Don't Miss

Tag Archives: kannada fact check

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮಳೆಯ ನಂತರ ನೀರಿನಿಂದ ತುಂಬಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಭಾರೀ ಮಳೆಯ ನಂತರ ಸಾಗರವಾಗಿದೆ ಎಂದು ವೈರಲ್ ವೀಡಿಯೊ ಹೇಳುತ್ತದೆ.. ಕಡೆನುಡಿ/Conclusion: ತಪ್ಪು ನಿರೂಪಣೆ. ಈ ವೀಡಿಯೊ ವಾಸ್ತವವಾಗಿ 2024ರಲ್ಲಿ ಭಾರೀ ಮಳೆಯ ನಂತರ ದುಬೈ ವಿಮಾನ ನಿಲ್ದಾಣವನ್ನು ತೋರಿಸುತ್ತದೆ. ರೇಟಿಂಗ್/Rating: ತಪ್ಪು ನಿರೂಪಣೆ — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಹೆಚ್ಚುವರಿ ನೀರಿನಿಂದಾಗಿ ಸಮುದ್ರವಾಗಿದೆ ಎಂದು ಹೇಳುವ ಒಂದು ವೈರಲ್ ...

Read More »

ವಿಶ್ವದ ಬಹುಪಾಲು ಜನರು ಲಿಯೋನೆಲ್ ಮೆಸ್ಸಿಗಿಂತ ಕ್ರಿಸ್ಟಿಯಾನೊ ರೊನಾಲ್ಡೊ ರನ್ನು ಇಷ್ಟಪಡುತ್ತಾರೆಂದು ಗೂಗಲ್ ದೃಢಪಡಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ವಿಶ್ವದ ಬಹುಪಾಲು ಜನರು ಲಿಯೋನೆಲ್ ಮೆಸ್ಸಿಗಿಂತ ಕ್ರಿಸ್ಟಿಯಾನೊ ರೊನಾಲ್ಡೊ ರವರನ್ನು ಹೆಚ್ಚು ಇಷ್ಟಪಡುತ್ತಾರೆ ಎಂದು ಗೂಗಲ್ ದೃಢಪಡಿಸಿದೆ. ಕಡೆನುಡಿ/Conclusion::  ದಾರಿತಪ್ಪಿಸುವಂತಹ ಹೇಳಿಕೆ. ಗೂಗಲ್ ನಿಂದ ಯಾವುದೇ ಅಧಿಕೃತ “ಸಮೀಕ್ಷೆ” ನಡೆಸಲಾಗಿಲ್ಲ. ಉಲ್ಲೇಖಿಸಲಾದ ಮಾಹಿತಿಯು ಗೂಗಲ್ ಟ್ರೆಂಡ್ಸ್ ನಿಂದ ಲಭಿಸಿದ್ದು, ಇದು ಹೆಚ್ಚಿನ ಸರ್ಚ್ ಪ್ರಮಾಣ/ಆಸಕ್ತಿಯನ್ನು ತೋರಿಸುತ್ತದೆಯಷ್ಟೇ, ಇದು ಜನರ ಆದ್ಯತೆಯಾಗಬೇಕೆಂದಿಲ್ಲ. ರೇಟಿಂಗ್/Rating: ದಾರಿತಪ್ಪಿಸುವಂತಹ ಹೇಳಿಕೆ — ********************************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಜುಲೈ 22, 2025ರಂದು ‘CristianoXtra’ ಎಂಬ ...

Read More »

