ಹೇಳಿಕೆ/Claim: ಪಶ್ಚಿಮ ಬಂಗಾಳ ಸರ್ಕಾರವು ಶ್ರಾವಣ ಮಾಸದಲ್ಲಿ ತಾರಕೇಶ್ವರ ಗಂಗೆಗೆ ಭೇಟಿ ನೀಡುವ ಹಿಂದೂ ತೀರ್ಥಯಾತ್ರಿಕರಿಂದ ತೆರಿಗೆಯನ್ನು ಸಂಗ್ರಹಿಸುತ್ತಿದೆ.. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಪಶ್ಚಿಮ ಬಂಗಾಳ ಸರ್ಕಾರವು ಯಾವುದೇ ತೆರಿಗೆಯನ್ನು ಸಂಗ್ರಹಿಸುತ್ತಿಲ್ಲ ಮತ್ತು ನಿರ್ವಹಣೆಗಾಗಿ ಸ್ಥಳೀಯ ಸಂಸ್ಥೆಗಳು 10 ರೂಪಾಯಿಗಳನ್ನು ಸಂಗ್ರಹಿಸಿದವಷ್ಟೇ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– *********************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಗಂಗಾ ಘಾಟಿಗಳಿಗೆ ಭೇಟಿ ನೀಡುವಾಗ ತೆರಿಗೆ ವಿಧಿಸಲಾಗಿದೆ ಎಂದು ಹೇಳಲಾದ ಹಿಂದೂ ತೀರ್ಥಯಾತ್ರಿಕರ ವೀಡಿಯೊಗಳನ್ನು ಹಲವಾರು ಬಳಕೆದಾರರು ...
Read More »Tag Archives: kannada fact check
ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಎಸ್ ಜೈಶಂಕರ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್ ಜೈಶಂಕರ್ ರವರು ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಜೈಶಂಕರ್ ರವರು ಅಂತಹ ಯಾವುದೇ ಹೇಳಿಕೆಯನ್ನು ಮಾಡಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಇತ್ತೀಚೆಗೆ ಹಲವಾರು ಬಳಕೆದಾರರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ರವರ ಹೇಳಿಕೆಯೆಂನ್ನಲಾಗಿರುವ ಉಲ್ಲೇಖದೊಂದಿಗೆ ತಮ್ಮ ಟಿಪ್ಪಣಿಗಳನ್ನು ಹಂಚಿಕೊಂಡಿದ್ದಾರೆ. ಅಮೇರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ...
Read More »ಈ ಕ್ಲಿಪ್ ನಲ್ಲಿ ಗಾಜಾ ನಿವಾಸಿಗಳು ಸ್ವೀಡನ್ಗೆ ವಲಸೆ ಹೋಗುವುದನ್ನು ತೋರಿಸಲಾಗಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim : ವೀಡಿಯೊ ಗಾಜಾ ನಿವಾಸಿಗಳು ಸ್ವೀಡನ್ಗೆ ವಲಸೆ ಹೋಗುವುದನ್ನು ತೋರಿಸುತ್ತದೆ, ಈ ದೃಶ್ಯಾವಳಿಯು ಜನರನ್ನು ಪ್ಯಾಲೆಸ್ಟೈನ್ನಿಂದ ಹೊರಟು ಹೋಗಲೂ ಒತ್ತಾಯಿಸುತ್ತದೆ. ಕಡೆನುಡಿ/Conclusion : ಈ ಹೇಳಿಕೆ ಸುಳ್ಳು ಮತ್ತು ವೀಡಿಯೊದಲ್ಲಿರುವ ಜನರು ಶರಣಾರ್ಥಿಗಳಲ್ಲ, ಅವರು ಪ್ಯಾಲೆಸ್ಟೈನ್ನ ವೆಸ್ಟ್ ಬ್ಯಾಂಕ್ನಲ್ಲಿರುವ ರಾವಾಹೆಲ್ ಚಾರಿಟಿ ಅಸೋಸಿಯೇಷನ್ನ ಅಂಡರ್-14 ಫುಟ್ಬಾಲ್ ತಂಡದ ಸದಸ್ಯರು. ಅವರು 46 ದಿನಗಳ ಯುರೋಪ್ ಪ್ರವಾಸಕ್ಕೆ ಹೊರಟಿದ್ದರು.. ರೇಟಿಂಗ್/Rating : ಸುಳ್ಳು- ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ...
