ಹೇಳಿಕೆ/Claim: ಟರ್ಕಿ ಸರ್ಕಾರವು ಭಾರತೀಯ ಪ್ರವಾಸಿಗರು ಬಹಿಷ್ಕಾರ ಮಾಡಬಾರದೆಂದು ಕೋರಿ ಹೇಳಿಕೆ ಬಿಡುಗಡೆ ಮಾಡಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಟರ್ಕಿಯ ಯಾವುದೇ ಅಧಿಕೃತ ಪ್ರಾಧಿಕಾರವು ಈವರೆಗೆ ಇಂತಹ ಪತ್ರ ಅಥವಾ ಪ್ರಕಟಣೆ ನೀಡಿಲ್ಲ, ಹಾಗಾಗಿ ಈ ಪತ್ರವು ಕೃತ್ರಿಮವಾದ್ದು. ರೇಟಿಂಗ್/Rating: ತಪ್ಪು ನಿರೂಪಣೆ — ಭಾರತೀಯ ಪ್ರವಾಸಿಗರು ಟರ್ಕಿಗೆ ಪ್ರಯಾಣ ಮಾಡುವುದನ್ನು ನಿಲ್ಲಿಸಬಾರದು ಎಂದು ಟರ್ಕಿ ಸರ್ಕಾರ ಕೇಳಿಕೊಂಡಿರುವುದು ಎಂದು ಹೇಳಲಾಗುತ್ತಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಪತ್ರವು ಸುತ್ತೋಲೆಯ ರೂಪದಲ್ಲಿದ್ದು, ಇದರಲ್ಲಿ ಭಾರತ […]
ಹೇಳಿಕೆ/Claim:: ವಿಟಮಿನ್ ಡಿ ಕ್ಯಾನ್ಸರ್ ವಿರುದ್ಧದ ಏಕೈಕ ಅತ್ಯಂತ ಪರಿಣಾಮಕಾರಿ ಔಷಧವಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಜೀವಕೋಶಗಳ ಆರೋಗ್ಯದಲ್ಲಿ ವಿಟಮಿನ್ ಡಿ ಪ್ರಮುಖ ಪಾತ್ರ ವಹಿಸುತ್ತದೆಯಾದರೂ, ಅದು ಕ್ಯಾನ್ಸರ್ ವಿರುದ್ಧದ ಏಕೈಕ ಅತ್ಯಂತ ಪರಿಣಾಮಕಾರಿ ಔಷಧ ಎಂದು ವಿವರಿಸುವುದು ತಪ್ಪು. ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ವಿಟಮಿನ್ ಡಿ ಕ್ಯಾನ್ಸರ್ ವಿರುದ್ಧ ಅತ್ಯಂತ ಪರಿಣಾಮಕಾರಿ ಔಷಧ ಎಂದು ಹೇಳುವ […]
ಹೇಳಿಕೆ/Claim: ತೆರಿಗೆದಾರರಿಗೆ ಬಹುಮಾನರೂಪವಾಗಿ ಭಾರತ ಸರ್ಕಾರವು ‘PM ಕರದಾತ ಕಲ್ಯಾಣ ಯೋಜನೆ’ ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಕಡೆನುಡಿ/Conclusion: ತೆರಿಗೆದಾರರಿಗೆ ಬಹುಮಾನರೂಪವಾಗಿ ಭಾರತ ಸರ್ಕಾರ ‘PM ಕರದಾತ ಕಲ್ಯಾಣ ಯೋಜನೆ’ ಎಂಬ ಯಾವುದೇ ಯೋಜನೆಯನ್ನು ಪ್ರಾರಂಭಿಸಿಲ್ಲ. ಈ ಹೇಳಿಕೆ ನೀಡಿರುವ ವೀಡಿಯೊ ಏಪ್ರಿಲ್ ಫೂಲ್ಸ್ ದಿನದಂದು ಮಾಡಲಾದ ತಮಾಷೆಯಾಗಿತ್ತು. ರೇಟಿಂಗ್/Rating: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ‘PM ಕರದಾತಾ ಕಲ್ಯಾಣ ಯೋಜನಾ’ ಅಡಿಯಲ್ಲಿ ತೆರಿಗೆದಾರರಿಗೆ […]
