Don't Miss

Tag Archives: false claim

1000 ವರ್ಷ ಹಳೆಯ ವೆಸ್ಟ್‌ಮಿನಿಸ್ಟರ್ ಆಬಿಯಲ್ಲಿ ಬ್ರಿಟಿಷ್ ಧ್ವಜದ ಬದಲಿಗೆ ಪಾಕಿಸ್ತಾನದ ಧ್ವಜ ಬಂದಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ವೆಸ್ಟ್‌ಮಿನಿಸ್ಟರ್ ಆಬಿಯಲ್ಲಿ 1000 ವರ್ಷ ಹಳೆಯ ಚರ್ಚ್‌ನಲ್ಲಿ ಬ್ರಿಟಿಷ್ ಧ್ವಜವನ್ನು ಬದಲಾಯಿಸುತ್ತಾ, ಪಾಕಿಸ್ತಾನದ ಧ್ವಜವನ್ನು ಹಾರಿಸಲಾಗಿದೆ. ತೀರ್ಮಾನ/Conclusion:  ಹಕ್ಕು ದಾರಿ ತಪ್ಪಿಸುವಂತಿದೆ. ಈ ದೃಶ್ಯಗಳು 50 ವರ್ಷಗಳ ಹಿಂದಿನ ನಿಯಮಿತ, ತಾತ್ಕಾಲಿಕ ಕಾಮನ್‌ವೆಲ್ತ್ ಸಂಪ್ರದಾಯವನ್ನು ಚಿತ್ರಿಸುತ್ತವೆ, ಬದಲಿ ಅಥವಾ ವಿಜಯವನ್ನಲ್ಲ. ಮಾರ್ಚ್ 23, 2025 ರಂದು ಪಾಕಿಸ್ತಾನಿ ಧ್ವಜವು ವಾರ್ಷಿಕವಾಗಿ ಒಂದು ದಿನ ಮಾತ್ರ ಕಾಣಿಸಿಕೊಳ್ಳುತ್ತದೆ. ರೇಟಿಂಗ್/Rating: ದಾರಿ ತಪ್ಪಿಸುವಂತಿದೆ — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ವೆಸ್ಟ್‌ಮಿನಿಸ್ಟರ್ ...

Read More »

ಈ ವೈರಲ್ ವೀಡಿಯೊದಲ್ಲಿ ನಿಜವಾಗಿಯೂ ರೆಸ್ಟೋರೆಂಟ್‌ನಲ್ಲಿ ಗ್ರಾಹಕರಿಗೆ ಇಡ್ಲಿಗಳನ್ನು ಬಡಿಸುವ ಕೋತಿಯನ್ನು ತೋರಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ವೈರಲ್ ವೀಡಿಯೊದಲ್ಲಿ ಒಂದು ರೆಸ್ಟೋರೆಂಟ್‌ನಲ್ಲಿ ಕೋತಿಯು ತಿರುಗಾಡುತ್ತಾ ಗ್ರಾಹಕರಿಗೆ ಇಡ್ಲಿಗಳನ್ನು ಬಡಿಸುವ ದೃಶ್ಯವನ್ನು ತೋರಿಸಲಾಗಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ವೀಡಿಯೊವನ್ನು AI  ಮೂಲಕ ರಚಿಸಲಾಗಿದೆ ಮತ್ತು ಇದನ್ನು ಹಲವಾರು ಬಳಕೆದಾರರು ಹಾಸ್ಯಕ್ಕಾಗಿ ಮತ್ತು ಮೀಮ್ ಆಗಿ ಹಂಚಿಕೊಂಡಿದ್ದಾರೆ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ರೆಸ್ಟೋರೆಂಟ್‌ನಲ್ಲಿ ಕೋತಿಯೊಂದು ಇಡ್ಲಿಯನ್ನು ಬಡಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಬಳಕೆದಾರ ‘multiversematrix’ ಈ ...

