ಹೇಳಿಕೆ/Claim: ಸೆಪ್ಟೆಂಬರ್ 14, 2025 ರಂದು ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿಶ್ವ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದ ಸಮಯದಲ್ಲಿ, ಡಿಜೆ ಪಾಕಿಸ್ತಾನದ ರಾಷ್ಟ್ರಗೀತೆಯ ಬದಲಿಗೆ ‘ಜಲೇಬಿ ಬೇಬಿ’ ನುಡಿಸಿದರು. ಕಡೆನುಡಿ/Conclusion: ಹೇಳಿಕೆ ನಿಜ. ವಿಶ್ವಾಸಾರ್ಹ ಸುದ್ದಿವಾಹಿನಿಗಳು ಮತ್ತು ವರದಿಗಳ ಜೊತೆಗೆ ಹಲವಾರು ಪ್ರತ್ಯಕ್ಷದರ್ಶಿಗಳೂ ಸಹ ಇದನ್ನು ದೃಢಪಡಿಸಿದ್ದಾರೆ.. ರೇಟಿಂಗ್/Rating : ನಿಜ– DP ವಿಶ್ವ ಏಷ್ಯಾ ಕಪ್ನಲ್ಲಿ ಬಹು ನಿರೀಕ್ಷಿತ ಮತ್ತು ವಿವಾದಾತ್ಮಕ ಭಾರತ- ಪಾಕಿಸ್ತಾನ ಪಂದ್ಯವು ಸೆಪ್ಟೆಂಬರ್ 14, 2025 ರಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. X ಬಳಕೆದಾರ ...
Read More »Tag Archives: kannada fact check
ಇಟಲಿಯ ಪ್ರಧಾನಿ ಮೆಲೋನಿಯವರು ನೆತನ್ಯಾಹು ಇಟಲಿಗೆ ಪ್ರವೇಶಿಸಿದರೆ ಆತನನ್ನು ಬಂಧಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರಾ? ಸತ್ಯ ಪರಿಶೀಲನೆ
ಹೇಳಿಕೆ/Claim: ಬೆಂಜಮಿನ್ ನೆತನ್ಯಾಹು ಇಟಲಿಗೆ ಪ್ರವೇಶಿಸಿದರೆ ಆತನನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ಹೊರಡಿಸಿದ ವಾರಂಟ್ಗೆ ಅನುಗುಣವಾಗಿ ಬಂಧಿಸುವುದಾಗಿ ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ಪ್ರತಿಜ್ಞೆ ಮಾಡಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ದಾರಿತಪ್ಪಿಸುವಂತಿದೆ. ಪ್ರಧಾನಿ ಜಾರ್ಜಿಯಾ ಮೆಲೋನಿ ಅಂತಹ ಯಾವುದೇ ಹೇಳಿಕೆ ನೀಡಿಲ್ಲ, ಈ ಮಾತನ್ನು 2024 ರ ನವೆಂಬರ್ನಲ್ಲಿ ಹೇಳಿದವರು ರಕ್ಷಣಾ ಸಚಿವ ಗೈಡೋ ಕ್ರೊಸೆಟ್ಟೊ. ರೇಟಿಂಗ್/Rating: ದಾರಿತಪ್ಪಿಸುವಂತಿದೆ — ಇತ್ತೀಚೆಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ನೆತನ್ಯಾಹು ಇಟಲಿಗೆ ಕಾಲಿಟ್ಟರೆ ಆತನನ್ನು ಬಂಧಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ...
Read More »ಈ ವೀಡಿಯೊದಲ್ಲಿ ಮಗುವೊಂದು ಸಂವಾದದ ಸಮಯದಲ್ಲಿ ಮೋದಿಯವರ ಮೇಲೆ ‘ವೋಟ್ ಚೋರಿ’ಯ ಆರೋಪ ಹೊರಿಸಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಸಂವಾದದ ಸಮಯದಲ್ಲಿ ಒಂದು ಮಗು ಪ್ರಧಾನಿ ನರೇಂದ್ರ ಮೋದಿಯವರನ್ನು “ವೋಟ್ ಚೋರಿ”ಗಾಗಿ ಆರೋಪಿಸಿದೆ ಎಂದು ವೈರಲ್ ವೀಡಿಯೊವೊಂದರಲ್ಲಿ ಹೇಳಲಾಗಿದೆ.. ಕಡೆನುಡಿ/Conclusion: ತಪ್ಪು ನಿರೂಪಣೆ. “ವೋಟ್ ಚೋರಿ” ಪ್ರತಿಕ್ರಿಯೆಯನ್ನು ಸೇರಿಸಲು ಮತ್ತು ದಾರಿತಪ್ಪಿಸುವ ಉಪಶೀರ್ಷಿಕೆಗಳೊಂದಿಗೆ ವೀಡಿಯೊದಲ್ಲಿ ಡಿಜಿಟಲ್ ತಿದ್ದುಪಡಿ ಮಾಡಲಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ವಿವಿಧ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿರುವ ವೀಡಿಯೊದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮವೊಂದರಲ್ಲಿ ಮಕ್ಕಳೊಂದಿಗೆ ಮಾತಕತೆ ನಡೆಸುತ್ತಿರುವುದನ್ನು ...
