ಹೇಳಿಕೆ/Claim: ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಎರಡು ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ. ಕಡೆನುಡಿ/Conclusion: ಪ್ರಸ್ತುತ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿಲ್ಲ. ಹಳೆಯ ಮಾರ್ಚ್ 2020 ರ ವೀಡಿಯೊವನ್ನು ಈಗ ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್:ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕೊರೊನಾದ JN.1 ರೂಪಾಂತರದ ಹೊಸ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಈ ಎರಡೂ ತೆಲುಗು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ […]
ಹೇಳಿಕೆ/Claim: ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತ ಲ್ಯಾಪ್ಟಾಪ್ಗಳನ್ನು ನೀಡುತ್ತಿದೆ ಎಂದು ವೈರಲ್ ಸಂದೇಶವೊಂದು ಹೇಳುತ್ತದೆ. ಕಡೆನುಡಿ/Conclusion:ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಕೇಂದ್ರ ಸರ್ಕಾರವು ಈವರೆಗೆ ತಮ್ಮ ಯಾವುದೇ ಯೋಜನೆಯಡಿಯಲ್ಲಿ ಇಂತಹ ಯಾವುದೇ ಸ್ಕೀಮನ್ನು ಪ್ರಾರಂಭಿಸಿಲ್ಲ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು. ಸತ್ಯ ಪರಿಶೀಲನೆ ವಿವರಗಳು ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಗಳನ್ನು ನೀಡುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರವು ಉಚಿತ ಯೋಜನೆಯನ್ನು ಪ್ರಾರಂಭಿಸಿದೆ ಎಂದು ವೈರಲ್ […]
ಹೇಳಿಕೆ/Claim: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ 25,000 ಹವನ ಕುಂಡಗಳನ್ನು ವೈರಲ್ ವೀಡಿಯೋ ತೋರಿಸುತ್ತದೆ. ಕಡೆನುಡಿ/Conclusion: 25,000 ಹವನ ಕುಂಡಗಳನ್ನು ತೋರಿಸುವ ವೀಡಿಯೊ ಅಯೋಧ್ಯೆಯಿಂದಲ್ಲ, ಅದು ಡಿಸೆಂಬರ್ 2023 ರಲ್ಲಿ ನಡೆದ ವಾರಣಾಸಿಯ ಸ್ವರ್ವೇದ್ ಮಹಮಂದಿರ ಧಾಮದ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಿರುವ ಮುನ್ನ ಸುಮಾರು 25,000 ಹವನ ಕುಂಡಗಳನ್ನು ತೋರಿಸುವ ವೈರಲ್ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿದೆ. इन 25000 […]
