ಹೇಳಿಕೆ/Claim:ರಾಹುಲ್ ಗಾಂಧಿಯವರು ಬಿಜೆಪಿ ಚಿಹ್ನೆ ಇರುವ ಟೀ ಶರ್ಟ್ ಧರಿಸಿರುವ ಚಿತ್ರವನ್ನು ಆತ ಬಿಜೆಪಿ ಏಜೆಂಟ್ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಕಡೆನುಡಿ/Conclusion: ಸುಳ್ಳು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿ ಏಜೆಂಟ್ ಎಂದು ತಪ್ಪಾಗಿ ತೋರಿಸಲು ಅವರ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಬೆನ್ನಿನ ಭಾಗದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚಿಹ್ನೆ ಇರುವ ಟೀ ಶರ್ಟ್ ಅನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಧರಿಸಿರುವ ಚಿತ್ರವೊಂದು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. हमने तो पहले […]
ಹೇಳಿಕೆ/Claim: ಅಯೋಧ್ಯೆಯ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಹಲವಾರು ವಿಶ್ವ ನಾಯಕರು ಭಾಗವಹಿಸಿದ್ದರು. ಕಡೆನುಡಿ/Conclusion: ರಾಷ್ಟ್ರಗಳ ಮುಖ್ಯಸ್ಥರು ಸೆಪ್ಟೆಂಬರ್ 2023ರಲ್ಲಿ G20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದ ವೀಡಿಯೊವನ್ನು ಜನವರಿ 2024 ರಲ್ಲಿ ನಡೆದ ರಾಮಮಂದಿರ ಕಾರ್ಯಕ್ರಮದ್ದು ಎನ್ನುವಂತೆ ಹಂಚಿಕೊಳ್ಳಲಾಗಿದೆ. ರೇಟಿಂಗ್: ಸಂಪೂರ್ಣವಾಗಿ ಸುಳ್ಳು— ಸತ್ಯ ಪರಿಶೀಲನೆ ವಿವರಗಳು ಅಮೇರಿಕಾದ ರಾಷ್ಟ್ರಪತಿ ಜೋ ಬಿಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತಿತರ ವಿಶ್ವ ನಾಯಕರು ಸೇರಿದಂತೆ ವಿದೇಶಿ ಗಣ್ಯರು ಜನವರಿ 22, 2024 […]
ಹೇಳಿಕೆ/Claim: ಬ್ರಿಟಿಷರ ಕಾಲದಿಂದ 2017ರ ವರೆಗೆ ಉತ್ತರ ಪ್ರದೇಶದಲ್ಲಿ ಕೇವಲ ಎರಡು ವಿಮಾನ ನಿಲ್ದಾಣಗಳಿದ್ದವು. ಯೋಗಿ ಆದಿತ್ಯನಾಥ್ ರವರಡಿಯಲ್ಲಿ ಈಗ 24 ವಿಮಾನ ನಿಲ್ದಾಣಗಳಿವೆ. ಕಡೆನುಡಿ/Conclusion: 2017 ರ ಮೊದಲು, ದಾಖಲೆಯನುಸಾರ ಉತ್ತರ ಪ್ರದೇಶದಲ್ಲಿ 6 ವಿಮಾನ ನಿಲ್ದಾಣಗಳಿದ್ದವು ಮತ್ತು ಪ್ರಸ್ತುತ 10 ಕಾರ್ಯಾಚರಣೆಯಲ್ಲಿರುವ ವಿಮಾನ ನಿಲ್ದಾಣಗಳಿವೆ ಹಾಗೂ 14 ನಿರ್ಮಾಣ ಹಂತದಲ್ಲಿವೆ ಎಂದು ವಿಮಾನಯಾನ ಸಚಿವರ ಪ್ರಕಟಣೆ ತಿಳಿಸಿದೆ. ರೇಟಿಂಗ್: ದಾರಿತಪ್ಪಿಸುವ ಸುದ್ದಿ— ಸತ್ಯ ಪರಿಶೀಲನೆ ವಿವರಗಳು ಯೋಗಿ ಆದಿತ್ಯನಾಥ್ ರವರು 2017 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ […]
