ಹೇಳಿಕೆ/Claim:: ವಿಟಮಿನ್ ಡಿ ಕ್ಯಾನ್ಸರ್ ವಿರುದ್ಧದ ಏಕೈಕ ಅತ್ಯಂತ ಪರಿಣಾಮಕಾರಿ ಔಷಧವಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಜೀವಕೋಶಗಳ ಆರೋಗ್ಯದಲ್ಲಿ ವಿಟಮಿನ್ ಡಿ ಪ್ರಮುಖ ಪಾತ್ರ ವಹಿಸುತ್ತದೆಯಾದರೂ, ಅದು ಕ್ಯಾನ್ಸರ್ ವಿರುದ್ಧದ ಏಕೈಕ ಅತ್ಯಂತ ಪರಿಣಾಮಕಾರಿ ಔಷಧ ಎಂದು ವಿವರಿಸುವುದು ತಪ್ಪು. ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ವಿಟಮಿನ್ ಡಿ ಕ್ಯಾನ್ಸರ್ ವಿರುದ್ಧ ಅತ್ಯಂತ ಪರಿಣಾಮಕಾರಿ ಔಷಧ ಎಂದು ಹೇಳುವ ಸಾಮಾಜಿಕ ಮಾಧ್ಯಮದ ಹೇಳಿಕೆಯೊಂದು ವೈರಲ್ ಆಗುತ್ತಿದೆ. ...
Read More »Tag Archives: fake news
ವಕ್ಫ್ ಮಸೂದೆ ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿ ಗೈರುಹಾಜರಾಗಿದ್ದರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ವಕ್ಫ್ ಮಸೂದೆಯ ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿಯವರು ಗೈರುಹಾಜರಾಗಿದ್ದರು. ಕಡೆನುಡಿ/Conclusion ದಾರಿ ತಪ್ಪಿಸುವ ಸುದ್ದಿ. ವಕ್ಫ್ ಮಸೂದೆಯ ಚರ್ಚೆಯ ಸಮಯದಲ್ಲಿ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹಾಜರಿದ್ದರು ಮತ್ತು ಮತದಾನಕ್ಕಾಗಿ ತಡರಾತ್ರಿಯವರೆಗೆ ಉಳಿದಿದ್ದರು. ರೇಟಿಂಗ್/Rating: ದಾರಿ ತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಏಪ್ರಿಲ್ 2, 2025 ರ ರಾತ್ರಿ ರಾಹುಲ್ ಗಾಂಧಿಯವರು ಸಂಸತ್ತಿಗೆ ಪ್ರವೇಶಿಸುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಆನ್ಲೈನ್ನಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತಾದ ಚರ್ಚೆಯಲ್ಲಿ ಆತ ...
Read More »‘PM ಕರದಾತಾ ಕಲ್ಯಾಣ ಯೋಜನಾ’ ಎಂಬ ಯೋಜನೆಯನ್ನು ಕೇಂದ್ರವು ತೆರಿಗೆದಾರರಿಗೆ ಬಹುಮಾನರೂಪವಾಗಿ ಪ್ರಾರಂಭಿಸಿದೆಯೇ?
ಹೇಳಿಕೆ/Claim: ತೆರಿಗೆದಾರರಿಗೆ ಬಹುಮಾನರೂಪವಾಗಿ ಭಾರತ ಸರ್ಕಾರವು ‘PM ಕರದಾತ ಕಲ್ಯಾಣ ಯೋಜನೆ’ ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಕಡೆನುಡಿ/Conclusion: ತೆರಿಗೆದಾರರಿಗೆ ಬಹುಮಾನರೂಪವಾಗಿ ಭಾರತ ಸರ್ಕಾರ ‘PM ಕರದಾತ ಕಲ್ಯಾಣ ಯೋಜನೆ’ ಎಂಬ ಯಾವುದೇ ಯೋಜನೆಯನ್ನು ಪ್ರಾರಂಭಿಸಿಲ್ಲ. ಈ ಹೇಳಿಕೆ ನೀಡಿರುವ ವೀಡಿಯೊ ಏಪ್ರಿಲ್ ಫೂಲ್ಸ್ ದಿನದಂದು ಮಾಡಲಾದ ತಮಾಷೆಯಾಗಿತ್ತು. ರೇಟಿಂಗ್/Rating: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ‘PM ಕರದಾತಾ ಕಲ್ಯಾಣ ಯೋಜನಾ’ ಅಡಿಯಲ್ಲಿ ತೆರಿಗೆದಾರರಿಗೆ ದೊರಕುವ ಕೆಲವು ಅನುಕೂಲಗಳನ್ನು ವಿವರಿಸುವ ನಿರೂಪಕರ ...
