ಹೇಳಿಕೆ/Claim: ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ವೈದ್ಯಕೀಯ ತಂಡವು ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ಈಗ ಕೋಮಾದಲ್ಲಿದ್ದಾರೆ ಎಂದು ಹೇಳಿದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಅಧ್ಯಕ್ಷ ಟ್ರಂಪ್ ರವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಮತ್ತು ಅವರು ಪತ್ರಿಕಾಗೋಷ್ಠಿಯಲ್ಲಿ ಇದನ್ನು ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ರೇಟಿಂಗ್/Rating: ಸುಳ್ಳು — ************************************************************************ ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. **************************************************************** ಆಗಸ್ಟ್ ಕೊನೆಯ ವಾರದಿಂದ ಸೆಪ್ಟೆಂಬರ್ 2025 ರವರೆಗೆ, ಹಲವಾರು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ...
Read More »Tag Archives: kannada fact check
ಕವಿತಾ ರವರ ಅಮಾನತುಗೊಳುವಿಕೆಯ ಆಚರಣೆ ನಡೆಸುವಾಗ BRS ಕಾರ್ಯಕರ್ತರು ಹೈದರಾಬಾದ್ನಲ್ಲಿ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಕಲ್ವಕುಂಟ್ಲ ಕವಿತಾ ರವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಕ್ಕಾಗಿ ಸಂಭ್ರಮಿಸುವಾಗ ಭಾರತ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರು ಹೈದರಾಬಾದ್ನಲ್ಲಿ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದ್ದಾರೆ. ಕಡೆನುಡಿ/Conclusion: ತಪ್ಪು ನಿರೂಪಣೆ. ತೋರಿಸಿರುವ ದೃಶ್ಯಗಳು ಇತ್ತೀಚಿನವಲ್ಲ, ಇವು ಮಾರ್ಚ್ 2021 ರಲ್ಲಿ ಪಟಾಕಿಗಳಿಂದಾಗಿ ಬೆಂಕಿ ಕಾಣಿಸಿಕೊಂಡಾಗ ಸಂಭವಿಸಿರುವ ದೃಶ್ಯ.. ರೇಟಿಂಗ್/Rating: ತಪ್ಪು ನಿರೂಪಣೆ — **************************************************************************** ಕಲ್ವಕುಂಟ್ಲ ಕವಿತಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಕ್ಕಾಗಿ ಸಂಭ್ರಮಿಸುತ್ತಿದ್ದಾಗ ಭಾರತ ರಾಷ್ಟ್ರ ಸಮಿತಿ (BRS) ಕಾರ್ಯಕರ್ತರು ಹೈದರಾಬಾದಿನಲ್ಲಿರುವ ತೆಲಂಗಾಣ ಭವನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಒಬ್ಬ ...
Read More »UN ಜನರಲ್ ಅಸೆಂಬ್ಲಿ ತನ್ನ ಸೆಪ್ಟೆಂಬರ್ ಅಧಿವೇಶನವನ್ನು ನ್ಯೂಯಾರ್ಕ್ನಿಂದ ಜಿನೀವಾಗೆ ಸ್ಥಳಾಂತರಿಸಲು ಮತ ಚಲಾಯಿಸಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim : ಪ್ಯಾಲೆಸ್ಟೀನಿಯನ್ ನಿಯೋಗಕ್ಕೆ ಅಮೆರಿಕ ವೀಸಾ ನಿರಾಕರಿಸಿದ ನಂತರ, ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು (UNGA) ಸೆಪ್ಟೆಂಬರ್ ಅಧಿವೇಶನವನ್ನು ನ್ಯೂಯಾರ್ಕ್ನಿಂದ ಜಿನೀವಾಕ್ಕೆ ಸ್ಥಳಾಂತರಿಸಲು ಮತ ಚಲಾಯಿಸಿತು. ಕಡೆನುಡಿ/Conclusion :ಈ ಹೇಳಿಕೆ ಸಂಪೂರ್ಣವಾಗಿ ಸುಳ್ಳು. 80ನೇ UNGA ಅಧಿವೇಶನವು ನಿಗದಿಯಾದಂತೆ ನ್ಯೂಯಾರ್ಕ್ನಲ್ಲಿ ಸೆಪ್ಟೆಂಬರ್ 9, 2025 ರಂದು ಪ್ರಾರಂಭವಾಯಿತು, ಮತ್ತು ಅದರಲ್ಲಿ ಯಾವುದೇ ಮತದಾನ ನಡೆಯಲಿಲ್ಲ. ರೇಟಿಂಗ್/Rating : ಸಂಪೂರ್ಣವಾಗಿ ಸುಳ್ಳು– ************************************************************************************* ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯು (UNGA) ತನ್ನ ಸೆಪ್ಟೆಂಬರ್ ಅಧಿವೇಶನವನ್ನು ನ್ಯೂಯಾರ್ಕ್ನಿಂದ ಜಿನೀವಾಗೆ ಸ್ಥಳಾಂತರಿಸಲು ಮತ ಚಲಾಯಿಸಿದೆ ಎಂದು ಹಲವಾರು ಸಾಮಾಜಿಕ ಮಾಧ್ಯಮ ...