ಹವಾಮಾನದ ಬಗೆಗಿನ ಪ್ಯಾರಿಸ್ ಒಪ್ಪಂದದಿಂದ ಇಟಲಿ ಹಿಂದೆ ಸರಿದಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಹವಾಮಾನದ ಬಗೆಗಿನ ಪ್ಯಾರಿಸ್ ಒಪ್ಪಂದದಿಂದ ಇಟಲಿ ಹಿಂದೆ ಸರಿದಿದೆ. ಕಡೆನುಡಿ/Conclusion: ಸುಳ್ಳು. ಪ್ಯಾರಿಸ್ ಒಪ್ಪಂದದಿಂದ ಇಟಲಿ ಹೊರಬಂದಿದೆ ಎಂದು ಸೂಚಿಸುವಂತಹ ಯಾವುದೇ ವಿಶ್ವಾಸಾರ್ಹ ಮಾಹಿತಿ ಕಂಡುಬಂದಿಲ್ಲ. ರೇಟಿಂಗ್/Rating: ಸುಳ್ಳು— ********************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ 2015 ರಲ್ಲಿ ಸಹಿ ಮಾಡಲಾದ ಜಾಗತಿಕ ಹವಾಮಾನ ಬದಲಾವಣೆ ಒಪ್ಪಂದವಾದ ಪ್ಯಾರಿಸ್ ಒಪ್ಪಂದದಲ್ಲಿ ಇಟಲಿ ಇನ್ನು ಮುಂದೆ ಇರುವುದಿಲ್ಲ ಎನ್ನುವ ವಿವಿಧ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ತುಂಬಿವೆ. ಅನೇಕ X ಬಳಕೆದಾರರು ಜುಲೈ 9, ...

Read More »

ಮೋದಿ ಸರ್ಕಾರವು ಸೌರ ಫಲಕಗಳನ್ನು ಬಳಸಿ ರೈಲು ಹಳಿಗಳನ್ನು ವಿದ್ಯುತ್ ಸ್ಥಾವರಗಳನ್ನಾಗಿ ಪರಿವರ್ತಿಸುತ್ತಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಮೋದಿ ಸರ್ಕಾರವು ರೈಲು ಹಳಿಗಳ ನಡುವೆ ಸೌರ ಫಲಕಗಳನ್ನು ಸ್ಥಾಪಿಸುವ ಮೂಲಕ ಅವುಗಳನ್ನು ವಿದ್ಯುತ್ ಸ್ಥಾವರಗಳನ್ನಾಗಿ ಪರಿವರ್ತಿಸುತ್ತಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ.  ಈ ಹೊಸ ಹೆಜ್ಜೆಯು ಸ್ವಿಟ್ಜರ್ಲೆಂಡ್‌ನ ಮೂಲದ ಸನ್-ವೇಸ್ ಎಂಬ ಸ್ಟಾರ್ಟ್‌-ಅಪ್‌ನಿಂದ ಬಂದಿದೆ. ರೇಟಿಂಗ್/Rating: ತಪ್ಪು ನಿರೂಪಣೆ  . ********************************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ******************************************************* ಮೋದಿ ಸರ್ಕಾರವು ಹೊರತೆಗೆಯಬಹುದಾದ ಸೌರ ಫಲಕಗಳನ್ನು ಬಳಸಿಕೊಂಡು ರೈಲ್ವೆ ಹಳಿಗಳನ್ನು ವಿದ್ಯುತ್ ಸ್ಥಾವರಗಳನ್ನಾಗಿ ಪರಿವರ್ತಿಸುತ್ತಿದೆ ಎಂದು ಹೇಳುವ ಒಂದು ವೈರಲ್ ಪೋಸ್ಟ್ ...

Read More »

ಬಿಜೆಪಿ ಆಡಳಿತವು ಜೀವಂತ ಡೈನೋಸಾರ್‌ಗಳ ಮರಳುವಿಕೆಗೆ ಕಾರಣವಾಯಿತೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಾನ್ಪುರದಲ್ಲಿ ನಿಜವಾದ ಡೈನೋಸಾರ್ ಅನ್ನು ಕಾಣಲಾಗಿದೆ ಅದನ್ನು ಸೆರೆಹಿಡಿಯಲಾಗಿದೆ, ಮತ್ತು ಜನರು ಅದನ್ನು ನೋಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಸೇರುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:  ಸಂಪೂರ್ಣವಾಗಿ ಸುಳ್ಳು. ಈ ವೀಡಿಯೊ ಕಾನ್ಪುರದಲ್ಲಿ ಮಾರ್ಕೆಟಿಂಗ್ ಅಥವಾ ಪ್ರದರ್ಶನಕ್ಕಾಗಿ ಬಳಸಲಾದ ಉತ್ತಮ ಗುಣಮಟ್ಟದ ಅನಿಮ್ಯಾಟ್ರಾನಿಕ್ ಡೈನೋಸಾರ್ ಅನ್ನು ತೋರಿಸುತ್ತದೆ, ಮತ್ತಿದು ಹೇಳಿಕೊಂಡಂತೆ ಜೀವಂತ ಡೈನೋಸಾರ್ ಅಲ್ಲ. ರೇಟಿಂಗ್/Rating: ಸಂಪೂರ್ಣವಾಗಿ ಸುಳ್ಳು — ****************************************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಟ್ವಿಟರ್‌ನಲ್ಲಿ (ಈಗ X) ...

