Don't Miss

Tag Archives: kannada fact check

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

Is Navneet Rana seen crying in this video after losing her seat in LS poll? Fact Check

ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ ಸ್ಪರ್ಧಿಸಿದ್ದ ನವನೀತ್ ರಾಣಾ ರವರು ಅಳುತ್ತಿರುವುದನ್ನು ...

Read More »

ಸೈನಿಕರ (ಅಗ್ನಿವೀರರ) ನೇಮಕಾತಿಗಾಗಿರುವ ಅಗ್ನಿಪಥ್ ಯೋಜನೆಯನ್ನು ಪುನರಾರಂಭಿಸಲಾಗಿದೆಯೇ? ಸತ್ಯ ಪರಿಶೀಲನೆ

Has Agnipath Scheme for recruitment of soldiers (Agniveers) been relaunched? Fact Check

ಹೇಳಿಕೆ/Claim: ಸೈನಿಕರು ಅಥವಾ ಅಗ್ನಿವೀರರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಮಾರ್ಪಾಡುಗಳೊಂದಿಗೆ ಮರುಪ್ರಾರಂಭಿಸಲಾಗಿದೆ. ಕಡೆನುಡಿ/Conclusion:  ಹೇಳಿಕೆ ಸುಳ್ಳು. ಸರ್ಕಾರಿ ಸ್ವಾಮ್ಯದ ಪಿ.ಐ.ಬಿ ಈ ಹೇಳಿಕೆಯನ್ನು ನಿರಾಕರಿಸಿದೆ ಮತ್ತು ಅದನ್ನು ನಕಲಿ ಎಂದು ಹೇಳಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ************************************************************************************** ಸತ್ಯ ಪರಿಶೀಲನೆ ವಿವರಗಳು ಅಗ್ನಿಪಥ್ ಯೋಜನೆಯನ್ನು ಎನ್‌ಡಿಎ ಸರ್ಕಾರವು ಸೈನಿಕ ಸಮ್ಮಾನ್ ಯೋಜನೆ ಎಂದು ಮರುಪ್ರಾರಂಭಿಸಲಿದೆ ಎಂಬ ಹೇಳಿಕೆಯೊಂದಿಗೆ ಒಂದು ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. All Posts   आग्निवीर में बदलाव की खबर आ रही है, क्या ये ...

Read More »

ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

Did more votes poll in EVMs in Varanasi than registered voters? Fact Check

ಹೇಳಿಕೆ/Claim: ವಾರಣಾಸಿ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಎಣಿಕೆ ಮಾಡಿದ ಒಟ್ಟು ಮತಗಳು ಒಟ್ಟು ಚಲಾವಣೆಯಾದ ಮತಗಳನ್ನು ಮೀರಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ಹೇಳುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. 2019ರಲ್ಲಾಗಲೀ 2024ರಲ್ಲಾಗಲೀ ವಾರಣಾಸಿಯಲ್ಲಿ ಮೋದಿಗೆ ಹಾಕಲಾದ ಮತಗಳು ಒಟ್ಟು ಮತದಾರರ ಸಂಖ್ಯೆಯನ್ನು ಮೀರಿಲ್ಲ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಗೆ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಇವಿಎಂಗಳಲ್ಲಿ (ವಿದ್ಯುನ್ಮಾನ ಮತಯಂತ್ರ) ಚಲಾವಣೆಯಾದ ಮತಗಳಿಗಿಂತ ಹೆಚ್ಚು ಮತಗಳು ಮೋದಿಯವರಿಗಾಗಿ ಬಿದ್ದಿವೆ ಎಂಬ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. वाराणसी में ...

Read More »