Read More »ಜಾಕ್ಸನ್ ಓಸ್ವಾಲ್ಟ್ 12ನೇ ವಯಸ್ಸಿನಲ್ಲಿ ತನ್ನ ಕುಟುಂಬದ ಆಟದ ಕೋಣೆಯಲ್ಲಿ ನ್ಯೂಕ್ಲಿಯರ್ ಫ್ಯೂಜನ್ ರಚಿಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim : 2018 ರಲ್ಲಿ 12 ವರ್ಷ ವಯಸ್ಸಿನಲ್ಲಿ, ಜಾಕ್ಸನ್ ಒಸ್ವಾಲ್ಟ್ ಒಂದು ಕಾರ್ಯನಿರ್ವಹಿಸುವ ನ್ಯೂಕ್ಲಿಯರ್ ಫ್ಯೂಜನ್ ಸಾಧನವನ್ನು ನಿರ್ಮಿಸಿ ಗಿನ್ನಿಸ್ ವಿಶ್ವ ದಾಖಲೆಯನ್ನು ಗಳಿಸಿದರು ಮತ್ತು FBI ದಾಳಿಗೂ ಒಳಗಾದರು ಕಡೆನುಡಿ/Conclusion: ಈ ಹೇಳಿಕೆ ನಿಜ. ಹಲವು ವಿಶ್ವಾಸಾರ್ಹ ಮೂಲಗಳು ಇದನ್ನು ದೃಢೀಕರಿಸಿವೆ ಮತ್ತು ಗಿನ್ನಿಸ್ ವಿಶ್ವ ದಾಖಲೆಯಂತೆ 2025 ರಲ್ಲಿಯೂ ಸಹ ನ್ಯೂಕ್ಲಿಯರ್ ಫ್ಯೂಜನ್ ಸಾಧಿಸಿದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಬಿರುದನ್ನು ಈತ ಹೊಂದಿದ್ದಾರೆ. ರೇಟಿಂಗ್/Rating : ನಿಜ. ************************************************************************ ಟೆನ್ನೆಸ್ಸೀಯ ಮೆಂಫಿಸ್ನ ಜಾಕ್ಸನ್ ಒಸ್ವಾಲ್ಟ್ 12 ವರ್ಷ ವಯಸ್ಸಿನಲ್ಲಿ, ...
Read More »ಈ ಸಿಸಿಟಿವಿ ಕ್ಲಿಪ್ ಭಾರತದಲ್ಲಿ ಕೇವಲ 49 ಸೆಕೆಂಡುಗಳಲ್ಲಿ ಯುವತಿಯನ್ನು ಅಪಹರಿಸಿರುವುದನ್ನು ತೋರಿಸುತ್ತದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಬಿಜೆಪಿ ಆಳ್ವಿಕೆಯಲ್ಲಿ ಭಾರತದಲ್ಲಿ ಕೇವಲ 49 ಸೆಕೆಂಡುಗಳಲ್ಲಿ ಯುವತಿಯ ಅಪಹರಣವನ್ನು ಸಿಸಿಟಿವಿ ಕ್ಲಿಪ್ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ವೀಡಿಯೊ ನಿಜ ಆದರೆ ಈ ಘಟನೆ ಈಕ್ವೆಡಾರ್ನ ಕ್ವಿಟೊದಲ್ಲಿ (ಲಾಸ್ ಕಾಸಾಸ್, 26 ಸೆಪ್ಟೆಂಬರ್ 2024) ನಡೆಯಿತು, ಮತ್ತು ಹೇಳಿಕೊಂಡಂತೆ ಭಾರತದಲ್ಲಿ ಅಲ್ಲ.. ರೇಟಿಂಗ್/Rating: ತಪ್ಪು ನಿರೂಪಣೆ– ************************************************************************************************* By Adithya Das ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ವೈರಲ್ ಸಿಸಿಟಿವಿ ಕ್ಲಿಪ್ನಲ್ಲಿ ಯುವತಿಯೊಬ್ಬಳನ್ನು ಇಬ್ಬರು ಗಂಡಸರು ಬಲವಂತವಾಗಿ ಕಾರಿನೊಳಗೆ ಕರೆದೊಯ್ಯುತ್ತಿರುವುದನ್ನು ತೋರಿಸಲಾಗಿದೆ. ಈ ಘಟನೆಯು ಭಾರತದಲ್ಲಿ ನಡೆದಿದ್ದು ದಾಳಿಕೋರರು ಒಂದು ನಿಮಿಷಕ್ಕಿಂತ ...