Read More »ಆಸ್ಟ್ರೇಲಿಯದ ಅಪಘಾತಕ್ಕೀಡಾದ ರಾಕೆಟ್ ಇಸ್ರೋ ಎಂಜಿನ್ ಹೊಂದಿತ್ತೇ? ಸತ್ಯ ಪರಿಶೀಲನೆ
ಹೇಳಿಕೆ/Claim: 14 ಸೆಕೆಂಡುಗಳಲ್ಲಿ ಪತನಗೊಂಡ ಮೊದಲ ಆಸ್ಟ್ರೇಲಿಯಾ ನಿರ್ಮಿತ ಆರ್ಬಿಟಲ್ ರಾಕೆಟ್, ಎರಿಸ್, ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಒದಗಿಸಿದ ಎಂಜಿನ್ ಅನ್ನು ಬಳಸುತ್ತಿತ್ತು. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಈ ಹೇಳಿಕೆಯನ್ನು ಬೆಂಬಲಿಸಲು ಯಾವುದೇ ವಿಶ್ವಾಸಾರ್ಹ ಪುರಾವೆಗಳಿಲ್ಲ ಮತ್ತು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ರಾಕೆಟ್ ಅನ್ನು ಸಂಪೂರ್ಣವಾಗಿ ಗಿಲ್ಮೋರ್ ಸ್ಪೇಸ್ ಟೆಕ್ನಾಲಜೀಸ್ ನಿರ್ಮಿಸಿತ್ತು ಎಂದು ಹೇಳಲಾಗಿದೆ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– *************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಜುಲೈ 30, ...
Read More »1960ರ ಸಿಂಧೂ ನೀರಿನ ಮಾತುಕತೆಯಲ್ಲಿ ಸರ್ದಾರ್ ಪಟೇಲ್ ರವರ ಪಾತ್ರದ ಬಗ್ಗೆ ಅಮಿತ್ ಶಾ ಮಾತನಾಡಿದ್ದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸರ್ದಾರ್ ಪಟೇಲರು 1950ರಲ್ಲಿ ನಿಧನರಾಗಿದ್ದರೂ,1960 ರಲ್ಲಿ ಸಿಂಧೂ ನೀರಿನ ಮಾತುಕತೆಯ ಸಮಯದಲ್ಲಿ ಅವರು ಪ್ರತಿಭಟಿಸಿದರು ಎಂದು ಗೃಹ ಸಚಿವ ಅಮಿತ್ ಶಾ ಹೇಳಿರುವ ಒಂದು ವೈರಲ್ ಕ್ಲಿಪ್. ಕಡೆನುಡಿ/Conclusion: ತಪ್ಪು ನಿರೂಪಣೆ. ಅಮಿತ್ ಶಾರವರು 1960 ರಲ್ಲಿ ಸರ್ದಾರ್ ಪಟೇಲರ ಪಾಲ್ಗೊಳ್ಳುವಿಕೆಯನ್ನು ಉಲ್ಲೇಖಿಸಲಿಲ್ಲ, ಅವರು ಮಾತಾಡುತ್ತಿದ್ದುದು 1948 ರ ಮೊದಲ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಪಟೇಲರ ಪಾತ್ರದ ಕುರಿತು, ನಂತರ ಅವರು 1960ರ ಸಿಂಧೂ ನೀರಿನ ಮಾತುಕತೆಯ ಬಗ್ಗೆ ಪ್ರತ್ಯೇಕ ಉಲ್ಲೇಖ ಮಾಡಿದರು. ಸದಸ್ಯರೊಬ್ಬರು ಅವರನ್ನು ಅಡ್ಡಿಪಡಿಸಿದಾಗ, 1960 ರಲ್ಲಿ ಸರ್ದಾರ್ ಪಟೇಲರು ಪ್ರತಿಭಟಿಸಿದರು ...