Read More »

ರಾಣಿ ಮುಖರ್ಜಿಯವರನ್ನು ಮದುವೆಯ ನಂತರದ ತೂಕ ಹೆಚ್ಚಳಕ್ಕಾಗಿ ಅಪಹಾಸ್ಯ ಮಾಡಿದ್ದಕ್ಕಾಗಿ ರಾಜ್‌ದೀಪ್ ಸರ್ದೇಸಾಯಿ ವಿರುದ್ಧ ಆಕೆ ವಾಗ್ದಾಳಿ ನಡೆಸಿದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಮದುವೆಯ ನಂತರದ ತೂಕ ಹೆಚ್ಚಳದ ಕುರಿತಾಗಿ ತಮ್ಮನ್ನು ಅಣಕಿಸಿದ್ದಕ್ಕಾಗಿ ರಾಣಿ ಮುಖರ್ಜಿಯವರು ರಾಜ್‌ದೀಪ್ ಸರ್ದೇಸಾಯಿ ವಿರುದ್ಧ ವಾಗ್ದಾಳಿ ನಡೆಸಿದರು. ಕಡೆನುಡಿ/Conclusion:  ಈ ಹೇಳಿಕೆಯಲ್ಲಿ ತಪ್ಪು ನಿರೂಪಣೆ ಮಾಡಲಾಗಿದೆ. ಈ ಕ್ಲಿಪ್ ಇಂಡಿಯಾ ಟುಡೇ ಕಾನ್ಕ್ಲೇವ್ 2025 ರದ್ದು, ಅದರಲ್ಲಿ ರಾಜ್‌ದೀಪ್ ಸರ್ದೇಸಾಯಿ ಮತ್ತು ರಾಣಿ ಮುಖರ್ಜಿಯವರು ಮರ್ದಾನಿ (2014) ಚಿತ್ರದ ದೃಶ್ಯವನ್ನು ಮರುಅಭಿನಯಿಸುತ್ತಿದ್ದರು. ರೇಟಿಂಗ್/Rating: ತಪ್ಪು ನಿರೂಪಣೆ — ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ...

Read More »

ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಎಸ್ ಜೈಶಂಕರ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್ ಜೈಶಂಕರ್ ರವರು ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಜೈಶಂಕರ್ ರವರು ಅಂತಹ ಯಾವುದೇ ಹೇಳಿಕೆಯನ್ನು ಮಾಡಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಇತ್ತೀಚೆಗೆ ಹಲವಾರು ಬಳಕೆದಾರರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ರವರ ಹೇಳಿಕೆಯೆಂನ್ನಲಾಗಿರುವ ಉಲ್ಲೇಖದೊಂದಿಗೆ ತಮ್ಮ ಟಿಪ್ಪಣಿಗಳನ್ನು ಹಂಚಿಕೊಂಡಿದ್ದಾರೆ. ಅಮೇರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ...

Read More »

ಬಿಜೆಪಿ ಆಡಳಿತವು ಜೀವಂತ ಡೈನೋಸಾರ್‌ಗಳ ಮರಳುವಿಕೆಗೆ ಕಾರಣವಾಯಿತೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಾನ್ಪುರದಲ್ಲಿ ನಿಜವಾದ ಡೈನೋಸಾರ್ ಅನ್ನು ಕಾಣಲಾಗಿದೆ ಅದನ್ನು ಸೆರೆಹಿಡಿಯಲಾಗಿದೆ, ಮತ್ತು ಜನರು ಅದನ್ನು ನೋಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಸೇರುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:  ಸಂಪೂರ್ಣವಾಗಿ ಸುಳ್ಳು. ಈ ವೀಡಿಯೊ ಕಾನ್ಪುರದಲ್ಲಿ ಮಾರ್ಕೆಟಿಂಗ್ ಅಥವಾ ಪ್ರದರ್ಶನಕ್ಕಾಗಿ ಬಳಸಲಾದ ಉತ್ತಮ ಗುಣಮಟ್ಟದ ಅನಿಮ್ಯಾಟ್ರಾನಿಕ್ ಡೈನೋಸಾರ್ ಅನ್ನು ತೋರಿಸುತ್ತದೆ, ಮತ್ತಿದು ಹೇಳಿಕೊಂಡಂತೆ ಜೀವಂತ ಡೈನೋಸಾರ್ ಅಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಟ್ವಿಟರ್‌ನಲ್ಲಿ (ಈಗ X) ...

