ಹೇಳಿಕೆ/Claim: ಕೋವಿಡ್-19ನ್ನು ಪತ್ತೆಹಚ್ಚುವ ರೋಗಲಕ್ಷಣಗಳ ಪಟ್ಟಿಯನ್ನು ಹೊಂದಿರುವ ಹೊಸ ಸಲಹೆಯನ್ನು AIIMS ಬಿಡುಗಡೆ ಮಾಡಿದೆ. ಕಡೆನುಡಿ/Conclusion: AIIMSನ ಅಧಿಕೃತ ವೆಬ್ಸೈಟ್ನಲ್ಲಿ ಅಂತಹ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲಾಗಿಲ್ಲ. ಸಾಮಾನ್ಯ ನೆಗಡಿ, ಪ್ಲು ಮತ್ತು ವೈರಲ್ ಜ್ವರದ ಲಕ್ಷಣಗಳು ಕೋವಿಡ್-19ರ ಲಕ್ಷಣಗಳನ್ನು ಹೋಲಬಹುದು. ದೇಶದ ಹಲವಾರು ಭಾಗಗಳಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ, ಮೊದಲು ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. ರೇಟಿಂಗ್: ದಾರಿತಪ್ಪಿಸುವ ಸುದ್ದಿ ಸತ್ಯ ಪರಿಶೀಲನೆ ವಿವರಗಳು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (AIIMS) ಕೋವಿಡ್-19 ಅನ್ನು ಪತ್ತೆಹಚ್ಚಲು […]
ಹೇಳಿಕೆ/Claim:: ಯುನೈಟೆಡ್ ಸ್ಟೇಟ್ಸ್ನಲ್ಲಿ ಒಂದು ಗ್ರಂಥಾಲಯವನ್ನು ತೆರೆಯಲಾಗಿದ್ದು ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ. ಕಡೆನುಡಿ/Conclusion: ಅಂತಹ ಯಾವುದೇ ಗ್ರಂಥಾಲಯವನ್ನು ತೆರೆಯಲಾಗಿಲ್ಲ ಮತ್ತು ಹೇಳಲಾಗಿರುವಂತೆ ಅದಕ್ಕೆ ಅಂಬೇಡ್ಕರ್ ಅವರ ಹೆಸರನ್ನು ಖಂಡಿತವಾಗಿಯೂ ಇಡಲಾಗಿಲ್ಲ. ಚಿತ್ರವು ಚೀನಾದಲ್ಲಿ ಮಾರ್ಚ್ 2018 ರಲ್ಲಿ ತೆರೆಯಲಾದ ಗ್ರಂಥಾಲಯದ್ದು. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ವಿಶ್ವದ ಅತಿದೊಡ್ಡ ಗ್ರಂಥಾಲಯವನ್ನು ಯುನೈಟೆಡ್ ಸ್ಟೇಟ್ಸ್ ತೆರೆದಿದೆ ಮತ್ತು ಅದಕ್ಕೆ ಭಾರತೀಯ ಸಂವಿಧಾನದ ಲೇಖಕರಾದ ಡಾ.ಬಿ.ಆರ್. ಅಂಬೇಡ್ಕರ್ ರವರ ಹೆಸರನ್ನಿಡಲಾಗಿದೆ ಎಂದು ಸಾಮಾಜಿಕ […]
ಹೇಳಿಕೆ/Claim: ಕೇರಳದ ಬಲ್ಲಾ ಬೀಚ್ನಲ್ಲಿ ನಡೆದ ರ್ಯಾದಲಿಯಲ್ಲಿ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ರಕ್ಷಣಾ ಸಮವಸ್ತ್ರದಲ್ಲಿ ಪುರುಷರು ಕಾಣಿಸಿಕೊಂಡರು. ಕಡೆನುಡಿ/Conclusion: ಈದ್-ಎ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ ಬಲ್ಲಾ ಬೀಚ್ನಲ್ಲಿ ಈ ರ್ಯಾ ಲಿ ನಡೆಯಿತು. ಧ್ವಜವು ಪಾಕಿಸ್ತಾನದ್ದಲ್ಲ, ಅದು ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಎಂಬ ಕೇರಳದ ಇಸ್ಲಾಮಿಕ್ ಸಂಘಟನೆಯದ್ದು. ರೇಟಿಂಗ್: ತಪ್ಪು ನಿರೂಪಣೆ- ಸತ್ಯ ಪರಿಶೀಲನೆ ವಿವರಗಳು: ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವ್ಯಾಪಕವಾಗಿ ಹರಿದಾಡುತ್ತಿದೆ. ಸೈನ್ಯದಂತಹ ಖಾಕಿ ಸಮವಸ್ತ್ರವನ್ನು ಧರಿಸಿರುವ ಪುರುಷರನ್ನು ಹೊಂದಿರುವ ರ್ಯಾಲಿಯನ್ನು ವೀಡಿಯೊ ತೋರಿಸುತ್ತದೆ […]
ಹೇಳಿಕೆ/Claim: ಲಾಸ್ ಎಂಜಲೀಸ್ ನಲ್ಲಿ ನೈಕಿ ಶೂ ರೀಟೈಲ್ ಅಂಗಡಿಯನ್ನು ಆಫ್ರಿಕನ್ ಅಮೇರಿಕನ್ನರು ದೋಚಿದ್ದಾರೆ. ಕಡೆನುಡಿ:/Conclusion: ಮೂರು ವರ್ಷಗಳ ಹಿಂದಿನ ವೀಡಿಯೊವನ್ನು ಇತ್ತೀಚಿನ ಬ್ಲ್ಯಾಕ್ ಫ್ರೈಡೆಗೆ ಮಾರಾಟಕ್ಕೆ ಸಂಬಂಧಿಸಿದ ಘಟನೆ ಎಂದು ಚಿತ್ರಿಸಲಾಗಿದೆ. ರೇಟಿಂಗ್:ದಾರಿತಪ್ಪಿಸುವ – Fact Check ವಿವರಗಳು: ಥ್ಯಾಂಕ್ಸ್ಗಿವಿಂಗ್ ಡೇ ಶಾಪಿಂಗ್ ಉನ್ಮಾದವನ್ನು ಗುರುತಿಸುವ ಬ್ಲ್ಯಾಕ್ ಫ್ರೈಡೆಯಂದು, ಯುನೈಟೆಡ್ ಸ್ಟೇಟ್ಸ್ ಸಾಮಾಜಿಕ ಜಾಲತಾಣಗಳಲ್ಲಿ ರೀಟೈಲ್ ವ್ಯಾಪಾರಿಗಳ ವಿಭಿನ್ನ ಕೊಡುಗೆಗಳು, ರಿಯಾಯಿತಿಗಳು ಮತ್ತು ಕೂಪನ್ಗಳು ಅಬ್ಬರಿಸುತ್ತಿದ್ದವು. ಈ ಶಾಪಿಂಗ್ ಉನ್ಮಾದದ ಮಧ್ಯೆ, ಆಫ್ರಿಕನ್-ಅಮೆರಿಕನ್ನರು ಲಾಸ್ ಏಂಜಲೀಸ್ನಲ್ಲಿ […]
Claim/ಹೇಳಿಕೆ: “ಈ ಭಾರತ ಮಾತಾ ಯಾರು” ಎಂದು ರಾಹುಲ್ ಗಾಂಧಿ ಕೇಳುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ ಮತ್ತು ಅವರು “ಜಾರ್ಜ್ ಸೊರೊಸ್ ಕೈಗೊಂಬೆ” ಎಂದು ಆರೋಪಿಸುತ್ತದೆ. Conclusion/ಕಡೆನುಡಿ: ಭಾಷಣದ ಸಂಪೂರ್ಣ ಸಂದರ್ಭವನ್ನು ತಪ್ಪಾಗಿ ನಿರೂಪಿಸಲು ವೀಡಿಯೊ ಕ್ಲಿಪ್ ಅನ್ನು ಕತ್ತರಿಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check ವಿವರಗಳು: ರಾಜಸ್ಥಾನದ ವಿಧಾನಸಭಾ ಚುನಾವಣೆಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ ಮಾತೆ ಯಾರು ಎಂದು ಪ್ರಶ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊ ಕ್ಲಿಪ್ ಅನ್ನು […]
