ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಮಧ್ಯ ಪ್ರದೇಶದ ಹಳೆಯ ವೀಡಿಯೊವನ್ನು ಪ್ರಿಯಾಂಕಾ ಗಾಂಧಿಯವರ ಭೇಟಿಗೆ ಮುಂಚಿತವಾದ ಬೆಂಗಳೂರಿನ ಹೋರ್ಡಿಂಗ್‌ಗಳೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಮಧ್ಯ ಪ್ರದೇಶದ ಹಳೆಯ ವೀಡಿಯೊವನ್ನು ಪ್ರಿಯಾಂಕಾ ಗಾಂಧಿಯವರ ಭೇಟಿಗೆ ಮುಂಚಿತವಾದ ಬೆಂಗಳೂರಿನ ಹೋರ್ಡಿಂಗ್‌ಗಳೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಮುಂಬರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರವರ ಬೆಂಗಳೂರಿನ ರ‍್ಯಾಲಿ ಪೋಸ್ಟರ್‌ಗಳಲ್ಲಿ ಭಾರತದ ಧ್ವಜದ ಹಸಿರು ಬಣ್ಣ ಮೇಲಿದ್ದು ಧ್ವಜವು ತಲೆಕೆಳಗಾಗಿ ಕಾಣತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮಧ್ಯಪ್ರದೇಶದ ಜಬಲ್‌ಪುರದ ಜೂನ್ 2023ರ ಹಳೆಯ ವೀಡಿಯೊವನ್ನು ಏಪ್ರಿಲ್ 22, 2024 ರಂದು ಬೆಂಗಳೂರಿನದ್ದೆಂದು ಹೇಳಿ ಹಂಚಿಕೊಳ್ಳಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: 2024 ರ ಏಪ್ರಿಲ್ 23 ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಭೇಟಿ ನೀಡುವ ಮೊದಲು […]

ಇಲ್ಲ, ಬಿಜೆಪಿ ಯು SC/ST/OBC ಮೀಸಲಾತಿಯನ್ನು ರದ್ದುಪಡಿಸುತ್ತದೆ ಎಂದು ತೆಲಂಗಾಣ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಹೇಳಿಲ್ಲ; ಸತ್ಯ ಪರಿಶೀಲನೆ

ಇಲ್ಲ, ಬಿಜೆಪಿ ಯು SC/ST/OBC ಮೀಸಲಾತಿಯನ್ನು ರದ್ದುಪಡಿಸುತ್ತದೆ ಎಂದು ತೆಲಂಗಾಣ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಹೇಳಿಲ್ಲ; ಸತ್ಯ ಪರಿಶೀಲನೆ

ಹೇಳಿಕೆ/Claim: ಬಿಜೆಪಿಯು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ SC/ST/OBC ಮೀಸಲಾತಿಯನ್ನು ಕೊನೆಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಬಿಜೆಪಿ ಎಲ್ಲಾ ಮೀಸಲಾತಿಗಳನ್ನು ರದ್ದುಪಡಿಸುತ್ತದೆ ಎಂದು ಅಮಿತ್ ಶಾ ಹೇಳುತ್ತಿದ್ದಾರೆ ಎಂದು ತೋರಿಸಲು ಧ್ವನಿಯನ್ನು ಬದಲಾಯಿಸಿ ವೈರಲ್ ವೀಡಿಯೊವನ್ನು ಎಡಿಟ್ ಮಾಡಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಬಿಜೆಪಿ ಸರ್ಕಾರ ಪುನಃ ರಚನೆಯಾದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ (SC/ST/OBC) ನೀಡಲಾಗಿದ್ದ […]

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಿತ್ರಾರ್ಜಿತ ತೆರಿಗೆಯನ್ನು ಪ್ರಸ್ತಾಪಿಸಲಾಗಿದೆಯೇ? ಸತ್ಯ ಪರಿಶೀಲನೆ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಿತ್ರಾರ್ಜಿತ ತೆರಿಗೆಯನ್ನು ಪ್ರಸ್ತಾಪಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:  ಅಧಿಕಾರಕ್ಕೆ ಬಂದರೆ ಪಿತ್ರಾರ್ಜಿತ ತೆರಿಗೆಯನ್ನು ಜಾರಿಗೊಳಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ಭರವಸೆ ನೀಡಿದೆ. ಕಡೆನುಡಿ/Conclusion:  ಸುಳ್ಳು. ಪಿತ್ರಾರ್ಜಿತ ತೆರಿಗೆಯನ್ನು ಜಾರಿಗೊಳಿಸುವ ಯಾವುದೇ ಯೋಜನೆಯನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿಲ್ಲ. ಈ ತೆರಿಗೆಯ ಬಗ್ಗೆ ಓವರ್ಸೀಸ್ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಸಂದರ್ಶನವೊಂದರಲ್ಲಿ ಉಲ್ಲೇಖಿಸಿದ್ದರು ಮತ್ತು ತಾವು ಅಮೆರಿಕದಲ್ಲಿ ತೆರಿಗೆ ವಿಧಿಸುವ ಉದಾಹರಣೆಯನ್ನು ನೀಡಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಇದು ಪಕ್ಷದ ನಿಲುವಲ್ಲ ಎಂದು ಕಾಂಗ್ರೆಸ್ ಪಕ್ಷ ತಳ್ಳಿ ಹಾಕಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಲೋಕಸಭಾ ಚುನಾವಣಾ […]

