Don't Miss

Tag Archives: Kannada fake news

ವಿಕಿರಣ ಅಪಾಯದೊಂದಿಗೆ ಕಿರಾನಾ ಬೆಟ್ಟಗಳ ಮೇಲೆ ಭಾರತ ದಾಳಿ ಎಂದು ಹಳೆಯ ವೀಡಿಯೊವನ್ನು ಹೊರತರಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim: ಪಾಕಿಸ್ತಾನದ ಕಿರಾನಾ ಹಿಲ್ಸ್ ಮೇಲೆ ಭಾರತದ ಕ್ಷಿಪಣಿ ದಾಳಿಯು ಪರಮಾಣು ವಿಕಿರಣ ಸೋರಿಕೆಗೆ ಕಾರಣವಾಯಿತು ಎಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಯೆಮೆನ್ ಮೇಲೆ ಸೌದಿ ಅರೇಬಿಯಾ ನಡೆಸಿದ ದಾಳಿಯ ನಂತರದ ಈ ವೀಡಿಯೊ ಮೇ 2015 ರದ್ದಾಗಿದೆ. ಪರಮಾಣು ವಿಕಿರಣ ಕುರಿತಾದ ಹೇಳಿಕೆಗಳನ್ನು IAEA ನಿರಾಕರಿಸಿದೆ. ರೇಟಿಂಗ್/Rating: ತಪ್ಪು ನಿರೂಪಣೆ– ಪಾಕಿಸ್ತಾನದ ಕಿರಾನಾ ಬೆಟ್ಟಗಳ ಮೇಲೆ ಸೆರೆಹಿಡಿಯಲಾಗಿರುವ ಭಾರತೀಯ ಸೇನೆ ನಡೆಸಿದ ದಾಳಿ ಎಂಬ ಹೇಳಿಕೆಯೊಂದಿಗೆ ಪ್ರಬಲ ಸ್ಫೋಟವನ್ನು ತೋರಿಸುವ ವೀಡಿಯೊ ಒಂದು ಆನ್‌ಲೈನ್‌ ವೇದಿಕೆಗಳಲ್ಲಿ ಹರಿದಾಡುತ್ತಿದೆ, ಕಿರಾನಾ ಬೆಟ್ಟಗಳ ...

Read More »

ಟರ್ಕಿ ಸರ್ಕಾರವು ಬಹಿಷ್ಕಾರ ಮಾಡಬೇಡಿ ಎಂದು ಭಾರತೀಯ ಪ್ರವಾಸಿಗರನ್ನು ಕೇಳಿಕೊಂಡಿತೇ? ವೈರಲ್ ಆಗಿರುವ ಸುತ್ತೋಲೆ; ಸತ್ಯ ಪರಿಶೀಲನೆ

ಹೇಳಿಕೆ/Claim:  ಟರ್ಕಿ ಸರ್ಕಾರವು ಭಾರತೀಯ ಪ್ರವಾಸಿಗರು ಬಹಿಷ್ಕಾರ ಮಾಡಬಾರದೆಂದು ಕೋರಿ ಹೇಳಿಕೆ ಬಿಡುಗಡೆ ಮಾಡಿದೆ. ಕಡೆನುಡಿ/Conclusion:  ತಪ್ಪು ನಿರೂಪಣೆ. ಟರ್ಕಿಯ ಯಾವುದೇ ಅಧಿಕೃತ ಪ್ರಾಧಿಕಾರವು ಈವರೆಗೆ ಇಂತಹ ಪತ್ರ ಅಥವಾ ಪ್ರಕಟಣೆ ನೀಡಿಲ್ಲ, ಹಾಗಾಗಿ ಈ ಪತ್ರವು ಕೃತ್ರಿಮವಾದ್ದು. ರೇಟಿಂಗ್/Rating: ತಪ್ಪು ನಿರೂಪಣೆ — ಭಾರತೀಯ ಪ್ರವಾಸಿಗರು ಟರ್ಕಿಗೆ ಪ್ರಯಾಣ ಮಾಡುವುದನ್ನು ನಿಲ್ಲಿಸಬಾರದು ಎಂದು ಟರ್ಕಿ ಸರ್ಕಾರ ಕೇಳಿಕೊಂಡಿರುವುದು ಎಂದು ಹೇಳಲಾಗುತ್ತಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಪತ್ರವು ಸುತ್ತೋಲೆಯ ರೂಪದಲ್ಲಿದ್ದು, ಇದರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಂಘರ್ಷದ ...