Read More »ನೊಬೆಲ್ ಸಮಿತಿ ಸದಸ್ಯ ಆಸ್ಲೆ ಟೋಜೆ ಭಾರತದ ಪ್ರಧಾನಿ ಮೋದಿಯವರನ್ನು ಶಾಂತಿಗಾಗಿ ಪ್ರಶಸ್ತಿಗೆ ಸೂಚಿಸಿದರೇ? ಸತ್ಯ ಪರಿಶೀಲನೆ
ಹೇಳಿಕೆ/Claim: ನಾರ್ವೇಜಿಯಾದ ನೊಬೆಲ್ ಸಮಿತಿಯ ಉಪ ನಾಯಕ ಆಸ್ಲೆ ಟೋಜೆಯವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ನೊಬೆಲ್ ಶಾಂತಿ ಪ್ರಶಸ್ತಿಯ “ಅತಿದೊಡ್ಡ ಸ್ಪರ್ಧಿ” ಎಂದು ಹೇಳಿದ್ದಾರೆ. ಕಡೆನುಡಿ/Conclusion: ಈ ಹೇಳಿಕೆ ದಾರಿ ತಪ್ಪಿಸುವಂಥದ್ದು. ಉಕ್ರೇನ್-ರಷ್ಯಾ ಯುದ್ಧದ ಕುರಿತು ಪ್ರಧಾನಿ ಮೋದಿಯವರ ನಿಲುವನ್ನು ಟೋಜೆ ಶ್ಲಾಘಿಸಿದರಾದರೂ, ಆತ ಮೋದಿಯವರನ್ನು ನೇರವಾಗಿ ಅನುಮೋದಿಸಲಿಲ್ಲ ಮತ್ತು ಇದನ್ನು ಆತ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ರೇಟಿಂಗ್/Rating: ದಾರಿ ತಪ್ಪಿಸುವಂಥದ್ದು — ***************************************************************** ನೊಬೆಲ್ ಪ್ರಶಸ್ತಿ ಸಮಿತಿಯ ಉಪ ನಾಯಕರಾದ ಆಸ್ಲೆ ಟೋಜೆಯವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ನೊಬೆಲ್ ಶಾಂತಿ ಪ್ರಶಸ್ತಿಯ ...
Read More »ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಮಮತಾ ಬ್ಯಾನರ್ಜಿ ಯವರು ‘ನೀವು ಬಡವರಾಗಿಯೇ ಇರಬೇಕೆಂದು ನಾನು ಬಯಸುತ್ತೇನೆ’ ಎಂದು ಹೇಳಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಮಮತಾ ಬ್ಯಾನರ್ಜಿ “ನೀವು ಬಡವರಾಗಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಿಮ್ಮ ಮನೆಯಲ್ಲಿ ಇರುವ ಆಹಾರವನ್ನೇ ತಿಂದು ಬದುಕಿ” ಎಂದು ಹೇಳುತ್ತಿರುವುದನ್ನು ಒಂದು ವೀಡಿಯೊ ಕ್ಲಿಪ್ ತೋರಿಸುತ್ತದೆ.” ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ವಿಷಯವನ್ನು ಸಂದರ್ಭಬಾಹಿರವಾಗಿ ತೋರಿಸಲಾಗಿದೆ. ಶೋಷಣಾತ್ಮಕ ಅಭ್ಯಾಸಗಳಿಗೆ ಬಲಿಯಾಗಬೇಡಿ ಎಂದು TMC ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಇದನ್ನು ಮಮತಾ ಬ್ಯಾನರ್ಜಿಯವರು ಹೇಳಿದ್ದರು.. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ************************************************************ ಜುಲೈ 23, 2025 ರಂದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವೀಡಿಯೊ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು, ...