Claim/ಹೇಳಿಕೆ: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಅಂತಿಮ ವಿಶ್ವಕಪ್ ಪಂದ್ಯಾಟದ ಸಮಯದಲ್ಲಿ ಭಾರಿ ಜನಸಮೂಹವು ಹನುಮಾನ್ ಚಾಲೀಸಾ ಪಠಿಸುತ್ತಿರುವುದನ್ನು ವೈರಲ್ ವೀಡಿಯೊ ತೋರಿಸುತ್ತದೆ.Conclusion/ಕಡೆನುಡಿ: ಸುಳ್ಳು, ವೀಡಿಯೊದ ಧ್ವನಿ ಟ್ರ್ಯಾಕ್ ಅನ್ನು ಬದಲಾಯಿಸಿ ಹನುಮಾನ್ ಚಾಲೀಸಾ ಬಳಸಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ Fact Check ವಿವರಗಳು: ನವೆಂಬರ್ 19, 2023ರ ಭಾನುವಾರದಂದು ಅಹಮದಾಬಾದ್ನಲ್ಲಿ ನಡೆದ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯಾಟದ ಕುರಿತಾದ ಅಬ್ಬರದ ಪ್ರಚಾರದ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ವೀಡಿಯೊಗಳು ಮತ್ತು ಮೀಮ್ಗಳು ವೈರಲ್ ಆಗಲಾರಂಭಿಸಿದವು. ಅಂತಹ ಒಂದು […]
Claim/ಹೇಳಿಕೆ: ಮಧ್ಯಪ್ರದೇಶದಲ್ಲಿ ಮತದಾನಕ್ಕೂ ಮುನ್ನವೇ ಸಾರ್ವಜನಿಕರು ಆಡಳಿತ ಪಕ್ಷದ (ಬಿಜೆಪಿ) ನಾಯಕರನ್ನು ಓಡಿಸಲಾರಂಭಿಸಿದ್ದಾರೆ. Conclusion/ಕಡೆನುಡಿ:ಸುಳ್ಳು, ಪಶ್ಚಿಮ ಬಂಗಾಳ ಚುನಾವಣೆಗಳ ಹಳೆಯ ವೀಡಿಯೊವನ್ನು ಮಧ್ಯ ಪ್ರದೇಶದ ಮತದಾನವೆಂದು ನವೆಂಬರ್ 17, 2023ರಂದು ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ. Fact Check ವಿವರಗಳು: ನವೆಂಬರ್ 17, 2023 ರಂದು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಳು ನಡೆಯುವ ಕೆಲವೇ ದಿನ ಮೊದಲು, ರಾಜ್ಯದಲ್ಲಿ ಬಿಜೆಪಿ ನಾಯಕರನ್ನು ಬೂತ್ಗಳಿಂದ ಓಡಿಸಲಾಗುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿದ್ದ ಹಿಂದಿ ಹೇಳಿಕೆ ಹೀಗಿದೆ: “मध्यप्रदेश […]
Claim/ಹೇಳಿಕೆ: ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ. Conclusion/ಕಡೆನುಡಿ:2024ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ರಾಹುಲ್ ಗಾಂಧಿಯವರು ಯಾವುದೇ ಉಚಿತ ಮೊಬೈಲ್ ರೀಚಾರ್ಜ್ ಕೊಡುಗೆಯನ್ನು