ಹೇಳಿಕೆ/Claim: ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಸುಳ್ಳು. ಯೋಗಿ ಆದಿತ್ಯನಾಥ್ ಸರ್ಕಾರವು ಉತ್ತರ ಪ್ರದೇಶದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಂದ ಮೀಸಲಾತಿಯನ್ನು ರದ್ದುಗೊಳಿಸಿಲ್ಲ. ಹಿಂದಿನ ಅಖಿಲೇಶ್ ಯಾದವರ ಸಮಾಜವಾದಿ ಪಕ್ಷದ ಸರ್ಕಾರವೇ ಈ ನಿಯಮವನ್ನು ಜಾರಿಗೆ ತಂದಿತ್ತು. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ಹೇಳಿಕೆಯೊಂದಿಗೆ, ಪೋಸ್ಟರ್ […]
ಹೇಳಿಕೆ/Claim: ರೈತರು ತಮ್ಮ ಟ್ರ್ಯಾಕ್ಟರ್ಗಳಲ್ಲಿ ಚಲಿಸುತ್ತಿರುವ ವೀಡಿಯೊವನ್ನು ದೆಹಲಿಯ ಗಡಿಯ ವೀಡಿಯೊ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion: ಸುಳ್ಳು. ಒಂದು ವಾರ ಹಳೆಯ ಪಂಜಾಬ್ನ ವೀಡಿಯೊವನ್ನು, ರೈತರು ತಮ್ಮ ಟ್ರ್ಯಾಕ್ಟರ್ಗಳಲ್ಲಿ ದೆಹಲಿಯೊಳಗೆ ಪ್ರವೇಶಿಸುತ್ತಿರುವುದು ಎನ್ನುವಂತೆ ತೋರಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಫೆಬ್ರವರಿ 13, 2024 ರ ಮಂಗಳವಾರದಂದು ಪ್ರತಿಭಟನೆ ನಡೆಸಲು ದೊಡ್ಡ ಪ್ರಮಾಣದಲ್ಲಿ ರೈತರು ದೆಹಲಿಯೊಳಗೆ ಪ್ರವೇಶಿಸಲು ಪ್ರಾರಂಭಿಸಿದಾಗಿನಿಂದ, ವಿಭಿನ್ನ ಹೇಳಿಕೆಗಳನ್ನು ಹೊಂದಿರುವ ಹಲವಾರು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ. ಅವುಗಳಲ್ಲಿ, […]
ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜಾತಿ ಗಣತಿ ಕುರಿತಾದ ತಮ್ಮ ಭಾಷಣದಲ್ಲಿ 50+15 ಅನ್ನು 73 ಎಂದು ತಪ್ಪಾಗಿ ಲೆಕ್ಕ ಮಾಡಿದರು ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ರಾಹುಲ್ ಗಾಂಧಿಯವರ ಮೂಲ ಭಾಷಣದಿಂದ 8% ಆದಿವಾಸಿಗಳ ಉಲ್ಲೇಖವನ್ನು ಅಳಿಸಲು ವೀಡಿಯೊವನ್ನು ಬದಲಾಯಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ಜಾತಿ ಗಣತಿ ಮತ್ತು ಮೀಸಲಾತಿಯ ವಿಷಯದ ಬಗ್ಗೆ ರಾಹುಲ್ ಗಾಂಧಿಯವರು ಮಾತನಾಡುತ್ತಿರುವ ವೀಡಿಯೊ ವೈರಲ್ ಆಗಿದ್ದು,ಮೂಲಭೂತ ಲೆಕ್ಕಾಚಾರದಲ್ಲಿ ತಪ್ಪು ಮಾಡಿದ್ದಕ್ಕಾಗಿ ಈ ಕಾಂಗ್ರೆಸ್ ನಾಯಕರನ್ನು […]