Read More »ಅಮೆರಿಕ ಸುಂಕಗಳು ಮತ್ತು ಪ್ರಧಾನಿ ಮೋದಿಯವರ ಚೀನಾ ಭೇಟಿಯ ನಡುವೆ ಭಾರತ ಟಿಕ್ಟಾಕ್ ಮೇಲಿನ ನಿಷೇಧವನ್ನು ರದ್ದುಗೊಳಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಅಮೆರಿಕ ಸುಂಕಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಚೀನಾ ಭೇಟಿಯ ಮಧ್ಯೆ ಭಾರತ ಟಿಕ್ಟಾಕ್ ಮೇಲಿನ ನಿಷೇಧವನ್ನು ತೆಗೆದುಹಾಕಿದೆ. ಕಡೆನುಡಿ/Conclusion: ಸುಳ್ಳು. ಭಾರತದಲ್ಲಿ ಟಿಕ್ಟಾಕ್ ಈಗಲೂ ನಿಷೇಧಿತವಾಗಿದೆ ಮತ್ತು ಅಪ್ಲಿಕೇಶನ್ ಮೇಲಿನ ನಿಷೇಧವನ್ನು ತೆಗೆದುಹಾಕುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಬಂದಿಲ್ಲ. ರೇಟಿಂಗ್/Rating: ಸುಳ್ಳು.– ****************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ****************************************************** ಸುಮಾರು ಐದು ವರ್ಷಗಳ ನಂತರ ಭಾರತದಲ್ಲಿ ಟಿಕ್ಟಾಕ್ ಮೇಲಿನ ನಿಷೇಧವನ್ನು ತೆಗೆದುಹಾಕಲಾಗಿದೆ ಎಂದು ಇತ್ತೀಚೆಗೆ ಹಲವಾರು ಬಳಕೆದಾರರು ...
Read More »ಟ್ರಂಪ್ ರವರ ಆರೋಗ್ಯ ಗಂಭೀರವಾಗಿದೆಯೇ, ಮತ್ತು ಪ್ರಸ್ತುತ ಕೋಮಾದಲ್ಲಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ವೈದ್ಯಕೀಯ ತಂಡವು ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ಈಗ ಕೋಮಾದಲ್ಲಿದ್ದಾರೆ ಎಂದು ಹೇಳಿದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಅಧ್ಯಕ್ಷ ಟ್ರಂಪ್ ರವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಮತ್ತು ಅವರು ಪತ್ರಿಕಾಗೋಷ್ಠಿಯಲ್ಲಿ ಇದನ್ನು ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ರೇಟಿಂಗ್/Rating: ಸುಳ್ಳು — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಆಗಸ್ಟ್ ಕೊನೆಯ ವಾರದಿಂದ ಸೆಪ್ಟೆಂಬರ್ 2025 ರವರೆಗೆ, ಹಲವಾರು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ...
Read More »ಕವಿತಾ ರವರ ಅಮಾನತುಗೊಳುವಿಕೆಯ ಆಚರಣೆ ನಡೆಸುವಾಗ BRS ಕಾರ್ಯಕರ್ತರು ಹೈದರಾಬಾದ್ನಲ್ಲಿ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕಲ್ವಕುಂಟ್ಲ ಕವಿತಾ ರವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಕ್ಕಾಗಿ ಸಂಭ್ರಮಿಸುವಾಗ ಭಾರತ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರು ಹೈದರಾಬಾದ್ನಲ್ಲಿ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದ್ದಾರೆ. ಕಡೆನುಡಿ/Conclusion: ತಪ್ಪು ನಿರೂಪಣೆ. ತೋರಿಸಿರುವ ದೃಶ್ಯಗಳು ಇತ್ತೀಚಿನವಲ್ಲ, ಇವು ಮಾರ್ಚ್ 2021 ರಲ್ಲಿ ಪಟಾಕಿಗಳಿಂದಾಗಿ ಬೆಂಕಿ ಕಾಣಿಸಿಕೊಂಡಾಗ ಸಂಭವಿಸಿರುವ ದೃಶ್ಯ.. ರೇಟಿಂಗ್/Rating: ತಪ್ಪು ನಿರೂಪಣೆ — **************************************************************************** ಕಲ್ವಕುಂಟ್ಲ ಕವಿತಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಕ್ಕಾಗಿ ಸಂಭ್ರಮಿಸುತ್ತಿದ್ದಾಗ ಭಾರತ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರು ಹೈದರಾಬಾದಿನಲ್ಲಿರುವ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಒಬ್ಬ ...
