ನೇಪಾಳಿ ಹಿಂದೂಗಳು ಉಡುಗೊರೆಗಳೊಂದಿಗೆ ಅಯೋಧ್ಯೆಗೆ ತಲುಪಿದರೆಂದು ತಪ್ಪಾಗಿ ಹೇಳಿ ಹಳೆಯ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ನೇಪಾಳಿ ಹಿಂದೂಗಳು ಉಡುಗೊರೆಗಳೊಂದಿಗೆ ಅಯೋಧ್ಯೆಗೆ ತಲುಪಿದರೆಂದು ತಪ್ಪಾಗಿ ಹೇಳಿ ಹಳೆಯ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ನೇಪಾಳದಲ್ಲಿ ಸೀತಾ ಮಾತೆಯ ಮನೆಯಿಂದ ಅಯೋಧ್ಯೆಯ ಭಗವಾನ್ ರಾಮ ಮಂದಿರದವರೆಗಿನ ಭವ್ಯ ಮೆರವಣಿಗೆಯಲ್ಲಿ ಭಗವಾನ ರಾಮ ಮತ್ತು ಸೀತಾ ಮಾತೆಗೆ ಮದುವೆಯ ಉಡುಗೊರೆಯನ್ನು ಒಯ್ಯಲಾಗುತ್ತಿದೆ ಎಂದು ಒಂದು ವೀಡಿಯೊ ಹೇಳಿತು. ಕಡೆನುಡಿ/Conclusion: ಸುಳ್ಳು. ಜುಲೈ 2023 ರಲ್ಲಿ ಧೀರೇಂದ್ರ ಕೃಷ್ಣ ಶಾಸ್ತ್ರಿಯವರ ‘ಭಗವತ್ ಕಥಾ‘ಗಾಗಿ 3-ಕಿಲೋಮೀಟರ್–ಉದ್ದದ ಕಲಶ ಯಾತ್ರೆಯಲ್ಲಿ ಸಾವಿರಾರು ಮಹಿಳೆಯರ ಹಳೆಯ ವೀಡಿಯೊವನ್ನು ಜನವರಿ 2024 ರಲ್ಲಿ ಅಯೋಧ್ಯೆಗೆ ನೇಪಾಳ ಭಕ್ತರ ಯಾತ್ರೆ ಎಂದು ಹಂಚಿಕೊಳ್ಳಲಾಯಿತು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ […]

ತಮಿಳುನಾಡಿನಲ್ಲಿ BHEL ತಿರುಚ್ಚಿ ಘಟಕವು ರಾಮ ಮಂದಿರಕ್ಕಾಗಿ ಈ ಬೃಹತ್ ಗಂಟೆಗಳನ್ನು ತಯಾರಿಸಿದೆಯೇ? ಸತ್ಯ ಪರಿಶೀಲನೆ