Read More »ಕೈಕೋಳ ಹಾಕಿದ ಭಾರತೀಯ ವಲಸಿಗರನ್ನು ಗ್ವಾಟೆಮಾಲಾಗೆ ಗಡೀಪಾರು ಮಾಡಲಾಗುತ್ತಿರುವುದನ್ನು ಚಿತ್ರ ತೋರಿಸುತ್ತದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಚಿತ್ರವು ಭಾರತೀಯರನ್ನು ಯುಎಸ್ನಿಂದ ಗ್ವಾಟೆಮಾಲಾಗೆ ಹೇಗೆ ಗಡೀಪಾರು ಮಾಡಲಾಗುತ್ತದೆ ಎಂಬುದನ್ನು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರದಲ್ಲಿ ಭಾರತೀಯರನ್ನು ತೋರಿಸಲಾಗಿಲ್ಲ, ಅದರಲ್ಲಿ ಯುಎಸ್ಎ ಇಂದ ಗಡೀಪಾರು ಮಾಡಲಾಗುತ್ತಿರುವ ಇತರ ಅಕ್ರಮ ವಲಸಿಗರನ್ನು ತೋರಿಸುತ್ತದೆ. ರೇಟಿಂಗ್/Rating: : ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕೈಕೋಳ ಹಾಕಿ ಸರಪಳಿಯಿಂದ ಬಂಧಿಸಿರುವ ಹಲವಾರು ಜನರನ್ನು ಯುದ್ಧ ವಿಮಾನದೊಳಗೆ ಕುಳ್ಳಿರಿಸಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ, ಇದರೊಂದಿಗೆ ಭಾರತೀಯರನ್ನು ಅಮೆರಿಕದ ಅಧಿಕಾರಿಗಳು ...
Read More »EAM ಜೈಶಂಕರ್ ಅವರನ್ನು ಟ್ರಂಪ್ ರವರ ಉದ್ಘಾಟನಾ ಸಮಾರಂಭದಿಂದ ಹೋಗಲು ಹೇಳಲಾಯಿತೇ? ಸತ್ಯ-ಪರಿಶೀಲನೆ
ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್. ಜೈಶಂಕರ್ ಅವರಿಗೆ ಟ್ರಂಪ್ ಅವರ ಉದ್ಘಾಟನಾ ಸಮಾರಂಭದಿಂದ ಹೊರಹೋಗುವಂತೆ ಹೇಳಲಾಯಿತು ಎಂದು ವೈರಲ್ ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಹೇಳಿಕೆ. ಮಾಧ್ಯಮದ ಒಬ್ಬ ಪ್ರತಿನಿಧಿಯೊಂದಿಗೆ ಮಾತನಾಡುತ್ತಿದ್ದ ಸಮಾರಂಭದ ಅಧಿಕಾರಿಯ ಕೃತ್ಯಗಳನ್ನು ವಿಷಯವಸ್ತುವಾದ ವೀಡಿಯೊದಲ್ಲಿ ತಪ್ಪಾಗಿ ಪ್ರತಿನಿಧಿಸಲಾಗಿದೆ ಮತ್ತು ಆ ಅಧಿಕಾರಿ ಜೈಶಂಕರ್ ಅವರೊಂದಿಗೆ ಮಾತನಾಡಲೇ ಇಲ್ಲ. ರೇಟಿಂಗ್/Rating: ತಪ್ಪುದಾರಿಗೆಳೆಯುವ ಹೇಳಿಕೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ 2025ರ ಜನವರಿ 20 ರಂದು 47 ...
