ಹೇಳಿಕೆ/Claim: ಸೈನಿಕರು ಅಥವಾ ಅಗ್ನಿವೀರರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಮಾರ್ಪಾಡುಗಳೊಂದಿಗೆ ಮರುಪ್ರಾರಂಭಿಸಲಾಗಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಸರ್ಕಾರಿ ಸ್ವಾಮ್ಯದ ಪಿ.ಐ.ಬಿ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ಅದನ್ನು ನಕಲಿ ಎಂದು ಹೇಳಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ************************************************************************************** ಸತ್ಯ ಪರಿಶೀಲನೆ ವಿವರಗಳು ಅಗ್ನಿಪಥ್ ಯೋಜನೆಯನ್ನು ಎನ್ಡಿಎ ಸರ್ಕಾರವು ಸೈನಿಕ ಸಮ್ಮಾನ್ ಯೋಜನೆ ಎಂದು ಮರುಪ್ರಾರಂಭಿಸಲಿದೆ ಎಂಬ ಹೇಳಿಕೆಯೊಂದಿಗೆ ಒಂದು ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. All Posts आग्निवीर में बदलाव की खबर आ रही है, क्या ये ...
Read More »Tag Archives: fact check in kannada
ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ವೀಡಿಯೋದೊಂದಿಗೆ ಸತ್ಯ ಪರಿಶೀಲನೆ
ಹೇಳಿಕೆ/Claim: ಮೆಟ್ರೋದ ಒಂದು ಚಿತ್ರವನ್ನು ಹೊಂದಿರುವ ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಪೋಸ್ಟರ್, ಅದು ಪ್ರಧಾನಿ ಮೋದಿಯವರ ಸಾಧನೆಗಳಲ್ಲಿ ಒಂದಾಗಿದೆ ಎಂದು ಹೇಳುತ್ತದೆ. ಕಡೆನುಡಿ/Conclusion : ಹೇಳಿಕೆ ಸುಳ್ಳು. ಸಿಂಗಾಪುರದ ಜುರಾಂಗ್ ಮೆಟ್ರೋದ ಚಿತ್ರವನ್ನು ಮೋದಿಯವರ ಸಾಧನೆ ಎಂದು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಸಕ್ತವಾಗಿ ನಡೆಯುತ್ತಿರುವ ಲೋಕಸಭಾ ಚುನಾವಣೆಗಳ ನಡುವೆ ಪಶ್ಚಿಮ ಬಂಗಾಳ ಬಿಜೆಪಿಯು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಅನ್ನು ಹಾಕಿದೆ, ಈ ಮೂಲಕ ದೇಶದಾದ್ಯಂತ ಅನೇಕ ನಗರಗಳಲ್ಲಿ ಭಾರತದ ಮೆಟ್ರೋ ರೈಲು ಜಾಲವನ್ನು ಅಭಿವೃದ್ಧಿಪಡಿಸುವೆಡೆಗೆ ನೀಡಿದ ಕೊಡುಗೆಗಾಗಿ ...
Read More »ರಾಹುಲ್ ಗಾಂಧಿಯವರು ಸಾರ್ವಜನಿಕ ರ್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ
ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಸಂವಿಧಾನದ ಪ್ರತಿಯನ್ನಲ್ಲ, ಚೀನಾದ ಸಂವಿಧಾನವನ್ನು ಹಿಡಿದಿದ್ದಾರೆ. ಕಡೆನುಡಿ/Conclusion: ಹೇಳಿಕೆ ತಪ್ಪು. ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಗೋಪಾಲ್ ಸಂಕರನಾರಾಯಣನ್ ರವರ (ಇಬಿಸಿ ಪ್ರಕಟಿತ) ಕೆಂಪು (ಕೋಟ್ ಪಾಕೆಟ್) ಆವೃತ್ತಿಯನ್ನು ಹೊಂದಿದ್ದಾರೆಯೇ ಹೊರತು ಚೀನಾದ ಸಂವಿಧಾನವನ್ನಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ಸತ್ಯ ಪರಿಶೀಲನೆ ವಿವರಗಳು ಇತ್ತೀಚಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಕೆಂಪು ಬಣ್ಣದ ಪ್ರತಿಯನ್ನು ಪ್ರದರ್ಶಿಸುತ್ತಿರುವ ಚಿತ್ರವು ಅವರ ಅನೇಕ ರ್ಯಾಲಿಗಳಲ್ಲಿ ಕಂಡುಬಂದಿದೆ, ಅವರ ವಿರೋಧಿಗಳು ಅದು ಚೀನಾದ ಸಂವಿಧಾನದ ಪ್ರತಿ ಮತ್ತು ...