ಚುನಾವಣಾ ಫಲಿತಾಂಶದ ಮರುದಿನ, ಜೂನ್ 5, 2024 ರಂದು ರಾಹುಲ್ ಗಾಂಧಿ ಬ್ಯಾಂಕಾಕ್‌ಗೆ ಟಿಕೆಟ್ ಕಾಯ್ದಿರಿಸಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಜೂನ್ 5, 2024 ರಂದು ರಾಹುಲ್ ಗಾಂಧಿಯವರು ದೇಶದಿಂದ ಓಡಿಹೋಗುವುದನ್ನು  ಬೋರ್ಡಿಂಗ್ ಪಾಸ್  ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಟಿಕೆಟ್ ಅನ್ನು ಮಾರ್ಫ್ ಮಾಡಲಾಗಿದೆ, ಡಿಜಿಟಲ್ ಮಾಧ್ಯಮವನ್ನು ಬಳಸಿ ಮಾರ್ಪಡಿಸಲಾಗಿದೆ ಮತ್ತು ಏರ್‌ಲೈನ್‌ಗಳು ಬಳಸುವ PDF417 ಬಾರ್‌ಕೋಡ್ ಅನ್ನು ಇದು ಹೊಂದಿಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭಾರಿ ಬಹುಮತ ಪಡೆಯುವುದೆಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಸರಿನಲ್ಲಿರುವ ವಿಸ್ತಾರಾ ವಿಮಾನದ ಬೋರ್ಡಿಂಗ್ ಪಾಸ್ ...

Read More »

ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಕ್ಕೆ ಬೇಡಿಕೆ ಇಟ್ಟಿದ್ದಾರಾ? ಸತ್ಯ ಪರಿಶೀಲನೆ

Did Ladakh's environmentalist Sonam Wangchuk demand a plebiscite for Kashmir? Fact Check

ಹೇಳಿಕೆ/Claim:ಲದಾಖ್‌ನ ಪರಿಸರವಾದಿ ಸೋನಮ್ ವಾಂಗ್‌ಚುಕ್ ರವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಣೆ ಒತ್ತಾಯಿಸುತ್ತಿರುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಕಾರ್ಗಿಲ್ ಕುರಿತು ಪರಿಸರವಾದಿ ಸೋನಮ್ ವಾಂಗ್ಚುಕ್ ರವರ ಹೇಳಿಕೆಯನ್ನು ತಿರುಚಿ ಸಂದರ್ಭಕ್ಕೆ ವಿಪರೀತವಾಗಿ ಹಂಚಿಕೊಳ್ಳಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಲಡಾಖ್ ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಿಸಲು ಒತ್ತಾಯಿಸುತ್ತಿದ್ದಾರೆ ಎನ್ನುವ ಒಂದು ವೀಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸೋನಮ್ ವಾಂಗ್‌ಚುಕ್, “ಜನಮತಗಣನೆಗಳು ಮತ್ತು ಜನಾಭಿಪ್ರಾಯ ಸಂಗ್ರಹಣೆಗಳು ನಡೆಯಬೇಕು ಎಂಬ ಮಾತುಗಳನ್ನು ನೀವು ಕೇಳಿರಬಹುದು, ಎಲ್ಲರೂ ...

Read More »

ಅನೇಕ ದೇಶಗಳಲ್ಲಿ ಭಾರತೀಯ ತರಕಾರಿಗಳನ್ನು ನಿಷೇಧಿಸಲಾಗಿದೆಯೇ? ಸತ್ಯ ಪರಿಶೀಲನೆ

Are Indian vegetables banned in many countries? Fact Check

ಹೇಳಿಕೆ/Claim: ಕೀಟನಾಶಕಗಳ ಬಳಕೆಯ ಕಾರಣದಿಂದ ಹಲವಾರು ದೇಶಗಳು ಭಾರತದಿಂದ ತರಕಾರಿಗಳನ್ನು ನಿಷೇಧಿಸಿವೆ ಎಂದು ಪತ್ರಿಕಾ ಕ್ಲಿಪ್ಪಿಂಗ್ ಹೇಳುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಈ ಪತ್ರಿಕಾ ಕ್ಲಿಪ್ಪಿಂಗ್ 2015ರದ್ದು, ಇದು ದೆಹಲಿ ಉಚ್ಚ ನ್ಯಾಯಾಲಯವು ಕೀಟನಾಶಕಗಳ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದ ಸುದ್ದಿ, ಇದು ಇತ್ತೀಚಿನದ್ದಲ್ಲ. ರೇಟಿಂಗ್: ದಾರಿತಪ್ಪಿಸುವ ಸುದ್ದಿ — ಸತ್ಯ ಪರಿಶೀಲನೆ ವಿವರಗಳು: ಕೀಟನಾಶಕಗಳ ಕಾರಣದಿಂದಾಗಿ ಹಲವಾರು ದೇಶಗಳು ಭಾರತದಿಂದ ಬರುವ ತರಕಾರಿಗಳನ್ನು ನಿಷೇಧಿಸಿವೆ ಎನ್ನುವ ಪತ್ರಿಕಾ ಸುದ್ದಿಯ ಕ್ಲಿಪ್ಪಿಂಗ್ ಅನ್ನು ಇತ್ತೀಚೆಗೆ ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆಹಾರಪದಾರ್ಥಗಳ ಕೃಷಿಯಲ್ಲಿ ಅತಿಯಾದ ಕೀಟನಾಶಕಗಳ ಬಳಕೆಯನ್ನು ಸರ್ಕಾರವು ...

