ಸುಭಾಷ್ ಚಂದ್ರ ಬೋಸ್ ಅವರು ‘ಆಜಾದ್’ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಎಂದು ಕಂಗನಾ ರಣಾವತ್ ಹೇಳಿದ್ದಾರೆ; ಸತ್ಯ ಪರಿಶೀಲನೆ

ಸುಭಾಷ್ ಚಂದ್ರ ಬೋಸ್ ಅವರು ‘ಆಜಾದ್’ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಎಂದು ಕಂಗನಾ ರಣಾವತ್ ಹೇಳಿದ್ದಾರೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಆಜಾದ್ (ಸ್ವತಂತ್ರ) ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದು ನಟಿ ಕಂಗನಾ ರನೌತ್ ಹೇಳಿದ್ದಾರೆ. ಕಡೆನುಡಿ/Conclusion:ತಪ್ಪು ಹೇಳಿಕೆ. 1943ರಲ್ಲಿ ಸುಭಾಷ್ ಚಂದ್ರ ಬೋಸ್ ರವರನ್ನು ಸಿಂಗಾಪುರದಲ್ಲಿ ಸ್ಥಾಪಿಸಲಾದ  ಭಾರತದ ತಾತ್ಕಾಲಿಕ ಗಡಿಪಾರು ಸರ್ಕಾರದ ಪ್ರಧಾನ ಮಂತ್ರಿಯನ್ನಾಗಿ ನೇಮಿಸಲಾಗಿತ್ತು, ಸ್ವತಂತ್ರ ಭಾರತದಲ್ಲಲ್ಲ. ರೇಟಿಂಗ್: ಸಂಪೂರ್ಣವಾಗಿ ತಪ್ಪು —   ಸತ್ಯ ಪರಿಶೀಲನೆ ವಿವರಗಳು: ಬಾಲಿವುಡ್‌ನ ನಟಿ ಮತ್ತು ರಾಜಕಾರಣಿಯಾಗಿರುವ ಕಂಗನಾ ರನೌತ್ ರವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರು ಭಾರತದ […]

ಚೀನಾಕ್ಕೆ ಹೆದರಿ ಅರುಣಾಚಲ ಪ್ರದೇಶದಲ್ಲಿ 2024ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲವೇ? ಸತ್ಯ ಪರಿಶೀಲನೆ

ಚೀನಾಕ್ಕೆ ಹೆದರಿ ಅರುಣಾಚಲ ಪ್ರದೇಶದಲ್ಲಿ 2024ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲವೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಚೀನಾಕ್ಕೆ ಹೆದರಿ ಕಾಂಗ್ರೆಸ್ ಪಕ್ಷವು ಅರುಣಾಚಲ ಪ್ರದೇಶದಲ್ಲಿ ಮುಂಬರುವ 2024 ರ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡುವುದರಿಂದ ದೂರ ಉಳಿದಿದೆ. ಕಡೆನುಡಿ/Conclusion: ಪೋಸ್ಟ್‌ನಲ್ಲಿ ಮಾಡಿದ ಹೇಳಿಕೆ ಸುಳ್ಳು. ಇದಕ್ಕೆ ವಿರುದ್ಧವೆಂಬಂತೆ ಮುಂಬರುವ ಅರುಣಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರಗಳೆರಡಕ್ಕೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮುಂದುವರಿದಂತೆ, ಭಾರತದ ಚುನಾವಣಾ ಆಯೋಗದ ಮಾಹಿತಿಯು 2004 ರಿಂದ ಸಂಸತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ಥಿರವಾಗಿ ಭಾಗವಹಿಸಿರುವುದನ್ನು ಖಚಿತಪಡಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು — ಸತ್ಯ ಪರಿಶೀಲನೆ […]

ಪಿ.ವಿ ನರಸಿಂಹರಾವ್ ಅವರ ಪುತ್ರ ಭಾರತ ರತ್ನ ಸ್ವೀಕರಿಸುವಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲವೇ? ಸತ್ಯ ಪರಿಶೀಲನೆ