ರಾಹುಲ್ ಗಾಂಧಿಯವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದಾರೆ ಎನ್ನುವ ಧ್ವನಿ ಬದಲಾಯಿಸಿದ ವೀಡಿಯೊ; ಸತ್ಯ ಪರಿಶೀಲನೆ

ರಾಹುಲ್ ಗಾಂಧಿಯವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದಾರೆ ಎನ್ನುವ ಧ್ವನಿ ಬದಲಾಯಿಸಿದ ವೀಡಿಯೊ; ಸತ್ಯ ಪರಿಶೀಲನೆ

ಹೇಳಿಕೆ/Claim: ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ಹೇಳಿಕೆಯನ್ನು ಓದುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:  ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ರಾಹುಲ್ ಗಾಂಧಿಯವರ ಕುರಿತು ಅಪಪ್ರಚಾರ ಮಾಡಲು ವಾಯನಾಡಿನಲ್ಲಿ ನಾಮಪತ್ರ ಸಲ್ಲಿಸುವ ಮೂಲ ವೀಡಿಯೊದ ಧ್ವನಿ ಸುರುಳಿಯನ್ನು  ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಣೆಯನ್ನು ಓದುತ್ತಿರುವುದನ್ನು ಚಿತ್ರಿಸುವ ವೀಡಿಯೊವೊಂದನ್ನು ಟ್ವಿಟರ್ (X) ನಲ್ಲಿ ಹಂಚಿಕೊಳ್ಳಲಾಗುತ್ತಿದ್ದು ಇದು ಜನರ […]

ಸುಭಾಷ್ ಚಂದ್ರ ಬೋಸ್ ಅವರು ‘ಆಜಾದ್’ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಎಂದು ಕಂಗನಾ ರಣಾವತ್ ಹೇಳಿದ್ದಾರೆ; ಸತ್ಯ ಪರಿಶೀಲನೆ

ಸುಭಾಷ್ ಚಂದ್ರ ಬೋಸ್ ಅವರು ‘ಆಜಾದ್’ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಎಂದು ಕಂಗನಾ ರಣಾವತ್ ಹೇಳಿದ್ದಾರೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಆಜಾದ್ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದು ನಟಿ ಕಂಗನಾ ರನೌತ್ ಹೇಳಿದ್ದಾರೆ. ಕಡೆನುಡಿ/Conclusion:ತಪ್ಪು ಹೇಳಿಕೆ. 1943ರಲ್ಲಿ ಸುಭಾಷ್ ಚಂದ್ರ ಬೋಸ್ ರವರನ್ನು ಸಿಂಗಾಪುರದಲ್ಲಿ ಸ್ಥಾಪಿಸಲಾದ  ಭಾರತದ ತಾತ್ಕಾಲಿಕ ಗಡಿಪಾರು ಸರ್ಕಾರದ ಪ್ರಧಾನ ಮಂತ್ರಿಯನ್ನಾಗಿ ನೇಮಿಸಲಾಗಿತ್ತು, ಸ್ವತಂತ್ರ ಭಾರತದಲ್ಲಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು —   ಸತ್ಯ ಪರಿಶೀಲನೆ ವಿವರಗಳು: ಬಾಲಿವುಡ್‌ನ ನಟಿ ಮತ್ತು ರಾಜಕಾರಣಿಯಾಗಿರುವ ಕಂಗನಾ ರನೌತ್ ರವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರು ಭಾರತದ […]

ಪಿ.ವಿ ನರಸಿಂಹರಾವ್ ಅವರ ಪುತ್ರ ಭಾರತ ರತ್ನ ಸ್ವೀಕರಿಸುವಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲವೇ? ಸತ್ಯ ಪರಿಶೀಲನೆ

ಪಿ.ವಿ ನರಸಿಂಹರಾವ್ ಅವರ ಪುತ್ರ ಭಾರತ ರತ್ನ ಸ್ವೀಕರಿಸುವಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲವೇ? ಸತ್ಯ ಪರಿಶೀಲನೆ

