ಅಂಬಾನಿ ಮದುವೆಯಲ್ಲಿ, ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಒಟ್ಟಿಗೆ ಫೋಟೋಗೆ ನಿಂತಿಂದ್ದರಾ? ಸತ್ಯ ಪರಿಶೀಲನೆ

ಅಂಬಾನಿ ಮದುವೆಯಲ್ಲಿ, ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಒಟ್ಟಿಗೆ ಫೋಟೋಗೆ ನಿಂತಿಂದ್ದರಾ?  ಸತ್ಯ ಪರಿಶೀಲನೆ

ಹೇಳಿಕೆ/Claim: ಅಂಬಾನಿ ಮದುವೆಯಲ್ಲಿ ಐಶ್ವರ್ಯಾ ರೈ ಬಚ್ಚನ್ ಮತ್ತು ಸಲ್ಮಾನ್ ಖಾನ್ ಜೊತೆಯಾಗಿ ನಿಂತಿರುವ ವೈರಲ್ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion: ಈ ಹೇಳಿಕೆ ಸುಳ್ಳು. ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಅವರನ್ನು ಒಂದೇ ಫ್ರೇಮಿನಲ್ಲಿರಿಸಲು ಚಿತ್ರವನ್ನು ಬದಲಾಯಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕಳೆದ ಕೆಲವು ತಿಂಗಳುಗಳಿಂದ ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಅಂಬಾನಿ ವಿವಾಹ ಸಂಭ್ರಮಗಳ ಜೊತೆಜೊತೆಗೆ ಐಶ್ವರ್ಯಾ […]

ಹೈದರಾಬಾದ್‌ನಲ್ಲಿ ಈ ಅಪಾಯಕಾರಿ ರೀಲ್‌ಗಾಗಿ ಯುವಕ ಬಸ್‌ನ ಮುಂದೆ ಮಲಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೈದರಾಬಾದ್‌ನಲ್ಲಿ ಈ ಅಪಾಯಕಾರಿ ರೀಲ್‌ಗಾಗಿ ಯುವಕ ಬಸ್‌ನ ಮುಂದೆ ಮಲಗಿರುವುದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim:ಹೈದರಾಬಾದ್‌ನಲ್ಲಿ ಯುವಕನೊಬ್ಬ ಅಪಾಯಕಾರಿ ರೀಲ್ ಮಾಡಲು ಬಸ್‌ನ ಮುಂದೆ ಮಲಗುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಯುವಕ ರಸ್ತೆಯಲ್ಲಿ ಈ ಕೃತ್ಯ ಎಸಗುತ್ತಿರುವುದನ್ನು ತೋರಿಸುವಂತೆ ಈ ವೀಡಿಯೊವನ್ನು ಎಡಿಟ್ ಮಾಡಿ ಮಾರ್ಪಡಿಸಲಾಗಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ– ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು ಓದಿ. ************************************************************************** ಹೈದರಾಬಾದ್‌ನಲ್ಲಿ ಯುವಕನೊಬ್ಬ ರೀಲ್ ಮಾಡಲು ಹಠಾತ್ತನೆ ಬಸ್‌ನ ಮುಂದೆ ಮಲಗುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. […]

ಪ್ಯಾರಿಸ್ ನ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿದ್ದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಪ್ಯಾರಿಸ್ ನ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿದ್ದನ್ನು ಈ ವೀಡಿಯೊ ತೋರಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಈ ವರ್ಷದ ಒಲಿಂಪಿಕ್ ಜ್ಯೋತಿಯನ್ನು ಪ್ಯಾರಿಸ್ ನ ಒಂದು ಚರ್ಚ್‌ನಿಂದ ಅದ್ಭುತವಾದ ಪಟಾಕಿಗಳೊಂದಿಗೆ ಬೆಳಗಿಸಲಾಯಿತು ಎಂದು ತೋರಿಸುವ ಚರ್ಚ್‌ನಲ್ಲಿ ಪಾದ್ರಿಯೊಬ್ಬರು ಜ್ಯೋತಿ ಬೆಳಗುತ್ತಿರುವ ವೀಡಿಯೊ. ಕಡೆನುಡಿ/Conclusion:  ಹೇಳಿಕೆ ಸುಳ್ಳು. ಇಟಲಿಯ ಫ್ಲಾರೆನ್ಸ್ ಚರ್ಚ್‌ನ ಆರ್ಚ್‌ಬಿಷಪ್ ಕೊಲೊಂಬಿನಾದ ಫ್ಯೂಸ್ ಬೆಳಗುತ್ತಿರುವ ಈಸ್ಟರ್ ಭಾನುವಾರದ ಆಚರಣೆಗಳನ್ನು ಪ್ಯಾರಿಸ್ ಚರ್ಚ್‌ನಿಂದ ಒಲಂಪಿಕ್ ಜ್ಯೋತಿ ಬೆಳಗಿಸುತ್ತಿರುವುದೆಂದು ಹೇಳಿ ಹಂಚಿಕೊಳ್ಳಲಾಯಿತು. ರೇಟಿಂಗ್: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆ ವಿವರಗಳನ್ನು ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ. ಅಥವಾ ಕೆಳಗಿನ ಸುದ್ದಿಯನ್ನು […]