ಪಿ.ವಿ ನರಸಿಂಹರಾವ್ ಅವರ ಪುತ್ರ ಭಾರತ ರತ್ನ ಸ್ವೀಕರಿಸುವಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲವೇ? ಸತ್ಯ ಪರಿಶೀಲನೆ

ಹೇಳಿಕೆ/Claim: ತಮ್ಮ ತಂದೆ ದಿವಂಗತ ಪಿ.ವಿ.ನರಸಿಂಹರಾವ್ ಅವರ ಪರವಾಗಿ ಪಿ.ವಿ.ಪ್ರಭಾಕರ್ ಅವರು ಭಾರತರತ್ನ ಪ್ರಶಸ್ತಿ ಸ್ವೀಕರಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಲಿಲ್ಲ. ಕಡೆನುಡಿ/Conclusion: ಹೆಸರನ್ನು ಘೋಷಿಸಿದಾಗ ಖರ್ಗೆಯವರು ಚಪ್ಪಾಳೆ ತಟ್ಟಿದ್ದರು. ಈ ವೈರಲ್ ಚಿತ್ರವನ್ನು ನಂತರ ಸೆರೆಹಿಡಿಯಲಾಗಿದ್ದು ಸಂದರ್ಭಕ್ಕೆ ಹೊರತಾಗಿ ಬಳಸಲಾಗಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು: ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು, ಅದರಲ್ಲಿ ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಅದರ […]

ಹೆದ್ದಾರಿಯಲ್ಲಿ ಇಫ್ತಾರ್ ಕೂಟದ ವೀಡಿಯೊ ಕೋಲ್ಕತ್ತಾದ್ದಲ್ಲ, ಅದು ಕರ್ನಾಟಕದ್ದು; ಸತ್ಯ ಪರಿಶೀಲನೆ

ಹೆದ್ದಾರಿಯಲ್ಲಿ ಇಫ್ತಾರ್ ಕೂಟದ ವೀಡಿಯೊ ಕೋಲ್ಕತ್ತಾದ್ದಲ್ಲ, ಅದು ಕರ್ನಾಟಕದ್ದು; ಸತ್ಯ ಪರಿಶೀಲನೆ

ಹೇಳಿಕೆ/Claim: ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಬೃಹತ್ ಇಫ್ತಾರ್ ಕೂಟವನ್ನು ಒಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ಸುಳ್ಳು, ಆ ವೀಡಿಯೋ ಕರ್ನಾಟಕದ ಮಂಗಳೂರಿನ ಮುಡಿಪು ಎಂಬಲ್ಲಿಂದ ಬಂದಿದೆ. ರೇಟಿಂಗ್: ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ರಸ್ತೆಯೊಂದರ ಮೇಲೆ  ಇಫ್ತಾರ್ ಕೂಟಕ್ಕಾಗಿ ಆಸನಗಳನ್ನು ಇರಿಸಿರುವ ವೀಡಿಯೊವನ್ನು ಅದು  ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ  ಆಯೋಜಿಸಲಾಗಿರುವ ಕೂಟ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ರಂಜಾನ್ ತಿಂಗಳಲ್ಲಿ ಉಪವಾಸ ಮುರಿಯಲು ಮುಸಲ್ಮಾನರು ಸೂರ್ಯಾಸ್ತದ ನಂತರ ಇಫ್ತಾರ್ ಕೂಟವನ್ನು ನಡೆಸುತ್ತಾರೆ. *રસ્તા પર […]

ಆಪ್ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್ ಅವರು X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನ್‌ಫಾಲೋ ಮಾಡಿದ್ದಾರಾ? ಸತ್ಯ ಪರಿಶೀಲನೆ