Read More »ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಈ ವೀಡಿಯೊದಲ್ಲಿ ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ಮೋದಿಯವರನ್ನು ಟೀಕಿಸಿದ್ದಾರೆಯೇ ? ಸತ್ಯ ಪರಿಶೀಲನೆ
ಹೇಳಿಕೆ/Claim: ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಿದ್ದಾರೆ ಎಂದು ವೀಡಿಯೊ ಹೇಳುತ್ತದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಮೂಲ ವೀಡಿಯೊವನ್ನು ತಿರುಚಲಾಗಿದೆ. ಬಿಜೆಪಿ ಸಂಸದ ಅರುಣ್ ಗೋವಿಲ್ ರವರು ವಾಸ್ತವವಾಗಿ ವಿರೋಧ ಪಕ್ಷದ ಪ್ರತಿಭಟನೆಯನ್ನು ಟೀಕಿಸುತ್ತಿದ್ದರು ಮತ್ತು ಪ್ರಧಾನಿ ಮೋದಿ ಬಗ್ಗೆ ಮಾತಾಡಲಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ******************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಹಾಜರಾಗದಿದ್ದಕ್ಕಾಗಿ ಪ್ರಧಾನಿ ...
Read More »ಈ ಕ್ಲಿಪ್, ರಜನಿಕಾಂತ್ ರವರು ತಮ್ಮ ಮನೆಯಲ್ಲಿ ಬೀಳುವುದು ತೋರಿಸುವುದರೊಂದಿಗೆ ಅವರ ಆರೋಗ್ಯದ ಬಗ್ಗೆ ಕಳವಳ ಮೂಡಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಈ ಕ್ಲಿಪ್, ರಜನಿಕಾಂತ್ ರವರು ತಮ್ಮ ಮನೆಯಲ್ಲಿ ಬೀಳುವುದು ತೋರಿಸುವುದರೊಂದಿಗೆ ಅವರ ಆರೋಗ್ಯದ ಬಗ್ಗೆ ಕಳವಳ ಮೂಡಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ವೀಡಿಯೊದಲ್ಲಿ ತೋರಿಸಿರುವ ವ್ಯಕ್ತಿ ರಜನಿಕಾಂತ್ ಅಲ್ಲ, ಅದು ಕರ್ನಾಟಕ ಮೂಲದ ಪತ್ರಕರ್ತ ರಾಜಾರಾಮ್ ತಲ್ಲೂರ್. ರೇಟಿಂಗ್/Rating: ತಪ್ಪು ನಿರೂಪಣೆ — ************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ತಮಿಳು ನಟ ರಜನಿಕಾಂತ್ ರವರು ಜಾರಿ ಬಿದ್ದರು ಎನ್ನುವ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇದನ್ನು ಲೋಕಲ್ತಕ್ ನಂತಹ ...
Read More »ಈ ಚಿತ್ರವು ಉತ್ತರ ಪ್ರದೇಶದ ಕೆಸರುಮಯ, ಹಾನಿಗೊಳಗಾದ ರಸ್ತೆಗಳಲ್ಲಿ ಶಾಲೆಗೆ ನಡೆದುಕೊಂಡು ಹೋಗುತ್ತಿರುವ ಮಕ್ಕಳನ್ನು ತೋರಿಸುತ್ತಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಉತ್ತರ ಪ್ರದೇಶದ ಕೆಸರುಮಯ, ಹಾನಿಗೊಳಗಾದ ರಸ್ತೆಗಳಲ್ಲಿ ಶಾಲಾ ಮಕ್ಕಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವುದನ್ನು ಚಿತ್ರವು ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರವು ಉತ್ತರ ಪ್ರದೇಶದ ಹಾನಿಗೊಳಗಾದ ರಸ್ತೆಗಳನ್ನು ತೋರಿಸುವುದಿಲ್ಲ, ಅದು ಮಹಾರಾಷ್ಟ್ರದ ಗಡ್ಚಿರೋಳಿ ಜಿಲ್ಲೆಯದ್ದಾಗಿದೆ. ಮೇಲಾಗಿ, ಇದು 2018 ರ ಹಳೆಯ ಹೇಳಿಕೆಯಾಗಿದ್ದು, ಇದೀಗ ಪುನಃ ವೈರಲ್ ಆಗಿರುವಂಥದ್ದು. ರೇಟಿಂಗ್/Rating: ತಪ್ಪು ನಿರೂಪಣೆ — ***************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಸಮವಸ್ತ್ರಧಾರಿ ಶಾಲಾ ಮಕ್ಕಳು ಕೆಸರುಮಯ ಗ್ರಾಮೀಣ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ...
