ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ ವಿನಿಮಯ ನಡೆಸುತ್ತಿವೆ. ಅಂತಹ ಒಂದು ಸಂದರ್ಭ ...
Read More »Tag Archives: fact checking in kannada
ಐಎಸ್ಎಸ್ಗೆ ಭಾರತೀಯ ಉಪಗ್ರಹ ಡಿಕ್ಕಿಹೊಡೆಯುತ್ತಿರುವುದೆಂದು ಎನಿಮೇಷನ್ ವೀಡಿಯೊ ಗೇಮ್ ಅನ್ನು ತೋರಿಸಲಾಗಿದೆ: ಸತ್ಯ ಪರಿಶೀಲನೆ
ಹೇಳಿಕೆ/Claim:ನಿರ್ವಹಣೆಯಡಿಯಲ್ಲಿದ್ದ ಭಾರತೀಯ ಉಪಗ್ರಹವು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿರುವುದನ್ನು ವೀಡಿಯೊ ತೋರಿಸುತ್ತದೆ. ಈ ಘಟನೆಯಲ್ಲಿ ಅಮೆರಿಕದ ಗಗನಯಾತ್ರಿ ಮೈಕಲ್ ಕಾಲಿನ್ಸ್ ನಿಧನರಾದರು. ಕಡೆನುಡಿ/Conclusion:ಇದು CGI ಕಲಾವಿದ ಅಲೆಕ್ಸೆ ಪಾತ್ರೇವ್ ರಚಿಸಿದ 3D ಎನಿಮೇಷನ್ ವೀಡಿಯೊವಾಗಿದೆ. ಅಪೊಲೊ 11ರ ಖ್ಯಾತಿಯ ಅಮೇರಿಕನ್ ಗಗನಯಾತ್ರಿ ಮೈಕಲ್ ಕಾಲಿನ್ಸ್ ಅವರು ಏಪ್ರಿಲ್ 2021ರಲ್ಲಿ ತಮ್ಮ 90ನೇ ವಯಸ್ಸಿನಲ್ಲಿ ಕ್ಯಾನ್ಸರ್ ನಿಂದ ನಿಧನರಾದರು. ರೇಟಿಂಗ್: ಈ ಹೇಳಿಕೆ ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಭಾರತೀಯ ಉಪಗ್ರಹವೊಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಡಿಕ್ಕಿ ಹೊಡೆಯುತ್ತಿರುವುದನ್ನು ತೋರಿಸುವುದಾಗಿ ಮತ್ತು ಅಮೆರಿಕದ ...
Read More »ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಮಧ್ಯ ಪ್ರದೇಶದ ಹಳೆಯ ವೀಡಿಯೊವನ್ನು ಪ್ರಿಯಾಂಕಾ ಗಾಂಧಿಯವರ ಭೇಟಿಗೆ ಮುಂಚಿತವಾದ ಬೆಂಗಳೂರಿನ ಹೋರ್ಡಿಂಗ್ಗಳೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಮುಂಬರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರವರ ಬೆಂಗಳೂರಿನ ರ್ಯಾಲಿ ಪೋಸ್ಟರ್ಗಳಲ್ಲಿ ಭಾರತದ ಧ್ವಜದ ಹಸಿರು ಬಣ್ಣ ಮೇಲಿದ್ದು ಧ್ವಜವು ತಲೆಕೆಳಗಾಗಿ ಕಾಣತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮಧ್ಯಪ್ರದೇಶದ ಜಬಲ್ಪುರದ ಜೂನ್ 2023ರ ಹಳೆಯ ವೀಡಿಯೊವನ್ನು ಏಪ್ರಿಲ್ 22, 2024 ರಂದು ಬೆಂಗಳೂರಿನದ್ದೆಂದು ಹೇಳಿ ಹಂಚಿಕೊಳ್ಳಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: 2024 ರ ಏಪ್ರಿಲ್ 23 ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಭೇಟಿ ನೀಡುವ ಮೊದಲು ಆಕೆಯ ಹೋರ್ಡಿಂಗ್ಗಳನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ...