ಆಪ್ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್ ಅವರು X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನ್‌ಫಾಲೋ ಮಾಡಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim: ಆಪ್ ನಾಯಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು X (ಟ್ವಿಟ್ಟರ್) ನಲ್ಲಿ ಅನ್‌ಫಾಲೋ ಮಾಡಿದರು. ಕಡೆನುಡಿ/Conclusion: ಸುಳ್ಳು ಹೇಳಿಕೆ, ಇಬ್ಬರೂ ಈಗಲೂ X (ಟ್ವಿಟ್ಟರ್) ನಲ್ಲಿ ಕೇಜ್ರಿವಾಲ್ ಅವರನ್ನು ಅನುಸರಿಸುತ್ತಿದ್ದಾರೆ. ರೇಟಿಂಗ್: ತಪ್ಪು ನಿರೂಪಣೆ— ಸತ್ಯ ಪರಿಶೀಲನೆ ವಿವರಗಳು ದೆಹಲಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಅವರನ್ನು Xನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು […]

ಸಾಲಿಸಿಟರ್ ಜನರಲ್ ರವರು ವಾದ ಮಂಡಿಸುತ್ತಿದ್ದಾಗ ಭಾರತದ ಮುಖ್ಯ ನ್ಯಾಯಮೂರ್ತಿಗಳು ನ್ಯಾಯಾಲಯದ ಕೊಠಡಿಯಿಂದ ಹೊರ ಹೋದರೇ? ಸತ್ಯ ಪರಿಶೀಲನೆ

ಸಾಲಿಸಿಟರ್ ಜನರಲ್ ರವರು ವಾದ ಮಂಡಿಸುತ್ತಿದ್ದಾಗ ಭಾರತದ ಮುಖ್ಯ ನ್ಯಾಯಮೂರ್ತಿಗಳು ನ್ಯಾಯಾಲಯದ ಕೊಠಡಿಯಿಂದ ಹೊರ ಹೋದರೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಸಾಲಿಸಿಟರ್ ಜನರಲ್ ಸರ್ವೋಚ್ಚ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾಗ, ಮುಖ್ಯ ನ್ಯಾಯಾಧೀಶರು ಅಲ್ಲಿಂದ ಹೊರನಡೆದರು. ಕಡೆನುಡಿ/Conclusion: ಸಂಪೂರ್ಣವಾಗಿ ಸುಳ್ಳು. ಹೇಳಿಕೆಯನ್ನು ಸಮರ್ಥಿಸುವಂತೆ ವೀಡಿಯೊವನ್ನು ಥಟ್ಟನೆ ಕತ್ತರಿಸಲಾಗಿದೆ. ಅಧಿವೇಶನದುದ್ದಕ್ಕೂ ಸಿಜೆಐ ಉಪಸ್ಥಿತರಿದ್ದರು ಎಂಬುದನ್ನು ಮೂಲ ವೀಡಿಯೊ ತೋರಿಸುತ್ತದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ರಾಜಕೀಯ ಪಕ್ಷಗಳಿಗಾಗಿ ಚುನಾವಣಾ ಬಾಂಡ್‌ಗಳ ಕುರಿತಾದ ಐತಿಹಾಸಿಕ ತೀರ್ಪಿನ ನಡುವೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ರವರು ತಮ್ಮ ವಾದವನ್ನು ಮಂಡಿಸುತ್ತಿರುವಾಗ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೊರನಡೆದ ವೀಡಿಯೊ ಸಾಮಾಜಿಕ […]

ಭಾರತದಲ್ಲಿ ರಸ್ತೆ ಇಲಾಖೆಯ ಕಟ್ಟಡದ ಮುಂಭಾಗದಲ್ಲಿ ನೀರು ಕಟ್ಟಿಕೊಂಡಿರುವ “ಕಚ್ಚಾ” ರಸ್ತೆ ಕಾಣಿಸುತ್ತದೆಯೇ? ಸತ್ಯ ಪರಿಶೀಲನೆ