Read More »

ನಿಮ್ಮ ಲಿಪ್‌ಸ್ಟಿಕ್ ಅನ್ನು ಕೊಚಿನಿಯಲ್ ಹುಳುಗಳಿಂದ ದೊರಕುವ ಬಣ್ಣದಿಂದ ಮಾಡಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:  ಕೊಚಿನಿಯಲ್ ಕೀಟಗಳಿಂದ ತಯಾರಿಸಿದ ಬಣ್ಣವನ್ನು ಬಳಸಿ ಲಿಪ್‌ಸ್ಟಿಕ್ ಉತ್ಪಾದಿಸುವ ಪ್ರಕ್ರಿಯೆಯನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಇದು ಸತ್ಯ. ಕೆಲವು ಲಿಪ್‌ಸ್ಟಿಕ್ ಬ್ರ್ಯಾಂಡ್‌ಗಳು ಕೊಚಿನಿಯಲ್ ಕೀಟಗಳಿಂದ ಮಾಡಿದ ಬಣ್ಣವನ್ನು ಬಳಸುತ್ತವೆ. ರೇಟಿಂಗ್: ಸತ್ಯ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿರುವ ಒಂದು ವೀಡಿಯೊದಲ್ಲಿ ಕೊಚಿನಿಯಲ್ ಕೀಟಗಳಿಂದ ತಯಾರಿಸಿದ ಬಣ್ಣವನ್ನು ಬಳಸಿ ‘ಲಿಪ್‌ಸ್ಟಿಕ್’ ನ  ಉತ್ಪಾದನೆ ಮಾಡುತ್ತಿರುವ ಪ್ರಕ್ರಿಯೆಯನ್ನು ತೋರಿಸಲಾಗುತ್ತಿದೆ. ವೀಡಿಯೊ ನಿಜವೋ ಸುಳ್ಳೋ ಎಂಬುದನ್ನು ಪರಿಶೀಲಿಸಲು ಡಿಜಿಟೈ ...

Read More »

ಪ್ಯಾರಿಸ್ ನ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿದ್ದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

Is this video about Olympic torch lit from Paris church? Fact Check

ಹೇಳಿಕೆ/Claim: ಈ ವರ್ಷದ ಒಲಿಂಪಿಕ್ ಜ್ಯೋತಿಯನ್ನು ಪ್ಯಾರಿಸ್ ನ ಒಂದು ಚರ್ಚ್‌ನಿಂದ ಅದ್ಭುತವಾದ ಪಟಾಕಿಗಳೊಂದಿಗೆ ಬೆಳಗಿಸಲಾಯಿತು ಎಂದು ತೋರಿಸುವ ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಜ್ಯೋತಿ ಬೆಳಗುತ್ತಿರುವ ವೀಡಿಯೊ. ಕಡೆನುಡಿ/Conclusion:  ಹೇಳಿಕೆ ಸುಳ್ಳು. ಇಟಲಿಯ ಫ್ಲಾರೆನ್ಸ್ ಚರ್ಚ್‌ನ ಆರ್ಚ್‌ಬಿಷಪ್ ಕೊಲೊಂಬಿನಾದ ಫ್ಯೂಸ್ ಬೆಳಗುತ್ತಿರುವ ಈಸ್ಟರ್ ಭಾನುವಾರದ ಆಚರಣೆಗಳನ್ನು ಪ್ಯಾರಿಸ್ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿಸುತ್ತಿರುವುದೆಂದು ಹೇಳಿ ಹಂಚಿಕೊಳ್ಳಲಾಯಿತು. ರೇಟಿಂಗ್: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************* ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಪಟಾಕಿ ...

Read More »

ಮೊರ್ಬಿ ಸೇತುವೆ ಕುಸಿತದ ನಂತರ ತೆಲಂಗಾಣದಲ್ಲಿ ರಾಹುಲ್ ಗಾಂಧಿ ನೃತ್ಯ? ಸತ್ಯ ಪರಿಶೀಲನೆ

ಹೇಳಿಕೆ/Claim: ಗುಜರಾತ್‌ನಲ್ಲಿ ಮೋರ್ಬಿ ಸೇತುವೆ ಕುಸಿದ ನಂತರ ಕಾಂಗ್ರೆಸ್ ನಾಯಕರು ಸಂತೋಷದಿಂದ ನೃತ್ಯ ಮಾಡುತ್ತಿರುವುದು. ಕಡೆನುಡಿ/Conclusion: ಸುಳ್ಳು. ಇದು ಸೇತುವೆ ಕುಸಿತದ ದುರಂತದ ಮೊದಲು ಅಪ್‌ಲೋಡ್ ಮಾಡಿದ ಘಟನೆಯ ವೀಡಿಯೊ ಆಗಿತ್ತು. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಅವರು ಸ್ಥಳೀಯರೊಂದಿಗೆ ಸೇರಿ ಕುಣಿಯುತ್ತಿರುವ ಒಂದು ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ, ಮೋರ್ಬಿಯಲ್ಲಿ ಸೇತುವೆ ಕುಸಿದ ನಂತರ ಅವರು ಸಂತಸದಿಂದ ಕುಣಿಯುತ್ತಿದ್ದರು ಎಂಬುದು ಈ ವೀಡಿಯೊದಲ್ಲಿ ನೀಡಲಾದ ಹೇಳಿಕೆ. Man who wants ...