ಹೇಳಿಕೆ/Claim: ಖರ್ಗೆಯವರನ್ನು ರಾಹುಲ್ ಗಾಂಧಿಯವರು ಅವಮಾನಿಸಿದರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ವೀಡಿಯೊ. ಖರ್ಗೆಯವರು ಕುರ್ಚಿಯಿಂದ ಎದ್ದು ಮೈಕ್ ಬಳಿ ಹೋಗಲು ರಾಹುಲ್ ಗಾಂಧಿಯವರು ಸಹಾಯ ಮಾಡುವುದು ಕಂಡುಬರುತ್ತದೆ. ರೇಟಿಂಗ್/Rating: ತಪ್ಪುದಾರಿಗೆಳೆಯುವ ವೀಡಿಯೊ– ************************************************************************ ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಏಳುತ್ತಿರುವಾಗ ರಾಹುಲ್ ಗಾಂಧಿಯವರು ಕುರ್ಚಿಯನ್ನು ಸರಿಮಾಡಿಕೊಳ್ಳುತ್ತಿರುವುದನ್ನು ತೋರಿಸುವ ವೀಡಿಯೊ “ರಾಹುಲ್ ಗಾಂಧಿ ಖರ್ಗೆಯವರನ್ನು ಅವಮಾನಿಸಿದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. கார்கே அவமதிப்பு நாடு முழுவதும் அதிர்வலை டெல்லி […]
ಹೇಳಿಕೆ/Claim: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ನಿಧನದ ನಂತರ ಗಾಂಧಿ ಕುಟುಂಬವು ವಿಯೆಟ್ನಾಂನಲ್ಲಿ ಊಟ ಮಾಡುತ್ತಿದೆ ಎಂದು ಚಿತ್ರ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ – ಗಾಂಧಿ ಕುಟುಂಬವು ಒಟ್ಟಿಗೆ ಊಟ ಮಾಡುತ್ತಿರುವ ವೈರಲ್ ಚಿತ್ರವನ್ನು ನವದೆಹಲಿಯ ಕ್ವಾಲಿಟಿ ರೆಸ್ಟೋರೆಂಟ್ನಲ್ಲಿ ಡಿಸೆಂಬರ್ 22, 2024 ರಂದು ತೆಗೆಯಲಾಗಿದೆ ಮತ್ತು ನಾಲ್ಕು ದಿನಗಳ ನಂತರ ಮನಮೋಹನ್ ಸಿಂಗ್ ಅವರ ಮರಣದ ನಂತರ ವಿಯೆಟ್ನಾಂನಲ್ಲಿ ಅಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ […]
ಹೇಳಿಕೆ/Claim: ಮುಂಬೈಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಮೈದಾನದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ರ್ಯಾಲಿಯನ್ನು ಸೆರೆಹಿಡಿದಿರುವ ವೀಡಿಯೊ. ಕಡೆನುಡಿ/Conclusion: ತಪ್ಪು ನಿರೂಪಣೆ. ವೈರಲ್ ವೀಡಿಯೊ ಮುಂಬೈಯಲ್ಲಿ ಎಂವಿಎ ರ್ಯಾಲಿಯನ್ನು ತೋರಿಸುತ್ತಿಲ್ಲ, ಅದು ಮೂಲತಃ ಬಿಹಾರದ ಪಾಟ್ನಾದಲ್ಲಿ ಮುಂಬರುವ ಚಿತ್ರ ‘ಪುಷ್ಪ 2: ದಿ ರೂಲ್’ ನ ಟ್ರೇಲರ್ ಬಿಡುಗಡೆ ಕಾರ್ಯಕ್ರಮವಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮಹಾರಾಷ್ಟ್ರದಲ್ಲಿ […]
ಹೇಳಿಕೆ/Claim: ಟ್ರಂಪ್ ರವರ ವಿಜಯೋತ್ಸವ ಭಾಷಣದಲ್ಲಿ ನೆರೆದಿದ್ದ ಜನಸಮೂಹವು ‘ಮೋದಿ, ಮೋದಿ’ ಎಂದು ಘೋಷಣೆ ಕೂಗುತ್ತಿರುವುದು ಕೇಳಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಸುದ್ದಿ. ‘ಬಾಬಿ’ ಎಂಬ ಅಡ್ಡಹೆಸರಿನ ಕೆನಡಿ ಜೂನಿಯರ್ ರವರ ನೇತೃತ್ವದಲ್ಲಿ ಆರೋಗ್ಯ ಖಾತೆಯನ್ನು ನಡೆಸಬೇಕೆಂದು ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಉಲ್ಲೇಖಿಸಿದಾಗ, ಜನಸಮೂಹವು “ಬಾಬಿ, ಬಾಬಿ” ಎಂದು ಕೂಗುತ್ತಿತ್ತು. ರೇಟಿಂಗ್: ತಪ್ಪುದಾರಿಗೆಳೆಯುವ ಸುದ್ದಿ — ************************************************** ಸತ್ಯ ಪರಿಶೀಲನೆ ವಿವರಗಳು ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು “ಮೋದಿ, ಮೋದಿ” ಎಂದು ಘೋಷಣೆ […]
ಹೇಳಿಕೆ/Claim: ಕಮಲಾ ಹ್ಯಾರಿಸ್ ರವರನ್ನು ಅನುಮೋದಿಸಿದ ನಂತರ ಟೈಲರ್ ಸ್ವಿಫ್ಟ್ ರವರನ್ನು ಕಂಟ್ರಿ ಮ್ಯೂಸಿಕ್ ನಿಂದ ನಿಷೇಧಿಸಲಾಗಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಅಂತಹ ಯಾವುದೇ ನಿಷೇಧವಿಲ್ಲ ಮತ್ತು ಹೇಳಿಕೆಯನ್ನು ವಿಡಂಬನೆ ವೆಬ್ಸೈಟ್ ಮಾಡಿದ್ದು. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರನ್ನು ಅನುಮೋದಿಸಿದ ನಂತರ ಟೈಲರ್ ಸ್ವಿಫ್ಟ್ ಅವರನ್ನು ಕಂಟ್ರಿ ಮ್ಯೂಸಿಕ್ನಿಂದ ನಿಷೇಧಿಸಲಾಗಿದೆ […]
ಹೇಳಿಕೆ/Claim: “ಎಲ್ಲಾ ಹಿಂದೂಗಳಿಗಾಗಿ ಗೋಮಾಂಸ ಲಾಡು” ಎಂಬ ವೀಡಿಯೊದಲ್ಲಿ ಹಿಂದೂಗಳನ್ನು ಅಪಹಾಸ್ಯ ಮಾಡಿದ ಪಿಯೂಷ್ ಮಾನುಷ್ ರವರನ್ನು ತಮಿಳುನಾಡಿನಲ್ಲಿ ಥಳಿಸಲಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. 2019 ರಲ್ಲಿ ಪಿಯೂಷ್ ಮಾನುಷ್ ಮೇಲೆ ಹಲ್ಲೆಯಾದ ಹಳೆಯ ವೀಡಿಯೊವನ್ನು ಲಾಡು ವಿವಾದಕ್ಕೆ ಸಂಬಂಧಿತ ಇತ್ತೀಚಿನ ಹಲ್ಲೆ ಎಂದು ಹಂಚಿಕೊಳ್ಳಲಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ತಮಿಳುನಾಡಿನ ಕಾರ್ಯಕರ್ತ ಪಿಯೂಷ್ ಮಾನುಷ್ ಅವರನ್ನು […]
ಹೇಳಿಕೆ/Claim: ಕರ್ನಾಟಕ ಪೊಲೀಸರು ಗಣೇಶನನ್ನು ಬಂಧಿಸಿದ್ದಾರೆ ಎನ್ನುವ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿರುವ ಪೊಲೀಸ್ ವ್ಯಾನ್ನಲ್ಲಿರುವ ಗಣೇಶನ ವಿಗ್ರಹದ ಚಿತ್ರ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ — ಪ್ರತಿಭಟನಕಾರರು ಗಣೇಶನ ವಿಗ್ರಹವನ್ನು ನಿಷೇಧಿತ ಸ್ಥಳಕ್ಕೆ ತಂದಾಗ, ಪೊಲೀಸರು ಅವರನ್ನು ಬಂಧಿಸಿ, ವಿಗ್ರಹವನ್ನು ವ್ಯಾನ್ನಲ್ಲಿ ಇರಿಸಿದರು ಮತ್ತು ನಂತರ ಅಧಿಕಾರಿಗಳು ವಿಧಿವತ್ತಾಗಿ ಅದರ ವಿಸರ್ಜನೆ ಮಾಡಿದರು. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಕರ್ನಾಟಕದ ಕಾಂಗ್ರೆಸ್ ಸರ್ಕಾರವು […]