ಹೇಳಿಕೆ/Claim: ದೇವ್ ಭೂಮಿ ಉತ್ತರಾಖಂಡ್ ವಿಶ್ವವಿದ್ಯಾಲಯವು ಪ್ರಧಾನಿ ಮೋದಿಯವರ ರ್ಯಾಲಿಯಲ್ಲಿ ಭಾಗವಹಿಸುವವರಿಗೆ 50 ಅಂಕಗಳನ್ನು ನೀಡುತ್ತಿದೆ ಎಂದು ವೈರಲ್ ನೋಟಿಸ್ ಹೇಳಿಕೊಂಡಿದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಪ್ರಸಾರವಾಗುತ್ತಿರುವ ನೋಟಿಸ್ ಕಟ್ಟುಕಥೆಯಾಗಿದ್ದು, ಅಧಿಕಾರಿಗಳು ತಮ್ಮ X ಖಾತೆಯಲ್ಲಿ ಇದನ್ನು ಸ್ಪಷ್ಟಪಡಿಸಿದ್ದಾರೆ ಮತ್ತು ಉತ್ತರಾಖಂಡ್ ಉನ್ನತ ಶಿಕ್ಷಣ ಇಲಾಖೆಗೆ ಸ್ಪಷ್ಟೀಕರಣ ಪತ್ರವನ್ನು ನೀಡಿದ್ದಾರೆ. ರೇಟಿಂಗ್/Rating : ಸಂಪೂರ್ಣವಾಗಿ ಸುಳ್ಳು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ದೇವ್ ಭೂಮಿ ಉತ್ತರಾಖಂಡ್ ವಿಶ್ವವಿದ್ಯಾಲಯ ...
Read More »Tag Archives: fake news
ಟ್ರಂಪ್ ರ್ಯಾಲಿಯಲ್ಲಿ ನಿಜವಾಗಿಯೂ ಯಾರೋ “ಅಲ್ಲಾ ಹು ಅಕ್ಬರ್” ಎಂದು ಕೂಗಿ ಅವರನ್ನು ಹೆದರಿಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಟ್ರಂಪ್ ರ್ಯಾಲಿಯಲ್ಲಿ ಯಾರೋ “ಅಲ್ಲಾ ಹು ಅಕ್ಬರ್” ಎಂದು ಕೂಗಿದರು ಮತ್ತಿದು ಅವರನ್ನು ಬೆಚ್ಚಿಬೀಳಿಸಿ ಭಯಭೀತಗೊಳಿಸಿತು ಎಂದು ದೃಶ್ಯಗಳು ತೋರಿಸುತ್ತವೆ. ಕಡೆನುಡಿ/Conclusion:ತಪ್ಪು ನಿರೂಪಣೆ. ವೀಡಿಯೊ ತುಣುಕನ್ನು ತಿದ್ದುಪಡಿ ಮಾಡಲಾಗಿದ್ದು, ಹೇಳಿಕೆಗೆ ಸರಿಹೊಂದುವಂತೆ ಹೊಸ ಆಡಿಯೊ ಟ್ರ್ಯಾಕ್ ರಚಿಸಲಾಗಿದೆ. ನಿಜವಾದ ಆಡಿಯೊದಲ್ಲಿ ಜನಸಮೂಹ ಗದ್ದಲ ಮಾಡುತ್ತಿದೆ, ಟ್ರಂಪ್ ಗಾಗಿ ಹರ್ಷೋದ್ಗಾರವೆತ್ತುತಿದೆ, ಅದೇ ಸಮಯದಲ್ಲಿ ಭದ್ರತಾ ತಡೆಗಳನ್ನು ದಾಟಿದ ಒಬ್ಬ ಪ್ರತಿಭಟನಾಕಾರ ವೇದಿಕೆಗೆ ಧಾವಿಸುತ್ತಾನೆ, ಇದು ಟ್ರಂಪ್ರ ಅಂತಹ ಪ್ರತಿಕ್ರಿಯೆಗೆ ಕಾರಣವಾಯಿತು. ರೇಟಿಂಗ್/Rating: ತಪ್ಪು ನಿರೂಪಣೆ–. ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ...
