ಹೇಳಿಕೆ/Claim: ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ SC/ST/OBC ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಬಿಜೆಪಿ ಎಲ್ಲಾ ಮೀಸಲಾತಿಗಳನ್ನು ರದ್ದುಪಡಿಸುತ್ತದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ ಎಂದು ತೋರಿಸಲು ಧ್ವನಿಯನ್ನು ಬದಲಾಯಿಸಿ ವೈರಲ್ ವೀಡಿಯೊವನ್ನು ಎಡಿಟ್ ಮಾಡಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಬಿಜೆಪಿ ಸರ್ಕಾರ ಪುನಃ ರಚನೆಯಾದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (SC/ST/OBC) ನೀಡಲಾಗಿದ್ದ […]
ಹೇಳಿಕೆ/Claim: ಹಣ ನೀಡದಿದ್ದಕ್ಕಾಗಿ ಚೆನ್ನೈನಲ್ಲಿ ಭಾರತೀಯ ಪೋಲೀಸರು ಬ್ರಿಟಿಷ್ ನೌಕಾಪಡೆಯ ಅಧಿಕಾರಿಯನ್ನು ಥಳಿಸುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಮದ್ಯದ ಅಮಲಿನಲ್ಲಿದ್ದ ಬ್ರಿಟಿಷ್ ನೌಕಾಪಡೆಯ ಸಿಬ್ಬಂದಿಯೊಬ್ಬರು ಚೆನ್ನೈಯ ರಸ್ತೆಯಲ್ಲಿ ಬೈಕ್ ಸವಾರರನ್ನು ಕಚ್ಚುವುದನ್ನು ತಡೆಯಲು ಪೋಲೀಸರು ಮತ್ತು ಸಾರ್ವಜನಿಕರು ಪ್ರಯತ್ನಿಸುತ್ತಿದ್ದರು. ರೇಟಿಂಗ್: ದಾರಿತಪ್ಪಿಸುವ ಸುದ್ದಿ — ಸತ್ಯ ಪರಿಶೀಲನೆ ವಿವರಗಳು: ಹಣ ನೀಡಲು ನಿರಾಕರಿಸಿದ ಬ್ರಿಟಿಷ್ ನೌಕಾಪಡೆಯ ಅಧಿಕಾರಿಯೊಬ್ಬರಿಗೆ ಚೆನ್ನೈ ಪೊಲೀಸರು ಕಿರುಕುಳ ನೀಡಿದರೆನ್ನುವ ಹೇಳಿಕೆಯೊಂದಿಗೆ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ […]
ಹೇಳಿಕೆ/Claim: ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ಹೇಳಿಕೆಯನ್ನು ಓದುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ರಾಹುಲ್ ಗಾಂಧಿಯವರ ಕುರಿತು ಅಪಪ್ರಚಾರ ಮಾಡಲು ವಾಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮೂಲ ವೀಡಿಯೊದ ಧ್ವನಿ ಸುರುಳಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಣೆಯನ್ನು ಓದುತ್ತಿರುವುದನ್ನು ಚಿತ್ರಿಸುವ ವೀಡಿಯೊವೊಂದನ್ನು ಟ್ವಿಟರ್ (X) ನಲ್ಲಿ ಹಂಚಿಕೊಳ್ಳಲಾಗುತ್ತಿದ್ದು ಇದು ಜನರ […]
ಹೇಳಿಕೆ/Claim: ಆಜಾದ್ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದು ನಟಿ ಕಂಗನಾ ರನೌತ್ ಹೇಳಿದ್ದಾರೆ. ಕಡೆನುಡಿ/Conclusion:ತಪ್ಪು ಹೇಳಿಕೆ. 1943ರಲ್ಲಿ ಸುಭಾಷ್ ಚಂದ್ರ ಬೋಸ್ ರವರನ್ನು ಸಿಂಗಾಪುರದಲ್ಲಿ ಸ್ಥಾಪಿಸಲಾದ ಭಾರತದ ತಾತ್ಕಾಲಿಕ ಗಡಿಪಾರು ಸರ್ಕಾರದ ಪ್ರಧಾನ ಮಂತ್ರಿಯನ್ನಾಗಿ ನೇಮಿಸಲಾಗಿತ್ತು, ಸ್ವತಂತ್ರ ಭಾರತದಲ್ಲಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಬಾಲಿವುಡ್ನ ನಟಿ ಮತ್ತು ರಾಜಕಾರಣಿಯಾಗಿರುವ ಕಂಗನಾ ರನೌತ್ ರವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರು ಭಾರತದ […]