Read More »ವೇದಿಕೆ ಮೇಲೆ ಕುರ್ಚಿ ಎಳೆಯುತ್ತಾ ರಾಹುಲ್ ಗಾಂಧಿ ಖರ್ಗೆಯವರಿಗೆ ಅವಮಾನ ಮಾಡಿದರೇ? ಸತ್ಯ-ಪರಿಶೀಲನೆ
ಹೇಳಿಕೆ/Claim: ಖರ್ಗೆಯವರನ್ನು ರಾಹುಲ್ ಗಾಂಧಿಯವರು ಅವಮಾನಿಸಿದರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ವೀಡಿಯೊ. ಖರ್ಗೆಯವರು ಕುರ್ಚಿಯಿಂದ ಎದ್ದು ಮೈಕ್ ಬಳಿ ಹೋಗಲು ರಾಹುಲ್ ಗಾಂಧಿಯವರು ಸಹಾಯ ಮಾಡುವುದು ಕಂಡುಬರುತ್ತದೆ. ರೇಟಿಂಗ್/Rating: ತಪ್ಪುದಾರಿಗೆಳೆಯುವ ವೀಡಿಯೊ– ************************************************************************ ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಏಳುತ್ತಿರುವಾಗ ರಾಹುಲ್ ಗಾಂಧಿಯವರು ಕುರ್ಚಿಯನ್ನು ಸರಿಮಾಡಿಕೊಳ್ಳುತ್ತಿರುವುದನ್ನು ತೋರಿಸುವ ವೀಡಿಯೊ “ರಾಹುಲ್ ಗಾಂಧಿ ಖರ್ಗೆಯವರನ್ನು ಅವಮಾನಿಸಿದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. கார்கே அவமதிப்பு நாடு முழுவதும் அதிர்வலை டெல்லி தேர்தல் காங்கிரஸ் சுவாஹா😂 pic.twitter.com/ErzjTWJPoc — ...
Read More »ಮನಮೋಹನ್ ಸಿಂಗ್ ರವರ ನಿಧನದ ನಂತರ ಗಾಂಧಿ ಕುಟುಂಬವು ವಿಯೆಟ್ನಾಂನಲ್ಲಿ ಊಟ ಮಾಡುತ್ತಿದೆಯೇ? ಸತ್ಯ-ಪರಿಶೀಲನೆ
ಹೇಳಿಕೆ/Claim: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ನಿಧನದ ನಂತರ ಗಾಂಧಿ ಕುಟುಂಬವು ವಿಯೆಟ್ನಾಂನಲ್ಲಿ ಊಟ ಮಾಡುತ್ತಿದೆ ಎಂದು ಚಿತ್ರ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ – ಗಾಂಧಿ ಕುಟುಂಬವು ಒಟ್ಟಿಗೆ ಊಟ ಮಾಡುತ್ತಿರುವ ವೈರಲ್ ಚಿತ್ರವನ್ನು ನವದೆಹಲಿಯ ಕ್ವಾಲಿಟಿ ರೆಸ್ಟೋರೆಂಟ್ನಲ್ಲಿ ಡಿಸೆಂಬರ್ 22, 2024 ರಂದು ತೆಗೆಯಲಾಗಿದೆ ಮತ್ತು ನಾಲ್ಕು ದಿನಗಳ ನಂತರ ಮನಮೋಹನ್ ಸಿಂಗ್ ಅವರ ಮರಣದ ನಂತರ ವಿಯೆಟ್ನಾಂನಲ್ಲಿ ಅಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ...
