ಸಾಂಪ್ರದಾಯಿಕ ತಿರುಪತಿ ಲಡ್ಡುಗಳ ತಯಾರಿಕೆಗಾಗಿ ನಂದಿನಿ ತುಪ್ಪದ ಪೂರೈಕೆಗೆ ಸಂಬಂಧಿತ ಬೆಲೆ ಪ್ರಸ್ತಾವನೆಯನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ತಿರಸ್ಕರಿಸಿತು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಹೇಳಿಕೆಗಳು ಕಾಣಿಸಿಕೊಂಡಿವೆ. ಈ ಸುದ್ದಿ ವೈರಲ್ ಆಗಿದ್ದು, ಮೇ 2023ರ ಚುನಾವಣೆ ವೇಳೆ ರಾಜ್ಯದಲ್ಲಿ ಅಮುಲ್ ಪ್ರವೇಶವನ್ನು ಎತ್ತಿ ಹಿಡಿದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ಕೆಎಂಎಫ್ ಮತ್ತು ಅದರ ನಂದಿನಿ ತುಪ್ಪದ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುವ ಹಲವು ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿವೆ. ಟ್ವಿಟರ್ನಲ್ಲಿನ ಸಂದೇಶಗಳನ್ನು ...
Read More »Tag Archives: Kannada fake news
ಕೆನಡಾದಲ್ಲಿ ಖಲಿಸ್ತಾನ ಬೆಂಬಲಿಗರು ಗುಜರಾತಿಗಳನ್ನು ಬೆದರಿಸುತ್ತಿದ್ದಾರೆಯೇ? ಸತ್ಯ ಪರಿಶೀಲನೆ
ಖಲಿಸ್ತಾನ ಪರ ಬೆಂಬಲಿಗನೊಬ್ಬ ಮತ್ತೊಬ್ಬ ವ್ಯಕ್ತಿಗೆ ಘೋರ ಪರಿಣಾಮದ ಬೆದರಿಕೆ ಹಾಕುತ್ತಿರುವ ವಿಡಿಯೋ ಒಂದು ವೈರಲ್ ಆಗುತ್ತಿದೆ. ಆ ಬೆಂಬಲಿಗ “ಗುಜರಾತಿಗಳೇ, ಸರಿಯಾಗಿ ಕೇಳಿಸಿಕೊಳ್ಳಿ. ನಾವು ನಿಮಗೆ ಎರಡೆರಡು ಬಾರಿಸಬಲ್ಲೆವು. ನಿಮಗೆ ಲಂಗರ್ ಬೇಕಿದ್ದರೆ, ಸುಮ್ಮನೆ ಲಂಗರ್ ಊಟ ಮಾಡಿ. ನಿಮ್ಮ ಸಮುದಾಯದವರು ಮೂತ್ರ ಕುಡಿದು ಸಾಕಷ್ಟು ನಾಟಕ ಮಾಡಿದ್ದಾರೆ. ನಾನು ಎಲ್ಲಾ ಗುಜರಾತಿಗಳಿಗೆ ಹೇಳುತ್ತಿದ್ದೇನೆ, ನೀವು ಜಗಳ ಪ್ರಾರಂಭಿಸಿದರೆ, ನಾವು ಗುಜರಾತಿನೊಳಗೆ, ನಿಮ್ಮ ಮನೆಯೊಳಗೆ ಹೋಗುತ್ತೇವೆ ಮತ್ತು ನಿಮ್ಮೊಂದಿಗೆ ಹೋರಾಡುತ್ತೇವೆ. ಹೋಗಿ, ಮೂತ್ರ ಕುಡಿಯಿರಿ. ಹೋಗಿ ಏನು ಬೇಕೋ ಮಾಡಿ.” ಎಂದು ಪಂಜಾಬಿ ...
Read More »
Digiteye Kannada Fact Checkers