Read More »UN ಜನರಲ್ ಅಸೆಂಬ್ಲಿ ತನ್ನ ಸೆಪ್ಟೆಂಬರ್ ಅಧಿವೇಶನವನ್ನು ನ್ಯೂಯಾರ್ಕ್ನಿಂದ ಜಿನೀವಾಗೆ ಸ್ಥಳಾಂತರಿಸಲು ಮತ ಚಲಾಯಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim : ಪ್ಯಾಲೆಸ್ಟೀನಿಯನ್ ನಿಯೋಗಕ್ಕೆ ಅಮೆರಿಕ ವೀಸಾ ನಿರಾಕರಿಸಿದ ನಂತರ, ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು (UNGA) ಸೆಪ್ಟೆಂಬರ್ ಅಧಿವೇಶನವನ್ನು ನ್ಯೂಯಾರ್ಕ್ನಿಂದ ಜಿನೀವಾಕ್ಕೆ ಸ್ಥಳಾಂತರಿಸಲು ಮತ ಚಲಾಯಿಸಿತು. ಕಡೆನುಡಿ/Conclusion :ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. 80ನೇ UNGA ಅಧಿವೇಶನವು ನಿಗದಿಯಾದಂತೆ ನ್ಯೂಯಾರ್ಕ್ನಲ್ಲಿ ಸೆಪ್ಟೆಂಬರ್ 9, 2025 ರಂದು ಪ್ರಾರಂಭವಾಯಿತು, ಮತ್ತು ಅದರಲ್ಲಿ ಯಾವುದೇ ಮತದಾನ ನಡೆಯಲಿಲ್ಲ. ರೇಟಿಂಗ್/Rating : ಸಂಪೂರ್ಣವಾಗಿ ಸುಳ್ಳು– ************************************************************************************* ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯು (UNGA) ತನ್ನ ಸೆಪ್ಟೆಂಬರ್ ಅಧಿವೇಶನವನ್ನು ನ್ಯೂಯಾರ್ಕ್ನಿಂದ ಜಿನೀವಾಗೆ ಸ್ಥಳಾಂತರಿಸಲು ಮತ ಚಲಾಯಿಸಿದೆ ಎಂದು ಹಲವಾರು ಸಾಮಾಜಿಕ ಮಾಧ್ಯಮ ...
Read More »ಜಾಕ್ಸನ್ ಓಸ್ವಾಲ್ಟ್ 12ನೇ ವಯಸ್ಸಿನಲ್ಲಿ ತನ್ನ ಕುಟುಂಬದ ಆಟದ ಕೋಣೆಯಲ್ಲಿ ನ್ಯೂಕ್ಲಿಯರ್ ಫ್ಯೂಜನ್ ರಚಿಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim : 2018 ರಲ್ಲಿ 12 ವರ್ಷ ವಯಸ್ಸಿನಲ್ಲಿ, ಜಾಕ್ಸನ್ ಒಸ್ವಾಲ್ಟ್ ಒಂದು ಕಾರ್ಯನಿರ್ವಹಿಸುವ ನ್ಯೂಕ್ಲಿಯರ್ ಫ್ಯೂಜನ್ ಸಾಧನವನ್ನು ನಿರ್ಮಿಸಿ ಗಿನ್ನಿಸ್ ವಿಶ್ವ ದಾಖಲೆಯನ್ನು ಗಳಿಸಿದರು ಮತ್ತು FBI ದಾಳಿಗೂ ಒಳಗಾದರು ಕಡೆನುಡಿ/Conclusion: ಈ ಹೇಳಿಕೆ ನಿಜ. ಹಲವು ವಿಶ್ವಾಸಾರ್ಹ ಮೂಲಗಳು ಇದನ್ನು ದೃಢೀಕರಿಸಿವೆ ಮತ್ತು ಗಿನ್ನಿಸ್ ವಿಶ್ವ ದಾಖಲೆಯಂತೆ 2025 ರಲ್ಲಿಯೂ ಸಹ ನ್ಯೂಕ್ಲಿಯರ್ ಫ್ಯೂಜನ್ ಸಾಧಿಸಿದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಬಿರುದನ್ನು ಈತ ಹೊಂದಿದ್ದಾರೆ. ರೇಟಿಂಗ್/Rating : ನಿಜ. ************************************************************************ ಟೆನ್ನೆಸ್ಸೀಯ ಮೆಂಫಿಸ್ನ ಜಾಕ್ಸನ್ ಒಸ್ವಾಲ್ಟ್ 12 ವರ್ಷ ವಯಸ್ಸಿನಲ್ಲಿ, ...