Read More »ಈ ವೈರಲ್ ವೀಡಿಯೊದಲ್ಲಿ ನಿಜವಾಗಿಯೂ ರೆಸ್ಟೋರೆಂಟ್ನಲ್ಲಿ ಗ್ರಾಹಕರಿಗೆ ಇಡ್ಲಿಗಳನ್ನು ಬಡಿಸುವ ಕೋತಿಯನ್ನು ತೋರಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ವೈರಲ್ ವೀಡಿಯೊದಲ್ಲಿ ಒಂದು ರೆಸ್ಟೋರೆಂಟ್ನಲ್ಲಿ ಕೋತಿಯು ತಿರುಗಾಡುತ್ತಾ ಗ್ರಾಹಕರಿಗೆ ಇಡ್ಲಿಗಳನ್ನು ಬಡಿಸುವ ದೃಶ್ಯವನ್ನು ತೋರಿಸಲಾಗಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ವೀಡಿಯೊವನ್ನು AI ಮೂಲಕ ರಚಿಸಲಾಗಿದೆ ಮತ್ತು ಇದನ್ನು ಹಲವಾರು ಬಳಕೆದಾರರು ಹಾಸ್ಯಕ್ಕಾಗಿ ಮತ್ತು ಮೀಮ್ ಆಗಿ ಹಂಚಿಕೊಂಡಿದ್ದಾರೆ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ರೆಸ್ಟೋರೆಂಟ್ನಲ್ಲಿ ಕೋತಿಯೊಂದು ಇಡ್ಲಿಯನ್ನು ಬಡಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಬಳಕೆದಾರ ‘multiversematrix’ ಈ ...
Read More »ಟೈಮ್ಸ್ ಸ್ಕ್ವೇರ್ ನಿಜವಾಗಿಯೂ ದೈತ್ಯ ಲೇಸರ್ ನಿರ್ಮಿತ ಬೆಳಕಿನ ಶಿಲುಬೆಯನ್ನು ಅನಾವರಣಗೊಳಿಸುತ್ತಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim : ಟೈಮ್ಸ್ ಸ್ಕ್ವೇರ್ ಶಕ್ತಿಯುತ ಲೇಸರ್ಗಳನ್ನು ಬಳಸಿ ರಚಿಸಲಾದ ದೈತ್ಯ ಹೊಳೆಯುವ ಚಿನ್ನದ ಶಿಲುಬೆಯಾದ ದಿ ಕ್ರಾಸ್ ಆಫ್ ಲೈಟ್ ಅನ್ನು ಅನಾವರಣಗೊಳಿಸಲು ಯೋಜಿಸುತ್ತಿದೆ. ಕಡೆನುಡಿ/Conclusion : ಹೇಳಿಕೆ ಸುಳ್ಳು. ಈ ಹೇಳಿಕೆಯನ್ನು ಬೆಂಬಲಿಸುವ ಯಾವುದೇ ವರದಿಗಳಿಲ್ಲ ಮತ್ತು ಟೈಮ್ಸ್ ಸ್ಕ್ವೇರ್ನಿಂದ ಯಾವುದೇ ಅಧಿಕೃತ ಸೂಚನೆ ಇಲ್ಲ. ದೃಶ್ಯಗಳು AI ರಚಿತವಾದಂತೆ ತೋರುತ್ತವೆ ಮತ್ತು ಇವು ನಿಜವಲ್ಲ. ರೇಟಿಂಗ್/Rating : ಸಂಪೂರ್ಣವಾಗಿ ಸುಳ್ಳು ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ...