Read More »

ಕ್ಯಾನ್ಸರ್ ವಿರುದ್ಧ ವಿಟಮಿನ್ ಡಿ ಯು ಏಕೈಕ ಅತ್ಯಂತ ಪರಿಣಾಮಕಾರಿ ಔಷಧವೇ? ಸತ್ಯ ಪರಿಶೀಲನೆ

ಹೇಳಿಕೆ/Claim:: ವಿಟಮಿನ್ ಡಿ ಕ್ಯಾನ್ಸರ್ ವಿರುದ್ಧದ ಏಕೈಕ ಅತ್ಯಂತ ಪರಿಣಾಮಕಾರಿ ಔಷಧವಾಗಿದೆ. ಕಡೆನುಡಿ/Conclusion: ತಪ್ಪು ನಿರೂಪಣೆ. ಜೀವಕೋಶಗಳ ಆರೋಗ್ಯದಲ್ಲಿ ವಿಟಮಿನ್ ಡಿ ಪ್ರಮುಖ ಪಾತ್ರ ವಹಿಸುತ್ತದೆಯಾದರೂ, ಅದು ಕ್ಯಾನ್ಸರ್ ವಿರುದ್ಧದ ಏಕೈಕ ಅತ್ಯಂತ ಪರಿಣಾಮಕಾರಿ ಔಷಧ ಎಂದು ವಿವರಿಸುವುದು ತಪ್ಪು. ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ವಿಟಮಿನ್ ಡಿ ಕ್ಯಾನ್ಸರ್ ವಿರುದ್ಧ ಅತ್ಯಂತ ಪರಿಣಾಮಕಾರಿ ಔಷಧ ಎಂದು ಹೇಳುವ ಸಾಮಾಜಿಕ ಮಾಧ್ಯಮದ ಹೇಳಿಕೆಯೊಂದು ವೈರಲ್ ಆಗುತ್ತಿದೆ. ...

Read More »

‘PM ಕರದಾತಾ ಕಲ್ಯಾಣ ಯೋಜನಾ’ ಎಂಬ ಯೋಜನೆಯನ್ನು ಕೇಂದ್ರವು ತೆರಿಗೆದಾರರಿಗೆ ಬಹುಮಾನರೂಪವಾಗಿ ಪ್ರಾರಂಭಿಸಿದೆಯೇ?

ಹೇಳಿಕೆ/Claim: ತೆರಿಗೆದಾರರಿಗೆ ಬಹುಮಾನರೂಪವಾಗಿ ಭಾರತ ಸರ್ಕಾರವು ‘PM ಕರದಾತ ಕಲ್ಯಾಣ ಯೋಜನೆ’ ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಕಡೆನುಡಿ/Conclusion: ತೆರಿಗೆದಾರರಿಗೆ ಬಹುಮಾನರೂಪವಾಗಿ ಭಾರತ ಸರ್ಕಾರ ‘PM ಕರದಾತ ಕಲ್ಯಾಣ ಯೋಜನೆ’ ಎಂಬ ಯಾವುದೇ ಯೋಜನೆಯನ್ನು ಪ್ರಾರಂಭಿಸಿಲ್ಲ. ಈ ಹೇಳಿಕೆ ನೀಡಿರುವ ವೀಡಿಯೊ ಏಪ್ರಿಲ್ ಫೂಲ್ಸ್ ದಿನದಂದು ಮಾಡಲಾದ ತಮಾಷೆಯಾಗಿತ್ತು. ರೇಟಿಂಗ್/Rating: ಸಂಪೂರ್ಣವಾಗಿ ತಪ್ಪು — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ‘PM ಕರದಾತಾ ಕಲ್ಯಾಣ ಯೋಜನಾ’ ಅಡಿಯಲ್ಲಿ ತೆರಿಗೆದಾರರಿಗೆ ದೊರಕುವ ಕೆಲವು ಅನುಕೂಲಗಳನ್ನು ವಿವರಿಸುವ ನಿರೂಪಕರ ...