ಹೇಳಿಕೆ/Claim: ನೇಪಾಳದಲ್ಲಿ ಸೀತಾ ಮಾತೆಯ ಮನೆಯಿಂದ ಅಯೋಧ್ಯೆಯ ಭಗವಾನ್ ರಾಮ ಮಂದಿರದವರೆಗಿನ ಭವ್ಯ ಮೆರವಣಿಗೆಯಲ್ಲಿ ಭಗವಾನ ರಾಮ ಮತ್ತು ಸೀತಾ ಮಾತೆಗೆ ಮದುವೆಯ ಉಡುಗೊರೆಯನ್ನು ಒಯ್ಯಲಾಗುತ್ತಿದೆ ಎಂದು ಒಂದು ವೀಡಿಯೊ ಹೇಳಿತು. ಕಡೆನುಡಿ/Conclusion: ಸುಳ್ಳು. ಜುಲೈ 2023 ರಲ್ಲಿ ಧೀರೇಂದ್ರ ಕೃಷ್ಣ ಶಾಸ್ತ್ರಿಯವರ ‘ಭಗವತ್ ಕಥಾ‘ಗಾಗಿ 3-ಕಿಲೋಮೀಟರ್–ಉದ್ದದ ಕಲಶ ಯಾತ್ರೆಯಲ್ಲಿ ಸಾವಿರಾರು ಮಹಿಳೆಯರ ಹಳೆಯ ವೀಡಿಯೊವನ್ನು ಜನವರಿ 2024 ರಲ್ಲಿ ಅಯೋಧ್ಯೆಗೆ ನೇಪಾಳ ಭಕ್ತರ ಯಾತ್ರೆ ಎಂದು ಹಂಚಿಕೊಳ್ಳಲಾಯಿತು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ […]
ಹೇಳಿಕೆ/Claim:ತಮಿಳುನಾಡಿನ ತಿರುಚ್ಚಿಯಲ್ಲಿರುವ BHEL ಘಟಕವು ರಾಮಮಂದಿರಕ್ಕಾಗಿ ಬೃಹತ್ ಗಂಟೆಗಳನ್ನು ತಯಾರಿಸಿದೆ. ಕಡೆನುಡಿ/Conclusion: ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ಮೋಹನೂರ್ ರಸ್ತೆಯಲ್ಲಿರುವ ಆಂಡಾಲ್ ಮೋಲ್ಡಿಂಗ್ ವರ್ಕ್ಸ್ ಈ ಗಂಟೆಗಳನ್ನು ತಯಾರಿಸಿದೆ ಮತ್ತು ಹೇಳಿಕೆಯಲ್ಲಿರುವಂತೆ BHEL, ತಿರುಚ್ಚಿ ಇವುಗಳನ್ನು ತಯಾರಿಸಿಲ್ಲ. ರೇಟಿಂಗ್:ತಪ್ಪು ನಿರೂಪಣೆ — ಒಂದು ಟ್ರಕ್ ದೊಡ್ಡದಾದ ದೇವಾಲಯದ ಗಂಟೆಗಳನ್ನು ಸಾಗಿಸುತ್ತಿರುವ ವೀಡಿಯೊವನ್ನು ಹೊಂದಿರುವ ಒಂದು ವೀಡಿಯೊ ವೈರಲ್ ಆಗುತ್ತಿದೆ. ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಸಾರ್ವಜನಿಕ ವಲಯದ ಕಂಪನಿಯಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL) ಈ ಗಂಟೆಗಳನ್ನು ತಯಾರಿಸಿದೆ ಎಂಬುದು ಅದರೊಂದಿಗಿರುವ ಹೇಳಿಕೆ. ಹೇಳಿಕೆಯ ಅನುಸಾರ: “ಅಯೋಧ್ಯಾಧಾಮಕ್ಕೆ (ರಾಮ ಮಂದಿರ) ರವಾನೆಯಾಗುತ್ತಿರುವ ಈ ಗಂಟೆಗಳನ್ನು ಅಯೋಧ್ಯಾ ಮಂದಿರಕ್ಕಾಗಿ BHEL ತಿರುಚ್ಚಿಯು ತಯಾರಿಸಿದೆ. ಕಾಮೆಂಟ್ ಬಾಕ್ಸ್ನಲ್ಲಿ ಜೈ ಶ್ರೀ ರಾಮ್ ಎಂದು ಬರೆಯಿರಿ ಮತ್ತು ಅದನ್ನು ಭಕ್ತರಾಗಿ ಹಂಚಿಕೊಳ್ಳಿ. भारत हैवी इलेक्ट्रिकल्स, त्रिचुरापल्ली में निर्माण कर अयोध्या मंदिर को भेजे जा रहे हैं ये सभी घंटे जय श्री राम लिख कर शेयर करें (ಅನುವಾದ ಹೀಗಿದೆ: ಈ ಎಲ್ಲಾ ಗಂಟೆಗಳನ್ನು ಭಾರತ್ ಹೆವಿ ಎಲೆಕ್ಟ್ರಿಕಲ್ಸ್, ತಿರುಚಿರಾಪಳ್ಳಿಯಲ್ಲಿ ನಿರ್ಮಾಣ ಮಾಡಿ ಅಯೋಧ್ಯೆ ದೇವಸ್ಥಾನಕ್ಕೆ ಕಳುಹಿಸಲಾಗುತ್ತಿದೆ. ಜೈ ಶ್ರೀ ರಾಮ್ ಎಂದು ಬರೆದು ಹಂಚಿಕೊಳ್ಳಿ). FACT CHECK BHEL ಸಾರ್ವಜನಿಕ ವಲಯದ ಉದ್ಯಮ (PSU) ಆಗಿರುವುದರಿಂದ ಮತ್ತು ಯಾವುದೇ ಸುದ್ದಿವಾಹಿನಿಗಳಲ್ಲಿ ಇಂತಹ ಯಾವುದೇ ವರದಿ ಪ್ರಕಟವಾಗದ್ದರಿಂದ ಡಿಜಿಟೈ ಇಂಡಿಯಾ ತಂಡವು ಇದನ್ನು ಸತ್ಯ-ಪರಿಶೀಲನೆಗಾಗಿ ಕೈಗೆತ್ತಿಕೊಂಡಿತು. […]
ಹೇಳಿಕೆ/Claim: ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ 25,000 ಹವನ ಕುಂಡಗಳನ್ನು ವೈರಲ್ ವೀಡಿಯೋ ತೋರಿಸುತ್ತದೆ. ಕಡೆನುಡಿ/Conclusion: 25,000 ಹವನ ಕುಂಡಗಳನ್ನು ತೋರಿಸುವ ವೀಡಿಯೊ ಅಯೋಧ್ಯೆಯಿಂದಲ್ಲ, ಅದು ಡಿಸೆಂಬರ್ 2023 ರಲ್ಲಿ ನಡೆದ ವಾರಣಾಸಿಯ ಸ್ವರ್ವೇದ್ ಮಹಮಂದಿರ ಧಾಮದ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಜನವರಿ 22, 2024 ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಉದ್ಘಾಟಿಸಲಿರುವ ಮುನ್ನ ಸುಮಾರು 25,000 ಹವನ ಕುಂಡಗಳನ್ನು ತೋರಿಸುವ ವೈರಲ್ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಮಾಡುತ್ತಿದೆ. इन 25000 […]
ಹೇಳಿಕೆ/Claim:ಕೇರಳದಲ್ಲಿ ಹಣ ವಸೂಲಿಯ ನಾಟಕೀಯ ವೀಡಿಯೊವನ್ನು ಕೋಮುವಾದಿ ಹೇಳಿಕೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಕಡೆನುಡಿ/Conclusion:ಡಿಸೆಂಬರ್ 26ರಂದು ಸುಜಿತ್ ರಾಮಚಂದ್ರನ್ ಎಂಬ ಬಳಕೆದಾರರು ಫೇಸ್ಬುಕ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು. ಬಳಕೆದಾರರು ವೀಡಿಯೊದ ಪಾತ್ರಗಳನ್ನು ಉಲ್ಲೇಖಿಸಿದರು. ಅವರು ನಂತರ, ವೀಡಿಯೊವನ್ನು ಸಂಪೂರ್ಣವಾಗಿ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರೀಕರಿಸಲಾಗಿದೆ ಎಂಬ ಒಂದು ಹಕ್ಕು ನಿರಾಕರಣೆಯನ್ನೂ ಸೇರಿಸಿದ್ದರು. ರೇಟಿಂಗ್:ತಪ್ಪು ನಿರೂಪಣೆ — ಸತ್ಯ ಪರಿಶೀಲನೆ ವಿವರಗಳು ಗಂಡಸರ ಗುಂಪೊಂದು ಕಾರಿನಲ್ಲಿ ಒಬ್ಬ ವ್ಯಕ್ತಿಯಿಂದ ಹಣ ವಸೂಲಿ ಮಾಡುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಕೋಮುವಾದಿ ಹೇಳಿಕೆಗಳೊಂದಿಗೆ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು […]