Read More »ಡೇವಿಡ್ ಬೆಕ್ಹ್ಯಾಮ್ ಕಿಂಗ್ ಚಾರ್ಲ್ಸ್ III ರಿಂದ ನೈಟ್- ಪದವಿ ನಿರಾಕರಿಸುವುದನ್ನು ಈ ವೈರಲ್ ಕ್ಲಿಪ್ ನಿಜವಾಗಿಯೂ ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ವೈರಲ್ ಕ್ಲಿಪ್ನಲ್ಲಿ ಡೇವಿಡ್ ಬೆಕ್ಹ್ಯಾಮ್ ಕಿಂಗ್ ಚಾರ್ಲ್ಸ್ III ರಿಂದ ನೈಟ್ ಪದವಿ ನಿರಾಕರಿಸುವುದನ್ನು ಮತ್ತು ನಂತರ ಅವರನ್ನು ಗುದ್ದು ನೀಡುವುದನ್ನು ತೋರಿಸಲಾಗಿದೆ. ಕಡೆನುಡಿ/Conclusion: ಹೇಳಿಕೆ ಸಂಪೂರ್ಣವಾಗಿ ಸುಳ್ಳು. ಡೇವಿಡ್ ಬೆಕ್ಹ್ಯಾಮ್ ನೈಟ್ ಪದವಿ ನಿರಾಕರಿಸಲಿಲ್ಲ ಅಥವಾ ಕಿಂಗ್ ಚಾರ್ಲ್ಸ್ III ಗೆ ಗುದ್ದು ನೀಡಲಿಲ್ಲ. ಕ್ಲಿಪ್ ಅನ್ನು AI ಬಳಸಿ ತಿದ್ದಲಾಗಿದೆ. ಕ್ರೀಡೆ ಮತ್ತು ದಾನದರ್ಮದಲ್ಲಿ ನೀಡಿದ ಸೇವೆಗಾಗಿ ಬೆಕ್ಹ್ಯಾಮ್ ಕಿಂಗ್ ಚಾರ್ಲ್ಸ್ರಿಂದ ನೈಟ್ ಪದವಿಯನ್ನು ಪಡೆದರು. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ...
Read More »ಈ ಕ್ಲಿಪ್ ನಲ್ಲಿ ನಿಜವಾಗಿಯೂ ಕೆಳಜಾತಿಯ ಹಿಂದೂಗಳಿಗೆ ನೆಲದ ಮೇಲೆ ಊಟ ಬಡಿಸುವುದನ್ನು ತೋರಿಸಲಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕೆಳಜಾತಿಯ ಹಿಂದೂಗಳಿಗೆ ನೆಲದ ಮೇಲೆ ಬಡಿಸಿದ ಆಹಾರವನ್ನು ತಿನ್ನಲು ಒತ್ತಾಯಿಸಲಾಗುತ್ತಿದೆ ಎಂದು ವೀಡಿಯೊ ಕ್ಲಿಪ್ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ದಾರಿತಪ್ಪಿಸುವಂತಿದೆ. ಈ ವೀಡಿಯೊದಲ್ಲಿ ಕರ್ನಾಟಕದ ಉಡುಪಿಯ ಕೃಷ್ಣನ ದೇವಸ್ಥಾನದ ಒಂದು ಹಳೆಯ ಸಂಪ್ರದಾಯವನ್ನು ತೋರಿಸಲಾಗಿದೆ, ಭಕ್ತರು ತಮ್ಮ ಪ್ರಾರ್ಥನೆಗಳು ಪೂರೈಸಿದಾಗ ತಾವೇ ನೆಲದ ಮೇಲೆ ಪ್ರಸಾದವನ್ನು ತಿನ್ನಲು ಆಯ್ಕೆ ಮಾಡುತ್ತಾರೆ. ರೇಟಿಂಗ್/Rating: ದಾರಿತಪ್ಪಿಸುವಂತಿದೆ– ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಒಂದು ಕ್ಲಿಪ್ ಅನ್ನು ಹಂಚಿಕೊಳ್ಳುತ್ತಾ ಕೆಳಜಾತಿಯ ಹಿಂದೂಗಳಿಗೆ ದೇವಸ್ಥಾನಗಳಲ್ಲಿ ನೆಲದ ಮೇಲೆ ಊಟ ಮಾಡಲು ಒತ್ತಾಯಿಸಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. X ಬಳಕೆದಾರ ‘MuslimahAqsa’ ...
