಬ್ಬ ಮುಸ್ಲಿಂ ಕುಸ್ತಿಪಟು ಹಿಂದೂ ಕುಸ್ತಿಪಟುವನ್ನು ಹೊಡೆಯುತ್ತಿರುವುದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ

1982ರ ಭಾರತೀಯ ಅಂಚೆ ಚೀಟಿ ಎಂದು ಆರೋಪಿಸಲಾಗುತ್ತಿರುವ ಒಂದು ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಅಂಚೆ ಚೀಟಿಯಲ್ಲಿ ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯೊಂದಿಗೆ ಕುಸ್ತಿಯಾಡುತ್ತಿದ್ದು ಆ ಎರಡನೆಯ ವ್ಯಕ್ತಿಯನ್ನು ನೆಲದಿಂದ ಮೇಲೆತ್ತಿರುವುದನ್ನು ಕಾಣಬಹುದು. ಚಿತ್ರದ ಜೊತೆಗೆ ವೈರಲ್ ಆಗುತ್ತಿರುವ ಹೇಳಿಕೆಯ ಪ್ರಕಾರ ಈ ಅಂಚೆ ಚೀಟಿಯು ಮುಸ್ಲಿಂ ಕುಸ್ತಿಪಟುವೊಬ್ಬನು ಅಗ್ರ ಹಿಂದೂ ಪಟುವನ್ನು ಹೊಡೆಯುತ್ತಿರುವುದನ್ನು ಚಿತ್ರಿಸುತ್ತದೆ. ಹೇಳಿಕೆಯಲ್ಲಿರುವ ವಿಷಯ ಹೀಗಿದೆ: 1982ರಲ್ಲಿ ಏಷ್ಯನ್ ಕ್ರೀಡಾಕೂಟದ ಸಮಯದಲ್ಲಿ ಇಂದಿರಾ ಗಾಂಧಿ ಈ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಈ ಅಂಚೆ ಚೀಟಿಯು ಒಬ್ಬ ಒಟ್ಟೋಮನ್ ...

Read More »