ನೀಡಿಲ್ಲ. ರೇಟಿಂಗ್: Misleading/ದಾರಿತಪ್ಪಿಸುವ ಮಾಹಿತಿ. Fact Check ವಿವರಗಳು: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸಾಧ್ಯತೆಗಳನ್ನು ಹೆಚ್ಚಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಎಲ್ಲಾ ಭಾರತೀಯ ಪ್ರಜೆಗಳಿಗೆ ‘3 ತಿಂಗಳ ಉಚಿತ ಮೊಬೈಲ್ ರೀಚಾರ್ಜ್’ ಕೊಡುಗೆಯನ್ನು ಘೋಷಿಸಿದ್ದಾರೆ ಎಂಬ ಹೇಳಿಕೆಯನ್ನು ಹೊಂದಿರುವ ಒಂದು […]
Claim/ಹೇಳಿಕೆ: ಪಟಾಕಿಗಳ ಮಾರಾಟ ಮತ್ತು ಬಳಕೆಯ ಮೇಲೆ ಸರ್ವೋಚ್ಚ ನ್ಯಾಯಾಲಯವು ನಿಷೇಧ ಘೋಷಿಸಿತು, ಈ ಹಿಂದೆ ದೆಹಲಿ-NCRಗೆ ಸೀಮಿತವಾಗಿದ್ದದ್ದು ಈಗ ರಾಷ್ಟ್ರವ್ಯಾಪಿಯಾಗಿ ಅನ್ವಯಿಸುತ್ತದೆ. Conclusion/ಕಡೆನುಡಿ: ಪಟಾಕಿಗಳ ಮೇಲಿನ ಸರ್ವೋಚ್ಚ ನ್ಯಾಯಾಲಯದ ನಿಷೇಧವು ಭಾರತದಾದ್ಯಂತ ಬೇರಿಯಂ ಬಳಕೆಗೆ ಸಂಬಂಧಿಸಿದೆ ಮತ್ತಿದು ಎಲ್ಲಾ ಪಟಾಕಿಗಳ ಮೇಲೆ ಹೇರಲಾದ ನಿಷೇಧವಲ್ಲ. Rating: Misleading — Fact Check ವಿವರಗಳು: ಭಾರತದ ಸರ್ವೋಚ್ಚ ನ್ಯಾಯಾಲಯವು ಕೇವಲ ದೆಹಲಿ-NCR ಪ್ರದೇಶಕ್ಕೆ ಸೀಮಿತವಾಗಿರದೆ ಭಾರತದಾದ್ಯಂತ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ ಎನ್ನುವ ತಪ್ಪು ಮಾಹಿತಿಯುಳ್ಳ […]
Claim/ಹೇಳಿಕೆ: ಗೋಮಾಂಸ ಸೇವಿಸುವುದರಲ್ಲಿ ತಪ್ಪೇನಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳುತ್ತಾರೆ. Conclusion/ಕಡೆನುಡಿ: ಸುಳ್ಳು, ದಿಗ್ವಿಜಯ್ ಸಿಂಗ್ ಅವರು ಸಾವರ್ಕರ್ ಅವರ ಬರವಣಿಗೆಯನ್ನು ಉಲ್ಲೇಖಿಸುತ್ತಿದ್ದರು ಮತ್ತು ಇದು ಅವರ ಸ್ವಂತದ ಹೇಳಿಕೆಯಲ್ಲ. ರೇಟಿಂಗ್: ತಪ್ಪು ನಿರೂಪಣೆ. Fact Check ವಿವರಗಳು ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ರವರು ಮತ್ತೊಂದು ವಿವಾದದ ಕೇಂದ್ರವಾಗಿದ್ದಾರೆ, ಅದೂ ನವೆಂಬರ್ 2023 ರಲ್ಲಿ ನಡೆಯಲಿರುವ ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಡುವೆ. ಈ ಮಧ್ಯ ಪ್ರದೇಶದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕರನ್ನು […]