ಹೇಳಿಕೆ/Claim: ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿ ಕ್ರೈಸ್ತ ಸಂಪ್ರದಾಯದಲ್ಲಿ ವಿವಾಹವಾದರು ಎಂದು ವೈರಲ್ ಚಿತ್ರ ಆರೋಪಿಸುತ್ತದೆ. ಕಡೆನುಡಿ/Conclusion: ಸೋನಿಯಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ವಿವಾಹದ ಮೂಲ ವೀಡಿಯೊದಲ್ಲಿ, ದಂಪತಿಗಳು ಸಾಂಪ್ರದಾಯಿಕ ಹಿಂದೂ ವಿವಾಹದ ಉಡುಪನ್ನು ಧರಿಸಿ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಿರುವುದನ್ನು ಕಾಣಬಹುದು. ಕ್ರೈಸ್ತ ಧರ್ಮದ ಮದುವೆಯಲ್ಲಿ, ವಧು ಬಿಳಿ ವಸ್ತ್ರಗಳನ್ನು ಧರಿಸುತ್ತಾರೆ, ಆದರೆ ಚಿತ್ರದಲ್ಲಿ ಸೋನಿಯಾ ಗಾಂಧಿ ಗುಲಾಬಿ ಬಣ್ಣದ ಬಟ್ಟೆಯಲ್ಲಿದ್ದಾರೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ […]
ಹೇಳಿಕೆ/Claim: ಕೋವಿಡ್-19ನ್ನು ಪತ್ತೆಹಚ್ಚುವ ರೋಗಲಕ್ಷಣಗಳ ಪಟ್ಟಿಯನ್ನು ಹೊಂದಿರುವ ಹೊಸ ಸಲಹೆಯನ್ನು AIIMS ಬಿಡುಗಡೆ ಮಾಡಿದೆ. ಕಡೆನುಡಿ/Conclusion: AIIMSನ ಅಧಿಕೃತ ವೆಬ್ಸೈಟ್ನಲ್ಲಿ ಅಂತಹ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲಾಗಿಲ್ಲ. ಸಾಮಾನ್ಯ ನೆಗಡಿ, ಪ್ಲು ಮತ್ತು ವೈರಲ್ ಜ್ವರದ ಲಕ್ಷಣಗಳು ಕೋವಿಡ್-19ರ ಲಕ್ಷಣಗಳನ್ನು ಹೋಲಬಹುದು. ದೇಶದ ಹಲವಾರು ಭಾಗಗಳಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ, ಮೊದಲು ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. ರೇಟಿಂಗ್: ದಾರಿತಪ್ಪಿಸುವ ಸುದ್ದಿ ಸತ್ಯ ಪರಿಶೀಲನೆ ವಿವರಗಳು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (AIIMS) ಕೋವಿಡ್-19 ಅನ್ನು ಪತ್ತೆಹಚ್ಚಲು […]
ಹೇಳಿಕೆ/Claim: : ಭದ್ರತಾ ಸಿಬ್ಬಂದಿಯು ವಿಮಾನ ಪ್ರಯಾಣಿಕರೊಬ್ಬರ ಪರ್ಸ್ನಿಂದ ಹಣ ಕದಿಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:: ವೀಡಿಯೊ ಪ್ರಕಟಪಡಿಸಿದವರು ಅಪ್ಲೋಡ್ ಮಾಡಿರುವ ಹಲವಾರು ವೀಡಿಯೊಗಳಲ್ಲಿ ಕಂಡುಬರುವ ನಟರ ಕಾರ್ಯ ಪ್ರಕ್ರಿಯೆಯನ್ನು ತೋರಿಸುವ ನಾಟಕೀಯ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬರು ಪ್ರಯಾಣಿಕರೊಬ್ಬರ ಪರ್ಸ್ನಿಂದ ಹಣ ಕದಿಯುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಟ್ವಿಟರ್ನಲ್ಲಿ ಬಳಕೆದಾರರಿಂದ ಹಲವಾರು ಪ್ರತಿಕ್ರಿಯೆಗಳನ್ನು ಪಡೆದಿದೆ, ಕೆಳಗೆ ತೋರಿಸಿರುವಂತೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯ ವಿರುದ್ಧ ಎಚ್ಚರಿಕೆ […]
