Don't Miss

Tag Archives: Kannada fake news

ಉತ್ತರ ಪ್ರದೇಶ, ಬಿಹಾರದ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ್ ಬಿಧುರಿ ಹೇಳಿದ್ದಾರೆಯೇ? ಸತ್ಯ ಪರಿಶೀಲನೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಮೇಶ್ ಬಿಧುರಿಯವರು ಸಂಸತ್ ಚರ್ಚೆಯ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ನಾಯಕರೊಬರನ್ನು ನಿಂದಿಸಿದ್ದಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿ ಬಂದರು. ಅಂದಿನಿಂದ, ಅವರಿಗೆ ಸಂಬಂಧಿತ ಹಲವಾರು ಹೇಳಿಕೆಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಈ ಬಾರಿ ಅವರಿಗೆ ಸಂಬಂಧಿಸಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. FACT CHECK ಉತ್ತರ ಪ್ರದೇಶ ಮತ್ತು ಬಿಹಾರದಿಂದ ವಲಸೆ ಬಂದಿರುವ ಜನರನ್ನು ದೆಹಲಿಯಿಂದ ಓಡಿಸಬೇಕು ಎಂದು ರಮೇಶ್ ಬಿಧುರಿಯವರು ಹೇಳಿದ್ದಾರೆ ಎಂದು ಪತ್ರಿಕಾ ವಾರ್ತೆಯ ಚಿತ್ರದೊಂದಿಗಿರುವ ಒಂದು ಹೇಳಿಕೆಯು ಪ್ರತಿಪಾದಿಸುತ್ತದೆ. ಈ ಚಿತ್ರದಲ್ಲಿ, ಬಿಧುರಿಯವರು ಹೇಳಿರುವುದಾಗಿ ಒಂದು ...

Read More »

ಕೆನಡಾದ ವಿರೋಧ ಪಕ್ಷದ ನಾಯಕರು ಭಾರತದೊಂದಿಗಿನ ಸಂಬಂಧವನ್ನು ಕೆಡಿಸಿದ್ದಕ್ಕಾಗಿ ಜಸ್ಟಿನ್ ಟ್ರುಡೊರನ್ನು ಟೀಕಿಸಿದರೇ?

ಭಾರತ ಮತ್ತು ಕೆನಡಾ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಅನೇಕ ಹೇಳಿಕೆಗಳು ಮತ್ತು ವೀಡಿಯೊಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡಿವೆ. ಈ ಗೊಂದಲದೆಡೆಯಲ್ಲಿ, ಕೆನಡಾದ ವಿರೋಧ ಪಕ್ಷದ ನಾಯಕರು ಕೆನಡಾದ ಪ್ರಧಾನಿ- ಜಸ್ಟಿನ್ ಟ್ರುಡೊರವರನ್ನು ಟೀಕಿಸುವ ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ವಿರೋಧ ಪಕ್ಷದ ನಾಯಕರು ಭಾರತ-ಕೆನಡಾದ ರಾಜತಾಂತ್ರಿಕ ಸಂಬಂಧವನ್ನು ಹಾಳು ಮಾಡಿದ್ದಕ್ಕಾಗಿ ಟ್ರುಡೊ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದನ್ನು ಕಾಣಬಹುದು. https://twitter.com/NorbertElikes/status/1706003395423981782?s=20 ಕೆನಡಾದ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರು ತಮ್ಮ ಮಾತುಗಳನ್ನು ಪ್ರಸ್ತುತಪಡಿಸುವ ದೃಶ್ಯವನ್ನು ಈ ವೀಡಿಯೊ ತೋರಿಸುತ್ತದೆ. ಈ ...

Read More »

ನಂದಿನಿ ತುಪ್ಪದ ಪೂರೈಕೆಗೆ ಕೆಎಂಎಫ್ ನೀಡಿದ ಬೆಲೆ ಹೇಳಿಕೆಯನ್ನು ಟಿಟಿಡಿ 50 ವರ್ಷಗಳ ನಂತರ ತಿರಸ್ಕರಿಸಿತೇ? ಸತ್ಯ ಪರಿಶೀಲನೆ

ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ. ಟ್ವಿಟರ್‌ನಲ್ಲಿನ ಸಂದೇಶಗಳನ್ನು ...

Read More »

ಕೆನಡಾದಲ್ಲಿ ಖಲಿಸ್ತಾನ ಬೆಂಬಲಿಗರು ಗುಜರಾತಿಗಳನ್ನು ಬೆದರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ

ಖಲಿಸ್ತಾನ ಪರ ಬೆಂಬಲಿಗನೊಬ್ಬ ಮತ್ತೊಬ್ಬ ವ್ಯಕ್ತಿಗೆ ಘೋರ ಪರಿಣಾಮದ ಬೆದರಿಕೆ ಹಾಕುತ್ತಿರುವ ವಿಡಿಯೋ ಒಂದು ವೈರಲ್ ಆಗುತ್ತಿದೆ. ಆ ಬೆಂಬಲಿಗ “ಗುಜರಾತಿಗಳೇ, ಸರಿಯಾಗಿ ಕೇಳಿಸಿಕೊಳ್ಳಿ. ನಾವು ನಿಮಗೆ ಎರಡೆರಡು ಬಾರಿಸಬಲ್ಲೆವು. ನಿಮಗೆ ಲಂಗರ್ ಬೇಕಿದ್ದರೆ, ಸುಮ್ಮನೆ ಲಂಗರ್ ಊಟ ಮಾಡಿ. ನಿಮ್ಮ ಸಮುದಾಯದವರು ಮೂತ್ರ ಕುಡಿದು ಸಾಕಷ್ಟು ನಾಟಕ ಮಾಡಿದ್ದಾರೆ. ನಾನು ಎಲ್ಲಾ ಗುಜರಾತಿಗಳಿಗೆ ಹೇಳುತ್ತಿದ್ದೇನೆ, ನೀವು ಜಗಳ ಪ್ರಾರಂಭಿಸಿದರೆ, ನಾವು ಗುಜರಾತಿನೊಳಗೆ, ನಿಮ್ಮ ಮನೆಯೊಳಗೆ ಹೋಗುತ್ತೇವೆ ಮತ್ತು ನಿಮ್ಮೊಂದಿಗೆ ಹೋರಾಡುತ್ತೇವೆ. ಹೋಗಿ, ಮೂತ್ರ ಕುಡಿಯಿರಿ. ಹೋಗಿ ಏನು ಬೇಕೋ ಮಾಡಿ.” ಎಂದು ಪಂಜಾಬಿ ...

Read More »