Read More »

ವೇದಿಕೆ ಮೇಲೆ ಕುರ್ಚಿ ಎಳೆಯುತ್ತಾ ರಾಹುಲ್ ಗಾಂಧಿ ಖರ್ಗೆಯವರಿಗೆ ಅವಮಾನ ಮಾಡಿದರೇ? ಸತ್ಯ-ಪರಿಶೀಲನೆ

ಹೇಳಿಕೆ/Claim: ಖರ್ಗೆಯವರನ್ನು ರಾಹುಲ್ ಗಾಂಧಿಯವರು ಅವಮಾನಿಸಿದರೆಂದು ವೀಡಿಯೊ ತೋರಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ವೀಡಿಯೊ. ಖರ್ಗೆಯವರು ಕುರ್ಚಿಯಿಂದ ಎದ್ದು ಮೈಕ್ ಬಳಿ ಹೋಗಲು ರಾಹುಲ್ ಗಾಂಧಿಯವರು ಸಹಾಯ ಮಾಡುವುದು ಕಂಡುಬರುತ್ತದೆ. ರೇಟಿಂಗ್/Rating: ತಪ್ಪುದಾರಿಗೆಳೆಯುವ ವೀಡಿಯೊ–  ************************************************************************ ಸತ್ಯ ಪರಿಶೀಲನೆ ವಿವರಗಳು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಏಳುತ್ತಿರುವಾಗ ರಾಹುಲ್ ಗಾಂಧಿಯವರು ಕುರ್ಚಿಯನ್ನು ಸರಿಮಾಡಿಕೊಳ್ಳುತ್ತಿರುವುದನ್ನು ತೋರಿಸುವ ವೀಡಿಯೊ “ರಾಹುಲ್ ಗಾಂಧಿ ಖರ್ಗೆಯವರನ್ನು ಅವಮಾನಿಸಿದರು” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. கார்கே அவமதிப்பு நாடு முழுவதும் அதிர்வலை டெல்லி தேர்தல் காங்கிரஸ் சுவாஹா😂 pic.twitter.com/ErzjTWJPoc — ...

Read More »

ಮನಮೋಹನ್ ಸಿಂಗ್ ರವರ ನಿಧನದ ನಂತರ ಗಾಂಧಿ ಕುಟುಂಬವು ವಿಯೆಟ್ನಾಂನಲ್ಲಿ ಊಟ ಮಾಡುತ್ತಿದೆಯೇ? ಸತ್ಯ-ಪರಿಶೀಲನೆ

ಹೇಳಿಕೆ/Claim:  ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ನಿಧನದ ನಂತರ ಗಾಂಧಿ ಕುಟುಂಬವು ವಿಯೆಟ್ನಾಂನಲ್ಲಿ ಊಟ ಮಾಡುತ್ತಿದೆ ಎಂದು ಚಿತ್ರ ತೋರಿಸುತ್ತದೆ. ಕಡೆನುಡಿ/Conclusion:  ತಪ್ಪು ನಿರೂಪಣೆ – ಗಾಂಧಿ ಕುಟುಂಬವು ಒಟ್ಟಿಗೆ ಊಟ ಮಾಡುತ್ತಿರುವ ವೈರಲ್ ಚಿತ್ರವನ್ನು ನವದೆಹಲಿಯ ಕ್ವಾಲಿಟಿ ರೆಸ್ಟೋರೆಂಟ್‌ನಲ್ಲಿ ಡಿಸೆಂಬರ್ 22, 2024 ರಂದು ತೆಗೆಯಲಾಗಿದೆ ಮತ್ತು ನಾಲ್ಕು ದಿನಗಳ ನಂತರ ಮನಮೋಹನ್ ಸಿಂಗ್ ಅವರ ಮರಣದ ನಂತರ ವಿಯೆಟ್ನಾಂನಲ್ಲಿ ಅಲ್ಲ. ರೇಟಿಂಗ್/Rating: ತಪ್ಪು ನಿರೂಪಣೆ— ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ...

Read More »

ಪಾಟ್ನಾದಲ್ಲಿ ಪುಷ್ಪ 2 ಟ್ರೇಲರ್ ಬಿಡುಗಡೆಯನ್ನು ಮುಂಬೈಯಲ್ಲಿ ಎಂವಿಎ ಚುನಾವಣಾ ರ‍್ಯಾಲಿ ಎಂದು ಹೇಳಿಕೊಳ್ಳಲಾಗಿದೆ; ಸತ್ಯ ಪರಿಶೀಲನೆ

ಹೇಳಿಕೆ/Claim:  ಮುಂಬೈಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಮೈದಾನದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ರ‍್ಯಾಲಿಯನ್ನು ಸೆರೆಹಿಡಿದಿರುವ ವೀಡಿಯೊ. ಕಡೆನುಡಿ/Conclusion:  ತಪ್ಪು ನಿರೂಪಣೆ. ವೈರಲ್ ವೀಡಿಯೊ ಮುಂಬೈಯಲ್ಲಿ ಎಂವಿಎ ರ‍್ಯಾಲಿಯನ್ನು ತೋರಿಸುತ್ತಿಲ್ಲ, ಅದು ಮೂಲತಃ ಬಿಹಾರದ ಪಾಟ್ನಾದಲ್ಲಿ ಮುಂಬರುವ ಚಿತ್ರ ‘ಪುಷ್ಪ 2: ದಿ ರೂಲ್’ ನ ಟ್ರೇಲರ್ ಬಿಡುಗಡೆ ಕಾರ್ಯಕ್ರಮವಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ. — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣಾ ಪ್ರಚಾರದ ನಡುವೆ ...

Read More »

ಟ್ರಂಪ್ ರವರ 2024ರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು ‘ಮೋದಿ, ಮೋದಿ’ ಎಂಬ ಘೋಷಣೆ ಕೂಗಿತೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಟ್ರಂಪ್‌ ರವರ ವಿಜಯೋತ್ಸವ ಭಾಷಣದಲ್ಲಿ ನೆರೆದಿದ್ದ ಜನಸಮೂಹವು ‘ಮೋದಿ, ಮೋದಿ’ ಎಂದು ಘೋಷಣೆ ಕೂಗುತ್ತಿರುವುದು ಕೇಳಿಸುತ್ತದೆ. ಕಡೆನುಡಿ/Conclusion: ತಪ್ಪುದಾರಿಗೆಳೆಯುವ ಸುದ್ದಿ. ‘ಬಾಬಿ’ ಎಂಬ ಅಡ್ಡಹೆಸರಿನ ಕೆನಡಿ ಜೂನಿಯರ್ ರವರ ನೇತೃತ್ವದಲ್ಲಿ ಆರೋಗ್ಯ ಖಾತೆಯನ್ನು ನಡೆಸಬೇಕೆಂದು ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಉಲ್ಲೇಖಿಸಿದಾಗ, ಜನಸಮೂಹವು “ಬಾಬಿ, ಬಾಬಿ” ಎಂದು ಕೂಗುತ್ತಿತ್ತು. ರೇಟಿಂಗ್: ತಪ್ಪುದಾರಿಗೆಳೆಯುವ ಸುದ್ದಿ — ************************************************** ಸತ್ಯ ಪರಿಶೀಲನೆ ವಿವರಗಳು ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಅವರ ವಿಜಯೋತ್ಸವ ಭಾಷಣದಲ್ಲಿ ಜನಸಮೂಹವು “ಮೋದಿ, ಮೋದಿ” ಎಂದು ಘೋಷಣೆ ಕೂಗುತ್ತಿರುವುದು ಕಂಡುಬಂದಿದೆ ಎಂಬ ಹೇಳಿಕೆಯನ್ನು ಹೊಂದಿರುವ ...