Read More »ಮಾಲ್ಡೀವ್ಸ್ನ ರಕ್ಷಣಾ ಸಚಿವಾಲಯದ ಕಟ್ಟಡದಲ್ಲಿ ‘SURRENDER’ (ಶರಣಾಗತಿ) ಎಂಬ ಪದದೊಂದಿಗೆ ಮೋದಿಯವರ ಭಾವಚಿತ್ರವನ್ನು ಪ್ರದರ್ಶಿಸಲಾಯಿತೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಚಿತ್ರದಲ್ಲಿ ಮಾಲ್ಡೀವ್ಸ್ನ ರಕ್ಷಣಾ ಸಚಿವಾಲಯದ ಕಟ್ಟಡದ ಮೇಲೆ “SURRENDER” (ಶರಣಾಗತಿ) ಎಂಬ ಪದದೊಂದಿಗೆ ಭಾರತೀಯ ಪ್ರಧಾನಿ ಮೋದಿಯವರ ದೈತ್ಯ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ತೋರಿಸಲಾಗಿದೆ.”. ಕಡೆನುಡಿ/Conclusion: ತಪ್ಪು ನಿರೂಪಣೆ. ಚಿತ್ರವನ್ನು ಡಿಜಿಟಲ್ ಆಗಿ ಮಾರ್ಪಡಿಸಲಾಗಿದೆ ಮತ್ತಿದು ತಪ್ಪು ಹೇಳಿಕೆ. ರೇಟಿಂಗ್/Rating: ತಪ್ಪು ನಿರೂಪಣೆ. — ************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮಾಲ್ಡೀವ್ಸ್ನ ರಕ್ಷಣಾ ಸಚಿವಾಲಯಕ್ಕೆ ಸಂಬಂಧಿಸಿದ್ದು ಎನ್ನಲಾಗಿರುವ ಬಹುಮಹಡಿ ಸರ್ಕಾರಿ ಕಟ್ಟಡದ ಒಂದು ಬದಿಯಲ್ಲಿ ಭಾರತೀಯ ಪ್ರಧಾನಿ ನರೇಂದ್ರ ...
Read More »ತಾರಕೇಶ್ವರ ಗಂಗೆಗೆ ಭೇಟಿ ನೀಡುವ ಹಿಂದೂ ತೀರ್ಥಯಾತ್ರಿಕರಿಂದ ಪಶ್ಚಿಮ ಬಂಗಾಳ ಸರ್ಕಾರವು ಜಿಜ್ಯಾ ತೆರಿಗೆಯನ್ನು ಸಂಗ್ರಹಿಸುತ್ತಿದೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಪಶ್ಚಿಮ ಬಂಗಾಳ ಸರ್ಕಾರವು ಶ್ರಾವಣ ಮಾಸದಲ್ಲಿ ತಾರಕೇಶ್ವರ ಗಂಗೆಗೆ ಭೇಟಿ ನೀಡುವ ಹಿಂದೂ ತೀರ್ಥಯಾತ್ರಿಕರಿಂದ ತೆರಿಗೆಯನ್ನು ಸಂಗ್ರಹಿಸುತ್ತಿದೆ.. ಕಡೆನುಡಿ/Conclusion: ದಾರಿತಪ್ಪಿಸುವ ಸುದ್ದಿ. ಪಶ್ಚಿಮ ಬಂಗಾಳ ಸರ್ಕಾರವು ಯಾವುದೇ ತೆರಿಗೆಯನ್ನು ಸಂಗ್ರಹಿಸುತ್ತಿಲ್ಲ ಮತ್ತು ನಿರ್ವಹಣೆಗಾಗಿ ಸ್ಥಳೀಯ ಸಂಸ್ಥೆಗಳು 10 ರೂಪಾಯಿಗಳನ್ನು ಸಂಗ್ರಹಿಸಿದವಷ್ಟೇ. ರೇಟಿಂಗ್/Rating: ದಾರಿತಪ್ಪಿಸುವ ಸುದ್ದಿ– *********************************************** ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಗಂಗಾ ಘಾಟಿಗಳಿಗೆ ಭೇಟಿ ನೀಡುವಾಗ ತೆರಿಗೆ ವಿಧಿಸಲಾಗಿದೆ ಎಂದು ಹೇಳಲಾದ ಹಿಂದೂ ತೀರ್ಥಯಾತ್ರಿಕರ ವೀಡಿಯೊಗಳನ್ನು ಹಲವಾರು ಬಳಕೆದಾರರು ...
Read More »ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಎಸ್ ಜೈಶಂಕರ್ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ
ಹೇಳಿಕೆ/Claim: ಭಾರತದ ವಿದೇಶಾಂಗ ಸಚಿವರಾದ ಎಸ್ ಜೈಶಂಕರ್ ರವರು ಭಾರತದ ಆರ್ಥಿಕ ವ್ಯವಸ್ಥೆಯನ್ನು ಶ್ವೇತಭವನದಿಂದ ನಡೆಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಜೈಶಂಕರ್ ರವರು ಅಂತಹ ಯಾವುದೇ ಹೇಳಿಕೆಯನ್ನು ಮಾಡಿಲ್ಲ. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ. — ********************************************************************* ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಇತ್ತೀಚೆಗೆ ಹಲವಾರು ಬಳಕೆದಾರರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ರವರ ಹೇಳಿಕೆಯೆಂನ್ನಲಾಗಿರುವ ಉಲ್ಲೇಖದೊಂದಿಗೆ ತಮ್ಮ ಟಿಪ್ಪಣಿಗಳನ್ನು ಹಂಚಿಕೊಂಡಿದ್ದಾರೆ. ಅಮೇರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ...
Read More »
Digiteye Kannada Fact Checkers