ಹೇಳಿಕೆ/Claim: ತಮ್ಮ ತಂದೆ ದಿವಂಗತ ಪಿ.ವಿ.ನರಸಿಂಹರಾವ್ ಅವರ ಪರವಾಗಿ ಪಿ.ವಿ.ಪ್ರಭಾಕರ್ ಅವರು ಭಾರತರತ್ನ ಪ್ರಶಸ್ತಿ ಸ್ವೀಕರಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲ. ಕಡೆನುಡಿ/Conclusion: ಹೆಸರನ್ನು ಘೋಷಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಿದ್ದರು. ಈ ವೈರಲ್ ಚಿತ್ರವನ್ನು ನಂತರ ಸೆರೆಹಿಡಿಯಲಾಗಿದ್ದು ಸಂದರ್ಭಕ್ಕೆ ಹೊರತಾಗಿ ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು, ಅದರಲ್ಲಿ ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಅದರ […]

ಸಾಲಿಸಿಟರ್ ಜನರಲ್ ರವರು ವಾದ ಮಂಡಿಸುತ್ತಿದ್ದಾಗ ಭಾರತದ ಮುಖ್ಯ ನ್ಯಾಯಮೂರ್ತಿಗಳು ನ್ಯಾಯಾಲಯದ ಕೊಠಡಿಯಿಂದ ಹೊರ ಹೋದರೇ? ಸತ್ಯ ಪರಿಶೀಲನೆ

ಸಾಲಿಸಿಟರ್ ಜನರಲ್ ರವರು ವಾದ ಮಂಡಿಸುತ್ತಿದ್ದಾಗ ಭಾರತದ ಮುಖ್ಯ ನ್ಯಾಯಮೂರ್ತಿಗಳು ನ್ಯಾಯಾಲಯದ ಕೊಠಡಿಯಿಂದ ಹೊರ ಹೋದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸಾಲಿಸಿಟರ್ ಜನರಲ್ ಸರ್ವೋಚ್ಚ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾಗ, ಮುಖ್ಯ ನ್ಯಾಯಾಧೀಶರು ಅಲ್ಲಿಂದ ಹೊರನಡೆದರು. ಕಡೆನುಡಿ/Conclusion: ಸಂಪೂರ್ಣವಾಗಿ ಸುಳ್ಳು. ಹೇಳಿಕೆಯನ್ನು ಸಮರ್ಥಿಸುವಂತೆ ವೀಡಿಯೊವನ್ನು ಥಟ್ಟನೆ ಕತ್ತರಿಸಲಾಗಿದೆ. ಅಧಿವೇಶನದುದ್ದಕ್ಕೂ ಸಿಜೆಐ ಉಪಸ್ಥಿತರಿದ್ದರು ಎಂಬುದನ್ನು ಮೂಲ ವೀಡಿಯೊ ತೋರಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ರಾಜಕೀಯ ಪಕ್ಷಗಳಿಗಾಗಿ ಚುನಾವಣಾ ಬಾಂಡ್‌ಗಳ ಕುರಿತಾದ ಐತಿಹಾಸಿಕ ತೀರ್ಪಿನ ನಡುವೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ರವರು ತಮ್ಮ ವಾದವನ್ನು ಮಂಡಿಸುತ್ತಿರುವಾಗ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೊರನಡೆದ ವೀಡಿಯೊ ಸಾಮಾಜಿಕ […]

ಪ್ರಧಾನಿ ಮೋದಿಯವರು 26 ವರ್ಷದವರಾಗಿದ್ದಾಗ ಕೇದಾರನಾಥದಲ್ಲಿ ಹಸ್ತಾಧಾರ ಯೋಗ ಮುದ್ರೆಯಲ್ಲಿ ತೊಡಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಪ್ರಧಾನಿ ಮೋದಿಯವರು 26 ವರ್ಷದವರಾಗಿದ್ದಾಗ ಕೇದಾರನಾಥದಲ್ಲಿ ಹಸ್ತಾಧಾರ ಯೋಗ ಮುದ್ರೆಯಲ್ಲಿ ತೊಡಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಪ್ರಧಾನಿ ಮೋದಿಯವರು ತಮ್ಮ 26ನೇ ವಯಸ್ಸಿನಲ್ಲಿ ಕೇದಾರನಾಥ ದೇವಸ್ಥಾನದಲ್ಲಿ ಹಸ್ತಾಧಾರ ಯೋಗ ಮುದ್ರೆಯನ್ನು ಪ್ರದರ್ಶಿಸಿದರು. ಮೋದಿಯವರ ಅಪರೂಪದ ವೀಡಿಯೊ. ಕಡೆನುಡಿ/Conclusion: ಸುಳ್ಳು. ವೀಡಿಯೊದಲ್ಲಿ ಹಸ್ತಾಧಾರ ಯೋಗ ಮಾಡುತ್ತಿರುವ ವ್ಯಕ್ತಿ ಆಚಾರ್ಯ ಸಂತೋಷ್ ತ್ರಿವೇದಿಯವರು, ಪ್ರಧಾನಿ ಮೋದಿ 26ರ ವಯಸ್ಸಿನವರಾಗಿದ್ದಾಗ ಅಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು– ಸತ್ಯ ಪರಿಶೀಲನೆ ವಿವರಗಳು ಮುಂದೊಂದು ದಿನ ಈತ ಭಾರತದ ಪ್ರಧಾನಿಯಾಗುತ್ತಾರೆ ಎಂದು ಯಾರೂ ಅಂದುಕೊಂಡಿರಲಿಲ್ಲ ಎಂಬ ಹೇಳಿಕೆಯೊಂದಿಗೆ ಯೋಗಿಯೊಬ್ಬರು ತಮ್ಮ ಕೈಗಳ ಮೇಲೆ ತಲೆಕೆಳಗಾಗಿ ನಡೆಯುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ […]