Read More »ಕೇಂದ್ರ ಸರ್ಕಾರವು ನಿವೃತ್ತಿ ವಯಸ್ಸನ್ನು 62 ವರ್ಷಕ್ಕೆ ಹೆಚ್ಚಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62ಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಅಂತಹ ಯಾವುದೇ ಪ್ರಸ್ತಾವನೆ ಇಲ್ಲವೆಂದು ಮತ್ತು ಆ ಹೇಳಿಕೆಯು ಸುಳ್ಳು ಎಂದು ಭಾರತ ಸರ್ಕಾರದ ಪತ್ರಿಕಾ ಮಾಹಿತಿ ಬ್ಯೂರೋ ಸ್ಪಷ್ಟಪಡಿಸಿದೆ . ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ಕ್ಕೆ ಹೆಚ್ಚಿಸಲು ...
Read More »ಪಾಟ್ನಾದಲ್ಲಿ ಪುಷ್ಪ 2 ಟ್ರೇಲರ್ ಬಿಡುಗಡೆಯನ್ನು ಮುಂಬೈಯಲ್ಲಿ ಎಂವಿಎ ಚುನಾವಣಾ ರ್ಯಾಲಿ ಎಂದು ಹೇಳಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ಮುಂಬೈಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಮೈದಾನದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ರ್ಯಾಲಿಯನ್ನು ಸೆರೆಹಿಡಿದಿರುವ ವೀಡಿಯೊ. ಕಡೆನುಡಿ/Conclusion: ತಪ್ಪು ನಿರೂಪಣೆ. ವೈರಲ್ ವೀಡಿಯೊ ಮುಂಬೈಯಲ್ಲಿ ಎಂವಿಎ ರ್ಯಾಲಿಯನ್ನು ತೋರಿಸುತ್ತಿಲ್ಲ, ಅದು ಮೂಲತಃ ಬಿಹಾರದ ಪಾಟ್ನಾದಲ್ಲಿ ಮುಂಬರುವ ಚಿತ್ರ ‘ಪುಷ್ಪ 2: ದಿ ರೂಲ್’ ನ ಟ್ರೇಲರ್ ಬಿಡುಗಡೆ ಕಾರ್ಯಕ್ರಮವಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣಾ ಪ್ರಚಾರದ ನಡುವೆ ...
Read More »ಟ್ರಂಪ್ ರವರ 2024ರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು ‘ಮೋದಿ, ಮೋದಿ’ ಎಂಬ ಘೋಷಣೆ ಕೂಗಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಟ್ರಂಪ್ ರವರ ವಿಜಯೋತ್ಸವ ಭಾಷಣದಲ್ಲಿ ನೆರೆದಿದ್ದ ಜನಸಮೂಹವು ‘ಮೋದಿ, ಮೋದಿ’ ಎಂದು ಘೋಷಣೆ ಕೂಗುತ್ತಿರುವುದು ಕೇಳಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಸುದ್ದಿ. ‘ಬಾಬಿ’ ಎಂಬ ಅಡ್ಡಹೆಸರಿನ ಕೆನಡಿ ಜೂನಿಯರ್ ರವರ ನೇತೃತ್ವದಲ್ಲಿ ಆರೋಗ್ಯ ಖಾತೆಯನ್ನು ನಡೆಸಬೇಕೆಂದು ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಉಲ್ಲೇಖಿಸಿದಾಗ, ಜನಸಮೂಹವು “ಬಾಬಿ, ಬಾಬಿ” ಎಂದು ಕೂಗುತ್ತಿತ್ತು. ರೇಟಿಂಗ್: ತಪ್ಪುದಾರಿಗೆಳೆಯುವ ಸುದ್ದಿ — ************************************************** ಸತ್ಯ ಪರಿಶೀಲನೆ ವಿವರಗಳು ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು “ಮೋದಿ, ಮೋದಿ” ಎಂದು ಘೋಷಣೆ ಕೂಗುತ್ತಿರುವುದು ಕಂಡುಬಂದಿದೆ ಎಂಬ ಹೇಳಿಕೆಯನ್ನು ಹೊಂದಿರುವ ...
Read More »