ತಮಿಳುನಾಡಿನಲ್ಲಿ BHEL ತಿರುಚ್ಚಿ ಘಟಕವು ರಾಮ ಮಂದಿರಕ್ಕಾಗಿ ಈ ಬೃಹತ್ ಗಂಟೆಗಳನ್ನು ತಯಾರಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ತಮಿಳುನಾಡಿನ ತಿರುಚ್ಚಿಯಲ್ಲಿರುವ BHEL ಘಟಕವು ರಾಮಮಂದಿರಕ್ಕಾಗಿ ಬೃಹತ್ ಗಂಟೆಗಳನ್ನು ತಯಾರಿಸಿದೆ. ಕಡೆನುಡಿ/Conclusion: ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ಮೋಹನೂರ್ ರಸ್ತೆಯಲ್ಲಿರುವ ಆಂಡಾಲ್ ಮೋಲ್ಡಿಂಗ್ ವರ್ಕ್ಸ್ ಈ  ಗಂಟೆಗಳನ್ನು ತಯಾರಿಸಿದೆ ಮತ್ತು ಹೇಳಿಕೆಯಲ್ಲಿರುವಂತೆ BHEL, ತಿರುಚ್ಚಿ ಇವುಗಳನ್ನು ತಯಾರಿಸಿಲ್ಲ. ರೇಟಿಂಗ್:ತಪ್ಪು ನಿರೂಪಣೆ — ಒಂದು ಟ್ರಕ್ ದೊಡ್ಡದಾದ ದೇವಾಲಯದ ಗಂಟೆಗಳನ್ನು ಸಾಗಿಸುತ್ತಿರುವ ವೀಡಿಯೊವನ್ನು ಹೊಂದಿರುವ ಒಂದು ವೀಡಿಯೊ ವೈರಲ್ ಆಗುತ್ತಿದೆ.  ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಸಾರ್ವಜನಿಕ ವಲಯದ ಕಂಪನಿಯಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL) ಈ ಗಂಟೆಗಳನ್ನು ತಯಾರಿಸಿದೆ ಎಂಬುದು ಅದರೊಂದಿಗಿರುವ ಹೇಳಿಕೆ. ಹೇಳಿಕೆಯ ಅನುಸಾರ: “ಅಯೋಧ್ಯಾಧಾಮಕ್ಕೆ (ರಾಮ ಮಂದಿರ) ರವಾನೆಯಾಗುತ್ತಿರುವ ಈ ಗಂಟೆಗಳನ್ನು ಅಯೋಧ್ಯಾ ಮಂದಿರಕ್ಕಾಗಿ BHEL ತಿರುಚ್ಚಿಯು  ತಯಾರಿಸಿದೆ. ಕಾಮೆಂಟ್ ಬಾಕ್ಸ್‌ನಲ್ಲಿ ಜೈ ಶ್ರೀ ರಾಮ್ ಎಂದು ಬರೆಯಿರಿ ಮತ್ತು ಅದನ್ನು ಭಕ್ತರಾಗಿ ಹಂಚಿಕೊಳ್ಳಿ. भारत हैवी इलेक्ट्रिकल्स, त्रिचुरापल्ली में निर्माण कर अयोध्या मंदिर को भेजे जा रहे हैं ये सभी घंटे जय श्री राम लिख कर शेयर करें (ಅನುವಾದ ಹೀಗಿದೆ: ಈ ಎಲ್ಲಾ ಗಂಟೆಗಳನ್ನು ಭಾರತ್ ಹೆವಿ ಎಲೆಕ್ಟ್ರಿಕಲ್ಸ್, ತಿರುಚಿರಾಪಳ್ಳಿಯಲ್ಲಿ ನಿರ್ಮಾಣ ಮಾಡಿ ಅಯೋಧ್ಯೆ ದೇವಸ್ಥಾನಕ್ಕೆ ಕಳುಹಿಸಲಾಗುತ್ತಿದೆ. ಜೈ ಶ್ರೀ ರಾಮ್ ಎಂದು ಬರೆದು ಹಂಚಿಕೊಳ್ಳಿ). FACT CHECK BHEL ಸಾರ್ವಜನಿಕ ವಲಯದ ಉದ್ಯಮ (PSU) ಆಗಿರುವುದರಿಂದ ಮತ್ತು ಯಾವುದೇ ಸುದ್ದಿವಾಹಿನಿಗಳಲ್ಲಿ ಇಂತಹ ಯಾವುದೇ ವರದಿ  ಪ್ರಕಟವಾಗದ್ದರಿಂದ ಡಿಜಿಟೈ ಇಂಡಿಯಾ ತಂಡವು ಇದನ್ನು ಸತ್ಯ-ಪರಿಶೀಲನೆಗಾಗಿ ಕೈಗೆತ್ತಿಕೊಂಡಿತು. […]

ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದು ಮಾಡಿದೆಯೇ? ಸತ್ಯ ಪರಿಶೀಲನೆ

ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದು ಮಾಡಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ತೆಲಂಗಾಣ ಸರ್ಕಾರವು ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಕಡೆನುಡಿ/Conclusion: ಹೇಳಿಕೆಯಲ್ಲಿ ತಿಳಿಸಿರುವಂತೆ ತೆಲಂಗಾಣದಲ್ಲಿ ಪಡಿತರ ಚೀಟಿ ರದ್ದುಗೊಳಿಸುವ ಯಾವುದೇ ಕ್ರಮವಿಲ್ಲ. ರೇಟಿಂಗ್ದಾ: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು: ತೆಲಂಗಾಣ ರಾಜ್ಯದಲ್ಲಿ ‘ಪ್ರಜಾ ಪಾಲನಾ’ ಪ್ರಕ್ರಿಯೆ ಆರಂಭಗೊಳ್ಳುತ್ತಿರುವ ಸಮಯದಲ್ಲಿ, ಮೇಡ್ಚಲ್ ಜಿಲ್ಲೆಯಲ್ಲಿ 95,040 ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನುವ ಸಾಮಾಜಿಕ  ಜಾಲತಾಣದ ಒಂದು ಪೋಸ್ಟ್‌ ಸುದ್ದಿ ಮಾಡುತ್ತಿದೆ. ಇದರಲ್ಲಿ ಮಂಡಲವಾರು ವಿವರಗಳನ್ನು ನೀಡಲಾಗಿದ್ದು, ಹೊಸ ಕಾಂಗ್ರೆಸ್ ಸರ್ಕಾರವು ರಾಜ್ಯದ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸುವ ಪ್ರಕ್ರಿಯೆಯನ್ನು […]

ಸತ್ಯ ಪರಿಶೀಲನೆ: ಕೇರಳದಲ್ಲಿ ಹಣ ಸುಲಿಗೆಯ ನಾಟಕೀಯ ವೀಡಿಯೊ ಸುಳ್ಳು ಕೋಮುವಾದಿ ಹೇಳಿಕೆಗಳೊಂದಿಗೆ ವೈರಲ್ ಆಗಿದೆ

ಸತ್ಯ ಪರಿಶೀಲನೆ: ಕೇರಳದಲ್ಲಿ ಹಣ ಸುಲಿಗೆಯ ನಾಟಕೀಯ ವೀಡಿಯೊ ಸುಳ್ಳು ಕೋಮುವಾದಿ ಹೇಳಿಕೆಗಳೊಂದಿಗೆ ವೈರಲ್ ಆಗಿದೆ

ಹೇಳಿಕೆ/Claim:ಕೇರಳದಲ್ಲಿ ಹಣ ವಸೂಲಿಯ ನಾಟಕೀಯ ವೀಡಿಯೊವನ್ನು ಕೋಮುವಾದಿ ಹೇಳಿಕೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion:ಡಿಸೆಂಬರ್ 26ರಂದು ಸುಜಿತ್ ರಾಮಚಂದ್ರನ್ ಎಂಬ ಬಳಕೆದಾರರು ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು. ಬಳಕೆದಾರರು ವೀಡಿಯೊದ ಪಾತ್ರಗಳನ್ನು ಉಲ್ಲೇಖಿಸಿದರು. ಅವರು ನಂತರ, ವೀಡಿಯೊವನ್ನು ಸಂಪೂರ್ಣವಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರೀಕರಿಸಲಾಗಿದೆ ಎಂಬ ಒಂದು ಹಕ್ಕು ನಿರಾಕರಣೆಯನ್ನೂ ಸೇರಿಸಿದ್ದರು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಗಂಡಸರ ಗುಂಪೊಂದು ಕಾರಿನಲ್ಲಿ ಒಬ್ಬ ವ್ಯಕ್ತಿಯಿಂದ ಹಣ ವಸೂಲಿ ಮಾಡುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಕೋಮುವಾದಿ  ಹೇಳಿಕೆಗಳೊಂದಿಗೆ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು […]

ಕರೋನವೈರಸ್ ಅನ್ನು ಪತ್ತೆಹಚ್ಚುವುದು ಹೇಗೆ ಎಂಬುದರ ಕುರಿತು AIIMS ಹೇಳಿಕೆ ನೀಡಿದೆಯೇ? ಸತ್ಯ ಪರಿಶೀಲನೆ