Read More »

ಈ ವೀಡಿಯೊದಲ್ಲಿ ಅರ್ಚಕರು ದೇಣಿಗೆ ಹಣಕ್ಕಾಗಿ ಜಗಳವಾಡುವುದನ್ನು ತೋರಿಸಲಾಗಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim : ಕರ್ನಾಟಕದ ದೇಣಿಗೆ ಪೆಟ್ಟಿಗೆಯಿಂದ ಬಂದ ಹಣಕ್ಕಾಗಿ ಅರ್ಚಕರು ಜಗಳವಾಡುತ್ತಿರುವುದನ್ನು ತೋರಿಸುವ ಒಂದು ವೈರಲ್ ವೀಡಿಯೊ, ದೇವಾಲಯದ ದೇಣಿಗೆಗಳಲ್ಲಿ ಭ್ರಷ್ಟಾಚಾರ ಮತ್ತು ದುರುಪಯೋಗವನ್ನು ಸೂಚಿಸುತ್ತದೆ. ಕಡೆನುಡಿ/Conclusion : ತಪ್ಪು ನಿರೂಪಣೆ. ಈ ವೀಡಿಯೊ ವಾಸ್ತವವಾಗಿ ಮಂಗಳೂರಿನ ಕಟೀಲ್ ಪಟ್ಟಣದಲ್ಲಿ ನಡೆಯುವ ಸಾಂಪ್ರದಾಯಿಕ ಅಗ್ನಿ ಖೇಲಿ ಅಥವಾ ತೂಟೆದಾರ ಆಚರಣೆಯನ್ನು ಚಿತ್ರಿಸುತ್ತದೆ ಮತ್ತಿದು ದೇವಾಲಯದ ದೇಣಿಗೆಗಾಗಿ ನಡೆದಿರುವ ಜಗಳವಲ್ಲ. ರೇಟಿಂಗ್/Rating : ತಪ್ಪು ನಿರೂಪಣೆ — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ ...

Read More »

ಸರೋಜಾ ದೇವಿಯವರ ನಿಧನದ ಕುರಿತಾದ ಸಿದ್ದರಾಮಯ್ಯನವರ ಟ್ವೀಟ್ ಅನ್ನು ಸಿದ್ದರಾಮಯ್ಯನವರ ನಿಧನ ಎಂದು ಅನುವಾದಿಸಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಅವರು ನಿಧನರಾದರು ಎಂದು ಹೇಳಲಾಗಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಮೆಟಾದ AI ಮೂಲಕ ಉತ್ಪತಿಯಾದ ಕನ್ನಡದಿಂದ ಆಂಗ್ಲ ಭಾಷೆಯ ಅನುವಾದದಿಂದಾಗಿ ಈ ಅಪಾರ್ಥ ಉಂಟಾಯಿತು. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ************************************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಮುಖ್ಯಮಂತ್ರಿಗಳ ಅಧಿಕೃತ ಫೇಸ್‌ಬುಕ್ ಪುಟದ ಪೋಸ್ಟ್ ಅನ್ನು ತೋರಿಸುವ ಸ್ಕ್ರೀನ್‌ಶಾಟ್ ಆನ್‌ಲೈನ್‌ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಪೋಸ್ಟ್‌ನಲ್ಲಿರುವ ಆಂಗ್ಲ ಭಾಷೆ ವಿಚಿತ್ರವಾಗಿದೆ. ಅದು ...