Read More »

ಇಲ್ಲ, ರಘುರಾಮ್ ರಾಜನ್ ಎಂದಿಗೂ ಮೋದಿಯ ಬಗ್ಗೆ ಯಾವುದೇ ಕಟುವಾದ ಟೀಕೆಗಳನ್ನು ಮಾಡಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಮೋದಿ ಸರ್ಕಾರದ ನೀತಿಗಳ ಬಗ್ಗೆ ಕಟುವಾದ ಟೀಕೆಗಳನ್ನು ಮಾಡಿದ್ದಾರೆ. ಕಡೆನುಡಿ/Conclusion: ಸುಳ್ಳು, ಅವರು ಯಾವುದೇ ಸಾಮಾಜಿಕ ಮಾಧ್ಯಮದಲ್ಲಿ ಅಂತಹ ಟೀಕೆಗಳನ್ನು ಎಂದಿಗೂ ಮಾಡಿಲ್ಲ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಮಾಜಿ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅವರದ್ದು ಎಂದು ಹೇಳಿಕೊಂಡು ಹಂಚಿಕೊಳ್ಳಲಾಗುತ್ತಿರುವ ಒಂದು ಟ್ವಿಟ್ಟರ್ ಪೋಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕೆಲವು ಟೀಕೆ ಟಿಪ್ಪಣಿಗಳನ್ನು ಮಾಡಲಾಗಿದೆ, ಮೋದಿ ಅವರು ತಮ್ಮ “ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ” ಭಾರತವನ್ನು 40 ...

Read More »

ಇಲ್ಲ, ಹೇಳಿಕೊಂಡಂತೆ ಈ ‘ಪಿತ್ರ್’ ನದಿಯು ವರ್ಷದಲ್ಲೊಮ್ಮೆ ಕಾಣಿಸಿಕೊಳ್ಳುವುದಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ದಕ್ಷಿಣ ಭಾರತದಲ್ಲಿ ‘ಪಿತ್ರಿ ನದಿ’ ಪ್ರತಿ ವರ್ಷ ಪಿತೃ ಪಕ್ಷದ ರಾತ್ರಿ ಕಾಣಿಸಿಕೊಂಡು ನಂತರ ದೀಪಾವಳಿಯಂದು ಕಣ್ಮರೆಯಾಗುತ್ತದೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ಸುಳ್ಳು. ಇದು, ಕರ್ನಾಟಕದಿಂದ ತಮಿಳುನಾಡಿಗೆ ಬಿಡುಗಡೆ ಮಾಡಲಾದ ಕಾವೇರಿ ನೀರಿಗೆ ಸಂಬಂಧಿಸಿದ ವೀಡಿಯೊ ಕ್ಲಿಪ್. ರೇಟಿಂಗ್: ಸಂಪೂರ್ಣವಾಗಿ ಸುಳ್ಳು . Fact Check ವಿವರಗಳು: ಬಂಜರು ಭೂಮಿಯಲ್ಲಿ ನದಿ ನೀರು ಹರಿಯುತ್ತಿರುವುದನ್ನು ತೋರಿಸುವ ವೀಡಿಯೊವನ್ನು ವಾಟ್ಸಾಪ್ನಲ್ಲಿ ಹಂಚಿಕೊಳ್ಳಲಾಗುತ್ತಿತ್ತು, ಅದು ದಕ್ಷಿಣ ಭಾರತದ ‘ಪಿತ್ರಿ ನದಿ’ಗೆ ಸೇರಿದ್ದು ಎಂಬುದು ವೀಡಿಯೊದಲ್ಲಿನ ಹೇಳಿಕೆ. ಪ್ರತಿ ವರ್ಷ ಪಿತೃಪಕ್ಷದ ರಾತ್ರಿ ಈ ನದಿಯು ...

Read More »