ಕರೋನವೈರಸ್ ಅನ್ನು ಪತ್ತೆಹಚ್ಚುವುದು ಹೇಗೆ ಎಂಬುದರ ಕುರಿತು AIIMS ಹೇಳಿಕೆ ನೀಡಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೋವಿಡ್-19ನ್ನು ಪತ್ತೆಹಚ್ಚುವ ರೋಗಲಕ್ಷಣಗಳ ಪಟ್ಟಿಯನ್ನು ಹೊಂದಿರುವ ಹೊಸ ಸಲಹೆಯನ್ನು AIIMS ಬಿಡುಗಡೆ ಮಾಡಿದೆ. ಕಡೆನುಡಿ/Conclusion: AIIMSನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಂತಹ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲಾಗಿಲ್ಲ. ಸಾಮಾನ್ಯ ನೆಗಡಿ, ಪ್ಲು ಮತ್ತು ವೈರಲ್ ಜ್ವರದ ಲಕ್ಷಣಗಳು ಕೋವಿಡ್-19ರ ಲಕ್ಷಣಗಳನ್ನು ಹೋಲಬಹುದು. ದೇಶದ ಹಲವಾರು ಭಾಗಗಳಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ, ಮೊದಲು ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. ರೇಟಿಂಗ್:  ದಾರಿತಪ್ಪಿಸುವ ಸುದ್ದಿ  ಸತ್ಯ ಪರಿಶೀಲನೆ ವಿವರಗಳು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (AIIMS) ಕೋವಿಡ್-19 ಅನ್ನು ಪತ್ತೆಹಚ್ಚಲು […]

ಅಮೇರಿಕಾದಲ್ಲಿ ವಿಶ್ವದ ಅತಿದೊಡ್ಡ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು, ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರಿಸಲಾಗಿದೆ? ಸತ್ಯ ಪರಿಶೀಲನೆ

ಅಮೇರಿಕಾದಲ್ಲಿ ವಿಶ್ವದ ಅತಿದೊಡ್ಡ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು,  ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್  ರವರ ಹೆಸರಿಸಲಾಗಿದೆ? ಸತ್ಯ ಪರಿಶೀಲನೆ

ಹೇಳಿಕೆ/Claim:: ಯುನೈಟೆಡ್ ಸ್ಟೇಟ್ಸ್ನಲ್ಲಿ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ. ಕಡೆನುಡಿ/Conclusion: ಅಂತಹ ಯಾವುದೇ ಗ್ರಂಥಾಲಯವನ್ನು ತೆರೆಯಲಾಗಿಲ್ಲ ಮತ್ತು ಹೇಳಲಾಗಿರುವಂತೆ ಅದಕ್ಕೆ ಅಂಬೇಡ್ಕರ್ ಅವರ ಹೆಸರನ್ನು ಖಂಡಿತವಾಗಿಯೂ ಇಡಲಾಗಿಲ್ಲ. ಚಿತ್ರವು ಚೀನಾದಲ್ಲಿ ಮಾರ್ಚ್ 2018 ರಲ್ಲಿ ತೆರೆಯಲಾದ ಗ್ರಂಥಾಲಯದ್ದು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ವಿಶ್ವದ ಅತಿದೊಡ್ಡ ಗ್ರಂಥಾಲಯವನ್ನು ಯುನೈಟೆಡ್ ಸ್ಟೇಟ್ಸ್ ತೆರೆದಿದೆ ಮತ್ತು ಅದಕ್ಕೆ ಭಾರತೀಯ ಸಂವಿಧಾನದ ಲೇಖಕರಾದ ಡಾ.ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ ಎಂದು ಸಾಮಾಜಿಕ […]

ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನಿ ಧ್ವಜದ ಪ್ರದರ್ಶನ? ಸತ್ಯ ಪರಿಶೀಲನೆ

ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾಲಿಯಲ್ಲಿ ಪಾಕಿಸ್ತಾನಿ ಧ್ವಜದ ಪ್ರದರ್ಶನ? ಸತ್ಯ ಪರಿಶೀಲನೆ