Read More »ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮಳೆಯ ನಂತರ ನೀರಿನಿಂದ ತುಂಬಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ
ಹೇಳಿಕೆ/Claim: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಭಾರೀ ಮಳೆಯ ನಂತರ ಸಾಗರವಾಗಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ.. ಕಡೆನುಡಿ/Conclusion: ತಪ್ಪು ನಿರೂಪಣೆ. ಈ ವೀಡಿಯೊ ವಾಸ್ತವವಾಗಿ 2024ರಲ್ಲಿ ಭಾರೀ ಮಳೆಯ ನಂತರ ದುಬೈ ವಿಮಾನ ನಿಲ್ದಾಣವನ್ನು ತೋರಿಸುತ್ತದೆ. ರೇಟಿಂಗ್/Rating: ತಪ್ಪು ನಿರೂಪಣೆ — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಹೆಚ್ಚುವರಿ ನೀರಿನಿಂದಾಗಿ ಸಮುದ್ರವಾಗಿದೆ ಎಂದು ಹೇಳುವ ಒಂದು ವೈರಲ್ ...
Read More »ವಿಶ್ವದ ಬಹುಪಾಲು ಜನರು ಲಿಯೋನೆಲ್ ಮೆಸ್ಸಿಗಿಂತ ಕ್ರಿಸ್ಟಿಯಾನೊ ರೊನಾಲ್ಡೊ ರನ್ನು ಇಷ್ಟಪಡುತ್ತಾರೆಂದು ಗೂಗಲ್ ದೃಢಪಡಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ವಿಶ್ವದ ಬಹುಪಾಲು ಜನರು ಲಿಯೋನೆಲ್ ಮೆಸ್ಸಿಗಿಂತ ಕ್ರಿಸ್ಟಿಯಾನೊ ರೊನಾಲ್ಡೊ ರವರನ್ನು ಹೆಚ್ಚು ಇಷ್ಟಪಡುತ್ತಾರೆ ಎಂದು ಗೂಗಲ್ ದೃಢಪಡಿಸಿದೆ. ಕಡೆನುಡಿ/Conclusion:: ದಾರಿತಪ್ಪಿಸುವಂತಹ ಹೇಳಿಕೆ. ಗೂಗಲ್ ನಿಂದ ಯಾವುದೇ ಅಧಿಕೃತ “ಸಮೀಕ್ಷೆ” ನಡೆಸಲಾಗಿಲ್ಲ. ಉಲ್ಲೇಖಿಸಲಾದ ಮಾಹಿತಿಯು ಗೂಗಲ್ ಟ್ರೆಂಡ್ಸ್ ನಿಂದ ಲಭಿಸಿದ್ದು, ಇದು ಹೆಚ್ಚಿನ ಸರ್ಚ್ ಪ್ರಮಾಣ/ಆಸಕ್ತಿಯನ್ನು ತೋರಿಸುತ್ತದೆಯಷ್ಟೇ, ಇದು ಜನರ ಆದ್ಯತೆಯಾಗಬೇಕೆಂದಿಲ್ಲ. ರೇಟಿಂಗ್/Rating: ದಾರಿತಪ್ಪಿಸುವಂತಹ ಹೇಳಿಕೆ — ********************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಜುಲೈ 22, 2025ರಂದು ‘CristianoXtra’ ಎಂಬ ...
Read More »