Read More »ಇಲ್ಲ, ಬಿಜೆಪಿ ಯು SC/ST/OBC ಮೀಸಲಾತಿಯನ್ನು ರದ್ದುಪಡಿಸುತ್ತದೆ ಎಂದು ತೆಲಂಗಾಣ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಹೇಳಿಲ್ಲ; ಸತ್ಯ ಪರಿಶೀಲನೆ
ಹೇಳಿಕೆ/Claim: ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ SC/ST/OBC ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಬಿಜೆಪಿ ಎಲ್ಲಾ ಮೀಸಲಾತಿಗಳನ್ನು ರದ್ದುಪಡಿಸುತ್ತದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ ಎಂದು ತೋರಿಸಲು ಧ್ವನಿಯನ್ನು ಬದಲಾಯಿಸಿ ವೈರಲ್ ವೀಡಿಯೊವನ್ನು ಎಡಿಟ್ ಮಾಡಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ -- ಸತ್ಯ ಪರಿಶೀಲನೆ ವಿವರಗಳು: ಬಿಜೆಪಿ ಸರ್ಕಾರ ಪುನಃ ರಚನೆಯಾದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (SC/ST/OBC) ನೀಡಲಾಗಿದ್ದ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಪಡಿಸುವುದಾಗಿ ಕೇಂದ್ರ ಗೃಹ ...
Read More »ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಿತ್ರಾರ್ಜಿತ ತೆರಿಗೆಯನ್ನು ಪ್ರಸ್ತಾಪಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಅಧಿಕಾರಕ್ಕೆ ಬಂದರೆ ಪಿತ್ರಾರ್ಜಿತ ತೆರಿಗೆಯನ್ನು ಜಾರಿಗೊಳಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ಭರವಸೆ ನೀಡಿದೆ. ಕಡೆನುಡಿ/Conclusion: ಸುಳ್ಳು. ಪಿತ್ರಾರ್ಜಿತ ತೆರಿಗೆಯನ್ನು ಜಾರಿಗೊಳಿಸುವ ಯಾವುದೇ ಯೋಜನೆಯನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿಲ್ಲ. ಈ ತೆರಿಗೆಯ ಬಗ್ಗೆ ಓವರ್ಸೀಸ್ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಸಂದರ್ಶನವೊಂದರಲ್ಲಿ ಉಲ್ಲೇಖಿಸಿದ್ದರು ಮತ್ತು ತಾವು ಅಮೆರಿಕದಲ್ಲಿ ತೆರಿಗೆ ವಿಧಿಸುವ ಉದಾಹರಣೆಯನ್ನು ನೀಡಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಇದು ಪಕ್ಷದ ನಿಲುವಲ್ಲ ಎಂದು ಕಾಂಗ್ರೆಸ್ ಪಕ್ಷ ತಳ್ಳಿ ಹಾಕಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಲೋಕಸಭಾ ಚುನಾವಣಾ ಪ್ರಚಾರದ ಬಿಸಿಯೇರುತ್ತಿದ್ದಂತೆಯೇ, ಎರಡು ರಾಷ್ಟ್ರೀಯ ಪಕ್ಷಗಳಾದ ...