Read More »

ಟೈಲರ್ ಸ್ವಿಫ್ಟ್ ಹ್ಯಾರಿಸ್ ರವರನ್ನು ಅನುಮೋದಿಸಿದ ನಂತರ ಕಂಟ್ರಿ ಮ್ಯೂಸಿಕ್ ಆಕೆಯನ್ನು ನಿಷೇಧಿಸಿತೇ? ಸತ್ಯ ಪರಿಶೀಲನೆ

ಹೇಳಿಕೆ/Claim: ಕಮಲಾ ಹ್ಯಾರಿಸ್ ರವರನ್ನು ಅನುಮೋದಿಸಿದ ನಂತರ ಟೈಲರ್ ಸ್ವಿಫ್ಟ್ ರವರನ್ನು ಕಂಟ್ರಿ ಮ್ಯೂಸಿಕ್ ನಿಂದ ನಿಷೇಧಿಸಲಾಗಿದೆ. ಕಡೆನುಡಿ/Conclusion: ದಾರಿತಪ್ಪಿಸುವ ಹೇಳಿಕೆ. ಅಂತಹ ಯಾವುದೇ ನಿಷೇಧವಿಲ್ಲ ಮತ್ತು ಹೇಳಿಕೆಯನ್ನು ವಿಡಂಬನೆ ವೆಬ್‌ಸೈಟ್‌ ಮಾಡಿದ್ದು. ರೇಟಿಂಗ್/Rating: ದಾರಿತಪ್ಪಿಸುವ ಹೇಳಿಕೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರನ್ನು ಅನುಮೋದಿಸಿದ ನಂತರ ಟೈಲರ್ ಸ್ವಿಫ್ಟ್ ಅವರನ್ನು ಕಂಟ್ರಿ ಮ್ಯೂಸಿಕ್‌ನಿಂದ ನಿಷೇಧಿಸಲಾಗಿದೆ ಎಂಬ ಹೇಳಿಕೆಯೊಂದಿಗೆ ಕೆಲವು ಸಾಮಾಜಿಕ ಮಾಧ್ಯಮ ...

Read More »

ತಿರುಪತಿ ಲಾಡುಗಳ ವೀಡಿಯೊಗೆ ಸಂಬಂಧಿಸಿದಂತೆ ತಮಿಳುನಾಡಿನ ಕಾರ್ಯಕರ್ತ ಪಿಯೂಷ್ ಮಾನುಷ್ ರವರ ಮೇಲೆ ಹಲ್ಲೆ ನಡೆಯಿತೇ? ಸತ್ಯ ಪರಿಶೀಲನೆ

ಹೇಳಿಕೆ/Claim:  “ಎಲ್ಲಾ ಹಿಂದೂಗಳಿಗಾಗಿ ಗೋಮಾಂಸ ಲಾಡು” ಎಂಬ ವೀಡಿಯೊದಲ್ಲಿ ಹಿಂದೂಗಳನ್ನು ಅಪಹಾಸ್ಯ ಮಾಡಿದ ಪಿಯೂಷ್ ಮಾನುಷ್ ರವರನ್ನು ತಮಿಳುನಾಡಿನಲ್ಲಿ ಥಳಿಸಲಾಗಿದೆ. ಕಡೆನುಡಿ/Conclusion:  ತಪ್ಪು ನಿರೂಪಣೆ. 2019 ರಲ್ಲಿ ಪಿಯೂಷ್ ಮಾನುಷ್ ಮೇಲೆ ಹಲ್ಲೆಯಾದ ಹಳೆಯ ವೀಡಿಯೊವನ್ನು ಲಾಡು ವಿವಾದಕ್ಕೆ ಸಂಬಂಧಿತ ಇತ್ತೀಚಿನ ಹಲ್ಲೆ ಎಂದು ಹಂಚಿಕೊಳ್ಳಲಾಗಿದೆ. ರೇಟಿಂಗ್/Rating: ತಪ್ಪು ನಿರೂಪಣೆ — ವೀಡಿಯೊದಲ್ಲಿ ಸಂಪೂರ್ಣ ಸತ್ಯ ಪರಿಶೀಲನೆಯನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ಕಿಸಿ. ಅಥವಾ ಕೆಳಗಿನ ಲೇಖನವನ್ನು ಓದಿ. ************************************************************************ ತಮಿಳುನಾಡಿನ ಕಾರ್ಯಕರ್ತ ಪಿಯೂಷ್ ಮಾನುಷ್ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ...

Read More »