ಹೇಳಿಕೆ/Claim: ದಕ್ಷಿಣ ಭಾರತದ ಶಾಲೆಗಳಲ್ಲಿ ಕೇವಲ ಅನ್ನ ಮತ್ತು ಅರಿಶಿನ ನೀರನ್ನು ಮಾತ್ರ ನೀಡುತ್ತಿರುವ ಮಧ್ಯಾಹ್ನದ ಊಟದ ಯೋಜನೆಯ ಕುರಿತು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಮಧ್ಯಾಹ್ನದ ಊಟದ ವೈರಲ್ ವೀಡಿಯೋ ಒಡಿಶಾದ ಸರ್ಕಾರಿ ಶಾಲೆಯಿಂದ ಬಂದಿದೆಯೇ ಹೊರತು ಹೇಳಿಕೆಯಲ್ಲಿ ತಿಳಿಸಲಾಗಿರುವಂತೆ ದಕ್ಷಿಣ ಭಾರತದಿಂದಲ್ಲ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ದಕ್ಷಿಣ ಭಾರತದಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದೂಟದ ಯೋಜನೆಯಲ್ಲಿ ಕೇವಲ ಅನ್ನ ಮತ್ತು ಅರಿಶಿನ ನೀರು ಮಾತ್ರವಿದೆ ಎನ್ನುವ ಸಣ್ಣ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹಿಂದಿಯಲ್ಲಿರುವ […]
Claim: ಒಂದು ವೀಡಿಯೊ, ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಯನ್ನು ಮಾಡುವ ವಿಧಾನವನ್ನು ತೋರಿಸುವುದೆಂಬ ಹೇಳಿಕೆಯೊಂದಿಗೆ ನೀರಿನಲ್ಲಿ ಹಲಗೆ ಸೇತುವೆಯ ಮೇಲೆ ನಿಖರ ಸೈಕಲ್ ಬ್ಯಾಲೆನ್ಸ್ ಅನ್ನು ತೋರಿಸುತ್ತದೆ. Conclusion: ಸುಳ್ಳು. ಭಾರತದಲ್ಲಿ ಅಂಚೆ ಮಾಸ್ತರರ ಆಯ್ಕೆಗಾಗಿ ಅಂತಹ ಯಾವುದೇ ವಿಧಾನವಿಲ್ಲ. ಈ ವೀಡಿಯೊ ನೇಪಾಳದ ಕಪಿಲ್ವಾಸ್ತುವಿನಲ್ಲಿ ನಡೆದ ಸ್ಪರ್ಧೆಯದ್ದು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಫೇಸ್ಬುಕ್ ರೀಲ್ಸ್ನಲ್ಲಿ ಒಂದು ವೀಡಿಯೋ ವೈರಲ್ ಆಗಿದೆ, ಇದರಲ್ಲಿ ವ್ಯಕ್ತಿಯೊಬ್ಬರು ಲೈಫ್ ಜಾಕೆಟ್ ಧರಿಸಿ ಸಣ್ಣ ಮರದ ಹಲಗೆ ಸೇತುವೆಯ […]