Read More »ಬ್ರಿಟಿಷ್ ನೌಕಾಪಡೆಯ ಅಧಿಕಾರಿಯೊಬ್ಬರು ಕುಡಿದ ಮತ್ತಿನಲ್ಲಿ ಚೆನ್ನೈಯಲ್ಲಿ ಗಲಾಟೆ ಮಾಡಿದ ವೀಡಿಯೊವನ್ನು ಭಾರತೀಯ ಪೋಲೀಸ್ ಶೋಷಣೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಹಣ ನೀಡದಿದ್ದಕ್ಕಾಗಿ ಚೆನ್ನೈನಲ್ಲಿ ಭಾರತೀಯ ಪೋಲೀಸರು ಬ್ರಿಟಿಷ್ ನೌಕಾಪಡೆಯ ಅಧಿಕಾರಿಯನ್ನು ಥಳಿಸುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಮದ್ಯದ ಅಮಲಿನಲ್ಲಿದ್ದ ಬ್ರಿಟಿಷ್ ನೌಕಾಪಡೆಯ ಸಿಬ್ಬಂದಿಯೊಬ್ಬರು ಚೆನ್ನೈಯ ರಸ್ತೆಯಲ್ಲಿ ಬೈಕ್ ಸವಾರರನ್ನು ಕಚ್ಚುವುದನ್ನು ತಡೆಯಲು ಪೋಲೀಸರು ಮತ್ತು ಸಾರ್ವಜನಿಕರು ಪ್ರಯತ್ನಿಸುತ್ತಿದ್ದರು. ರೇಟಿಂಗ್: ದಾರಿತಪ್ಪಿಸುವ ಸುದ್ದಿ -- ಸತ್ಯ ಪರಿಶೀಲನೆ ವಿವರಗಳು: ಹಣ ನೀಡಲು ನಿರಾಕರಿಸಿದ ಬ್ರಿಟಿಷ್ ನೌಕಾಪಡೆಯ ಅಧಿಕಾರಿಯೊಬ್ಬರಿಗೆ ಚೆನ್ನೈ ಪೊಲೀಸರು ಕಿರುಕುಳ ನೀಡಿದರೆನ್ನುವ ಹೇಳಿಕೆಯೊಂದಿಗೆ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ X ಪೋಸ್ಟ್ನ ಶೀರ್ಷಿಕೆಯು ಹೀಗಿದೆ: “ಬ್ರೇಕಿಂಗ್ ...
Read More »ರಾಹುಲ್ ಗಾಂಧಿಯವರು ಕಾಂಗ್ರೆಸ್ಗೆ ರಾಜೀನಾಮೆ ನೀಡುತ್ತಿದ್ದಾರೆ ಎನ್ನುವ ಧ್ವನಿ ಬದಲಾಯಿಸಿದ ವೀಡಿಯೊ; ಸತ್ಯ ಪರಿಶೀಲನೆ
ಹೇಳಿಕೆ/Claim: ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ಹೇಳಿಕೆಯನ್ನು ಓದುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ರಾಹುಲ್ ಗಾಂಧಿಯವರ ಕುರಿತು ಅಪಪ್ರಚಾರ ಮಾಡಲು ವಾಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮೂಲ ವೀಡಿಯೊದ ಧ್ವನಿ ಸುರುಳಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು -- ಸತ್ಯ ಪರಿಶೀಲನೆ ವಿವರಗಳು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಣೆಯನ್ನು ಓದುತ್ತಿರುವುದನ್ನು ಚಿತ್ರಿಸುವ ವೀಡಿಯೊವೊಂದನ್ನು ಟ್ವಿಟರ್ (X) ನಲ್ಲಿ ಹಂಚಿಕೊಳ್ಳಲಾಗುತ್ತಿದ್ದು ಇದು ಜನರ ಹುಬ್ಬೇರುವಂತೆ ಮಾಡಿದೆ. @MithilaWaala ಎಂಬ ಬಳಕೆದಾರರ ...