Read More »ಚುನಾವಣಾ ಫಲಿತಾಂಶದ ಮರುದಿನ, ಜೂನ್ 5, 2024 ರಂದು ರಾಹುಲ್ ಗಾಂಧಿ ಬ್ಯಾಂಕಾಕ್ಗೆ ಟಿಕೆಟ್ ಕಾಯ್ದಿರಿಸಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಜೂನ್ 5, 2024 ರಂದು ರಾಹುಲ್ ಗಾಂಧಿಯವರು ದೇಶದಿಂದ ಓಡಿಹೋಗುವುದನ್ನು ಬೋರ್ಡಿಂಗ್ ಪಾಸ್ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಟಿಕೆಟ್ ಅನ್ನು ಮಾರ್ಫ್ ಮಾಡಲಾಗಿದೆ, ಡಿಜಿಟಲ್ ಮಾಧ್ಯಮವನ್ನು ಬಳಸಿ ಮಾರ್ಪಡಿಸಲಾಗಿದೆ ಮತ್ತು ಏರ್ಲೈನ್ಗಳು ಬಳಸುವ PDF417 ಬಾರ್ಕೋಡ್ ಅನ್ನು ಇದು ಹೊಂದಿಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭಾರಿ ಬಹುಮತ ಪಡೆಯುವುದೆಂದು ಎಕ್ಸಿಟ್ ಪೋಲ್ಗಳು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಸರಿನಲ್ಲಿರುವ ವಿಸ್ತಾರಾ ವಿಮಾನದ ಬೋರ್ಡಿಂಗ್ ಪಾಸ್ ...
Read More »ಅನೇಕ ದೇಶಗಳಲ್ಲಿ ಭಾರತೀಯ ತರಕಾರಿಗಳನ್ನು ನಿಷೇಧಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕೀಟನಾಶಕಗಳ ಬಳಕೆಯ ಕಾರಣದಿಂದ ಹಲವಾರು ದೇಶಗಳು ಭಾರತದಿಂದ ತರಕಾರಿಗಳನ್ನು ನಿಷೇಧಿಸಿವೆ ಎಂದು ಪತ್ರಿಕಾ ಕ್ಲಿಪ್ಪಿಂಗ್ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಈ ಪತ್ರಿಕಾ ಕ್ಲಿಪ್ಪಿಂಗ್ 2015ರದ್ದು, ಇದು ದೆಹಲಿ ಉಚ್ಚ ನ್ಯಾಯಾಲಯವು ಕೀಟನಾಶಕಗಳ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದ ಸುದ್ದಿ, ಇದು ಇತ್ತೀಚಿನದ್ದಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ — ಸತ್ಯ ಪರಿಶೀಲನೆ ವಿವರಗಳು: ಕೀಟನಾಶಕಗಳ ಕಾರಣದಿಂದಾಗಿ ಹಲವಾರು ದೇಶಗಳು ಭಾರತದಿಂದ ಬರುವ ತರಕಾರಿಗಳನ್ನು ನಿಷೇಧಿಸಿವೆ ಎನ್ನುವ ಪತ್ರಿಕಾ ಸುದ್ದಿಯ ಕ್ಲಿಪ್ಪಿಂಗ್ ಅನ್ನು ಇತ್ತೀಚೆಗೆ ವಾಟ್ಸಾಪ್ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆಹಾರಪದಾರ್ಥಗಳ ಕೃಷಿಯಲ್ಲಿ ಅತಿಯಾದ ಕೀಟನಾಶಕಗಳ ಬಳಕೆಯನ್ನು ಸರ್ಕಾರವು ...
Read More »ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿಯವರು ಹೇ ಳಿದರೇ ? ಸತ್ಯ ಪರಿಶೀ ಲನೆ
ಹೇಳಿಕೆ/Claim: ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲು ರಾಹುಲ್ ಗಾಂಧಿ ಹೇ ಳುತ್ತಿರುವುದನ್ನು ವೀ ಡಿಯೊತೋ ರಿಸುತ್ತದೆ. ಕಡೆನುಡಿ/Conclusion:ಹೇ ಳಿಕೆ ಸುಳ್ಳು. ಮೋ ದಿಯವರು ಮತ್ತೊ ಮ್ಮೆ ಪ್ರಧಾನಿಯಾಗುತ್ತಾರೆ ಎಂದು ರಾಹುಲ್ ಗಾಂಧಿಯವರ ಹೇ ಳಿಕೆಯನ್ನು ತೋ ರಿಸುವಂತೆ ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ನರೇಂದ್ರ ಮೋ ದಿಯವರು ಮತ್ತೊ ಮ್ಮೆ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಾರ್ವ ಜನಿಕ ರ್ಯಾ ಲಿಯೊಂದರಲ್ಲಿ ಹೇ ಳುತ್ತಿರುವ ಉತ್ತೇಜನಾತ್ಮಕ ಮತ್ತು ವಿಚಾರಹೀ ...