Read More »ಈ ಸಿಸಿಟಿವಿ ಕ್ಲಿಪ್ ಭಾರತದಲ್ಲಿ ಕೇವಲ 49 ಸೆಕೆಂಡುಗಳಲ್ಲಿ ಯುವತಿಯನ್ನು ಅಪಹರಿಸಿರುವುದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಬಿಜೆಪಿ ಆಳ್ವಿಕೆಯಲ್ಲಿ ಭಾರತದಲ್ಲಿ ಕೇವಲ 49 ಸೆಕೆಂಡುಗಳಲ್ಲಿ ಯುವತಿಯ ಅಪಹರಣವನ್ನು ಸಿಸಿಟಿವಿ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ವೀಡಿಯೊ ನಿಜ ಆದರೆ ಈ ಘಟನೆ ಈಕ್ವೆಡಾರ್ನ ಕ್ವಿಟೊದಲ್ಲಿ (ಲಾಸ್ ಕಾಸಾಸ್, 26 ಸೆಪ್ಟೆಂಬರ್ 2024) ನಡೆಯಿತು, ಮತ್ತು ಹೇಳಿಕೊಂಡಂತೆ ಭಾರತದಲ್ಲಿ ಅಲ್ಲ.. ರೇಟಿಂಗ್/Rating: ತಪ್ಪು ನಿರೂಪಣೆ– ************************************************************************************************* By Adithya Das ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ವೈರಲ್ ಸಿಸಿಟಿವಿ ಕ್ಲಿಪ್ನಲ್ಲಿ ಯುವತಿಯೊಬ್ಬಳನ್ನು ಇಬ್ಬರು ಗಂಡಸರು ಬಲವಂತವಾಗಿ ಕಾರಿನೊಳಗೆ ಕರೆದೊಯ್ಯುತ್ತಿರುವುದನ್ನು ತೋರಿಸಲಾಗಿದೆ. ಈ ಘಟನೆಯು ಭಾರತದಲ್ಲಿ ನಡೆದಿದ್ದು ದಾಳಿಕೋರರು ಒಂದು ನಿಮಿಷಕ್ಕಿಂತ ...
Read More »ನೊಬೆಲ್ ಸಮಿತಿ ಸದಸ್ಯ ಆಸ್ಲೆ ಟೋಜೆ ಭಾರತದ ಪ್ರಧಾನಿ ಮೋದಿಯವರನ್ನು ಶಾಂತಿಗಾಗಿ ಪ್ರಶಸ್ತಿಗೆ ಸೂಚಿಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ನಾರ್ವೇಜಿಯಾದ ನೊಬೆಲ್ ಸಮಿತಿಯ ಉಪ ನಾಯಕ ಆಸ್ಲೆ ಟೋಜೆಯವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ನೊಬೆಲ್ ಶಾಂತಿ ಪ್ರಶಸ್ತಿಯ “ಅತಿದೊಡ್ಡ ಸ್ಪರ್ಧಿ” ಎಂದು ಹೇಳಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ದಾರಿ ತಪ್ಪಿಸುವಂಥದ್ದು. ಉಕ್ರೇನ್-ರಷ್ಯಾ ಯುದ್ಧದ ಕುರಿತು ಪ್ರಧಾನಿ ಮೋದಿಯವರ ನಿಲುವನ್ನು ಟೋಜೆ ಶ್ಲಾಘಿಸಿದರಾದರೂ, ಆತ ಮೋದಿಯವರನ್ನು ನೇರವಾಗಿ ಅನುಮೋದಿಸಲಿಲ್ಲ ಮತ್ತು ಇದನ್ನು ಆತ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ರೇಟಿಂಗ್/Rating: ದಾರಿ ತಪ್ಪಿಸುವಂಥದ್ದು — ***************************************************************** ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕರಾದ ಆಸ್ಲೆ ಟೋಜೆಯವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ನೊಬೆಲ್ ಶಾಂತಿ ಪ್ರಶಸ್ತಿಯ ...
Read More »
Digiteye Kannada Fact Checkers