Read More »ನಿವೃತ್ತ ಸರ್ಕಾರಿ ನೌಕರರಿಗೆ DA (ಡಿಯರ್ನೆಸ್ ಅಲೌವೆನ್ಸ್/ ತುಟ್ಟಿ ಭತ್ಯೆ) ಹೆಚ್ಚಳವನ್ನು ಸರ್ಕಾರ ನಿಲ್ಲಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಹಣಕಾಸು ಕಾಯ್ದೆ 2025ರ ಅಡಿಯಲ್ಲಿ ನಿವೃತ್ತ ಸರ್ಕಾರಿ ನೌಕರರಿಗೆ DA ಹೆಚ್ಚಳ ಮತ್ತು ವೇತನ ಆಯೋಗದ ಸೌಲಭ್ಯಗಳು ನೀಡುವುದನ್ನು ನಿಲ್ಲಿಸುತ್ತಾರೆ. ಕಡೆನುಡಿ/Conclusion : ಈ ಹೇಳಿಕೆ ಸುಳ್ಳು. ಇದನ್ನು ಪತ್ರಿಕಾ ಮಾಹಿತಿ ಬ್ಯೂರೋ (PIB) ಅಧಿಕೃತವಾಗಿ ತಳ್ಳಿಹಾಕಿದ್ದು, ಇದನ್ನು ನಕಲಿ ಎಂದು ಘೋಷಿಸಿದೆ. ವಾರ್ಷಿಕ ಬಜೆಟ್ ಚಕ್ರದಲ್ಲಿ ಜಾರಿಗೆ ತರಲಾದ ಹಣಕಾಸು ಕಾಯ್ದೆ 2025, ಗಳಿಸಿದ ಪ್ರಯೋಜನಗಳನ್ನು ಕಳೆದುಕೊಳ್ಳದೆ ನಿಯಮಿತ ಆಡಳಿತಾತ್ಮಕ ಬದಲಾವಣೆಗಳನ್ನು ಮಾತ್ರ ಜಾರಿಗೆ ತರುತ್ತದೆ. ರೇಟಿಂಗ್/Rating : ಸಂಪೂರ್ಣವಾಗಿ ಸುಳ್ಳು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ...
Read More »ನಟ ಸಲ್ಮಾನ್ ಖಾನ್ ರವರು ಬಲೋಚಿಸ್ತಾನ್ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಪಾಕಿಸ್ತಾನ ನಿಜವಾಗಿಯೂ ಅವರನ್ನು ಭಯೋತ್ಪಾದಕ ಎಂದು ಹೆಸರಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim : ರಿಯಾದ್ನಲ್ಲಿ ಬಲೋಚಿಸ್ತಾನ್ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ ರವರನ್ನು ಪಾಕಿಸ್ತಾನ ಭಯೋತ್ಪಾದಕ ಎಂದು ಘೋಷಿಸಿದೆ. ಕಡೆನುಡಿ/Conclusion :ಈ ಹೇಳಿಕೆ ಸುಳ್ಳು. ಹಂಚಿಕೊಳ್ಳಲಾಗುತ್ತಿರುವ ಸುದ್ದಿ ನಕಲಿ ಮತ್ತು ಪಾಕಿಸ್ತಾನ ಸರ್ಕಾರವು ಅಧಿಕೃತವಾಗಿ ಇದನ್ನು ತಳ್ಳಿಹಾಕಿದೆ. ರೇಟಿಂಗ್/Rating :ಸಂಪೂರ್ಣವಾಗಿ ಸುಳ್ಳು ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಪಾಕಿಸ್ತಾನದಲ್ಲಿ ಭಯೋತ್ಪಾದಕ ಎಂದು ಘೋಷಿಸಲಾಗಿದೆ ಮತ್ತು ಪಾಕಿಸ್ತಾನದ 1997 ರ ಭಯೋತ್ಪಾದನಾ ...