ಹೇಳಿಕೆ/Claim: ಟಾಟಾ ಗ್ರೂಪ್ ಅಧ್ಯಕ್ಷರಾದ ರತನ್ ಟಾಟಾರವರು ಇತ್ತೀಚೆಗೆ ಭಾರತೀಯ ಸೇನೆಗೆ ಗುಂಡು ತಡೆದುಕೊಳ್ಳುವಂತಹ ಮತ್ತು ಬಾಂಬ್ ತಡೆದುಕೊಳ್ಳುವಂತಹ ಬಸ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕಡೆನುಡಿ/Conclusion:ಸುಳ್ಳು. ಈ ಬಸ್ಗಳನ್ನು ಮಿಶ್ರಾ ಧಾತು ನಿಗಮ್ ಲಿಮಿಟೆಡ್ (MIDHANI) 2017 ರಲ್ಲಿ CRPF ಗೆ ನೀಡಿತ್ತು. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ಟಾಟಾ ಗ್ರೂಪ್ನ ಅಧ್ಯಕ್ಷರಾದ ರತನ್ ಟಾಟಾರವರ ಚಿತ್ರ ಮತ್ತು ಅದರೊಂದಿಗೆ ಒಂದು ಶಸ್ತ್ರಸಜ್ಜಿತ ಬಸ್ಸಿನ ಮತ್ತೊಂದು ಚಿತ್ರವನ್ನು ತೋರಿಸುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಡುತ್ತಿದೆ. […]
ಹೇಳಿಕೆ/Claim: : ಭದ್ರತಾ ಸಿಬ್ಬಂದಿಯು ವಿಮಾನ ಪ್ರಯಾಣಿಕರೊಬ್ಬರ ಪರ್ಸ್ನಿಂದ ಹಣ ಕದಿಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion:: ವೀಡಿಯೊ ಪ್ರಕಟಪಡಿಸಿದವರು ಅಪ್ಲೋಡ್ ಮಾಡಿರುವ ಹಲವಾರು ವೀಡಿಯೊಗಳಲ್ಲಿ ಕಂಡುಬರುವ ನಟರ ಕಾರ್ಯ ಪ್ರಕ್ರಿಯೆಯನ್ನು ತೋರಿಸುವ ನಾಟಕೀಯ ವೀಡಿಯೊ. ರೇಟಿಂಗ್:ತಪ್ಪು ನಿರೂಪಣೆ ಸತ್ಯ ಪರಿಶೀಲನೆ ವಿವರಗಳು ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬರು ಪ್ರಯಾಣಿಕರೊಬ್ಬರ ಪರ್ಸ್ನಿಂದ ಹಣ ಕದಿಯುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಟ್ವಿಟರ್ನಲ್ಲಿ ಬಳಕೆದಾರರಿಂದ ಹಲವಾರು ಪ್ರತಿಕ್ರಿಯೆಗಳನ್ನು ಪಡೆದಿದೆ, ಕೆಳಗೆ ತೋರಿಸಿರುವಂತೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯ ವಿರುದ್ಧ ಎಚ್ಚರಿಕೆ […]
ಹೇಳಿಕೆ/Claim: ಭಾರತೀಯ ಪ್ರೀಮಿಯಂ ಉಪ್ಪುಗಳು ಸೈನೈಡ್ ಅನ್ನು ಹೊಂದಿವೆ ಎಂದು ವೈರಲ್ ಸುದ್ದಿ ವರದಿ ಹೇಳುತ್ತದೆ. ಕಡೆನುಡಿ/Conclusion: ಎಫ್.ಎಸ್.ಎಸ್.ಎ.ಐ ಸಂಸ್ಥೆಯು 1 ಕೆಜಿಗೆ 10 ಮಿಗ್ರಾಂ ವರೆಗಿನ ಪೊಟ್ಯಾಸಿಯಮ್ ಫೆರೋಸೈನೈಡ್ ಬಳಕೆಯನ್ನು ಅನುಮತಿಸುತ್ತದೆ. ಟಾಟಾ ಉಪ್ಪಿನಂತಹ ಉಪ್ಪಿನ ಬ್ರ್ಯಾಂಡ್ಗಳು ಪಿ.ಎಫ್.ಸಿ ಮಟ್ಟವನ್ನು ಪ್ರತಿ ಕಿಲೋಗೆ 3 ಮಿಗ್ರಾಂನಷ್ಟಕ್ಕೆ ಇರಿಸುತ್ತವೆ, ಇದು ಅನುಮತಿಸಲಾದ ಮಿತಿಯೊಳಗಿದ್ದು ಉಪ್ಪನ್ನು ಬಳಕೆಗೆ ಸುರಕ್ಷಿತವಾಗಿಸುತ್ತದೆ. ಪಿ.ಎಫ್.ಸಿ ಎಂಬುದು ಉಪ್ಪಿನ ಕಣಗಳಲ್ಲಿ ತೇವಾಂಶ ಉಳಿಯದಂತೆ ಕಾಪಾಡುವ ಒಂದು ಆಂಟಿ-ಕೇಕಿಂಗ್ ಏಜೆಂಟ್. ಟಾಟಾ ಕೆಮಿಕಲ್ಸ್ ಸಹ ಈ […]