ಜವಾಹರಲಾಲ್ ನೆಹರು ರವರು ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಎಂದಾದರೂ ಹೇಳಿದ್ದಾರಾ? ಸತ್ಯ ಪರಿಶೀಲನೆ

ಜವಾಹರಲಾಲ್ ನೆಹರು ರವರು ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಎಂದಾದರೂ ಹೇಳಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಜವಾಹರಲಾಲ್ ನೆಹರು ಅವರು ಹೇಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಮುಹಮ್ಮದ್ ಅಲಿ ಜಿನ್ನಾ ಕುರಿತು ನೆಹರೂ ಅವರು ನೀಡಿದ ಸಂದರ್ಶನದ ವಿಡಿಯೋವನ್ನು ನೆಹರೂ ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವಂತೆ ಬದಲಾಯಿಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ ******************************************************************************************************* ಸತ್ಯ ಪರಿಶೀಲನೆ ವಿವರಗಳು ಜವಾಹರಲಾಲ್ ನೆಹರು ರವರು ಸಂದರ್ಶನವೊಂದರಲ್ಲಿ ನಾನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ ಎಂದು ಹೇಳುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. […]

IRCTC ಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಹೇರಲಾಗುವುದೇ? ಸತ್ಯ ಪರಿಶೀಲನೆ

IRCTC ಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಹೇರಲಾಗುವುದೇ? ಸತ್ಯ ಪರಿಶೀಲನೆ

ಹೇಳಿಕೆ/Claim: IRCTCಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಗಾಗಿ ರೈಲು ಟಿಕೆಟ್‌ಗಳನ್ನು ಬುಕ್ ಮಾಡಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು ಎಂಬ ಸರ್ಕಾರದ ಹೊಸ ನಿಯಮ. ಕಡೆನುಡಿ/Conclusion: ಹೇಳಿಕೆ ಸುಳ್ಳು. ರೈಲ್ವೆ ಸಚಿವಾಲಯವು ಅಂತಹ ಯಾವುದೇ ಹೊಸ ನಿಯಮವನ್ನು ಮಾಡಿಲ್ಲ. “ವಿಭಿನ್ನ ಉಪನಾಮಗಳ ಕಾರಣದಿಂದಾಗಿ ಇ-ಟಿಕೆಟ್‌ಗಳ ಬುಕಿಂಗ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚಲಾವಣೆಯಲ್ಲಿರುವ ಸುದ್ದಿ” ಸುಳ್ಳು ಮತ್ತು ತಪ್ಪುದಾರಿಗೆಳೆಯುವಂಥದ್ದು ಎಂದು IRCTC ಕೂಡ ಸ್ಪಷ್ಟಪಡಿಸಿದೆ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ******************************************************************************************************* ವಿವರಗಳು: ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ […]

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಈ ವೀಡಿಯೊದಲ್ಲಿ, ನವನೀತ್ ರಾಣಾ ರವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡ ನಂತರ ಅಳುತ್ತಿರುವುದು ಕಂಡುಬಂದಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ‘ಈ ದೇಶದಲ್ಲಿ ಇರಬೇಕಾದರೆ ಜೈ ಶ್ರೀರಾಮ್ ಎನ್ನುವುದು ಅಗತ್ಯ’ ಎಂದು ಒತ್ತಾಯಿಸಿದ ನವನೀತ್ ರಾಣಾ, 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಅಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ನವನೀತ್ ರಾಣಾ ಸೋತ ನಂತರ ಅಳುತ್ತಿರುವುದು ಎಂದು ಚಿತ್ರಿಸಲು ಏಪ್ರಿಲ್ 2022 ರ ಆಕೆಯ ಹಳೆಯ ವೀಡಿಯೊವನ್ನು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ************************************************************************* ಸತ್ಯ ಪರಿಶೀಲನೆ ವಿವರಗಳು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಮಹಾರಾಷ್ಟ್ರದ ಅಮರಾವತಿಯಿಂದ […]

ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ವೀಡಿಯೋದೊಂದಿಗೆ ಸತ್ಯ ಪರಿಶೀಲನೆ

ಬಿಜೆಪಿ ಪಶ್ಚಿಮ ಬಂಗಾಳ ಘಟಕವು ಸಿಂಗಾಪುರ್ ಮೆಟ್ರೋ ಚಿತ್ರವನ್ನು ಭಾರತಕ್ಕೆ ಮೋದಿಯವರ ಕೊಡುಗೆ ಎಂದು ಹಂಚಿಕೊಂಡಿದೆ: ವೀಡಿಯೋದೊಂದಿಗೆ ಸತ್ಯ ಪರಿಶೀಲನೆ

ಹೇಳಿಕೆ/Claim: ಮೆಟ್ರೋದ ಒಂದು ಚಿತ್ರವನ್ನು ಹೊಂದಿರುವ ಬಿಜೆಪಿ ಪಶ್ಚಿಮ ಬಂಗಾಳ ಘಟಕದ ಪೋಸ್ಟರ್, ಅದು ಪ್ರಧಾನಿ ಮೋದಿಯವರ ಸಾಧನೆಗಳಲ್ಲಿ ಒಂದಾಗಿದೆ ಎಂದು ಹೇಳುತ್ತದೆ. ಕಡೆನುಡಿ/Conclusion : ಹೇಳಿಕೆ ಸುಳ್ಳು. ಸಿಂಗಾಪುರದ ಜುರಾಂಗ್ ಮೆಟ್ರೋದ ಚಿತ್ರವನ್ನು ಮೋದಿಯವರ ಸಾಧನೆ ಎಂದು ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಸಕ್ತವಾಗಿ ನಡೆಯುತ್ತಿರುವ ಲೋಕಸಭಾ ಚುನಾವಣೆಗಳ ನಡುವೆ ಪಶ್ಚಿಮ ಬಂಗಾಳ ಬಿಜೆಪಿಯು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಅನ್ನು ಹಾಕಿದೆ, ಈ ಮೂಲಕ ದೇಶದಾದ್ಯಂತ ಅನೇಕ ನಗರಗಳಲ್ಲಿ ಭಾರತದ ಮೆಟ್ರೋ […]

ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ರಾಹುಲ್ ಗಾಂಧಿಯವರು ಸಾರ್ವಜನಿಕ ರ‍್ಯಾಲಿಗಳಲ್ಲಿ ಭಾರತೀಯ ಸಂವಿಧಾನದ ಬದಲಿಗೆ ಚೀನಾದ ಸಂವಿಧಾನದ ಪ್ರತಿಯನ್ನು ಒಯ್ಯುತ್ತಿದ್ದಾರೆಯೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ಹೇಳಿಕೆ/Claim: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತೀಯ ಸಂವಿಧಾನದ ಪ್ರತಿಯನ್ನಲ್ಲ, ಚೀನಾದ ಸಂವಿಧಾನವನ್ನು ಹಿಡಿದಿದ್ದಾರೆ. ಕಡೆನುಡಿ/Conclusion: ಹೇಳಿಕೆ ತಪ್ಪು. ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಗೋಪಾಲ್ ಸಂಕರನಾರಾಯಣನ್ ರವರ (ಇಬಿಸಿ ಪ್ರಕಟಿತ) ಕೆಂಪು (ಕೋಟ್ ಪಾಕೆಟ್) ಆವೃತ್ತಿಯನ್ನು ಹೊಂದಿದ್ದಾರೆಯೇ ಹೊರತು ಚೀನಾದ ಸಂವಿಧಾನವನ್ನಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು— ಸತ್ಯ ಪರಿಶೀಲನೆ ವಿವರಗಳು ಇತ್ತೀಚಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತದ ಸಂವಿಧಾನದ ಕೆಂಪು ಬಣ್ಣದ ಪ್ರತಿಯನ್ನು ಪ್ರದರ್ಶಿಸುತ್ತಿರುವ ಚಿತ್ರವು ಅವರ ಅನೇಕ  ರ‍್ಯಾಲಿಗಳಲ್ಲಿ ಕಂಡುಬಂದಿದೆ, ಅವರ ವಿರೋಧಿಗಳು […]

ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ ಸತ್ಯ ಪರಿಶೀಲನೆ

ವಾರಣಾಸಿಯಲ್ಲಿ ನೋಂದಾಯಿತ ಮತದಾರರಿಗಿಂತ ಹೆಚ್ಚು ಮತಗಳು ಇವಿಎಂಗಳಲ್ಲಿ ಹಾಕಲಾದವೇ? ವೀಡಿಯೊದೊಂದಿಗೆ  ಸತ್ಯ ಪರಿಶೀಲನೆ

ಹೇಳಿಕೆ/Claim: ವಾರಣಾಸಿ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಎಣಿಕೆ ಮಾಡಿದ ಒಟ್ಟು ಮತಗಳು ಒಟ್ಟು ಚಲಾವಣೆಯಾದ ಮತಗಳನ್ನು ಮೀರಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ಹೇಳುತ್ತಿದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. 2019ರಲ್ಲಾಗಲೀ 2024ರಲ್ಲಾಗಲೀ ವಾರಣಾಸಿಯಲ್ಲಿ ಮೋದಿಗೆ ಹಾಕಲಾದ ಮತಗಳು ಒಟ್ಟು ಮತದಾರರ ಸಂಖ್ಯೆಯನ್ನು ಮೀರಿಲ್ಲ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಗೆ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಇವಿಎಂಗಳಲ್ಲಿ (ವಿದ್ಯುನ್ಮಾನ ಮತಯಂತ್ರ) ಚಲಾವಣೆಯಾದ ಮತಗಳಿಗಿಂತ ಹೆಚ್ಚು ಮತಗಳು ಮೋದಿಯವರಿಗಾಗಿ ಬಿದ್ದಿವೆ ಎಂಬ ವೀಡಿಯೊವನ್ನು […]

ಚುನಾವಣಾ ಫಲಿತಾಂಶದ ಮರುದಿನ, ಜೂನ್ 5, 2024 ರಂದು ರಾಹುಲ್ ಗಾಂಧಿ ಬ್ಯಾಂಕಾಕ್‌ಗೆ ಟಿಕೆಟ್ ಕಾಯ್ದಿರಿಸಿದ್ದಾರೆಯೇ? ಸತ್ಯ ಪರಿಶೀಲನೆ

ಚುನಾವಣಾ ಫಲಿತಾಂಶದ ಮರುದಿನ, ಜೂನ್ 5, 2024 ರಂದು ರಾಹುಲ್ ಗಾಂಧಿ ಬ್ಯಾಂಕಾಕ್‌ಗೆ ಟಿಕೆಟ್ ಕಾಯ್ದಿರಿಸಿದ್ದಾರೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಜೂನ್ 5, 2024 ರಂದು ರಾಹುಲ್ ಗಾಂಧಿಯವರು ದೇಶದಿಂದ ಓಡಿಹೋಗುವುದನ್ನು  ಬೋರ್ಡಿಂಗ್ ಪಾಸ್  ತೋರಿಸುತ್ತದೆ. ಕಡೆನುಡಿ/Conclusion: ಹೇಳಿಕೆ ಸುಳ್ಳು. ಟಿಕೆಟ್ ಅನ್ನು ಮಾರ್ಫ್ ಮಾಡಲಾಗಿದೆ, ಡಿಜಿಟಲ್ ಮಾಧ್ಯಮವನ್ನು ಬಳಸಿ ಮಾರ್ಪಡಿಸಲಾಗಿದೆ ಮತ್ತು ಏರ್‌ಲೈನ್‌ಗಳು ಬಳಸುವ PDF417 ಬಾರ್‌ಕೋಡ್ ಅನ್ನು ಇದು ಹೊಂದಿಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು — ಸತ್ಯ ಪರಿಶೀಲನೆ ವಿವರಗಳು ಭಾರತದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭಾರಿ ಬಹುಮತ ಪಡೆಯುವುದೆಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ […]

1 14 15 16 17 18 22