Read More »ಸುಭಾಷ್ ಚಂದ್ರ ಬೋಸ್ ಅವರು ‘ಆಜಾದ್’ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಎಂದು ಕಂಗನಾ ರಣಾವತ್ ಹೇಳಿದ್ದಾರೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಆಜಾದ್ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದು ನಟಿ ಕಂಗನಾ ರನೌತ್ ಹೇಳಿದ್ದಾರೆ. ಕಡೆನುಡಿ/Conclusion:ತಪ್ಪು ಹೇಳಿಕೆ. 1943ರಲ್ಲಿ ಸುಭಾಷ್ ಚಂದ್ರ ಬೋಸ್ ರವರನ್ನು ಸಿಂಗಾಪುರದಲ್ಲಿ ಸ್ಥಾಪಿಸಲಾದ ಭಾರತದ ತಾತ್ಕಾಲಿಕ ಗಡಿಪಾರು ಸರ್ಕಾರದ ಪ್ರಧಾನ ಮಂತ್ರಿಯನ್ನಾಗಿ ನೇಮಿಸಲಾಗಿತ್ತು, ಸ್ವತಂತ್ರ ಭಾರತದಲ್ಲಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು -- ಸತ್ಯ ಪರಿಶೀಲನೆ ವಿವರಗಳು: ಬಾಲಿವುಡ್ನ ನಟಿ ಮತ್ತು ರಾಜಕಾರಣಿಯಾಗಿರುವ ಕಂಗನಾ ರನೌತ್ ರವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರು ಭಾರತದ ಮೊದಲ ಪ್ರಧಾನಿಯಾಗಿದ್ದರು, ಜವಾಹರಲಾಲ್ ನೆಹರು ಅಲ್ಲ ...
Read More »ಚೀನಾಕ್ಕೆ ಹೆದರಿ ಅರುಣಾಚಲ ಪ್ರದೇಶದಲ್ಲಿ 2024ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲವೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಚೀನಾಕ್ಕೆ ಹೆದರಿ ಕಾಂಗ್ರೆಸ್ ಪಕ್ಷವು ಅರುಣಾಚಲ ಪ್ರದೇಶದಲ್ಲಿ ಮುಂಬರುವ 2024 ರ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡುವುದರಿಂದ ದೂರ ಉಳಿದಿದೆ. ಕಡೆನುಡಿ/Conclusion: ಪೋಸ್ಟ್ನಲ್ಲಿ ಮಾಡಿದ ಹೇಳಿಕೆ ಸುಳ್ಳು. ಇದಕ್ಕೆ ವಿರುದ್ಧವೆಂಬಂತೆ ಮುಂಬರುವ ಅರುಣಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರಗಳೆರಡಕ್ಕೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಂದುವರಿದಂತೆ, ಭಾರತದ ಚುನಾವಣಾ ಆಯೋಗದ ಮಾಹಿತಿಯು 2004 ರಿಂದ ಸಂಸತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ಥಿರವಾಗಿ ಭಾಗವಹಿಸಿರುವುದನ್ನು ಖಚಿತಪಡಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು -- ಸತ್ಯ ಪರಿಶೀಲನೆ ವಿವರಗಳು: ಚೀನಾವನ್ನು ಅಸಮಾಧಾನಗೊಳಿಸುವ ಆತಂಕದಿಂದಾಗಿ ಮುಂಬರುವ ...
Read More »ಪಿ.ವಿ ನರಸಿಂಹರಾವ್ ಅವರ ಪುತ್ರ ಭಾರತ ರತ್ನ ಸ್ವೀಕರಿಸುವಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲವೇ? ಸತ್ಯ ಪರಿಶೀಲನೆ
ಹೇಳಿಕೆ/Claim: ತಮ್ಮ ತಂದೆ ದಿವಂಗತ ಪಿ.ವಿ.ನರಸಿಂಹರಾವ್ ಅವರ ಪರವಾಗಿ ಪಿ.ವಿ.ಪ್ರಭಾಕರ್ ಅವರು ಭಾರತರತ್ನ ಪ್ರಶಸ್ತಿ ಸ್ವೀಕರಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲ. ಕಡೆನುಡಿ/Conclusion: ಹೆಸರನ್ನು ಘೋಷಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಿದ್ದರು. ಈ ವೈರಲ್ ಚಿತ್ರವನ್ನು ನಂತರ ಸೆರೆಹಿಡಿಯಲಾಗಿದ್ದು ಸಂದರ್ಭಕ್ಕೆ ಹೊರತಾಗಿ ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು, ಅದರಲ್ಲಿ ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಅದರ ನಂತರ, ದಿವಂಗತ ಪ್ರಧಾನಿಗಳ ಪುತ್ರ ಪಿವಿ ...
Read More »