ಹೇಳಿಕೆ/Claim:: ಯುನೈಟೆಡ್ ಸ್ಟೇಟ್ಸ್ನಲ್ಲಿ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ. ಕಡೆನುಡಿ/Conclusion: ಅಂತಹ ಯಾವುದೇ ಗ್ರಂಥಾಲಯವನ್ನು ತೆರೆಯಲಾಗಿಲ್ಲ ಮತ್ತು ಹೇಳಲಾಗಿರುವಂತೆ ಅದಕ್ಕೆ ಅಂಬೇಡ್ಕರ್ ಅವರ ಹೆಸರನ್ನು ಖಂಡಿತವಾಗಿಯೂ ಇಡಲಾಗಿಲ್ಲ. ಚಿತ್ರವು ಚೀನಾದಲ್ಲಿ ಮಾರ್ಚ್ 2018 ರಲ್ಲಿ ತೆರೆಯಲಾದ ಗ್ರಂಥಾಲಯದ್ದು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ವಿಶ್ವದ ಅತಿದೊಡ್ಡ ಗ್ರಂಥಾಲಯವನ್ನು ಯುನೈಟೆಡ್ ಸ್ಟೇಟ್ಸ್ ತೆರೆದಿದೆ ಮತ್ತು ಅದಕ್ಕೆ ಭಾರತೀಯ ಸಂವಿಧಾನದ ಲೇಖಕರಾದ ಡಾ.ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ ಎಂದು ಸಾಮಾಜಿಕ […]
ಹೇಳಿಕೆ/Claim: ಗುಜರಾತ್ನಲ್ಲಿ ಮೋರ್ಬಿ ಸೇತುವೆ ಕುಸಿದ ನಂತರ ಕಾಂಗ್ರೆಸ್ ನಾಯಕರು ಸಂತೋಷದಿಂದ ನೃತ್ಯ ಮಾಡುತ್ತಿರುವುದು. ಕಡೆನುಡಿ/Conclusion: ಸುಳ್ಳು. ಇದು ಸೇತುವೆ ಕುಸಿತದ ದುರಂತದ ಮೊದಲು ಅಪ್ಲೋಡ್ ಮಾಡಿದ ಘಟನೆಯ ವೀಡಿಯೊ ಆಗಿತ್ತು. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಅವರು ಸ್ಥಳೀಯರೊಂದಿಗೆ ಸೇರಿ ಕುಣಿಯುತ್ತಿರುವ ಒಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ, ಮೋರ್ಬಿಯಲ್ಲಿ ಸೇತುವೆ ಕುಸಿದ ನಂತರ ಅವರು ಸಂತಸದಿಂದ ಕುಣಿಯುತ್ತಿದ್ದರು ಎಂಬುದು ಈ ವೀಡಿಯೊದಲ್ಲಿ […]
ಹೇಳಿಕೆ/Claim: ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಮೋದಿ ಸರ್ಕಾರದ ನೀತಿಗಳ ಬಗ್ಗೆ ಕಟುವಾದ ಟೀಕೆಗಳನ್ನು ಮಾಡಿದ್ದಾರೆ. ಕಡೆನುಡಿ/Conclusion: ಸುಳ್ಳು, ಅವರು ಯಾವುದೇ ಸಾಮಾಜಿಕ ಮಾಧ್ಯಮದಲ್ಲಿ ಅಂತಹ ಟೀಕೆಗಳನ್ನು ಎಂದಿಗೂ ಮಾಡಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಮಾಜಿ ಆರ್ಬಿಐ ಗವರ್ನರ್ ರಘುರಾಮ್ ರಾಜನ್ ಅವರದ್ದು ಎಂದು ಹೇಳಿಕೊಂಡು ಹಂಚಿಕೊಳ್ಳಲಾಗುತ್ತಿರುವ ಒಂದು ಟ್ವಿಟ್ಟರ್ ಪೋಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕೆಲವು ಟೀಕೆ ಟಿಪ್ಪಣಿಗಳನ್ನು ಮಾಡಲಾಗಿದೆ, ಮೋದಿ ಅವರು ತಮ್ಮ […]
Claim/ಹೇಳಿಕೆ: “ಈ ಭಾರತ ಮಾತಾ ಯಾರು” ಎಂದು ರಾಹುಲ್ ಗಾಂಧಿ ಕೇಳುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ ಮತ್ತು ಅವರು “ಜಾರ್ಜ್ ಸೊರೊಸ್ ಕೈಗೊಂಬೆ” ಎಂದು ಆರೋಪಿಸುತ್ತದೆ. Conclusion/ಕಡೆನುಡಿ: ಭಾಷಣದ ಸಂಪೂರ್ಣ ಸಂದರ್ಭವನ್ನು ತಪ್ಪಾಗಿ ನಿರೂಪಿಸಲು ವೀಡಿಯೊ ಕ್ಲಿಪ್ ಅನ್ನು ಕತ್ತರಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check ವಿವರಗಳು: ರಾಜಸ್ಥಾನದ ವಿಧಾನಸಭಾ ಚುನಾವಣೆಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ ಮಾತೆ ಯಾರು ಎಂದು ಪ್ರಶ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊ ಕ್ಲಿಪ್ ಅನ್ನು […]