Read More »

ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿಯವರು ಹೇ ಳಿದರೇ ? ಸತ್ಯ ಪರಿಶೀ ಲನೆ

Did Rahul Gandhi say Modi is going to become PM again? Fact Check

ಹೇಳಿಕೆ/Claim: ಮೋ ದಿ ಮತ್ತೊ ಮ್ಮೆ ಪ್ರಧಾನಿಯಾಗಲು ರಾಹುಲ್ ಗಾಂಧಿ ಹೇ ಳುತ್ತಿರುವುದನ್ನು ವೀ ಡಿಯೊತೋ ರಿಸುತ್ತದೆ. ಕಡೆನುಡಿ/Conclusion:ಹೇ ಳಿಕೆ ಸುಳ್ಳು. ಮೋ ದಿಯವರು ಮತ್ತೊ ಮ್ಮೆ ಪ್ರಧಾನಿಯಾಗುತ್ತಾರೆ ಎಂದು ರಾಹುಲ್ ಗಾಂಧಿಯವರ ಹೇ ಳಿಕೆಯನ್ನು ತೋ ರಿಸುವಂತೆ ಧ್ವನಿಯನ್ನು ಬದಲಾಯಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ನರೇಂದ್ರ ಮೋ ದಿಯವರು ಮತ್ತೊ ಮ್ಮೆ ಭಾರತದ ಪ್ರಧಾನಿಯಾಗಲಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಾರ್ವ ಜನಿಕ ರ್‍ಯಾ ಲಿಯೊಂದರಲ್ಲಿ ಹೇ ಳುತ್ತಿರುವ ಉತ್ತೇಜನಾತ್ಮಕ ಮತ್ತು ವಿಚಾರಹೀ ...

Read More »

ಬಿಜೆಪಿ ಲೋ ಕಸಭಾ ಚುನಾವಣೆಯಲ್ಲಿ 272ಕ್ಕೂ ಹೆಚ್ಚು ಸ್ಥಾನಗಳಿಗಾಗಿ ಸ್ಪರ್ಧಿ ಸಿದ ಏಕೈ ಕ ಪಕ್ಷವೇ ಮಾತ್ರವೇ ? ಸತ್ಯ ಪರಿಶೀ ಲನೆ

Is BJP only party to field more than 272 seats in Lok Sabha elections? Fact Check

ಹೇಳಿಕೆ/Claim: ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾ ರ ರಚಿಸಲು ಅಗತ್ಯವಿರುವ 272 ಸ್ಥಾನಗಳಿಗಾಗಿ ಬಿಜೆಪಿ ಹೊ ರತುಪಡಿಸಿ ಬೇ ರೆ ಯಾವುದೇ ಪಕ್ಷವು ಸ್ಪರ್ಧಿ ಸುತ್ತಿಲ್ಲ. ಕಡೆನುಡಿ/Conclusion: 2024 ರ ಲೋ ಕಸಭಾ ಚುನಾವಣಾ ಸ್ಪರ್ಧೆ ಯಲ್ಲಿ ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ 328ಕ್ಕೂ ಹೆಚ್ಚಿನ ಅಭ್ಯರ್ಥಿ ಗಳನ್ನು ಕಣಕ್ಕಿ ಳಿಸಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು: ಚುನಾವಣೆಯ ಕಾವು ಹೆಚ್ಚುತ್ತಿರುವಂತೆಯೇ , ಎಲ್ಲಾ ರಾಜಕೀ ಯ ಪಕ್ಷಗಳು ಹಲವಾರು ಹೇ ಳಿಕೆಗಳು ಮತ್ತು ಪ್ರತಿವಾದಗಳ ವಿನಿಮಯ ನಡೆಸುತ್ತಿವೆ. ಅಂತಹ ಒಂದು ಸಂದರ್ಭ ...