ಹೇಳಿಕೆ/Claim: ಕೇರಳದ ಬಲ್ಲಾ ಬೀಚ್‌ನಲ್ಲಿ ನಡೆದ ರ್ಯಾದಲಿಯಲ್ಲಿ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ರಕ್ಷಣಾ ಸಮವಸ್ತ್ರದಲ್ಲಿ ಪುರುಷರು ಕಾಣಿಸಿಕೊಂಡರು. ಕಡೆನುಡಿ/Conclusion: ಈದ್-ಎ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ ಬಲ್ಲಾ ಬೀಚ್‌ನಲ್ಲಿ ಈ ರ್ಯಾ ಲಿ ನಡೆಯಿತು. ಧ್ವಜವು ಪಾಕಿಸ್ತಾನದ್ದಲ್ಲ, ಅದು ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಎಂಬ ಕೇರಳದ ಇಸ್ಲಾಮಿಕ್ ಸಂಘಟನೆಯದ್ದು. ರೇಟಿಂಗ್: ತಪ್ಪು ನಿರೂಪಣೆ- ಸತ್ಯ ಪರಿಶೀಲನೆ ವಿವರಗಳು: ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ. ಸೈನ್ಯದಂತಹ ಖಾಕಿ ಸಮವಸ್ತ್ರವನ್ನು ಧರಿಸಿರುವ ಪುರುಷರನ್ನು ಹೊಂದಿರುವ ರ್ಯಾಲಿಯನ್ನು ವೀಡಿಯೊ ತೋರಿಸುತ್ತದೆ […]

ಲಾಸ್ ಏಂಜಲೀಸ್ನಲ್ಲಿ ಬ್ಲ್ಯಾಕ್ ಫ್ರೈಡೆಯಂದು ನೈಕಿ ಅಂಗಡಿಯಲ್ಲಿ ದರೋಡೆಯಾಗಿದೆಯೇ? ಸತ್ಯ ಪರಿಶೀಲನೆ

ಲಾಸ್ ಏಂಜಲೀಸ್ನಲ್ಲಿ ಬ್ಲ್ಯಾಕ್ ಫ್ರೈಡೆಯಂದು ನೈಕಿ ಅಂಗಡಿಯಲ್ಲಿ ದರೋಡೆಯಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಲಾಸ್ ಎಂಜಲೀಸ್ ನಲ್ಲಿ ನೈಕಿ ಶೂ ರೀಟೈಲ್ ಅಂಗಡಿಯನ್ನು ಆಫ್ರಿಕನ್ ಅಮೇರಿಕನ್ನರು ದೋಚಿದ್ದಾರೆ. ಕಡೆನುಡಿ:/Conclusion: ಮೂರು ವರ್ಷಗಳ ಹಿಂದಿನ ವೀಡಿಯೊವನ್ನು ಇತ್ತೀಚಿನ ಬ್ಲ್ಯಾಕ್ ಫ್ರೈಡೆಗೆ ಮಾರಾಟಕ್ಕೆ ಸಂಬಂಧಿಸಿದ ಘಟನೆ ಎಂದು ಚಿತ್ರಿಸಲಾಗಿದೆ. ರೇಟಿಂಗ್:ದಾರಿತಪ್ಪಿಸುವ – Fact Check ವಿವರಗಳು: ಥ್ಯಾಂಕ್ಸ್‌ಗಿವಿಂಗ್ ಡೇ ಶಾಪಿಂಗ್ ಉನ್ಮಾದವನ್ನು ಗುರುತಿಸುವ ಬ್ಲ್ಯಾಕ್ ಫ್ರೈಡೆಯಂದು, ಯುನೈಟೆಡ್ ಸ್ಟೇಟ್ಸ್ ಸಾಮಾಜಿಕ ಜಾಲತಾಣಗಳಲ್ಲಿ ರೀಟೈಲ್ ವ್ಯಾಪಾರಿಗಳ ವಿಭಿನ್ನ ಕೊಡುಗೆಗಳು, ರಿಯಾಯಿತಿಗಳು ಮತ್ತು ಕೂಪನ್‌ಗಳು ಅಬ್ಬರಿಸುತ್ತಿದ್ದವು. ಈ ಶಾಪಿಂಗ್ ಉನ್ಮಾದದ ಮಧ್ಯೆ, ಆಫ್ರಿಕನ್-ಅಮೆರಿಕನ್ನರು ಲಾಸ್ ಏಂಜಲೀಸ್‌ನಲ್ಲಿ […]