ಹೇಳಿಕೆ/Claim:ನ್ಯೂಜಿಲೆಂಡ್ನ ಗೃಹ ಸಚಿವರು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿದ್ದಾರೆಂದು ತೋರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಸುಳ್ಳು. ನ್ಯೂಜಿಲೆಂಡ್ನ ಗೃಹ ಸಚಿವರು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿರುವುದನ್ನು ವೀಡಿಯೊ ತೋರಿಸುವುದಿಲ್ಲ, ಅದು ಬ್ರೆಂಟ್ ಗೋಬಲ್ ಎಂಬ ಅಮೇರಿಕದ ಯೋಗ ಶಿಕ್ಷಕರು ದೈನಂದಿನ ಪ್ರಾರ್ಥನೆಯಲ್ಲಿ ತೊಡಗಿರುವುದನ್ನು ತೋರಿಸುತ್ತದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ವಿದೇಶಿ ವ್ಯಕ್ತಿಯೊಬ್ಬರು ಕೈಮುಗಿದು ಹಿಂದೂ ಆಚರಣೆಗಳನ್ನು ಪರಿಪಾಲಿಸುತ್ತಿರುವ ವೀಡಿಯೊವೊಂದು ಅದು ನ್ಯೂಜಿಲೆಂಡ್ನ ಗೃಹ ಸಚಿವರು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿರುವುದು ಎಂಬ ಹೇಳಿಕೆಯೊಂದಿಗೆ Xನಲ್ಲಿ (ಈ ಹಿಂದೆ ಟ್ವಿಟರ್) ವೈರಲ್ […]
ಹೇಳಿಕೆ/Claim: ಎಲಾನ್ ಮಸ್ಕ್ ತಾನು ಶಿಶುಕಾಮಿ ಎಂದು ಹೇಳುವ ಟ್ವೀಟ್ಗೆ ಸಕಾರಾತ್ಮಕವಾಗಿ ಉತ್ತರಿಸಿದರು. ಕಡೆನುಡಿ/Conclusion: ಸುಳ್ಳು, ಎಲಾನ್ ಮಸ್ಕ್ ಅವರ X ಅಥವಾ Twitter ಖಾತೆಯಿಂದ ಅಂತಹ ಯಾವುದೇ ಉತ್ತರವನ್ನು ನೀಡಲಾಗಿಲ್ಲ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು X ಸಾಮಾಜಿಕ ಜಾಲತಾಣದ ಮಾಲೀಕ ಎಲಾನ್ ಮಸ್ಕ್ ಅವರ ಪೋಸ್ಟ್ ನ ಸ್ಕ್ರೀನ್ಶಾಟ್ನೊಂದಿಗೆ ತೋರಿಸುವ ಹೇಳಿಕೆಯನ್ನು ಹೊಂದಿರುವ ಟ್ವೀಟ್ X ನಲ್ಲಿ ತಿರುಗಾಡುತ್ತಿದೆ. “ನೀವು ಶಿಶುಕಾಮಿ” ಎಂದು ಯಾರೋ ಸುಳ್ಳು ಹರಡುತ್ತಿರುವ ಬಗ್ಗೆ ಬಳಕೆದಾರರೊಬ್ಬರ ಎಚ್ಚರಿಕೆಯು […]
ಹೇಳಿಕೆ/Claim: ಅರವತ್ತು ವರ್ಷ ಹಿಂದಿನ ಅವಧಿಗೆ ಹೋಲಿಸಿದರೆ ಈಗ ಭಾರತದ ತಂತ್ರಜ್ಞಾನವು ಬಹಳ ಉತ್ತಮವಾಗಿದೆ ಎಂಬ ಹೇಳಿಕೆಯೊಂದಿಗೆ ರೈಲು ಹಳಿ ಇರಿಸುವ ಯಂತ್ರದ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಸುಳ್ಳು. ಭಾರತವು ಸುಧಾರಿತ ತಂತ್ರಜ್ಞಾನದೊಂದಿಗೆ ಹೊಸ ರೈಲುಮಾರ್ಗಗಳನ್ನು ಹೇಗೆ ನಿರ್ಮಿಸುತ್ತಿದೆ ಎಂಬುದನ್ನು