Read More »

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ಫ್ಲೈಟ್ 171 ಅಪಘಾತದ ಕೆಲವೇ ಗಂಟೆಗಳ ನಂತರ, ಒಳಗಿನ ದೃಶ್ಯದ ವೀಡಿಯೊ ಹೊರಬಂದಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim:  2025 ಜೂನ್ 12ರಂದು ಸಂಭವಿಸಿದ ವಿಮಾನ ಅಪಘಾತಕ್ಕೂ ಮುನ್ನ, ಎಐ-171 ಎಂಬ ಏರ್ ಇಂಡಿಯಾ ವಿಮಾನದ ಒಳಗಿನ ದೃಶ್ಯಗಳನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:ತಪ್ಪುನಿರೂಪಣೆ. ಜನವರಿ 15, 2023 ರಂದು ನೇಪಾಳದ ಪೋಖರಾದಲ್ಲಿ ಅಪಘಾತಕ್ಕೀಡಾದ ಯೇತಿ ಏರ್‌ಲೈನ್ಸ್ ವಿಮಾನದೊಳಗೆ ಚಿತ್ರೀಕರಿಸಲಾದ ತುಣುಕನ್ನು ವೀಡಿಯೊ ತೋರಿಸುತ್ತದೆ. ರೇಟಿಂಗ್/Rating: ತಪ್ಪುನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ 2025 ಜೂನ್ 12 ರಂದು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ ಕಡೆಗೆ ಹೊರಟಿದ್ದ 242 ಪ್ರಯಾಣಿಕರು ಮತ್ತು ...

Read More »

ಸೌದಿ ಅರೇಬಿಯಾ ಭಾರತಕ್ಕೆ ಬ್ಲಾಕ್ ವರ್ಕ್ ವೀಸಾಗಳನ್ನು ಸ್ಥಗಿತಗೊಳಿಸಿರುವುದು ನಮ್ಮ ವಿದೇಶಾಂಗ ನೀತಿಯ ಕುಸಿತವನ್ನು ಸೂಚಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸೌದಿ ಅರೇಬಿಯಾ ಭಾರತ ಸೇರಿದಂತೆ 14 ದೇಶಗಳಿಗೆ ವೀಸಾಗಳನ್ನು ಸ್ಥಗಿತಗೊಳಿಸಿರುವುದು, ಮೋದಿ ನೇತೃತ್ವದಲ್ಲಿ ಭಾರತದ ವಿದೇಶಾಂಗ ನೀತಿಯ ನಿರಂತರ ಕುಸಿತದ ಮೇಲೆ ಇನ್ನೊಂದು ಹೊಡೆತವಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಸೌದಿ ಅರೇಬಿಯಾ ಏಪ್ರಿಲ್ 13, 2025 ರಂದು ಭಾರತ ಸೇರಿದಂತೆ 14 ದೇಶಗಳಿಗೆ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಹಜ್ ಯಾತ್ರಿಕರ ಬೃಹತ್ ಒಳಹರಿವನ್ನು ನಿರ್ವಹಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ ಮತ್ತು ಇದಕ್ಕೂ ಮೋದಿ ಸರ್ಕಾರದ ವಿದೇಶಾಂಗ ನೀತಿಗೂ ಯಾವುದೇ ಸಂಬಂಧವಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ...

Read More »

ಟ್ರಂಪ್ ಅಮೆರಿಕದಲ್ಲಿ ಟೆಸ್ಲಾ ಉತ್ಪಾದನೆಯನ್ನು ನಿಷೇಧಿಸಿದ್ದಾರಾ? ವೈರಲ್ ಆದ ವೀಡಿಯೊ; ಸತ್ಯ ಪರಿಶೀಲನೆ

ಹೇಳಿಕೆ/Claim:ಟ್ರಂಪ್ಒಂದು ವೀಡಿಯೊದಲ್ಲಿ ಟೆಸ್ಲಾ ಉತ್ಪಾದನೆಯ ಮೇಲೆ ನಿಷೇಧವನ್ನು ಘೋಷಿಸಿದ್ದಾರೆ.. ಕಡೆನುಡಿ/Conclusion:  ತಪ್ಪು ನಿರೂಪಣೆ. ಸದ್ಯಕ್ಕೆ ಟೆಸ್ಲಾ ಉತ್ಪಾದನೆಯನ್ನು ನಿಷೇಧಿಸುವ ಯಾವುದೇ ಕ್ರಮ ಕೈಗೊಂಡಿಲ್ಲ, ಮತ್ತು ವೀಡಿಯೊವನ್ನು ತಿರುಚಿ, ಧ್ವನಿಯನ್ನು ಬದಲಾಯಿಸಿ ಅಕ್ರಮವಾಗಿ ತಿದ್ದಲಾಗಿದೆ ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ **************************************************************** ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ಟೆಸ್ಲಾ ಕಾರುಗಳ ಉತ್ಪಾದನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದೆ. ...

Read More »