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವೆಂದು ಜಗನ್ನಾಥ ರಥಯಾತ್ರೆಯ ಚಿತ್ರವನ್ನು ತೋರಿಸಲಾಗಿದೆ; ಸತ್ಯ ಪರಿಶೀಲನೆ

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವೆಂದು ಜಗನ್ನಾಥ ರಥಯಾತ್ರೆಯ ಚಿತ್ರವನ್ನು ತೋರಿಸಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ದೆಹಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ನಡೆದ ಪ್ರತಿಭಟನೆಗಳನ್ನು ತೋರಿಸುವ ಬೃಹತ್ ಜನಸಮೂಹದ ಚಿತ್ರ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. 2023 ರಲ್ಲಿ ಪ್ರಸಿದ್ಧ ಜಗನ್ನಾಥ ರಥ ಯಾತ್ರೆಯಲ್ಲಿ ಭಾಗವಹಿಸಿದ ಜನರನ್ನು ಚಿತ್ರ ತೋರಿಸುತ್ತದೆ. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವರ ಬಂಧನವನ್ನು ಪ್ರತಿಭಟಿಸುತ್ತಿರುವ ಜನಸಮೂಹವನ್ನು ತೋರಿಸುತ್ತಿರುವುದೆಂಬ ಹೇಳಿಕೆಯೊಂದಿಗೆ ರಸ್ತೆಯಲ್ಲಿ ಜನರ ಬೃಹತ್ ಸಮೂಹವನ್ನು ತೋರಿಸುವ ಚಿತ್ರವೊಂದನ್ನು ಹಂಚಿಕೊಳ್ಳಲಾಗಿದೆ. ದೆಹಲಿಯ ಮುಖ್ಯಮಂತ್ರಿ ಮತ್ತು ಆಮ್ […]

ನಾಗಾರ್ಜುನ ಸಿಮೆಂಟ್ಸ್ 9/11 ವಿಷಯವಸ್ತುವನ್ನು ಒಳಗೊಂಡ ಜಾಹೀರಾತನ್ನು ತೋರಿಸಿದೆಯೇ? ಸತ್ಯ ಪರಿಶೀಲನೆ

ನಾಗಾರ್ಜುನ ಸಿಮೆಂಟ್ಸ್ 9/11 ವಿಷಯವಸ್ತುವನ್ನು ಒಳಗೊಂಡ ಜಾಹೀರಾತನ್ನು ತೋರಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ನಾಗಾರ್ಜುನ ಸಿಮೆಂಟ್ಸ್ ತನ್ನ ಜಾಹೀರಾತಿನಲ್ಲಿ “ದಯಾಹೀನವಾಗಿ”; 9/11 ದುರಂತವನ್ನು ಬಳಸಿದೆ. ಕಡೆನುಡಿ/Conclusion: ಸುಳ್ಳು, ಅಂತಹ ಯಾವುದೇ ಜಾಹೀರಾತನ್ನು ನಾಗಾರ್ಜುನ ಸಿಮೆಂಟ್ಸ್ ಎಂದೂ ತೋರಿಸಿಲ್ಲ. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ಆಂಧ್ರಪ್ರದೇಶ ಮೂಲದ ಸಿಮೆಂಟ್ ತಯಾರಕ ಕಂಪನಿಯಾದ ನಾಗಾರ್ಜುನ ಸಿಮೆಂಟ್‌ನ ಜಾಹೀರಾತು ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ 9/11 ದಾಳಿಯನ್ನು ನೆನಪಿಸುವಂತೆ ನ್ಯೂಯಾರ್ಕ್ ನಗರದ ಅವಳಿ ಕಟ್ಟಡಗಳ ಮೇಲೆ ವಿಮಾನ ಎರಗುತ್ತಿರುವ ಅನಿಮೇಶನ್ ಅನ್ನು ತೋರಿಸಲಾಗಿದೆ, ಆದರೆ ಕಟ್ಟಡವನ್ನು […]

1 20 21 22 23 24 27