Read More »

ಐಎಸ್‌ಎಸ್‌ಗೆ ಭಾರತೀಯ ಉಪಗ್ರಹ ಡಿಕ್ಕಿಹೊಡೆಯುತ್ತಿರುವುದೆಂದು ಎನಿಮೇಷನ್ ವೀಡಿಯೊ ಗೇಮ್ ಅನ್ನು ತೋರಿಸಲಾಗಿದೆ: ಸತ್ಯ ಪರಿಶೀಲನೆ

Animation video game passed off as Indian satellite colliding with ISS: Fact Check

ಹೇಳಿಕೆ/Claim:ನಿರ್ವಹಣೆಯಡಿಯಲ್ಲಿದ್ದ ಭಾರತೀಯ ಉಪಗ್ರಹವು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿರುವುದನ್ನು ವೀಡಿಯೊ ತೋರಿಸುತ್ತದೆ. ಈ ಘಟನೆಯಲ್ಲಿ ಅಮೆರಿಕದ ಗಗನಯಾತ್ರಿ ಮೈಕಲ್ ಕಾಲಿನ್ಸ್ ನಿಧನರಾದರು. ಕಡೆನುಡಿ/Conclusion:ಇದು CGI ಕಲಾವಿದ ಅಲೆಕ್ಸೆ ಪಾತ್ರೇವ್ ರಚಿಸಿದ 3D ಎನಿಮೇಷನ್ ವೀಡಿಯೊವಾಗಿದೆ. ಅಪೊಲೊ 11ರ ಖ್ಯಾತಿಯ ಅಮೇರಿಕನ್ ಗಗನಯಾತ್ರಿ ಮೈಕಲ್ ಕಾಲಿನ್ಸ್ ಅವರು ಏಪ್ರಿಲ್ 2021ರಲ್ಲಿ ತಮ್ಮ 90ನೇ ವಯಸ್ಸಿನಲ್ಲಿ ಕ್ಯಾನ್ಸರ್ ನಿಂದ ನಿಧನರಾದರು. ರೇಟಿಂಗ್: ಈ ಹೇಳಿಕೆ ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು: ಭಾರತೀಯ ಉಪಗ್ರಹವೊಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಡಿಕ್ಕಿ ಹೊಡೆಯುತ್ತಿರುವುದನ್ನು ತೋರಿಸುವುದಾಗಿ ಮತ್ತು ಅಮೆರಿಕದ ...

Read More »

ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಮಧ್ಯ ಪ್ರದೇಶದ ಹಳೆಯ ವೀಡಿಯೊವನ್ನು ಪ್ರಿಯಾಂಕಾ ಗಾಂಧಿಯವರ ಭೇಟಿಗೆ ಮುಂಚಿತವಾದ ಬೆಂಗಳೂರಿನ ಹೋರ್ಡಿಂಗ್‌ಗಳೆಂದು ಹಂಚಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

Old video from MP on Tricolour shared as Bengaluru hoardings ahead of Priyanka Gandhi's visit; Fact Check

ಹೇಳಿಕೆ/Claim: ಮುಂಬರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರವರ ಬೆಂಗಳೂರಿನ ರ‍್ಯಾಲಿ ಪೋಸ್ಟರ್‌ಗಳಲ್ಲಿ ಭಾರತದ ಧ್ವಜದ ಹಸಿರು ಬಣ್ಣ ಮೇಲಿದ್ದು ಧ್ವಜವು ತಲೆಕೆಳಗಾಗಿ ಕಾಣತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮಧ್ಯಪ್ರದೇಶದ ಜಬಲ್‌ಪುರದ ಜೂನ್ 2023ರ ಹಳೆಯ ವೀಡಿಯೊವನ್ನು ಏಪ್ರಿಲ್ 22, 2024 ರಂದು ಬೆಂಗಳೂರಿನದ್ದೆಂದು ಹೇಳಿ ಹಂಚಿಕೊಳ್ಳಲಾಗಿದೆ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: 2024 ರ ಏಪ್ರಿಲ್ 23 ರಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಭೇಟಿ ನೀಡುವ ಮೊದಲು ಆಕೆಯ ಹೋರ್ಡಿಂಗ್‌ಗಳನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ...

Read More »