ಹೇಳಿಕೆ/Claim: ಚೀನಾಕ್ಕೆ ಹೆದರಿ ಕಾಂಗ್ರೆಸ್ ಪಕ್ಷವು ಅರುಣಾಚಲ ಪ್ರದೇಶದಲ್ಲಿ ಮುಂಬರುವ 2024 ರ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡುವುದರಿಂದ ದೂರ ಉಳಿದಿದೆ. ಕಡೆನುಡಿ/Conclusion: ಪೋಸ್ಟ್ನಲ್ಲಿ ಮಾಡಿದ ಹೇಳಿಕೆ ಸುಳ್ಳು. ಇದಕ್ಕೆ ವಿರುದ್ಧವೆಂಬಂತೆ ಮುಂಬರುವ ಅರುಣಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರಗಳೆರಡಕ್ಕೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಂದುವರಿದಂತೆ, ಭಾರತದ ಚುನಾವಣಾ ಆಯೋಗದ ಮಾಹಿತಿಯು 2004 ರಿಂದ ಸಂಸತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ಥಿರವಾಗಿ ಭಾಗವಹಿಸಿರುವುದನ್ನು ಖಚಿತಪಡಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ […]
ಹೇಳಿಕೆ/Claim: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಬೃಹತ್ ಇಫ್ತಾರ್ ಕೂಟವನ್ನು ಒಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು, ಆ ವೀಡಿಯೋ ಕರ್ನಾಟಕದ ಮಂಗಳೂರಿನ ಮುಡಿಪು ಎಂಬಲ್ಲಿಂದ ಬಂದಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಸ್ತೆಯೊಂದರ ಮೇಲೆ ಇಫ್ತಾರ್ ಕೂಟಕ್ಕಾಗಿ ಆಸನಗಳನ್ನು ಇರಿಸಿರುವ ವೀಡಿಯೊವನ್ನು ಅದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಆಯೋಜಿಸಲಾಗಿರುವ ಕೂಟ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ರಂಜಾನ್ ತಿಂಗಳಲ್ಲಿ ಉಪವಾಸ ಮುರಿಯಲು ಮುಸಲ್ಮಾನರು ಸೂರ್ಯಾಸ್ತದ ನಂತರ ಇಫ್ತಾರ್ ಕೂಟವನ್ನು ನಡೆಸುತ್ತಾರೆ. *રસ્તા પર […]
ಹೇಳಿಕೆ/Claim: ಆಪ್ ನಾಯಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು X (ಟ್ವಿಟ್ಟರ್) ನಲ್ಲಿ ಅನ್ಫಾಲೋ ಮಾಡಿದರು. ಕಡೆನುಡಿ/Conclusion: ಸುಳ್ಳು ಹೇಳಿಕೆ, ಇಬ್ಬರೂ ಈಗಲೂ X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನುಸರಿಸುತ್ತಿದ್ದಾರೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ದೆಹಲಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಅವರನ್ನು Xನಲ್ಲಿ ಅನ್ಫಾಲೋ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು […]