ಭಾರತದಲ್ಲಿ ರಸ್ತೆ ಇಲಾಖೆಯ ಕಟ್ಟಡದ ಮುಂಭಾಗದಲ್ಲಿ ನೀರು ಕಟ್ಟಿಕೊಂಡಿರುವ “ಕಚ್ಚಾ” ರಸ್ತೆ ಕಾಣಿಸುತ್ತದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಭಾರತೀಯ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಟ್ಯಾಗ್ ಮಾಡಿ,  “ರಸ್ತೆಗಳ ಇಲಾಖೆ”  ಕಟ್ಟಡದ ಮುಂಭಾಗದಲ್ಲಿ ಜಲಾವೃತಗೊಂಡ ರಸ್ತೆಯನ್ನು ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion:ಸುಳ್ಳು. ಕಟ್ಟಡ ಮತ್ತು ಜಲಾವೃತ ರಸ್ತೆಯೆರಡೂ ನೇಪಾಳದಲ್ಲಿದೆ, ಭಾರತದಲ್ಲಿ ಅಲ್ಲ. ರೇಟಿಂಗ್:ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ಜಲಾವೃತಗೊಂಡ ರಸ್ತೆಯನ್ನು ಚಿತ್ರಿಸುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ, ಇದು “ರಸ್ತೆ ಇಲಾಖೆ” ಕಟ್ಟಡದ ದೃಶ್ಯವೆಂಬುದು ಚಿತ್ರದ ಜೊತೆಯಿರುವ ಹೇಳಿಕೆ. பாஜகவின் சாதனைகளில் இதுவும் ஒன்று…. “Department of Roads” “சாலை போக்குவரத்து துறை”ஒட்டிய சாலைக்கே […]

ನಾಗಾರ್ಜುನ ಸಿಮೆಂಟ್ಸ್ 9/11 ವಿಷಯವಸ್ತುವನ್ನು ಒಳಗೊಂಡ ಜಾಹೀರಾತನ್ನು ತೋರಿಸಿದೆಯೇ? ಸತ್ಯ ಪರಿಶೀಲನೆ

ನಾಗಾರ್ಜುನ ಸಿಮೆಂಟ್ಸ್ 9/11 ವಿಷಯವಸ್ತುವನ್ನು ಒಳಗೊಂಡ ಜಾಹೀರಾತನ್ನು ತೋರಿಸಿದೆಯೇ? ಸತ್ಯ ಪರಿಶೀಲನೆ

ಹೇಳಿಕೆ/Claim: ನಾಗಾರ್ಜುನ ಸಿಮೆಂಟ್ಸ್ ತನ್ನ ಜಾಹೀರಾತಿನಲ್ಲಿ “ದಯಾಹೀನವಾಗಿ”; 9/11 ದುರಂತವನ್ನು ಬಳಸಿದೆ. ಕಡೆನುಡಿ/Conclusion: ಸುಳ್ಳು, ಅಂತಹ ಯಾವುದೇ ಜಾಹೀರಾತನ್ನು ನಾಗಾರ್ಜುನ ಸಿಮೆಂಟ್ಸ್ ಎಂದೂ ತೋರಿಸಿಲ್ಲ. ರೇಟಿಂಗ್: ತಪ್ಪು ನಿರೂಪಣೆ– ಸತ್ಯ ಪರಿಶೀಲನೆ ವಿವರಗಳು ಆಂಧ್ರಪ್ರದೇಶ ಮೂಲದ ಸಿಮೆಂಟ್ ತಯಾರಕ ಕಂಪನಿಯಾದ ನಾಗಾರ್ಜುನ ಸಿಮೆಂಟ್‌ನ ಜಾಹೀರಾತು ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ 9/11 ದಾಳಿಯನ್ನು ನೆನಪಿಸುವಂತೆ ನ್ಯೂಯಾರ್ಕ್ ನಗರದ ಅವಳಿ ಕಟ್ಟಡಗಳ ಮೇಲೆ ವಿಮಾನ ಎರಗುತ್ತಿರುವ ಅನಿಮೇಶನ್ ಅನ್ನು ತೋರಿಸಲಾಗಿದೆ, ಆದರೆ ಕಟ್ಟಡವನ್ನು […]

ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್ ಪೊಲೀಸ್ ಇನ್ಸ್‌ಪೆಕ್ಟರ್ ಗೆ ಹೊಡೆದರಾ? ವೀಡಿಯೊ ವೈರಲ್; ಸತ್ಯ ಪರಿಶೀಲನೆ

ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್ ಪೊಲೀಸ್ ಇನ್ಸ್‌ಪೆಕ್ಟರ್ ಗೆ  ಹೊಡೆದರಾ? ವೀಡಿಯೊ ವೈರಲ್; ಸತ್ಯ ಪರಿಶೀಲನೆ

ಹೇಳಿಕೆ/Claim: ಡಿಎಂಕೆ ನಾಯಕರೊಬ್ಬರು ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಯನ್ನು ಥಳಿಸುತ್ತಿರುವುದನ್ನು ತೋರಿಸುವ ವೀಡಿಯೊ, ತಮಿಳುನಾಡಿನ ಹತಾಶ ಪರಿಸ್ಥಿತಿಯನ್ನು ಸೂಚಿಸುತ್ತದೆ. ಕಡೆನುಡಿ/Conclusion: ಸುಳ್ಳು. ಮೀರಟ್ ಬಿಜೆಪಿ ಕೌನ್ಸಿಲರ್ ಮುನೀಶ್ ಕುಮಾರ್ ಅವರ ಹಳೆಯ 2018 ರ ವೀಡಿಯೊವನ್ನು ತಮಿಳುನಾಡಿನ ಡಿಎಂಕೆ ನಾಯಕ ಎಂದು ತಪ್ಪಾಗಿ ತೋರಿಸಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ವ್ಯಕ್ತಿಯೊಬ್ಬ ಸಮವಸ್ತ್ರದಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಥಳಿಸುತ್ತಿರುವ ವೀಡಿಯೊ ಎಲ್ಲಾ ಸುದ್ದಿವಾಹಿನಿಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಆ ವ್ಯಕ್ತಿಯು ಡಿಎಂಕೆ ನಾಯಕ ಎಂದು ಹೇಳಲಾಗುತ್ತಿದೆ. […]

ಬೆಂಗಳೂರಿನಲ್ಲಿ ಅಂಗಡಿಗಳ ಕೇಸರಿ ಬಣ್ಣದ ಸೂಚನಾ ಫಲಕಗಳನ್ನು ಬೃ.ಬೆಂ.ಮ.ಪಾ ತೆಗೆದುಹಾಕುತ್ತಿದ್ದಾರಾ? ಸತ್ಯ ಪರಿಶೀಲನೆ

ಬೆಂಗಳೂರಿನಲ್ಲಿ ಅಂಗಡಿಗಳ ಕೇಸರಿ ಬಣ್ಣದ ಸೂಚನಾ ಫಲಕಗಳನ್ನು ಬೃ.ಬೆಂ.ಮ.ಪಾ ತೆಗೆದುಹಾಕುತ್ತಿದ್ದಾರಾ? ಸತ್ಯ ಪರಿಶೀಲನೆ

ಹೇಳಿಕೆ/Claim:  ಕರ್ನಾಟಕ ಸರ್ಕಾರವು ಹಿಂದೂ ಅಂಗಡಿ ಮಾಲೀಕರ ಕೇಸರಿ ಬಣ್ಣದ ಫಲಕಗಳನ್ನು ತೆಗೆದುಹಾಕುತ್ತಿದೆ. ಕಡೆನುಡಿ/Conclusion: ಸುಳ್ಳು. BBMPಯು ಬೆಂಗಳೂರಿನಲ್ಲಿ ಫೆಬ್ರವರಿ 28, 2024 ರ ಗಡುವಿನೊಂದಿಗೆ 60% ಕನ್ನಡ ನಾಮಫಲಕಗಳ ನಿಯಮವನ್ನು ಜಾರಿಗೆ ತಂದಿತ್ತು, ಆ ಗಡುವನ್ನು ಎರಡು ವಾರಗಳ ಕಾಲ ವಿಸ್ತರಿಸಲಾಯಿತು. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ  ವಿವರಗಳು ಹಿಂದಿಯಲ್ಲಿ ಸಂದೇಶವನ್ನು ಹೊಂದಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದರ ಅನುವಾದ ಹೀಗಿದೆ: “ನೀವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ, ಕರ್ನಾಟಕದಲ್ಲಿ ನಿಮ್ಮ ಅಂಗಡಿ, […]

1 16 17 18 19 20 22