ರಾಜಸ್ಥಾನದ ಬೂಂದಿಯಲ್ಲಿ ರಾಹುಲ್ ಗಾಂಧಿಯವರ ‘ಭಾರತ್ ಮಾತಾ’ ಭಾಷಣವನ್ನು ಸಂದರ್ಭದಿಂದ ಹೊರತಾಗಿಸಿ ತಿರುಚಿರುವುದನ್ನು ತೋರಿಸುವ ವೀಡಿಯೊ ಕ್ಲಿಪ್ ; ಸತ್ಯ ಪರಿಶೀಲನೆ

ರಾಜಸ್ಥಾನದ ಬೂಂದಿಯಲ್ಲಿ ರಾಹುಲ್ ಗಾಂಧಿಯವರ ‘ಭಾರತ್ ಮಾತಾ’ ಭಾಷಣವನ್ನು ಸಂದರ್ಭದಿಂದ ಹೊರತಾಗಿಸಿ ತಿರುಚಿರುವುದನ್ನು ತೋರಿಸುವ ವೀಡಿಯೊ ಕ್ಲಿಪ್ ; ಸತ್ಯ ಪರಿಶೀಲನೆ

Claim/ಹೇಳಿಕೆ: “ಈ ಭಾರತ ಮಾತಾ ಯಾರು” ಎಂದು ರಾಹುಲ್ ಗಾಂಧಿ ಕೇಳುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ ಮತ್ತು ಅವರು “ಜಾರ್ಜ್ ಸೊರೊಸ್ ಕೈಗೊಂಬೆ” ಎಂದು ಆರೋಪಿಸುತ್ತದೆ. Conclusion/ಕಡೆನುಡಿ: ಭಾಷಣದ ಸಂಪೂರ್ಣ ಸಂದರ್ಭವನ್ನು ತಪ್ಪಾಗಿ ನಿರೂಪಿಸಲು ವೀಡಿಯೊ ಕ್ಲಿಪ್ ಅನ್ನು ಕತ್ತರಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check  ವಿವರಗಳು: ರಾಜಸ್ಥಾನದ ವಿಧಾನಸಭಾ ಚುನಾವಣೆಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ ಮಾತೆ ಯಾರು ಎಂದು ಪ್ರಶ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊ ಕ್ಲಿಪ್ ಅನ್ನು […]

ವಿಶ್ವಕಪ್ 2023ರ ಫೈನಲ್ನಲ್ಲಿ 1.5 ಲಕ್ಷ ಜನರು ಹನುಮಾನ್ ಚಾಲೀಸಾ ಪಠಿಸಿದರಾ? ಸತ್ಯ ಪರಿಶೀಲನೆ

ವಿಶ್ವಕಪ್ 2023ರ ಫೈನಲ್ನಲ್ಲಿ 1.5 ಲಕ್ಷ ಜನರು ಹನುಮಾನ್ ಚಾಲೀಸಾ ಪಠಿಸಿದರಾ? ಸತ್ಯ ಪರಿಶೀಲನೆ

Claim/ಹೇಳಿಕೆ: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಅಂತಿಮ ವಿಶ್ವಕಪ್ ಪಂದ್ಯಾಟದ ಸಮಯದಲ್ಲಿ ಭಾರಿ ಜನಸಮೂಹವು ಹನುಮಾನ್ ಚಾಲೀಸಾ ಪಠಿಸುತ್ತಿರುವುದನ್ನು ವೈರಲ್ ವೀಡಿಯೊ ತೋರಿಸುತ್ತದೆ.Conclusion/ಕಡೆನುಡಿ: ಸುಳ್ಳು, ವೀಡಿಯೊದ ಧ್ವನಿ ಟ್ರ್ಯಾಕ್ ಅನ್ನು ಬದಲಾಯಿಸಿ ಹನುಮಾನ್ ಚಾಲೀಸಾ ಬಳಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check  ವಿವರಗಳು: ನವೆಂಬರ್ 19, 2023ರ ಭಾನುವಾರದಂದು ಅಹಮದಾಬಾದ್ನಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯಾಟದ ಕುರಿತಾದ ಅಬ್ಬರದ ಪ್ರಚಾರದ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ವೀಡಿಯೊಗಳು ಮತ್ತು ಮೀಮ್ಗಳು ವೈರಲ್ ಆಗಲಾರಂಭಿಸಿದವು. ಅಂತಹ ಒಂದು […]