ತೋರಿಸುವ ವೈರಲ್ ವೀಡಿಯೊ ವಾಸ್ತವವಾಗಿ ಚೈನಾ ಕಮ್ಯುನಿಕೇಷನ್ಸ್ ಕನ್ಸ್ಟ್ರಕ್ಷನ್ ಮಲೇಷ್ಯಾದಲ್ಲಿ ರೈಲು ಮಾರ್ಗವನ್ನು ನಿರ್ಮಿಸುತ್ತಿರುವ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಟ್ಯಾಂಪಿಂಗ್ ಯಂತ್ರವೊಂದು ಚಲಿಸುತ್ತಾ ರೈಲು ಸ್ಲೀಪರ್ ಗಳನ್ನು ಇರಿಸುವ ಒಂದು ಸಣ್ಣ […]
ಹೇಳಿಕೆ/Claim: ಬ್ರಿಟಿಷರ ಕಾಲದಿಂದ 2017ರ ವರೆಗೆ ಉತ್ತರ ಪ್ರದೇಶದಲ್ಲಿ ಕೇವಲ ಎರಡು ವಿಮಾನ ನಿಲ್ದಾಣಗಳಿದ್ದವು. ಯೋಗಿ ಆದಿತ್ಯನಾಥ್ ರವರಡಿಯಲ್ಲಿ ಈಗ 24 ವಿಮಾನ ನಿಲ್ದಾಣಗಳಿವೆ. ಕಡೆನುಡಿ/Conclusion: 2017 ರ ಮೊದಲು, ದಾಖಲೆಯನುಸಾರ ಉತ್ತರ ಪ್ರದೇಶದಲ್ಲಿ 6 ವಿಮಾನ ನಿಲ್ದಾಣಗಳಿದ್ದವು ಮತ್ತು ಪ್ರಸ್ತುತ 10 ಕಾರ್ಯಾಚರಣೆಯಲ್ಲಿರುವ ವಿಮಾನ ನಿಲ್ದಾಣಗಳಿವೆ ಹಾಗೂ 14 ನಿರ್ಮಾಣ ಹಂತದಲ್ಲಿವೆ ಎಂದು ವಿಮಾನಯಾನ ಸಚಿವರ ಪ್ರಕಟಣೆ ತಿಳಿಸಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಯೋಗಿ ಆದಿತ್ಯನಾಥ್ ರವರು 2017 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ […]
ಹೇಳಿಕೆ/Claim: ಮಾರುಕಟ್ಟೆಯಲ್ಲಿ ಮಾರಾಟಗೊಳ್ಳುತ್ತಿರುವ ‘ಹೆಚ್ಚು ಹಳದಿಯಾಗಿರುವ’ ಅರಿಶಿನವು ಸೀಸದ ಕ್ರೋಮೇಟ್ ಪುಡಿಯನ್ನು ಹೊಂದಿರುತ್ತದೆ ಎಂದು ವೈರಲ್ ಸಂದೇಶವೊಂದು ಹೇಳುತ್ತದೆ. ಕಡೆನುಡಿ/Conclusion: ಅರಿಶಿನವು ಹೆಚ್ಚು ಹಳದಿಯಾಗಿ ಕಾಣುವಂತೆ ಮಾಡಲು ಅದರಲ್ಲಿ ಸೀಸದ ಕ್ರೋಮೇಟ್ ಅನ್ನು ಬಳಸಲಾಗುತ್ತದೆ. ಅರಿಶಿನದಲ್ಲಿ ಸೀಸದ ಕ್ರೋಮೇಟ್ ಇರಬಾರದು ಎಂದು FSSAI ಹೇಳಿದೆ. ಅಷ್ಟೇ ಅಲ್ಲದೆ, ಅರಿಶಿನದಲ್ಲಿ ಕಲಬೆರಕೆಯನ್ನು ಪರೀಕ್ಷಿಸಲು ಜನರು ತಮ್ಮ ಮನೆಗಳಲ್ಲಿ ನಡೆಸಬಹುದಾದ ಸರಳ ಪರೀಕ್ಷೆಗಳನ್ನು ಸಹ ಸಂಸ್ಥೆಯು ಬಹಿರಂಗಪಡಿಸಿದೆ. ಮಾರುಕಟ್ಟೆಯಲ್ಲಿ ಪ್ರಮಾಣೀಕೃತ ಮತ್ತು ಅಧಿಕೃತ ಮಾರಾಟಗಾರರಿಂದ ಅರಿಶಿನವನ್ನು ಖರೀದಿಸಲು ಸಲಹೆ ನೀಡಲಾಗಿದೆ. […]