Read More »ಭಾರತ ತಂಡ ಹೊರಬರುವ ಮೊದಲು ಪಾಕಿಸ್ತಾನಿ ಮಹಿಳಾ ಕ್ರಿಕೆಟ್ ತಂಡವು ಏರ್ ಫ್ರೆಶ್ನರ್ ಸಿಂಪಡಿಸಿತ್ತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತ ತಂಡ ಆಟಕ್ಕೆ ಹೊರಬರುವ ಮುನ್ನ ಪಾಕಿಸ್ತಾನಿ ಮಹಿಳಾ ಕ್ರಿಕೆಟ್ ತಂಡ ಏರ್ ಫ್ರೆಶ್ನರ್ ಸಿಂಪಡಿಸಿದೆ. ಕಡೆನುಡಿ/Conclusion: ಈ ಹೇಳಿಕೆ ತಪ್ಪು ನಿರೂಪಣೆಯಾಗಿದೆ. ಮೈದಾನದಲ್ಲಿ ಅನೇಕ ಕೀಟಗಳು ಆವರಿಸಿದ್ದರಿಂದ ಪಾಕಿಸ್ತಾನಿ ಮಹಿಳಾ ಕ್ರಿಕೆಟ್ ತಂಡವು ಕೀಟ ನಿವಾರಕವನ್ನು ಸಿಂಪಡಿಸುತ್ತಿದ್ದರು. ರೇಟಿಂಗ್/Rating: ತಪ್ಪು ನಿರೂಪಣೆ — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಪಾಕಿಸ್ತಾನಿ ಮಹಿಳಾ ಕ್ರಿಕೆಟ್ ತಂಡವು ಗಾಳಿಯಲ್ಲಿ ಏನನ್ನೋ ಸಿಂಪಡಿಸುತ್ತಿರುವ ವೀಡಿಯೊವನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದಾರೆ. ...
Read More »ಕೇಸರಿ ಬಣ್ಣದ ಸೀರೆ ಧರಿಸಿದ್ದಕ್ಕಾಗಿ ಕರ್ನಾಟಕ ಪೊಲೀಸರು ಮಹಿಳೆಯನ್ನು ಬಂಧಿಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim : ಕರ್ನಾಟಕದ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದ ಹೊರಗೆ ಕೇಸರಿ ಬಣ್ಣದ ಸೀರೆ ಧರಿಸಿದ್ದಕ್ಕಾಗಿ ಮಹಿಳೆಯನ್ನು ಕರ್ನಾಟಕ ಪೊಲೀಸರು ಬಂಧಿಸಿ ಜೈಲಿಗೆ ಹಾಕಿದ್ದಾರೆ. ಕಡೆನುಡಿ/Conclusion : ಈ ಹೇಳಿಕೆ ದಾರಿ ತಪ್ಪಿಸುವಂತಿದೆ. ಪ್ರತಿಭಟನೆಯ ಸಮಯದಲ್ಲಿ ಮಹಿಳೆಯನ್ನು ತಪ್ಪಾಗಿ ಬಂಧಿಸಲಾಗಿತ್ತಷ್ಟೇ, ಆಕೆಯ ಕೇಸರಿ ಸೀರೆಗಾಗಿ ಅಲ್ಲ. ಸ್ಪಷ್ಟೀಕರಣದ ನಂತರ ಆಕೆಯನ್ನು ಯಾವುದೇ ಬಂಧನ ಅಥವಾ ಆರೋಪಗಳಿಲ್ಲದೆ ತಕ್ಷಣವೇ ಬಿಡುಗಡೆ ಮಾಡಲಾಯಿತು. ರೇಟಿಂಗ್/Rating : ದಾರಿ ತಪ್ಪಿಸುವಂತಿದೆ — ಕೇಸರಿ ಬಣ್ಣದ ಸೀರೆಯನ್ನು ಉಟ್ಟದ್ದಕ್ಕಾಗಿ ಮಹಿಳೆಯೊಬ್ಬರನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ ಎಂಬ ಹೇಳಿಕೆಯನ್ನು ಇತ್ತೀಚೆಗೆ ಹಲವಾರು ಸಾಮಾಜಿಕ ...
Read More »
Digiteye Kannada Fact Checkers