Read More »ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ವಾಯನಾಡಿನ ಸೀ ತಾರಾಮ ದೇ ವಸ್ಥಾನವನ್ನು ಮಾಂಸದಂಗಡಿ ಮಾಡಿದರೇ ? ಸತ್ಯ ಪರಿಶೀ ಲನೆ
ಹೇಳಿಕೆ/Claim: ಕೇ ರಳದ ವಾಯನಾಡಿನಲ್ಲಿರುವ ಸೀ ತಾ ರಾಮ ಮಂದಿರದಲ್ಲಿ ಕೋ ಳಿ ಅಂಗಡಿ ಇದ್ದು, ಅದನ್ನು ರಾಹುಲ್ ಗಾಂಧಿ ಉದ್ಘಾ ಟಿಸಿದ್ದಾರೆ. ಕಡೆನುಡಿ/Conclusion: ಈ ಹೇ ಳಿಕೆ ಸುಳ್ಳು. ಪಾಕಿಸ್ತಾನದಲ್ಲಿರುವ ಐತಿಹಾಸಿಕ ಹಿಂದೂ ದೇ ವಾಲಯವನ್ನು ಅಪವಿತ್ರಗೊ ಳಿಸಿ ಕೋ ಳಿ ಅಂಗಡಿಯನ್ನಾಗಿ ಪರಿವರ್ತಿ ಸಿದ ಸ್ಥಿತಿಯನ್ನು ಈ ವೀ ಡಿಯೊಚಿತ್ರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ರವರು ಕೇ ರಳದ ವಾಯನಾಡಿನಲ್ಲಿರುವ ಹಿಂದು ದೇ ವಸ್ಥಾನವಾದ ಶ್ರ ೀ ಸೀ ...
Read More »ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ
ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ ವಿನಿಮಯ ನಡೆಸುತ್ತಿವೆ. ಅಂತಹ ಒಂದು ಸಂದರ್ಭ ...
Read More »ಐಎಸ್ಎಸ್ಗೆ ಭಾರತೀಯ ಉಪಗ್ರಹ ಡಿಕ್ಕಿಹೊಡೆಯುತ್ತಿರುವುದೆಂದು ಎನಿಮೇಷನ್ ವೀಡಿಯೊ ಗೇಮ್ ಅನ್ನು ತೋರಿಸಲಾಗಿದೆ: ಸತ್ಯ ಪರಿಶೀಲನೆ
ಹೇಳಿಕೆ/Claim:ನಿರ್ವಹಣೆಯಡಿಯಲ್ಲಿದ್ದ ಭಾರತೀಯ ಉಪಗ್ರಹವು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿರುವುದನ್ನು ವೀಡಿಯೊ ತೋರಿಸುತ್ತದೆ. ಈ ಘಟನೆಯಲ್ಲಿ ಅಮೆರಿಕದ ಗಗನಯಾತ್ರಿ ಮೈಕಲ್ ಕಾಲಿನ್ಸ್ ನಿಧನರಾದರು. ಕಡೆನುಡಿ/Conclusion:ಇದು CGI ಕಲಾವಿದ ಅಲೆಕ್ಸೆ ಪಾತ್ರೇವ್ ರಚಿಸಿದ 3D ಎನಿಮೇಷನ್ ವೀಡಿಯೊವಾಗಿದೆ. ಅಪೊಲೊ 11ರ ಖ್ಯಾತಿಯ ಅಮೇರಿಕನ್ ಗಗನಯಾತ್ರಿ ಮೈಕಲ್ ಕಾಲಿನ್ಸ್ ಅವರು ಏಪ್ರಿಲ್ 2021ರಲ್ಲಿ ತಮ್ಮ 90ನೇ ವಯಸ್ಸಿನಲ್ಲಿ ಕ್ಯಾನ್ಸರ್ ನಿಂದ ನಿಧನರಾದರು. ರೇಟಿಂಗ್: ಈ ಹೇಳಿಕೆ ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಭಾರತೀಯ ಉಪಗ್ರಹವೊಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಡಿಕ್ಕಿ ಹೊಡೆಯುತ್ತಿರುವುದನ್ನು ತೋರಿಸುವುದಾಗಿ ಮತ್ತು ಅಮೆರಿಕದ ...
Read More »ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಮಧ್ಯ ಪ್ರದೇಶದ ಹಳೆಯ ವೀಡಿಯೊವನ್ನು ಪ್ರಿಯಾಂಕಾ ಗಾಂಧಿಯವರ ಭೇಟಿಗೆ ಮುಂಚಿತವಾದ ಬೆಂಗಳೂರಿನ ಹೋರ್ಡಿಂಗ್ಗಳೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಮುಂಬರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರವರ ಬೆಂಗಳೂರಿನ ರ್ಯಾಲಿ ಪೋಸ್ಟರ್ಗಳಲ್ಲಿ ಭಾರತದ ಧ್ವಜದ ಹಸಿರು ಬಣ್ಣ ಮೇಲಿದ್ದು ಧ್ವಜವು ತಲೆಕೆಳಗಾಗಿ ಕಾಣತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮಧ್ಯಪ್ರದೇಶದ ಜಬಲ್ಪುರದ ಜೂನ್ 2023ರ ಹಳೆಯ ವೀಡಿಯೊವನ್ನು ಏಪ್ರಿಲ್ 22, 2024 ರಂದು ಬೆಂಗಳೂರಿನದ್ದೆಂದು ಹೇಳಿ ಹಂಚಿಕೊಳ್ಳಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: 2024 ರ ಏಪ್ರಿಲ್ 23 ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಭೇಟಿ ನೀಡುವ ಮೊದಲು ಆಕೆಯ ಹೋರ್ಡಿಂಗ್ಗಳನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ...
Read More »