ಹೇಳಿಕೆ/Claim: ಸಾಲಿಸಿಟರ್ ಜನರಲ್ ಸರ್ವೋಚ್ಚ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾಗ, ಮುಖ್ಯ ನ್ಯಾಯಾಧೀಶರು ಅಲ್ಲಿಂದ ಹೊರನಡೆದರು. ಕಡೆನುಡಿ/Conclusion: ಸಂಪೂರ್ಣವಾಗಿ ಸುಳ್ಳು. ಹೇಳಿಕೆಯನ್ನು ಸಮರ್ಥಿಸುವಂತೆ ವೀಡಿಯೊವನ್ನು ಥಟ್ಟನೆ ಕತ್ತರಿಸಲಾಗಿದೆ. ಅಧಿವೇಶನದುದ್ದಕ್ಕೂ ಸಿಜೆಐ ಉಪಸ್ಥಿತರಿದ್ದರು ಎಂಬುದನ್ನು ಮೂಲ ವೀಡಿಯೊ ತೋರಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ರಾಜಕೀಯ ಪಕ್ಷಗಳಿಗಾಗಿ ಚುನಾವಣಾ ಬಾಂಡ್ಗಳ ಕುರಿತಾದ ಐತಿಹಾಸಿಕ ತೀರ್ಪಿನ ನಡುವೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ರವರು ತಮ್ಮ ವಾದವನ್ನು ಮಂಡಿಸುತ್ತಿರುವಾಗ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೊರನಡೆದ ವೀಡಿಯೊ ಸಾಮಾಜಿಕ […]
ಹೇಳಿಕೆ/Claim: ಕರ್ನಾಟಕ ಸರ್ಕಾರವು ಹಿಂದೂ ಅಂಗಡಿ ಮಾಲೀಕರ ಕೇಸರಿ ಬಣ್ಣದ ಫಲಕಗಳನ್ನು ತೆಗೆದುಹಾಕುತ್ತಿದೆ. ಕಡೆನುಡಿ/Conclusion: ಸುಳ್ಳು. BBMPಯು ಬೆಂಗಳೂರಿನಲ್ಲಿ ಫೆಬ್ರವರಿ 28, 2024 ರ ಗಡುವಿನೊಂದಿಗೆ 60% ಕನ್ನಡ ನಾಮಫಲಕಗಳ ನಿಯಮವನ್ನು ಜಾರಿಗೆ ತಂದಿತ್ತು, ಆ ಗಡುವನ್ನು ಎರಡು ವಾರಗಳ ಕಾಲ ವಿಸ್ತರಿಸಲಾಯಿತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಹಿಂದಿಯಲ್ಲಿ ಸಂದೇಶವನ್ನು ಹೊಂದಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದರ ಅನುವಾದ ಹೀಗಿದೆ: “ನೀವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ, ಕರ್ನಾಟಕದಲ್ಲಿ ನಿಮ್ಮ ಅಂಗಡಿ, […]
ಹೇಳಿಕೆ/Claim: ಮೋದಿಯವರು ಸ್ವಯಂ ಟೋಪಿ ಧರಿಸುವುದಿಲ್ಲ ಆದರೆ ಶೇಖ್ಗಳಿಗೆ ಕೇಸರಿ ತೊಡಿಸುತ್ತಾರೆ. ಕಡೆನುಡಿ/Conclusion: ಸುಳ್ಳು. ವೈರಲ್ ಆದ ಚಿತ್ರ ಫೋಟೋಶಾಪ್ ಮಾಡಿರುವುದು. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಅಬುಧಾಬಿಯ ಆಡಳಿತಗಾರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ‘MBZ’ ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರುವ ಚಿತ್ರವನ್ನು ವಾಟ್ಸಾಪ್ನಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಮೊಹಮ್ಮದ್ ರವರು ಕೇಸರಿ ಉಡುಪನ್ನು ಧರಿಸಿರುವುದನ್ನು ಕಾಣಬಹುದು. ಹಿಂದಿಯಲ್ಲಿರುವ ಶೀರ್ಷಿಕೆ ಹೀಗಿದೆ: “ಇದು ಮೋದಿ! ತಾವು ಸ್ವಯಂ ಟೋಪಿ […]